Breaking News

Breaking News

ಅವರು ಇಲ್ಲಾ ಅಂದ್ರೆ ನಮಗೆ ಕೊಡಿ…. ನಿಲ್ಲಾಕ ನಾವು ರೆಡಿ….!

ಬೆಳಗಾವಿ-ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಅಕಾಲಿಕ ಮರಣದಿಂದ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಉಪ ಚುನಾವಣೆ ನಡೆಲಿದೆ. ಸುರೇಶ್ ಅಂಗಡಿ ಅವರ ನಿಧನದ ಬಳಿಕ ಬೆಳಗಾವಿ ಜಿಲ್ಲಾ ರಾಜಕಾರಣ ಚುರುಕುಗೊಂಡಿದೆ.ಆಕಾಂಕ್ಷಿಗಳ ಸಂಖ್ಯೆಯೂ ಅಗಣಿತ,ಆದರೆ ಯಾರೊಬ್ಬರೂ ಟಿಕೆಟ್ ನನಗೆ ಬೇಕು,ನನಗೆ ಕೊಡಿ ಎಂದು ಕೇಳುತ್ತಿಲ್ಲ,ಎಲ್ಲ ಆಕಾಂಕ್ಷಿಗಳು ಗಪ್ ಚುಪ್ ಲಾಭಿ ನಡೆಸಿರುವದು ಸತ್ಯ. ಇಂದು ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಬೆಳಗಾವಿಗೆ ಬಂದಿದ್ರು,ಸುರೇಶ ಅಂಗಡಿ ಅವರ ಮನೆಗೆ ಹೋಗಿ,ಸಾಂತ್ವನ ಹೇಳಿ …

Read More »

ಮೋಟಾರ್ ಟ್ಯಾಕ್ಸ್ ಇಳದೈತಿ,ಮಂತ್ರಿಗಳ ಮೆಸ್ಸೇಜ್ ಬಂದೈತಿ…..!

ಬೆಳಗಾವಿ-ಕರ್ನಾಟಕ ಮೋಟಾರು ವಾಹನಗಳ ತೆರಿಗೆ ಅಧಿನಿಯಮ 1957 ( ಕರ್ನಾಟಕ ಕಾಯ್ದೆ 35/1957) ಕಲಂ 16(1) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಮೋಟಾರು ವಾಹನಗಳ ಅಧಿನಿಯಮ 1957ರ ಷೆಡ್ಯೂಲ್ (ಎ) ಐಟಂ ಸಂಖ್ಯೆ: 5(ಎ)(iii) ರಂತೆ ರಾಜ್ಯದಲ್ಲಿನ 13 ರಿಂದ 20 ಆಸನ ಸಾಮರ್ಥ್ಯವುಳ್ಳ ಒಪ್ಪಂದ ವಾಹನಗಳಿಗೆ ಪ್ರತಿ ಆಸನಕ್ಕೆ ನಿಗದಿಪಡಿಸಿರುವ ರೂ. 900/- ಗಳ ಮೋಟಾರು ವಾಹನ ತೆರಿಗೆಯನ್ನು ರೂ. 700/- ಗಳಿಗೆ ಇಳಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು …

Read More »

ಸುರೇಶ್ ಅಂಗಡಿ ಕುಟುಂಬ ದವರಿಗೆ ಟಿಕೆಟ್ ನೀಡಲು ಬಿಜೆಪಿ ಅಧ್ಯಕ್ಷರಿಗೆ ಮನವಿ….

. ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಇಂದು ಬೆಳಗಾವಿಯ ಸದಾಶಿವ ನಗರದಲ್ಲಿರುವ ಸುರೇಶ್ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು ಈ ಸಂಧರ್ಭದಲ್ಲಿ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು ಮತ್ತು ಸುರೇಶ್ ಅಂಗಡಿ ಅವರು ಸಮಂಧಿಕರು ಉಪಸ್ಥಿತರಿದ್ದರು ಈ ಸಂಧರ್ಭದಲ್ಲಿ ಸುರೇಶ್ ಅಂಗಡಿ ಅವರ ಮಾವ ನವರಾದ ಲಿಂಗರಾಜ್ ಪಾಟೀಲ್ ಅವರು ಮಾತನಾಡಿ,ಸುರೇಶ್ ಅಂಗಡಿ ಅವರ ಶ್ರೀಮತಿ ಮಂಗಳಾ ಅಂಗಡಿ ಅವರಿಗೆ ಉಪ …

Read More »

ಆರು ತಿಂಗಳ ಬಳಿಕ ಮತ್ತೆ ಕಾರ್ಯಾರಂಭಿಸಿದ ಬೆಳಗಾವಿ ಪಾಸ್ ಪೋರ್ಟ್ ಕೇಂದ್ರ….

ಬೆಳಗಾವಿ – ಕೋವೀಡ್ ಹಿನ್ನಲೆಯಲ್ಲಿ ಕಳೆದ 6 ತಿಂಗಳಿನಿಂದ ಬಾಗಿಲು ಮುಚ್ಚಿಕೊಂಡಿದ್ದ ಬೆಳಗಾವಿಯ ಪಾಸ್ ಪೋರ್ಟ್ ಸೇವಾ ಕೇಂದ್ರ ಇಂದಿನಿಂದ ಮತ್ತೆ ಕಾರ್ಯಾರಂಭ ಮಾಡಿದೆ. ಬೆಳಗಾವಿಯ ಪ್ರಧಾನ ಅಂಚೆ ಕಚೇರಿಯ ಎರಡನೇಯ ಮಹಡಿಯಲ್ಲಿ ಪಾಸ್ ಪೋರ್ಟ್ ಸೇವಾ ಕೇಂದ್ರ ಇತ್ತು ಆದ್ರೆ ಈಗ ಪ್ರಧಾನ ಅಂಚೆ ಕಚೇರಿಯ ಕ್ಯಾಂಟೀನ್ ಪಕ್ಕದ ಹೊಸ ಕಟ್ಟಡದ ನೆಲ ಮಹಡಿಯಲ್ಲಿಯೇ ಕೇಂದ್ರ ಶಿಪ್ಟ್ ಆಗಿದ್ದು ಹೊಸತನದೊಂದಿಗೆ ಇಂದಿನಿಂದ ಸೇವೆ ಆರಂಭಿಸಿದೆ ಪ್ರತಿದಿನ ಕೇವಲ 25 …

Read More »

ರ‌್ಯಾಲಿ ಪವರ್ ಫುಲ್. ಆದ್ರೆ ಬಂದ್ ಕೂಲ್ ಕೂಲ್….!!!

ಬೆಳಗಾವಿ-ಭೂಸುಧಾರಣೆ ತಿದ್ದುಪಡಿ ಕಾಯ್ದೆ,ಎಪಿಎಂಸಿ ಕಾಯ್ದೆ ವಿರೋಧಿಸಿ ವಿವಿಧ ಸಂಘಟನೆಗಳು ನೀಡಿದ್ದ ಕರ್ನಾಟಕ ಬಂದ್ ಕರೆಗೆ ಬೆಳಗಾವಿಯಲ್ಲಿ ನಿರಸ ಪ್ರತಿಕ್ರಿಯೆ ವ್ಯೆಕ್ತವಾಯಿತು. ತಡವಾದರೂ ಬೆಳಗಾವಿ ಮಾರುಕಟ್ಟೆ ಓಪನ್ ಆಗಿತ್ತು ಬೆಳಿಗ್ಗೆ ನಗರ ಸಾರಿಗೆ ಸಂಚಾರ ಸ್ಥಗಿತಗೊಂಡಿತ್ತು ರೈತರ ಪ್ರತಿಭಟನೆ ಸುವರ್ಣಸೌಧಕ್ಕೆ ಸಾಗಿದ ಬಳಿಕ ಬಸ್ ಸಂಚಾರ ಶುರುವಾಯಿತು,ಪರಸ್ಥಳಕ್ಕೆ ಹೊರಡುವ ಬಸ್ ಗಳು ಬೆಳಿಗ್ಗೆ ಸ್ಥಗಿತಗೊಂಡರೂ ಪೋಲೀಸರ ಕಣ್ಗಾವಲು ನಲ್ಲಿ ಬಸ್ ಸಂಚಾರ ಆರಂಭಗೊಂಡಿತು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತವಿರೋಧಿ ಕಾಯ್ದೆಗಳನ್ನು …

Read More »

ಬೆಳ್ಳಂ ಬೆಳಿಗ್ಗೆ,ಬೆಳಗಾವಿಯಲ್ಲಿ ಬಂದ್ ಬಿಸಿ….!

ಬೆಳಗಾವಿ- ಭೂಸುಧಾರಣೆ,ಹಾಗೂ ಎಪಿಎಂಸಿ ಕಾಯ್ದೆ ವಿರೋಧಿಸಿ ರೈತರು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದುಬೆಳ್ಳಂ ಬೆಳಿಗ್ಗೆ ಇಂದು ಬೆಳಗಾವಿಯಲ್ಲಿ ಬಂದ್ ಬಿಸಿ ತಟ್ಟಿತು. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ಬಸ್ ಗಳು ಬಂದ್ ಇರೋಲ್ಲ,ಎಂದಿನಂತೆ ಓಡಾಡುತ್ತವೆ ಎಂದು ಹೇಳಿಕೆ ನೀಡಿದ್ದನ್ನು ಗಮನಿಸಿದ್ದ ಕನ್ನಡಪರ ಹೋರಾಟಗಾರರು ಇಂದು ಬೆಳಗಿನ ಜಾವವೇ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣಕ್ಕೆ ಮುತ್ತಿಗೆ ಹಾಕಿ ಬಸ್ ಗಳ ಓಡಾಟಕ್ಕೆ ಬ್ರೇಕ್ ಹಾಕಿದ್ರು. ಕರ್ನಾಟಕ ನವ …

Read More »

ಸುರೇಶ ಅಂಗಡಿ ಸ್ಮರಿಸಿ ಭಾವುಕರಾದ ಜಗದೀಶ್ ಶೆಟ್ಟರ್

ಬೆಳಗಾವಿ- ಯಾವುದೇ ಚಟವಿಲ್ಲದೇ ನನಗೆ ಏನೂ ಆಗುವದಿಲ್ಲ,ಎನ್ನುವ ಅತೀವ ಆತ್ಮ ವಿಶ್ವಾಸ ಅವರಲ್ಲಿತ್ತು,ಅದಕ್ಕಾಗಿಯೇ ಅವರು ಮಾಸ್ಕ ಹಾಕಿಕೊಳ್ಳುವದರಲ್ಲಿ ನಿರ್ಲಕ್ಷ್ಯ ಮಾಡಿದ್ರು,ಈ ಬಗ್ಗೆ ಸ್ವಲ್ಪ ಕಾಳಜಿ ವಹಿಸಿದ್ದರೆ ಸುರೇಶ ಅಂಗಡಿ ಬದುಕುತ್ತಿದ್ದರೆನೋ,ಎಂದು ಕೈಗಾರಿಕಾ ಸಚಿವ,ಸುರೇಶ ಅಂಗಡಿ ಅವರ ಬೀಗರು ಆದ ಜಗದೀಶ ಶೆಟ್ಟರ್ ಭಾವುಕರಾದರು. ಬೆಳಗಾವಿ ಅನಿಗೋಳದಲ್ಲಿ ನಡೆದ ಸಂತ ಮೀರಾ ಶಾಲೆಯಲ್ಲಿ ಆರ್ ಎಸ್ ಎಸ್ ವತಿಯಿಂದ ನಡೆದ ಸುರೇಶ ಅಂಗಡಿ ಶೃದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,ಕೊರೋನಾ ವಿಷಯದಲ್ಲಿ …

Read More »

ನಾಳೆ ಬೆಳಗಾವಿಯಲ್ಲಿ ಒತ್ತಾಯಪೂರ್ವಕ ಬಂದ್ ಗೆ ಅವಕಾಶವಿಲ್ಲ.

ಬೆಳಗಾವಿ- ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಅಂಗಡಿ,ಸೇರಿದಂತೆ ಇತರ ಯಾವುದೇ ವಹಿವಾಟುಗಳನ್ನು ಒತ್ತಾಯಪೂರ್ವಕವಾಗಿ ಬಂದ್ ಮಾಡದಂತೆ,ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ,ಮತ್ತು ನಗರ ಪೋಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಒತ್ತಾಯ ಪೂರ್ವಕವಾಗಿ ಅಂಗಡಿ ಬಂದ್ ಮಾಡಬಾರುದು,ವಾಹನ ಸಂಚಾರಕ್ಕೆ ಅಡ್ಡಿ ಪಡಿಸಬಾರದು,ಅಗತ್ಯ ಸೇವೆಗಳಿಗೆ ಅಡ್ಡಿ ಪಡಿಸಬಾರದು,ಯಾರಾದ್ರೂ ಕಾನೂನು ಉಲ್ಲಂಘಿಸಿದರೆ ಅವರ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವದು ಎಂದು ಪ್ರಕಟನೆಯ ಮೂಲಕ ಎಚ್ಚರಿಕೆ ನೀಡಲಾಗಿದೆ ರಸ್ತೆ ತಡೆ,ರೈಲು ತಡೆಗೆ ಅವಕಾಶ ಇಲ್ಲ,ಅಂಗಡಿ,ವಹಿವಾಟು ಬಂದ್ ಮಾಡುವಂತೆ ಯಾರಿಗೂ …

Read More »

ರೋಹಿಣಿ,ರಾಜಶ್ರೀ ಲವ್ ಮಾಡಿ ಮದುವೆಯಾಗಿದ್ದು ತಪ್ಪಾಯ್ತಾ….!

ಬೆಳಗಾವಿ- ನಿನ್ನೆ ಬೆಳಗಾವಿ ಸಮೀಪದ ಮಚ್ಛೆ ಗ್ರಾಮದಲ್ಲಿ ನಡೆದ ಡಬಲ್ ಮರ್ಡರ್ ಕೇಸ್ ಇನ್ನೂ ನಿಗೂಢವಾಗಿಯೇ ಉಳಿದಿದೆ,ಕೊಲೆ ಮಾಡಿದವರು ಯಾರು? ಕೊಲೆಗೆ ಕಾರಣ ಏನು ? ಅನ್ನೋದು ಇನ್ನುವರೆಗೆ ನಿಗೂಢವಾಗಿಯೇ ಉಳಿದಿದೆ. ನಿನ್ನೆ ಮಚ್ಛೆ ಗ್ರಾಮದಲ್ಲಿ ಇಬ್ಬರು ಮಹಿಳೆಯರನ್ನು ಹಾಡುಹಗಲೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.ಆದ್ರೆ ಇವರು ಕಳೆದ ಎರಡು ವಾರಗಳಿಂದ ಮಚ್ಛೆ ಗ್ರಾಮದಲ್ಲಿ ನೆಲೆಸಿದ್ದರು,ಇದಕ್ಕೂ ಮೊದಲು ಕೊಲೆಯಾದ ಇಬ್ಬರು ಮಹಿಳೆಯರು ಬೆಳಗಾವಿ ಸಮೀಪದ ಕಾಳ್ಯಾನಟ್ಟಿ ಗ್ರಾಮದಲ್ಲಿ ನೆಲೆಸಿದ್ದರಿಂದ …

Read More »

ಭೂಸುಧಾರಣಾ ಕಾಯ್ದೆಯಿಂದ ಜಮೀನಿನ ಮೌಲ್ಯ ಹೆಚ್ಚಳ- ಕಡಾಡಿ

ಬೆಳಗಾವಿ-ಭೂ ಸುಧಾರಣೆ ಕಾಯ್ದೆ ರೈತರ ಪರವಾಗಿದ್ದು ಕಾಂಗ್ರೆಸ್ ರೈತರಿಗೆ ತಪ್ಪು ಮಾಹಿತಿ ನೀಡಿ ರೈತರ ದಿಕ್ಕು ತಪ್ಪಿಸುತ್ತಿದೆ ಕೇಂದ್ರ ಸರ್ಕಾರದ ಈ ಕಾಯ್ದೆಯಿಂದ,ರೈತರ ಜಮೀನಿನ ಮೌಲ್ಯ ಹೆಚ್ಚಾಗಲಿದೆ.ಎಂದು ಬೆಳಗಾವಿಯಲ್ಲಿ ರಾಜ್ಯಸಭಾ ಸದಸ್ಯ, ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ವಿಚಾರವಾಗಿ ನಾಳೆ ಕರ್ನಾಟಕ ಬಂದ್ ಕರೆ ನೀಡಿದ ಹಿನ್ನಲೆಯಲ್ಲಿ ಈರಣ್ಣಾ ಕಡಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. …

Read More »
Sahifa Theme License is not validated, Go to the theme options page to validate the license, You need a single license for each domain name.