Breaking News

Breaking News

ಅವರು ಶುರು ಮಾಡಿದ್ದಾರೆ.ನೀವೂ ಅದನ್ನೇ ಮಾಡೋದು ಒಳ್ಳೆಯದು…!!!

ಬೆಂಗಳೂರು-ಕನ್ನಡ ಉಳಿಯಬೇಕು ಬೆಳೆಯಬೇಕು,ಡಾಕ್ಟರ್ ಬರೆದಿದ್ದು ರೋಗಿಗೆ ತಿಳಿಯಬೇಕು ತಪಾಸಣೆ ಮಾಡಿದ ಬಳಿಕ ಡಾಕ್ಟರ್ ಸಾಹೇಬ್ರು ಔಷಧಿ ಬರೆದು ಕೊಡ್ತಾರೆ ಅದು ಔಷಧಿ ಅಂಗಡಿಯವನಿಗೆ ಮಾತ್ರ ಅರ್ಥ ಆಗುತ್ತೆ ರಾಜ್ಯದ ಇಬ್ಬರು ವೈದ್ಯರು ಈಗ ಕನ್ನಡದಲ್ಲೇ ಔಷಧಿ ಚೀಟಿ ಬರೆಯುವ ಸಂಪ್ರದಾಯ ಶುರು ಮಾಡಿದ್ದಾರೆ.ಇದನ್ನು ರಾಜ್ಯದ ಎಲ್ಲ ವೈದ್ಯರು ಮಾಡಿದ್ರೆ ಅವರೂ ಸಹ ಕನ್ನಡ ಉಳಿಸುವ ಕಾಯಕ ಮಾಡಿದಂತಾಗುತ್ತದೆ. ಭಾಷೆ ಉಳಿಯಲು ಅಥವಾ ಅಳಿಯಲು ನಾವೇ ಕಾರಣರಾಗುತ್ತೇವೆ. ಹೌದು ಒಂದು ಭಾಷೆಯ …

Read More »

ಅದೆಲ್ಲ ನಗಣ್ಯ….ಇದೆಲ್ಲ ಬಾಲಿಷ ಅನಿಸುತ್ತೆ….!!

ಬೆಳಗಾವಿ-ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕಾಂಗ್ರೆಸ್ ನಲ್ಲಿ ಚರ್ಚೆ ವಿಚಾರವಾಗಿ ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗರಂ. ಆಗಿದ್ದಾರೆ.ಇದು ಅಲ್ಲಿ,ಇಲ್ಲಿ,ಹಾದಿಬೀದಿಯಲ್ಲಿ ಚರ್ಚೆ ಮಾಡುವ ವಿಚಾರ ಅಲ್ಲ ಅಂದು ಕೀಡಿಕಾರಿದ್ದಾರೆ. ಮಹಿಳಾ ಸಿಎಂ ಬಗ್ಗೆ ಕೋಡಿಮಠದ ಶ್ರೀಗಳ ಹೇಳಿಕೆ ವೈರಲ್ ಆಗಿರುವ ಬಗ್ಗೆ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು,ಅದೇಲ್ಲ ನಗಣ್ಯ, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಏನೋ ಮಾಡುತ್ತಿದ್ದಾರೆ. ಇಂತಹ ಸಂಧರ್ಭದಲ್ಲಿ ನಾವೇಲ್ಲ ಸಿದ್ದರಾಮಯ್ಯ ಬೆನ್ನಿಗೆ ಗಟ್ಟಿಯಾಗಿ …

Read More »

ಬೆಳಗಾವಿ ಬಸ್ ನಿಲ್ಧಾಣಕ್ಕೆ ಧಿಡೀರ್ ಭೇಟಿ ನೀಡಿದ MD

ಬೆಳಗಾವಿ- ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ. ಭಾ.ಆ.ಸೇ. ರವರು ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ, ಪಾಸ್ ಕೌಂಟರ್, ಪ್ರತಿಷ್ಟಿತ ಸಾರಿಗೆ ಪ್ರಯಾಣಿಕರ ವಿಶ್ರಾಂತಿ ಕೊಠಡಿ, ನಿಯಂತ್ರಣ ಬಿಂದುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸಮರ್ಪಕ ಸಾರಿಗೆ ಸೌಲಭ್ಯದ ಜೊತೆಗೆ ಬಸ್ ನಿಲ್ದಾಣದ ಸ್ವಚ್ಛತೆಗೆ ಹಾಗೂ ಸಾರ್ವಜನಿಕ ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಬೆಳಗಾವಿ ನಗರ ಬಸ್ …

Read More »

100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ; 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

ಖಾನಾಪುರ ಜನತೆಗೆ ಅಗತ್ಯ ವೈದ್ಯಕೀಯ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್ ಭರವಸೆ ಬೆಳಗಾವಿ, – ಕಾಡಂಚಿನಲ್ಲಿರುವ ಖಾನಾಪುರ ತಾಲ್ಲೂಕಿನ ಜನರಿಗೆ ಅತ್ಯುತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಅನುಕೂಲವಾಗುವಂತೆ 60 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ. ಅದೇ ರೀತಿಯಲ್ಲಿ ಆದಷ್ಟು ಶೀಘ್ರದಲ್ಲೇ 100 ಹಾಸಿಗೆಗಳ ತಾಲ್ಲೂಕು ಆಸ್ಪತ್ರೆ ಕೂಡ ನಿರ್ಮಾಣವಾಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ …

Read More »

ಶಿಕ್ಷಣ ಕ್ಷೇತ್ರಕ್ಕೆ 1500 ಕೋಟಿ ದೇಣಿಗೆ ನೀಡಿದ ಅಜೀಂ ಪ್ರೇಮಜೀ….

“ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ” ಲೋಗೋ ಅನಾವರಣ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ ಸಹಕಾರಿ: ಸಚಿವ ಮಧು ಬಂಗಾರಪ್ಪ ಬೆಳಗಾವಿ, – ನಮ್ಮ ಶಾಲೆ ನಮ್ಮ‌ ಜವಾಬ್ದಾರಿ ಕಾರ್ಯಕ್ರಮವು ಶಿಕ್ಷಣ ಇಲಾಖೆಯ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದ ಮೂಲಕ ಸರಕಾರಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರ ಮೂಲಕ ಅವರ ಭವಿಷ್ಯವನ್ನು ಉಜ್ವಲಗೊಳಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ನುಡಿದರು. ಬೆಳಗಾವಿ ಸುವರ್ಣಸೌಧದಲ್ಲಿ …

Read More »

ಬೆಳಗಾವಿ ಜಿಲ್ಲೆಯ ಮಹತ್ಬದ ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ…

ವಿಧಾನಮಂಡಲದಲ್ಲಿ ಅನುಮೋದನೆ ಪಡೆದು,ರಾಜ್ಯಪಾಲರ ಅಂಕಿತಕ್ಕೆ ಹೋಗಿದ್ದ, ಶ್ರೀ ಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರದ ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡದೇ ವಾಪಸ್ ಕಳುಹಿಸಿದ್ದರು, ಸರ್ಕಾರದಿಂದ ಹೆಚ್ಚಿನ ಮಾಹಿತಿ ಪಡೆದ ಬಳಿಕ ರಾಜ್ಯಪಾಲರು ಯಲ್ಲಮ್ಮ ದೇವಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಹಿಹಾಕಿದ್ದು,ದೇವಿಯ ದೇವಸ್ಥಾನದ ಅಭಿವೃದ್ಧಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಸವದತ್ತಿ ಶಾಸಕ ವಿಶ್ವಾಸ್ ವೈದ್ಯರ ಪ್ರಯತ್ನಕ್ಕೆ ಕೊನೆಗೂ ಫಲ ಸಿಕ್ಕಿದೆ. ವಿಧಾನಮಂಡಲದಲ್ಲಿ ಅನುಮೋದನೆ ಪಡೆದಿದ್ದ ಮೂರು ವಿದೇಯಕಗಳಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. …

Read More »

ಹುಬ್ಬಳ್ಳಿಗೆ ಒಂದಲ್ಲ ಎರಡು, ಆದ್ರೆ  ಬೆಳಗಾವಿಗೆ ಟೆಕ್ನಿಕಲ್ ಪ್ರಾಬ್ಲಂ…!!!

ಬೆಳಗಾವಿಯ ವಿಮಾನ ಹಾರಾಟಗಳನ್ನು ಬಂದ್ ಮಾಡಿಸಿ ಹುಬ್ಬಳ್ಳಿಗೆ ಹಾರಿಸುವುದು, ಬೆಳಗಾವಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲು ಓಡಲು ಟೆಕ್ನಿಕಲ್ ಪ್ರಾಬ್ಲಂ ಇದೆ ಎಂದು ರೈಲು ಅಧಿಕಾರಿಗಳಿಂದ ಹೇಳಿಕೆ ಕೊಡಿಸಿ ಬೆಳಗಾವಿಗೆ ಮೋಸ ಮಾಡುವ ಪ್ರಯತ್ನಗಳು ನಿಂತಿಲ್ಲ.ಟೆಕ್ನಿಕಲ್ ಪ್ರಾಬ್ಲಂ ಇದೇ ಎಂದು ಹೇಳಿರುವ ಮಾರ್ಗದಲ್ಲೇ ಪೂಣೆ – ಹುಬ್ಬಳ್ಳಿ ವಂದೇ ಭಾರತ್ ರೈಲು ಸಂಚರಿಸಲು ರೆಡಿಯಾಗಿದೆ.ಅದಕ್ಕೆ ಟೆಕ್ನಿಕಲ್ ಪ್ರಾಬ್ಲಂ ಇಲ್ಲ. ಬೆಳಗಾವಿಯ ಸಂಸದರು ಈ ಬಗ್ಗೆ ಬೆಳಗಾವಿ ಜನರಿಗೆ ಉತ್ತರ ಕೊಡಬೇಕಾಗಿದೆ. …

Read More »

ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ವಲು ಹೇಳ್ತಾರೆ ಹುಷಾರ್……!!!

ಬೆಳಗಾವಿ: ಮುಂಬೈ ಕ್ರೈಂ ಬ್ರ್ಯಾಂಚ್, ಗುಪ್ತಚರ ಇಲಾಖೆಯಿಂದ ಕರೆ ಮಾಡುತ್ತಿದ್ದೇವೆ ಎಂದು ವಿಡಿಯೋ ಕಾಲ್​ ಮಾಡಿ, ಮಹಿಳೆಯರ ನಗ್ನ ದೇಹವನ್ನು ರೆಕಾರ್ಡ್​ ಮಾಡಿಕೊಂಡು ಹಣಕ್ಕಾಗಿ ಬ್ಲ್ಯಾಕ್​ ಮೇಲ್​ ಮಾಡುತ್ತಿರುವ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದ್ದು, ಈ ಕುರಿತು ಬೆಳಗಾವಿ ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್(ಸಿಇಎನ್) ಠಾಣೆಯಲ್ಲಿ ದೂರು ದಾಖಲಾಗಿದೆ. ವಿಡಿಯೋ ಕಾಲ್ ಮಾಡಿ ನೀವು ಕ್ರೈಮ್ ನಲ್ಲಿ ಭಾಗಿಯಾಗಿದ್ದಿರಿ ಅಂತಾ ಹೆದರಿಸುವ ಖದೀಮರು, ವಿಡಿಯೋ ಕಾಲ್ ಮೂಲಕ ಮಾಹಿತಿ ಕೇಳುತ್ತಾರೆ. …

Read More »

ಬೆಳಗಾವಿಯ ಮಾಸ್ಟರ್ ಮೈಂಡ್..ಲಕ್ಕೀ ಸಿಎಂ…ಆಗಬಹುದಾ…??

ಬೆಳಗಾವಿ-ಬೆಳಗಾವಿ ಜಿಲ್ಲೆಯ ರಾಜಕೀಯ ವಲಯದಲ್ಲಿ ಕೇವಲ ಒಂದೇ ಚರ್ಚೆ ನಡೆಯುತ್ತಿದೆ ಅದೇನಂದ್ರೆ ಸಿದ್ರಾಮಯ್ಯ ಬದಲಾದ್ರೆ ಸತೀಶ್ ಸಾಹುಕಾರ್ ಸಿಎಂ ಆಗ್ತಾರೆ ಅನ್ನೋದು ಆದ್ರೆ ಸತೀಶ್ ಜಾರಕಿಹೊಳಿ ನನಗೂ ಸಿಎಂ ಆಗುವ ಆಸೆ ಇದೆ ಆದ್ರೆ ಈಗಲ್ಲ ನಂದೇನಿದ್ರೂ 2028 ಕ್ಕೆ ಸಿಎಂ ಆಗುವ ತಯಾರಿ ಅಂತೀದ್ದಾರೆ ಸಾಹುಕಾರ್ ಪದೇ ಪದೇ ಸಿಎಂ ಬದಲಾವಣೆಯ ಪ್ರಶ್ನೆ ಕೇಳಬೇಡಿ ಪ್ಲೀಸ್ ಪ್ಲೀಸ್ ಅಂದ್ರೂ ಸತೀಶ್ ಜಾರಕಿಹೊಳಿ ಅವರ ಮುಂದೇ ಎದುರಾಗುತ್ತಿರುವದು ಕೇವಲ ಒಂದೇ …

Read More »

ಮೂವರ ಜೀವ ಉಳಿಸಿದ ಬಾಲಿಕಾಗೆ ಮಿನಿಸ್ಟರ್ ಶಹಬ್ಬಾಶ್….!

  ಬೆಳಗಾವಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು. ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು.

Read More »
Sahifa Theme License is not validated, Go to the theme options page to validate the license, You need a single license for each domain name.