Breaking News

Breaking News

ಬಳಗಾನೂರ ಗ್ರಾಮದಲ್ಲಿ,ರಾಯಣ್ಣ,ಮತ್ತು ಚನ್ನಮ್ಮ ಅಭಿಮಾನಿಗಳ ನಡುವೆ ಗಲಾಟೆ….

ಬೆಳಗಾವಿ- ವೀರರಾಣಿ ಕಿತ್ತೂರು ಚನ್ನಮ್ಮ,ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,ಇಬ್ಬರೂ ಒಟ್ಟಾಗಿ ಬ್ರಿಟೀಷರ ವಿರುದ್ಧ ಹೋರಾಡಿದರು ಅವರ,ಧೈರ್ಯ ಮತ್ತು ಸಹಾಸ ದೇಶಕ್ಕೆ ಸ್ಪೂರ್ತಿಯಾಗಿದೆ,ಆದ್ರೆ ಇವತ್ತು ರಾಯಣ್ಣ, ಮತ್ತು ಚನ್ನಮ್ಮನ ಅಭಿಮಾನಿಗಳು ಪರಸ್ಪರ ಸಂಘರ್ಷಕ್ಕೆ ಇಳಿದಿರುವದು ಅತ್ಯಂತ ದು:ಖದ ಸಂಗತಿಯಾಗಿದೆ ರಾಯಣ್ಣ ಮತ್ತು ಚನ್ನಮ್ಮನ ಮೂರ್ತಿ ಪ್ರತಿಷ್ಠಾಪನೆಯ ಕುರಿತು,ಗದಗ ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ,ಹಾಲುಮತ ಸಮಾಜ ಮತ್ತು ಪಂಚಮಸಾಲಿ ಸಮಾಜದ ನಡುವೆ ದೊಡ್ಡ ಸಂಘರ್ಷವೇ ನಡೆಯುತ್ತಿದೆ. ಕಳೆದ ನಾಲ್ಕೈದು ವರ್ಷಗಳಿಂದ ನಡೆತುತ್ತಿರುವ ಈ ಸಂಘರ್ಷ ನಿನ್ನೆ …

Read More »

ಮಣಗುತ್ತಿ ಗ್ರಾಮದಲ್ಲಿ ಮೂರ್ತಿ ವಿವಾದಕ್ಕೆ ಟೋಟಲ್ ಬ್ರೇಕ್…

ಬೆಳಗಾವಿ: ಮಣಗುತ್ತಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಹಾಗೂ ವಾಲ್ಮೀಕಿ ಮಹರ್ಷಿ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಕಾರ್ಯಕ್ರಮವನ್ನು ಶಾಸಕ ಸತೀಶ್ ಜಾರಕಿಹೊಳಿ ಶನಿವಾರ ನೆರವೇಸಿದರು. ಶಿವಾಜಿ ಪ್ರತಿಮೆ ಸ್ಥಾಪನೆ ವಿವಾದಕ್ಕೆ ಇಡಾಗಿದ್ದ ಮಣಗುತ್ತಿ ಗ್ರಾಮದಲ್ಲಿ, ಮೂರು ಗ್ರಾಮಗಳ ಗ್ರಾಮಸ್ಥರ ಮುಖಂಡರೊಂದಿಗೆ ಚರ್ಚಿಸಿ, ಒಮ್ಮತ ಅಭಿಪ್ರಾಯದಿಂದ ಮೂರ್ತಿ ಪ್ರತಿಷ್ಠಾಪನೆ ಅಡಿಗಲ್ಲು ಸಮಾರಂಭವನ್ನು ನಡೆಯಿತು. ಇದೇ ವೇಳೆ ಮಾತನಾಡಿದ ಅವರು, ಗ್ರಾಮದ ಹಿತದೃಷ್ಟಿಯಿಂದ ಧರ್ಮದಲ್ಲಿ ರಾಜಕೀಯ ಮಾಡುವುದು ಬೇಡ. ಎಲ್ಲರೂ ಗ್ರಾಮದ ಅಭಿವೃದ್ಧಿಗೆ …

Read More »

ಟ್ರಾಕ್ಟರ್ ಡಿಕ್ಕಿ ಬೈಕ್ ಮೇಲೆ ತೆರಳುತ್ತಿದ್ದ ಹಸುಗೂಸು, ದಂಪತಿ ದುರ್ಮರಣ

ಬೆಳಗಾವಿ-ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲೆ ತೆರಳುತ್ತಿದ್ದ ಹಸುಗೂಸು, ದಂಪತಿ ಸಾವನ್ನೊಪ್ಪಿದ್ದಾರೆ. 5 ತಿಂಗಳ ಹಸುಗೂಸು ಸೇರಿ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದು ಸಂಗನಕೇರಿ ಗ್ರಾಮದ ಬಳಿ ಭೀಕರ ರಸ್ತೆ ಅಪಾಘಾತ ಸಂಭವಿಸಿದೆ.ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳೆಂದು ಪೊಲೀಸರ ಮಾಹಿತಿ ನೀಡಿದ್ದು, ಮೃತರ ಹೆಸರು ಇನ್ನೂ ಪತ್ತೆಯಾಗಿಲ್ಲ, ಸ್ಥಳಕ್ಕೆ ಘಟಪ್ರಭಾ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟಪ್ರಭಾ ಪೊಲೀಸ್ …

Read More »

ಕರಾಳ ದಿನಾಚರಣೆಗೆ ಕನ್ನಡ ಸಂಘಟನೆಗಳ ಆಕ್ಷೇಪ

ಬೆಳಗಾವಿ – ಕರಾಳ ದಿನಾಚರಣೆಗೆ ಅನುಮತಿ ನೀಡುವದಾದರೆ,ರಾಜ್ಯೋತ್ಸವದ ಸಭೆ ಕರೆಯಬೇಡಿ,ಕರಾಳ ದಿನಾಚರಣೆಗೆ ಅನುಮತಿ ನೀಡುವದಿಲ್ಲ ಅಂತಾ ರಾತ್ರೋ ರಾತ್ರಿ ಅನುಮತಿ ಕೊಡ್ತೀರಾ,ಈ ಬಗ್ಗೆ ಜಿಲ್ಲಾಡಳಿತ ನಿಲುವು ತಿಳಿಸಿ ಆಮೇಲೆ ಸಭೆ ನಡೆಸಿ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಪಟ್ಟು ಹಿಡಿದರು. ಸರಳ, ಸಾಂಕೇತಿಕ ರಾಜ್ಯೋತ್ಸವ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಕೋವಿಡ್ -19 ಹಿನ್ನೆಲೆಯಲ್ಲಿ ಈ ಬಾರಿ ಕರ್ನಾಟಕ ರಾಜ್ಯೋತ್ಸವವನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಣೆ ಮಾಡಲಾಗುವುದು. ರಾಜ್ಯೋತ್ಸವದಲ್ಲಿ ಪೋಲಿಸ್ ಪರೇಡ್ …

Read More »

ಕರಾಳ ದಿನಕ್ಕಾಗಿ ಮತ್ತೆ ಕ್ಯಾತೆ ತೆಗೆದ ಕಂಗಾಲ್ ಕಂಪನಿ…..!!!

ಬೆಳಗಾವಿ- ಸೋತರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ,ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡು,ಸಮಾಧಿ ಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ವರ್ಷ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಮತ್ತೆ ಕ್ಯಾತೆ ತೆಗೆದಿದೆ. ರಾಜ್ಯದಲ್ಲಿ ಕೋವೀಡ್ ಇದೆ,ಈ ವರ್ಷ,ದಸರಾ ಉತ್ಸವ,ಕಿತ್ತೂರು ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿದೆ.ಜೊತೆಗೆ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ ಬೆನ್ನಲ್ಲಿಯೇ ನಿನ್ನೆ ಶುಕ್ರವಾರ ಎಂ ಈ ಎಸ್ ಮುಖಂಡರು ದೀಪಕ ದಳವಿ ಅವರ ನೇತ್ರತ್ವದಲ್ಲಿ …

Read More »

ಡೆತ್‌ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಸೂರಜ್

ಬೆಳಗಾವಿ-22 ವರ್ಷದ ಯುವಕನೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವಾಗ ಬಾಗಿಲು ಹಾಕಿಕೊಂಡು,ಡೆತ್ ನೋಟ್ ಬರೆದಿಟ್ಟು ,ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಪಕ್ಕದ ಪೀರನವಾಡಿಯಲ್ಲಿ ನಡೆದಿದೆ. ಪೀರನವಾಡಿಯ 22 ವರ್ಷದ ಸೂರಜ್ ಅಶೋಕ ನಾಯಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.ಈತ ಮೂಲತಹ ಹುಕ್ಕೇರಿ ತಾಲ್ಲೂಕಿನ ಹಂಚಿನಾಳ ಗ್ರಾಮದವನಾಗಿದ್ದು,ತಂದೆ ತಾಯಿಯ ಜೊತೆ ಪೀರನವಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ,ಈ ಕೂಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ. ಈತನ ತಮ್ಮ ಮತ್ತು ತಂದೆ ತಾಯಿ …

Read More »

ಇಂದು ರೇಲ್ವೆ ಸೇತುವೆ ಮೇಲೆ ಆತ್ಮಹತ್ಯೆ ಮಾಡಿಕೊಂಡ ವ್ಯೆಕ್ತಿ ಯಾರು ಗೊತ್ತಾ….?

ಬೆಳಗಾವಿ-ಇಂದು ಬೆಳ್ಳಂ ಬೆಳಿಗ್ಗೆ ಬೆಳಗಾವಿಯ ರೈಲು ನಿಲ್ಧಾಣದ ಬಳಿ ಇರುವ ರೇಲ್ವೇ ಮೇಲ್ಸೆತುವೆಯ ಮೇಲೆ ವ್ಯಕ್ತಿಯಿಬ್ಬನ ಶವ ನೇತಾಡುವದನ್ನು ನೋಡಿ ಜನ ಭಯಭೀತರಾಗಿದ್ದರು. ಆತ ಅಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ..? ಆತ ಯಾರು ..? ಯಾವ ಊರಿನವನು ಎನ್ನುವ ಪ್ರಶ್ನೆ ಎಲ್ಲರನ್ನು ಕಾಡಿತ್ತು ರೇಲ್ವೆ ಮೇಲ್ಸೆತುವೆಯ ಮೇಲೆ ಶವ ನೇತಾಡುವದನ್ನು ನೋಡಿದ ಜನ ರೇಲ್ವೆ ಪೋಲೀಸರಿಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಆಗಮಿಸಿದ ಪೋಲೀಸರು ಪರಶೀಲನೆ ಮಾಡಿ,ಆತ್ಮಹತ್ಯೆ ಮಾಡಿಕೊಂಡ ವ್ಯೆಕ್ತಿಯ …

Read More »

ಆದಷ್ಟು ಬೇಗನೆ ಬೆಳೆ ಪರಿಹಾರ,ವಿತರಣೆ

ಅತಿವೃಷ್ಟಿ: ಮುನ್ನೆಚ್ಚರಿಕೆಗೆ ಸಚಿವ ರಮೇಶ್ ಜಾರಕಿಹೊಳಿ ಸೂಚನೆ ಕೋವಿಡ್ ನಿಯಂತ್ರಣ: ನಿರ್ಲಕ್ಷ್ಯ ಸಲ್ಲದು; ಅಧಿಕಾರಿಗಳಿಗೆ ಸಚಿವರ ತಾಕೀತು ಬೆಳಗಾವಿ,): ನೆರೆಯ ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕಡಿಮೆಗೊಂಡಿರುವುದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕವಿಲ್ಲ. ಆದಾಗ್ಯೂ ಮಳೆಯ ಪ್ರಮಾಣ ಹೆಚ್ಚಾದರೆ ಅದನ್ನು ಗಮನದಲ್ಲಿರಿಸಿಕೊಂಡು ಆಲಮಟ್ಟಿ ಜಲಾಶಯದಿಂದ ಇನ್ನಷ್ಟು ನೀರು ಬಿಡುಗಡೆ ಮಾಡಲು ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಇಲಾಖೆಯ ಸಚಿವರಾದ ರಮೇಶ್ ಜಾರಕಿಹೊಳಿ ಸೂಚನೆ ನೀಡಿದರು. ಅತಿವೃಷ್ಟಿ ಹಾಗೂ …

Read More »

ಡಿಕೆಶಿ ಹತಾಶರಾಗಿದ್ದಾರೆ- ರಮೇಶ್ ಜಾರಕಿಹೊಳಿ

ಬೆಳಗಾವಿ ರಾಜ್ಯದ ಅ ಢಲ್ಲಿ ನಡೆಯುತ್ತಿರುವ ಆರ್ ಆರ್ ವಿಧಾನಸಭಾ‌ ಉಪಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಮ್ಮದೆ ಶೈಲಿಯಲ್ಲಿ ತಿರುಗೇಟು ನೀಡಿದರು. ಶುಕ್ರವಾರ ಜಿಪಂ ಸಭಾಂಗಣದಲ್ಲಿ ವಿವಿಧ ಸ್ಥಾಯಿ ಸಮಿತಿ ಚುನಾವಣೆಯ ಅಧ್ಯಕ್ಷ, ಸದಸ್ಯರ ಆಯ್ಕೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಗೋಕಾಕ ಉಪಚುನಾವಣೆಯ ವೇಳೆಯಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ಸಿಎಂ ಯಡಿಯೂರಪ್ಪನವರ ಮೇಲೆ ಪ್ರಕರಣ ದಾಖಲಾಗಿತ್ತು. ಆರ್. ಆರ್. ಕ್ಷೇತ್ರದ …

Read More »

ಸೊಂಕಿತರ ಸಂಖ್ಯೆ ಇಳಿಕೆ,ಸಾವಿನ ಸಂಖ್ಯೆಯೂ ಕಡಿಮೆ,- DHO

ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಕಡಿಮೆಯಾಗಿದೆ. ಇದಕ್ಕೆ ಇನ್ನು ವ್ಯಾಕ್ಸಿನ್ ಸಿಕ್ಕಿಲ್ಲ. ಜನರು ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ವಿ.ಮುನ್ಯಾಳ ಹೇಳಿದರು. ಶುಕ್ರವಾರ ಬೆಳಗಾವಿ ಪ್ರವಾಸಿ ‌ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು. ಕೋವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿದೆ. ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಆದರೂ ಜನರು ಜಾಗೃತೆಯಿಂದ ಇರಬೇಕು. ಇದಕ್ಕೆ ಇನ್ನೂ ವ್ಯಾಕ್ಸಿ ಕಂಡು ಹಿಡಿದಿಲ್ಲ. ಸದ್ಯ ಬೆಳಗಾವಿಯಲ್ಲಿ ಸಾಲು ಸಾಲು ಹಬ್ಬ ಇರುವುದರಿಂದ ಜನರು ಸಾಮಾಜಿಕ ಅಂತರ, …

Read More »
Sahifa Theme License is not validated, Go to the theme options page to validate the license, You need a single license for each domain name.