Breaking News
Home / Breaking News (page 81)

Breaking News

ಬೆಳಗಾವಿ ರಾಜ್ಯೋತ್ಸವಕ್ಕೆ ಐದು ಲಕ್ಷ ಕೊಡ್ತಾರಂತೆ,!

ಬೆಳಗಾವಿ ಕನ್ನಡ ರಾಜ್ಯೋತ್ಸವಕ್ಕೆ ಪ್ರತಿವರ್ಷ 5 ಲಕ್ಷ ರೂಪಾಯಿ ಅನುದಾನ: ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಘೋಷಣೆ ಬೆಳಗಾವಿ, ಮಾ.4(ಕರ್ನಾಟಕ ವಾರ್ತೆ): ರಾಜ್ಯದಲ್ಲಿಯೇ ವಿಶಿಷ್ಟವಾಗಿ ಕನ್ನಡ ರಾಜ್ಯೋತ್ಸವವನ್ನು ಬೆಳಗಾವಿ ನಗರದಲ್ಲಿ ಆಚರಿಸಲಾಗುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸುತ್ತಾರೆ. ರಾಜ್ಯೋತ್ಸವವನ್ನ ಸಡಗರದಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಅನುಕೂಲವಾಗುವಂತೆ ಪ್ರಾಧಿಕಾರದ ವತಿಯಿಂದ ಪ್ರತಿವರ್ಷ ಐದು ಲಕ್ಷ ರೂಪಾಯಿ ಅನುದಾನ ನೀಡಲಾಗುವುದು ಎಂದು ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ್ ಪ್ರಕಟಿಸಿದರು. ಗಡಿಪ್ರದೇಶ ಅಭಿವೃದ್ಧಿ …

Read More »

ಹೆಬ್ಬಾಳಕರ್ ಬರಲಿಲ್ಲ,ಜಾರಕಿಹೊಳಿ ಭಾಷಣ ಮಾಡಲಿಲ್ಲ!!

ಹೆಬ್ಬಾಳಕರ್ ಬರಲಿಲ್ಲ,ಜಾರಕಿಹೊಳಿ ಭಾಷಣ ಮಾಡಲಿಲ್ಲ!! ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ರಾಜಹಂಸಗಡದಲ್ಲಿ ನಡೆದ ಶಿಷ್ಟಾಚಾರದ ಲಢಾಯಿ ಕೊನೆಗೂ ಅಂತ್ಯವಾಯಿತು.ಸಿಎಂ ಬೊಮ್ಮಾಯಿ ಅವರು ಇವತ್ತು ರಾಜಹಂಸಗಡದ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಲೋಕಾರ್ಪಣೆ ಮಾಡುವದರ ಮೂಲಕ ಇತ್ತೀಚಿಗೆ ನಡೆದಿದ್ದ ಕ್ರೆಡಿಟ್ ವಾರ್ ಗೆ ಬ್ರೇಕ್ ಹಾಕಿದ್ರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಇವತ್ತು ರಾಜಹಂಸಗಡದ ಕಾರ್ಯಕ್ರಮದಲ್ಲಿ ಒಂದೇ ವೇದಿಕೆ ಹಂಚಿಕೊಳ್ಳುವ ನಿರೀಕ್ಷೆ …

Read More »

ಬೆಳಗಾವಿಯ ರಾಜಹಂಸಗಡಕ್ಕೆ ಮತ್ತೆ ಐದು ಕೋಟಿ ಕೊಡ್ತೇವಿ ಅಂದ್ರು ಸಿಎಂ!

ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣ ರಾಜಹಂಸಗಡ ಕೋಟೆ ಅಭಿವೃದ್ದಿಗೆ ಹೆಚ್ಚುವರಿ 5 ಕೋಟಿ ಅನುದಾನ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ, – ದೇಶ ಕಂಡ ಅಪ್ರತಿಮ ನಾಯಕ ಹಾಗೂ ಹಿಂದೂ ಧರ್ಮದ ರಕ್ಷಣೆಗೆ ಕೆಚ್ಚೆದೆಯ ಹೋರಾಟ ಮಾಡಿರುವ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿರುವುದು ಸಂತಸ ತಂದಿದೆ. ರಾಜಹಂಸಗಡ ಕೋಟೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ …

Read More »

ಈ ಕಟ್ಟಡ ನಿರ್ಮಾಣವಾಗುತ್ತಿರುವುದು ಎಲ್ಲಿ ಯಾತಕ್ಕೆ ಗೊತ್ತಾ ??

*12 ಕೋಟಿ ರೂಗಳ ವೆಚ್ಚದಲ್ಲಿ ಕೌಜಲಗಿಯಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ* ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ-ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಭಾವಿ ಶಾಸಕ ಹಾಗೂ …

Read More »

ಕಲ್ಲಂಗಡಿಯಲ್ಲಿ ಅರಳಿದ ಮೋದಿ ಭಾವಚಿತ್ರ

ಬೆಳಗಾವಿ- ಕುಂದಾನಗರಿ ಬೆಳಗಾವಿ ಈಗ ಮೋದಿ ನಗರಿಯಾಗಿದೆ.ಕಲ್ಲಂಗಡಿಯಲ್ಲಿ ಅರಳಿದ ಮೋದಿ ಭಾವಚಿತ್ರ ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಮೋದಿ ಬೆಳಗಾವಿಗೆ ಆಗಮನ ಹಿನ್ನಲೆ ಅಭಿಮಾನಿಯಿಂದ ಕಲೆಯ ಪ್ರದರ್ಶನವಾಗಿದೆ.ಕಲ್ಲಂಗಡಿ ಹಣ್ಣಿನಲ್ಲಿ ಮೋದಿ ಚಿತ್ರ ಬಿಡಿಸಿಕೊಂಡು ಬಂದ ಮೋದಿ ಅಭಿಮಾನಿ,ಬೆಳಗಾವಿ ನಗರದ ನಿವಾಸಿ ಕಲ್ಲಪ್ಪಾ ಶಿವಾಜಿ ಭಾತಕಂಡೆ ಇವತ್ತು ಬೆಳಗಾವಿಯಲ್ಲಿ ಎಲ್ಲರ ಗಮನ ಸೆಳೆದಿದ್ದಾನೆ. ಮೋದಿ ಆಗಮನದ ಹಿನ್ನಲೆ ಆದಭಿಮಾನದಿಂದ ಕಲ್ಲಂಗಡಿಯಲ್ಲಿ ಚಿತ್ರ ಬಿಡಿಸಿರುವ ಶಿವಾಜಿ,ನಗರದ ಚನ್ನಮ್ಮ ವೃತ್ತದಲ್ಲಿ ಮೋದಿ ಬಂದಾಗ ಪ್ರದರ್ಶನ …

Read More »

ಪ್ಲಾಸ್ಟೀಕ್ ಚೀಲ, ನೀರಿನ ಬಾಟಲ್, ಎಲೆಕ್ಟ್ರಾನಿಕ್ ವಸ್ತು ತರಲು ನಿರ್ಬಂಧ!

ಬೆಳಗಾವಿ, ಫೆ.25(ಕರ್ನಾಟಕ ವಾರ್ತೆ): ನಗರದಲ್ಲಿ ಇದೇ ಫೆ.27 ರಂದು ನಡೆಯಲಿರುವ ಮಾನ್ಯ ಪ್ರಧಾನಮಂತ್ರಿಗಳ ಕಾರ್ಯಕ್ರಮದಲ್ಲಿ ಕೈಚೀಲಗಳು(ಬ್ಯಾಗ್), ನೀರಿನ ಬಾಟಲ್ ಹಾಗೂ ಯಾವುದೇ ತರಹದ ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳನ್ನು ನಿರ್ಬಂಧಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಕಾರ್ಯಕ್ರಮದ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿರುತ್ತದೆ. ಬಸ್ ಮತ್ತಿತರ ವಾಹನಗಳಲ್ಲಿ ಆಗಮಿಸುವ ಫಲಾನುಭವಿಗಳು ಹಾಗೂ ಸಾರ್ವಜನಿಕರು ತಮ್ಮ ಬ್ಯಾಗ್ ಗಳು, ನೀರಿನ ಬಾಟಲ್ ಮತ್ತು ಮೊಬೈಲ್ ಹೊರತುಪಡಿಸಿ ಯಾವುದೇ ತರಹದ ಎಲೆಕ್ಟ್ರಾನಿಕ್ …

Read More »

ಹೃದಯಾಘಾತದಿಂದ ಪಿಎಸ್ಐ ಸಾವು!

ಹೃದಯಾಘಾತದಿಂದ ಗೋಕಾಕ ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐ ಸಾವು! ಗೋಕಾಕ: ಗ್ರಾಮೀಣ ಅಪರಾಧ ವಿಭಾಗದ ಪಿಎಸ್ಐಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ವರ್ಗಾವಣೆಯಾಗಿ ಗೋಕಾಕ ಗ್ರಾಮೀಣ ಠಾಣೆಗೆ ಅಪರಾಧ ವಿಭಾಗಕ್ಕೆ ಆಗಮಿಸಿದ್ದರು. ನಿನ್ನೆ ರಾತ್ರಿ ದಿನ ನಿದ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಪಿಎಸ್ಐ ಪಕೀರಪ್ಪಾ ವಾಯ್ ತಳವಾರ (55) ಮೂಲತಃ ಬೀಳಗಿ ತಾಲೂಕು ಶಿರಗುಪ್ಪಿ ಗ್ರಾಮದವರಾಗಿದ್ದಾರೆ. ಕಳೆದ ಇಪ್ಪತ್ತು ದಿನಗಳ ಹಿಂದೆ ಗೋಕಾಕದಲ್ಲಿ …

Read More »

ಬೆಳಗಾವಿ:ಅನಾಥ ಮಗುವನ್ನು ದತ್ತು ಪಡೆದ ಪ್ರಭಾವತಿ!!

ಬೆಳಗಾವಿ-ಆರು ವರ್ಷದ ಹಿಂದೆ ತಂದೆ ಅಗಲಿದ,ನಾಲ್ಕು ವರ್ಷದ ಹಿಂದೆ ತಾಯಿಯೂ ಇಹಲೋಕ ತ್ಯಜಿಸಿದರು, ಅನಾಥವಾಗಿದ್ದ ಮಗುವನ್ನು 70 ವರ್ಷದ ಅಜ್ಜಿ ಸಾಕುತ್ತಿರುವದನ್ನು ಕಣ್ಣಾರೆ ಕಂಡು ಮಮ್ಮಲ ಮರಗಿದ ಬೆಳಗಾವಿ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ನಾಯಕಿ ಪ್ರಭಾವತಿ ಚಾವಡಿ ಆ ಅನಾಥ ಮಗುವನ್ನು ದತ್ತು ಪಡೆದು ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿಯ ವಡಗಾವಿ ಪ್ರದೇಶದ ಮಂಗಾಯಿ ನಗರದಲ್ಲಿ ಅಜ್ಜಿಯೊಬ್ಬಳು ತಂದೆ ತಾಯಿ ಕಳೆದುಕೊಂಡ ಆ ಮಗುವನ್ನು ಸಾಕುತ್ತಿರುವ ವಿಷಯ ಗೊತ್ತಾಗಿ ಅಜ್ಜಿ …

Read More »

ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಾರಾ, ಹೆಬ್ಬಾಳ್ಕರ್- ಜಾರಕಿಹೊಳಿ?

ಬೆಳಗಾವಿ-ರಾಜಗಂಸಗಡ ಕೋಟೆ ಅಭಿವೃದ್ಧಿ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ ಕಾರ್ಯಕ್ರಮ ಸರ್ಕಾರಿ ಕಾರ್ಯಕ್ರಮ ಆಗಲೇಬೇಕು ಎಂದು ಜಿದ್ದಿಗೆ ಬಿದ್ದಿರುವ ಸಾಹುಕಾರ್ ರಮೇಶ್ ಜಾರಕಿಹೊಳಿ,ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಶಾಕ್ ಕೊಟ್ಟಿದ್ದಾರೆ. ಮಾರ್ಚ್ 2ರಂದು ರಾಜಹಂಸಗಡ ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಅಹ್ವಾನಿಸಿದ್ದು, ಬೊಮ್ಮಾಯಿರಿಂದ ರಾಜಹಂಸಗಡ ಶಿವಾಜಿ ಪ್ರತಿಮೆ ಲೋಕಾರ್ಪಣೆಗೆ ನಿರ್ಧಾರ ಮಾಡಿದ್ದಾರೆ‌ ಸಿಎಂ ಕೈಯಿಂದಲೇ ಶಿವಾಜಿ ಪ್ರತಿಮೆ ಲೋಕಾರ್ಪಣೆ ಹಠಕ್ಕೆ ಬಿದ್ದಿದ್ದ ಸಾಹುಕಾರ್,ಮಾರ್ಚ್ 2ರಂದು …

Read More »

ಶಾಸಕ ಅಭಯ ಪಾಟೀಲರ ಸಲಹೆಗೆ, ಸಚಿವೆ ಶೋಭಾ ಕರಂದ್ಲಾಚೆ ಮೆಚ್ಚುಗೆ!!

ಶಾಸಕ ಅಭಯ ಪಾಟೀಲರ ಸಲಹೆ,ವಿಭಿನ್ನ ಜೊತೆಗೆ ಅರ್ಥಪೂರ್ಣ! ಬೆಳಗಾವಿ-ಕುಂದಾನಗರಿಯಲ್ಲಿ ನಡೆಯಲ್ಲಿರುವ ಮೋದಿ ಶೋಡ್ ಶೋ ವಿಭಿನ್ನ- ವಿಶಿಷ್ಟವಾಗಿ ನಡೆಸಲು ಅಭಯ್ ಪಾಟೀಲ್ ಭರ್ಜರಿ ತಯಾರಿ ನಡೆಸಿದ್ದಾರೆ. 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಮುಂದಿಟ್ಟುಕೊಂಡು ಇದೇ ಫೆ.27ರಂದು ಕುಂದಾನಗರಿ ಬೆಳಗಾವಿಗೆ ಆಗಮಿಸಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನ ವಿಶಿಷ್ಟ ರೀತಿಯಲ್ಲಿ ಬರಮಾಡಿಕೊಳ್ಳಲು ಸಿದ್ಧತೆ ನಡೆದಿದೆ. ಬೆಳಗಾವಿಯ ಸಿಪಿಎಡ್ ಮೈದಾನಕ್ಕೆ ಅಂದು ಮದ್ಹಾಹ್ನ ಬಂದಿಳಿಯಲ್ಲಿರುವ ಪ್ರಧಾನಿಗೆ ದೇಶದಲ್ಲಿಯೇ ವಿನೂತನ ರೀತಿಯ ಸ್ವಾಗತಕ್ಕೆ ಪ್ಲ್ಯಾನ್ …

Read More »