Breaking News

Breaking News

ಬೆಳಗಾವಿಯ  ಪತ್ರಕರ್ತರಿಗೆ “ಆಯುಷ್ಮಾನ್

ಬೆಳಗಾವಿ, – ಪತ್ರಕರ್ತರು ಹಾಗೂ ಅವರ ಕುಟುಂಬದವರಿಗೆ ಸರ್ಕಾರದಿಂದ ಕೊಡ ಮಾಡಲಾದ “ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ” ವಿಶೇಷ ಆರೋಗ್ಯ ಕಾರ್ಡುಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಶುಕ್ರವಾರ (ಅ.2) ಪ್ರವಾಸಿಮಂದಿರದಲ್ಲಿ ಐದು ಜನರಿಗೆ ಸಾಂಕೇತಿಕವಾಗಿ ವಿತರಿಸಿದರು. ವಾರ್ತಾ ಇಲಾಖೆಯ ಮಾನ್ಯತಾ ಕಾರ್ಡು ಹೊಂದಿರುವ ಪತ್ರಕರ್ತರು, ಅವರ ಪತ್ನಿ ಮತ್ತು ಮಕ್ಕಳಿಗೆ ಆರೋಗ್ಯ ಕಾರ್ಡುಗಳನ್ನು ವಿತರಿಸಲಾಗುತ್ತಿದೆ. ಪತ್ರಕರ್ತರ ತಂದೆ-ತಾಯಿ ಅವರನ್ನೂ ಯೋಜನೆ ವ್ಯಾಪ್ತಿಗೆ ಒಳಪಡಿಸಬೇಕು ಎಂದು ಮಾಧ್ಯಮ ಪ್ರತಿನಿಧಿಗಳು …

Read More »

ಇಟ್ಕೊಂಡವ ದೂರಾಗಿದ್ದಕ್ಕೆ,ಇಬ್ಬರ ಕೊಲೆ ಮಾಡಿಸಿ,ಮೂರು ಲಕ್ಷ ₹ ಖರ್ಚು ಮಾಡಿದ ಕಲ್ಪನಾ…..!

ಬೆಳಗಾವಿ-ಇಟ್ಕೊಂಡವನಿಗೆ ಬೇಕಾದಾಗ ಹಣ ಕೊಟ್ಟು, ಆತ ಬೇರೆಯವಳ ಜೊತೆ ಮದುವೆಯಾದಾಗ ಸಮಂಧಿಕರ ಜೊತೆ ಕೂಡಿಕೊಂಡ ಇಟ್ಕೊಂಡವನನ್ನು ಪುನಃ ವಶೀಕರರಣ ಮಾಡಲು ಕಲ್ಪನಾ ಇಬ್ಬರು ಮಹಿಳೆಯರ ಕೊಲೆ ಮಾಡಿಸಿದ ಕಲ್ಪನಾ ಎಂಬಾಕೆ,ಜೈಲು ಸೇರಿದ ಘಟನೆ ನಡೆದಿದೆ. ಬೆಳಗಾವಿ- ಬೆಳಗಾವಿ ಬಳಿಯ ಮಚ್ಛೆ ಗ್ರಾಮದಲ್ಲಿ ಈಚೆಗೆ ನಡೆದಿದ್ದ ಇಬ್ಬರು ವಿವಾಹಿತ ಮಹಿಳೆಯರ ಕೊಲೆ ಪ್ರಕರಣವನ್ನು ಬೆಳಗಾವಿ ಪೊಲೀಸರು ಬೇಧಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. …

Read More »

ಆತ ಯೋಗಿನೋ ,ರೋಗಿನೋ ಗೊತ್ತಿಲ್ಲ- ಸಿದ್ರಾಮಯ್ಯ

ಬೆಳಗಾವಿ-ಯೋಗಿ ಆದಿತ್ಯನಾಥ ಸರ್ಕಾರ ಕಾನೂನು ಸುವ್ಯವಸ್ಥೆ ಹಾಳು ಮಾಡಿದ್ದಾರೆ.ಜಂಗಲ್ ರಾಜ್ಯದಲ್ಲಿ ಕಾನೂನು ಇಲ್ಲ, ಪೊಲೀಸರು ಸರ್ವಾಧಿಕಾರಿ ರೀತಿಯಲ್ಲಿ ವರ್ತನೆ ಮಾಡ್ತಿದ್ದಾರೆ.ಸಂ ತ್ರಸ್ತೆ ಹೆಣ್ಣು ಮಗಳ ಮನೆಗೆ ಹೋಗಿ ಸಾಂತ್ವನ ಹೇಳಲು ಹೋಗುತ್ತಿದ್ದರು. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿಗೆ ಹೋಗಲು ಪೊಲೀಸರು ಬಿಡಲಿಲ್ಲ.ಈ ದೇಶ ಬಿಜೆಪಿ ಆಸ್ತಿ ಅಲ್ಲ, ಯೋಗಿ ಆದಿತ್ಯನಾತ್ ಆಸ್ತಿಅಲ್ಲ. ಎಂದುಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯೋಗಿಯ ವಿರುದ್ಧ ಕಿಡಿ ಕಾರಿದ್ದಾರೆ. ಬ ಕಾಂಗ್ರೆಸ್ …

Read More »

ಬೆಳಗಾವಿ ಉಪ ಚುನಾವಣೆ ಬಿಜೆಪಿಗೆ,ಸ್ಪೂರ್ತಿ….!

ಬೆಳಗಾವಿ- ಕೇಂದ್ರದ ರೇಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ, ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಮತ ಕ್ಷೇತ್ರದಲ್ಲಿ ಉಪ ಚುನಾವಣೆ ನಡೆಯಲಿದೆ,ಈ ಕ್ಷೇತ್ರದಲ್ಲಿ ಸುರೇಶ್ ಅಂಗಡಿ ಅವರ ಉತ್ತರಾಧಿಕಾರಿ ಯಾರು ? ಎನ್ನುವ ಪ್ರಶ್ನೆ ಈಗ ಎಲ್ಲರನ್ನು ಕಾಡುತ್ತಿದೆ. ಸುರೇಶ್ ಅಂಗಡಿ ಅವರ ಅವರ ಪತ್ನಿ ಮಂಗಳಾ ಅಂಗಡಿ,ಅಥವಾ ಅವರ ಹಿರಿಯ ಪುತ್ರಿ ಸ್ಪೂರ್ತಿ ಪಾಟೀಲ ಅವರಿಗೆ ಬಿಜೆಪಿ ಟಿಕೆಟ್ ಕೊಡಬೇಕು ಎನ್ನುವ ಒತ್ತಾಯ ಸೋಶಿಯಲ್ ಮಿಡಿಯಾದಲ್ಲಿ …

Read More »

ಡಬಲ್ ಮರ್ಡರ್ ಹಿಂದೆ,ತ್ರೀಬಲ್ ಪ್ರೇಮ್ ಕಹಾನಿ ಇದೆಯಾ……?

ಬೆಳಗಾವಿ- ಇತ್ತೀಚಿಗೆ ಮಚ್ಛೆ ಗ್ರಾಮದಲ್ಲಿ ನಡೆದ ಇಬ್ಬರು ವಿವಾಹಿತ ಮಹಿಳೆಯರ ಡಬಲ್ ಮರ್ಡರ್ ಪ್ರಕರಣ ಭೇದಿಸಲು ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ಡಬಲ್ ಮರ್ಡರ್ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಗಣಿಸಿರುವ ಬೆಳಗಾವಿಯ ಪೋಲೀಸರು,ಇಬ್ಬರು ಮಹಿಳೆಯರ ಹತ್ಯೆಗೆ ಕಾರಣ ಏನು,ಎಂಬುವದನ್ನು ಪತ್ತೆ ಹಚ್ವಲು,ಪೋಲೀಸರು ಹಲವಾರು ಜನರನ್ನು ವಿಚಾರಣೆಗೊಳಪಡಿಸಿದ್ದು,ಪೋಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ ಎಂದು ತಿಳಿದು ಬಂದಿದೆ ಕೊಲೆಯಾದ ಕಾಳೇನಟ್ಟಿ ಗ್ರಾಮದ ರೋಹಿಣಿಯ ಗಂಡ,ರೋಹಿಣಿಯ ಜೊತೆ ಮದುವೆಯಾಗುವ ಮೊದಲು ಒಬ್ಬಳ …

Read More »

ಟಿಕೆಟ್ ಕೊಡುವಾಗ ಪಾಪುಲ್ಯಾರಿಟಿ ಕನ್ಸೀಡರ್ ಮಾಡ್ತೀವಿ

ಬೆಳಗಾವಿ- ಬೆಳಗಾವಿ ಲೋಕಸಭಾ ಚುನಾವಣೆ ಘೋಷಣೆ ಆಗಿಲ್ಲ,ಆಕಾಂಕ್ಷಿಗಳು ಇನ್ನುವರೆಗೆ ಯಾರು ಮುಂದೆ ಬಂದಿಲ್ಲ,ಟಿಕೆಟ್ ಯಾರಿಗೆ ಅನ್ನೋ ಚರ್ಚೆ ನಡೆದಿಲ್ಲ,ಚುನಾವಣೆ ಘೋಷಣೆಯಾದ ಬಳಿಕ ಎಲ್ಲರೂ ಸೇರಿ ಸಭೆ ಮಾಡ್ತೀವಿ,ಗೆಲ್ಲುವ ಸಾಮರ್ಥ್ಯ ಯಾರಿಗಿದೆ,ಯಾರು ಪಾಪುಲರ್ ಆಗಿದ್ದಾರೆ ಅನ್ನೋದನ್ನು ಕನ್ಸೀಡರ್ ಮಾಡಿಯೇ ಟಿಕೆಟ್ ಕೊಡ್ತೀವಿ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು,ಬಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯ ಚರ್ಚೆ ನಡೆದಿಲ್ಲ. ಚುನಾವಣೆ ಘೋಷಣೆಯಾದ …

Read More »

ಮುಖ್ಯಮಂತ್ರಿಗಳನ್ನು ಭೇಟಿಯಾದ ಸುರೇಶ್ ಅಂಗಡಿ ಅಳಿಯಂದಿರು

ಬೆಳಗಾವಿಯಲ್ಲಿ ಸುರೇಶ್ ಅಂಗಡಿ ಸ್ಮಾರಕ ನಿರ್ಮಿಸಲು ಸಿಎಂಗೆ ಮನವಿ ಅರ್ಪಿಸಿದ ಅಳಿಯಂದಿರು ಬೆಳಗಾವಿ- ಕೇಂದ್ರ ರೇಲ್ವೆ ಖಾತೆಯ ರಾಜ್ಯ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ಸ್ಮಾರಕವನ್ನು ಬೆಳಗಾವಿಯಲ್ಲಿ ನಿರ್ಮಿಸುವಂತೆ ಸುರೇಶ್ ಅಂಗಡಿ ಅವರ ಇಬ್ಬರು ಅಳಿಯಂದಿರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಅರ್ಪಿಸಿದರು. ಸಚಿವ,ಮತ್ತು ಸುರೇಶ್ ಅಂಗಡಿ ಅವರ ಬೀಗರಾದ,ಜಗದೀಶ್ ಶೆಟ್ಟರ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಸುರೇಶ್ ಅಂಗಡಿ ಅವರ ಇಬ್ಬರು ಅಳಿಯಂದಿರು,ಸುರೇಶ್ ಅಂಗಡಿ ಅವರ …

Read More »

ಈ ವರ್ಷ ಒಂದೇ ದಿನ,ಮುಂದಿನ ವರ್ಷ ಅದ್ದೂರಿ ಕಿತ್ತೂರು ಉತ್ಸವ

ಬೆಳಗಾವಿ,-ಕೋವಿಡ್-೧೯ ಹಿನ್ನೆಲೆಯಲ್ಲಿ ಜನರ ಒಮ್ಮತದ ಅಭಿಪ್ರಾಯದಂತೆ ಇದೇ ಅಕ್ಟೋಬರ್ 23 ರಂದು ಒಂದು ದಿನ ಮಾತ್ರ ಸಂಪ್ರದಾಯಬದ್ಧವಾಗಿ ಸರಳರೀತಿಯಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ತಿಳಿಸಿದ್ದಾರೆ. ಕಿತ್ತೂರು ಉತ್ಸವಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ (ಸೆ.30) ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಚೆನ್ನಮ್ಮ ಸ್ವಾಭಿಮಾನದ ಸಂಕೇತ. ಆದರೆ ಪ್ರಸ್ತುತ …

Read More »

ರಾಷ್ಟ್ರಪಿತ ಹುಟ್ಟಿದ ದಿನವೇ, ರಾಷ್ಟ್ರಪಿತ ನಡೆದಾಡಿದ ನೆಲದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟನೆ…..!

ಬೆಳಗಾವಿ- ಮಹಾತ್ಮಾ ಗಾಂಧೀಜಿಯವರ ಅದ್ಯಕ್ಷತೆಯಲ್ಲಿ ಕಾಂಗ್ರೆಸ್ ಮಹಾ ಅಧಿವೇಶನ ನಡೆದಿದ್ದು ಕೇವಲ ಒಂದೇ ಬಾರಿ,ಈ ಅಧಿವೇಶನ ನಡೆದಿದ್ದು ಬೆಳಗಾವಿಯಲ್ಲಿ ಅನ್ನೋದು ವಿಶೇಷ. ರಾಷ್ಟ್ರಪಿತ ಓಡಾಡಿದ ನೆಲದಲ್ಲಿ ಕಾಂಗ್ರೆಸ್ ಪಕ್ಷದ ಸ್ವಂತ ಕಚೇರಿ ಕಟ್ಟಡವೇ ಇರಲಿಲ್ಲ. ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಮಹಾನಗರ ಪಾಲಿಕೆಯ ಜಾಗೆಯನ್ನು ಮಂಜೂರು ಮಾಡಿಸಿದ್ರು,ಆಗಿನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದ ಲಕ್ಷ್ಮೀ ಹೆಬ್ಬಾಳಕರ ಅವರು ಸಂಪನ್ಮೂಲಗಳನ್ನು ಕ್ರೋಢೀಕರಿಸಿ ಜಾಗೆಯನ್ನು ಖರೀಧಿ ಮಾಡಿದ್ದರು ಈಗ ಅದೇ ಜಾಗೆಯಲ್ಲಿ …

Read More »

ಬೆಳಗಾವಿಯಲ್ಲಿ ಪೋಲೀಸ್ ಫೋರ್ಸ್ ನಿಯೋಜನೆ

ಬೆಳಗಾವಿ- ಬಾಬರಿ ಮಸೀದಿ ದ್ವಂಸಹೊಳಿಸಿದ ಪ್ರಕರಣಕ್ಕೆ ಸಮಂಧಿಸಿದಂತೆ ಇಂದು ಸಿಬಿಐ ತೀರ್ಪು ನೀಡಲಿದ್ದು,ಬೆಳಗಾವಿಯಲ್ಲಿ ಬಿಗಿ ಪೋಲೀಸ್ ಬಂದೋಬಸ್ತಿ ಏರ್ಪಡಿಸಲಾಗಿದೆ. ಉಮಾಭಾರತಿ,ಎಲ್ ಕೆ ಅಡ್ವಾಣಿ ಸೇರಿದಂತೆ ಹಲವಾರು ಜನರ ವಿರುದ್ಧ ಸಿಬಿಐ ನ್ಯಾಯಾಲಯದಲ್ಲಿ ಬಾಬರಿ ಮಸೀದಿ ಧ್ವಂಸಗೊಳಿಸಿದ ಆರೋಪದ ಪ್ರಕರಣಕ್ಕೆ ಸಮಂಧಿಸಿದಂತೆ ಸಿಬಿಐ ನ್ಯಾಯಾಲಯ ಇಂದು ಅಂತಿಮ ತೀರ್ಪು ನೀಡಲಿದ್ದು ,ಬೆಳಗಾವಿ ನಗರದಲ್ಲಿ ಕಾನೂನು ಸುವ್ಯೆವಸ್ಥೆ ಕಾಪಾಡಲು ಬ ಪೋಲೀಸ್ ಫೋರ್ಸ್ ನಿಯೋಜಿಸಲಾಗಿದೆ. ACP 4 PI. 19 PSI. 24 …

Read More »
Sahifa Theme License is not validated, Go to the theme options page to validate the license, You need a single license for each domain name.