Breaking News

Breaking News

ಗೋವಾ ಸಿಎಂ ಮಾಡಿದ ಟ್ವೀಟ್ ನಿಂದ ಕಳಸಾ ಬಂಡೂರಿಗೆ ಹೊಸ ಟ್ವಿಸ್ಟ್…..!!!

ಬೆಳಗಾವಿ – ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಕಳಸಾ ಬಂಡೂರಿ ಮಹಾದಾಯಿ ಸಮಸ್ಯೆ ಮುಗಿದು ಹೋಯ್ತು ಎಂದು ಪೇಡೆ ತಿಂದಿದ್ದು ಆಯ್ತು, ಸಂಭ್ರಮ ಪಟ್ಟಿದ್ದು ಆಯ್ತು ಆದ್ರೆ ಕಳಸಾ ಬಂಡೂರಿ ನಾಲೆಯಲ್ಲಿ ನೀರು ಹರಿಯಲಿಲ್ಲ ತಡೆ ಗೋಡೆ ತೆರವು ಆಗಲಿಲ್ಲ,ಕಳೆದ ಎರಡು ವರ್ಷಗಳಿಂದ ಮೌನವಾಗಿದ್ದ ಈ ವಿಚಾರಕ್ಕೆ ಈಗ ಮತ್ತೆ ಮರುಜೀವ ಬಂದಿದೆ ಎರಡು ದಿನದ ಹಿಂದೆ ಗೋವಾ ಸಿಎಂ ಮಾಡಿದ ಟ್ವೀಟ್ ನಿಂದಾಗಿ ಕಳಸಾ ಬಂಡೂರಿ,ಮಹಾದಾಯಿ ಜಲಾನಯನ ಪ್ರದೇಶ …

Read More »

ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಬಹುದು.

ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೀಳ್ಕೊಡುಗೆ ಬೆಳಗಾವಿ, ): ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿರುವ ನಿತೇಶ್ ಪಾಟೀಲ ಅವರನ್ನು ಶುಕ್ರವಾರ (ಜು.05) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ, ಜಿಲ್ಲಾಮಟ್ಟದ ಅಧಿಕಾರಿಗಳು ಸನ್ಮಾನಿಸಿ, ಬೀಳ್ಕೊಟ್ಟರು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿತೇಶ್ ಪಾಟೀಲ ಅವರು, ಯಾವುದೇ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ನೇಹದಿಂದ ಕಾಣಬೇಕು. ಜತೆಗೆ ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ …

Read More »

ನೀರಿನಲ್ಲದ ಕಳಸಾ-ಬಂಡೂರಿ ನಾಲೆಗೆ ಬರತೈತಿ ಪ್ರವಾಹ….!!

ಗೋವಾ  ಮತ್ತೆ ಕ್ಯಾತೆ ತೆಗೆದಿದೆ. ಕಳಸಾ ಬಂಡೂರಿ ಮಹಾದಾಯಿ ಕುರಿತು ತೀರ್ಪು ಹೊರಬಿದ್ದರೂ ಈ ನಾಲೆಗಳಿಂದ ನೀರು ಹೊರಬಂದಿಲ್ಲ.ತಡೆಗೋಡೆ ತೆರವು ಆಗಿಲ್ಲ ಆದ್ರೂ ಕೇಂದ್ರದ ಪ್ರವಾಹ ಸಮೀತಿ  ಕಳಸಾ ಬಂಡೂರಿ ಜಲಾಯನ ಪ್ರದೇಶಗಳಿಗೆ ಭೇಟಿ ನೀಡಲಿದೆ.. ನೀರಿನ ವಿಚಾರವಾಗಿ ಗೋವಾ ಕರ್ನಾಟಕದ ಜೊತೆಗೆ ಚೆಲ್ಲಾಟವಾಡಿದ್ರೆ ಇಲ್ಲಿ ಕರ್ನಾಟಕದಲ್ಲಿ ಸಿಎಂ ಡಿಸಿಂ ಸ್ಥಾನಕ್ಕೆ ಕಚ್ಚಾಟ ನಡೆದಿದೆ. ಬೆಳಗಾವಿಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಮಹದಾಯಿ ಯೋಜನೆಗೆ ಗೋವಾ ಮತ್ತೆ ಕ್ಯಾತೆ ತೆಗೆದಿದ್ದು, …

Read More »

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ, ಜು.5(ಕರ್ನಾಟಕ ವಾರ್ತೆ): ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ(ಜು.5) ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಕಳೆದ …

Read More »

ಮಹ್ಮದ್ ರೋಷನ್ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ – ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ವರ್ಗಾವಣೆ ಮಾಡಿದ್ದು ಮಹ್ಮದ್ ರೋಷನ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಯಾಗಿದ್ದಾರೆ ಹುಬ್ಬಳ್ಳಿ ಹೆಸ್ಕಾಂ ಎಂಡಿ ಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ್ ರೋಷನ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.ನಿತೇಶ್ ಪಾಟೀಲ ಅವರು ಅನೇಕ ಸಂಕಷ್ಟದ ಸಮಯದಲ್ಲಿ ಅತ್ಯಂತ ದಿಟ್ಟವಾಗಿ ಕಾರ್ಯನಿರ್ವಹಿಸಿದ್ದರು.ಪ್ರಕೃತಿ ವಿಕೋಪದ ಸಂಧರ್ಭದಲ್ಲಿ ಅವರು ಮಾಡಿರುವ …

Read More »

ಟೀಕೆ ಮಾಡುವವರ, ಬಾಯಿಗೆ ಬೀಗ ಹಾಕಿದ ಸಾಹುಕಾರ್ ಸತೀಶ್ ಜಾರಕಿಹೊಳಿ

  ಯಲ್ಲಮ್ಮನ ದೇವಸ್ಥಾನದ ಅಭಿವೃದ್ಧಿಗೆ 200 ಕೋಟಿ ಅನುದಾನ….. ಸತೀಶ್ ಜಾರಕಿಹೊಳಿ ಅವರನ್ನು ಕೆಲವರು ಜನನಾಯಕ, ಮಾಸ್ ಲೀಡರ್, ಪ್ರಭಾವಿ ನಾಯಕ ಮಾಸ್ಟರ್ ಮೈಂಡ್ ಎಂದು ಸತೀಶ್ ಅವರನ್ನು ಹೊಗಳುತ್ತಾರೆ. ಆದ್ರೆ ಇನ್ನು ಕೆಲವು ಜನ ಅವರನ್ನು, ನಾಸ್ತಿಕ, ಹಿಂದೂ ವಿರೋಧಿ,ಸತೀಶ್ ಅವರಲ್ಲಿ ಶ್ರದ್ಧೆಯೂ ಇಲ್ಲ.ಭಕ್ತಿಯೂ ಇಲ್ಲ,ಅವರು ಎಂದಿಗೂ ದೇವಸ್ಥಾನಕ್ಕೆ ಹೋಗುವುದು ಇಲ್ಲ ಎಂದು ಕೆಲವು ಜನ ಸತೀಶ್ ಜಾರಕಿಹೊಳಿ ವಿರುದ್ಧ ಟೀಕೆ ಮಾಡುವವರೂ ಇದ್ದಾರೆ. ಆದ್ರೆ ಸತೀಶ್ ಜಾರಕಿಹೊಳಿ …

Read More »

ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಬೇಕು- ಬಾಲಚಂದ್ರ

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ *ಗೋಕಾಕ*: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ …

Read More »

ಬೆಳಗಾವಿ ಪೋಲೀಸರಿಗೆ ರೇನ್ಕೋಟ್….!

ಬೆಳಗಾವಿ- ಈಗ ಮಳೆಗಾಲ ಶುರುವಾಗಿದೆ.ಬಂದೋಬಸ್ತಿ ಸಮಯದಲ್ಲಿ ಪೋಲೀಸರಿಗೆ ಅನಕೂಲವಾಗಲು ಬೆಳಗಾವಿ ನಗರದ ಪೋಲೀಸರಿಗೆ ರೆನ್ಕೋಟ್ ಕಿಟ್ ವಿತರಿಸಲಾಗಿದೆ. ಬೆಳಗಾವಿ ಮಹಾನಗರ ಪೋಲೀಸ್ ಆಯುಕ್ತರು,ಬೆಳಗಾವಿ ಜಿಲ್ಲಾಧಿಕಾರಿಗಳು ಇಂದು ಬೆಳಗಾವಿ ನಗರದ ಪೋಲೀಸರಿಗೆ ಮತ್ತು ಪೋಲೀಸ್ ಅಧಿಕಾರಿಗಳಿಗೆ ಸುಮಾರು 900 ರೇನ್ ಕೋಟ್ ಗಳನ್ನು ವಿತರಿಸಲಾಯಿತು. ವಿತರಿಸಲಾಗಿರುವ ರೇನ್ಕೋಟ್ ಗಳನ್ನು ಪೋಲೀಸರ ವಾಕಿ,ಟಾಕಿ ಸೇರಿದಂತೆ ಇತರ ಸಾಮುಗ್ರಿಗಳನ್ನು ಇಡಲು ಅನಕೂಲವಾಗುವಂತೆ ರೇನ್ಕೋಟ್ ಗಳನ್ನು ಸಿದ್ಧಪಡಿಸಲಾಗಿದೆ. distributed the raincoats to Belagavi police …

Read More »

ಸಿನಿಮಾ ನೋಡಿ ಖೋಟಾ ನೋಟು ಪ್ರೀಂಟ್ ಮಾಡಿದ ಗ್ಯಾಂಗ್ ಅರೆಸ್ಟ್….!!

  ಗೋಕಾಕ್-ಸಿನಿಮಾ ನೋಡಿ ಹಿರೋನಂತೆ ಹೇರ್ ಸ್ಟೈಲ್ ಮಾಡಿದ್ದನ್ನು ಹಿರೋ ಹಾಕಿದ ಡ್ರೆಸ್ ಹೊಲಿಸಿದ್ದನ್ನು ನಾವು ನೋಡಿದ್ದೇವೆ. ಆದ್ರೆ ವೆಬ್ ಸಿರೀಸ್ ನೋಡಿ , ಖೋಟಾ ನೋಟು ಪ್ರಿಂಟ್ ಮಾಡಿ ಅವುಗಳನ್ನು ಚಲಾವಣೆ ಮಾಡುವಾಗ ಗ್ಯಾಂಗ್ ಪೋಲೀಸರಿಗೆ ಸಿಕ್ಕಿ ಬಿದ್ದಿದೆ ಫರ್ಜಿ ಹಿಂದಿ ವೆಬ್ ಸೀರಿಜ್ ನೋಡಿದ ಈ ಗ್ಯಾಂಗ್ ಬೆಳಗಾವಿ ಗಡಿ ಭಾಗದಲ್ಲಿ ಖತರ್ನಾಕ್ ಖದೀಮರು ಸಿನೆಮಾ ಮಾದರಿಯಲ್ಲೇ ಖೋಟಾ ನೋಟು ಪ್ರಿಂಟ್ ಮಾಡಿ ಅವುಗಳನ್ನು ಚಲಾವಣೆ ಮಾಡುವಾಗಲೇ …

Read More »

ಬೆಳಗಾವಿಯ ಪ್ರತಿಷ್ಠಿತ ಸಿಧ್ನಾಳ ಕುಟುಂಬದಲ್ಲಿ ಬ್ಲ್ಯಾಕ್ ಮ್ಯಾಜಿಕ್….!!

ಬೆಳಗಾವಿ- ಆಸ್ತಿಗಾಗಿ ಮಾಟ ಮಂತ್ರ ಮಾಡಲಾಗಿದೆ.ಕೇರಳದ ಬ್ಲ್ಯಾಕ್ ಮ್ಯಾಜಿಕ್ ಮಾಡಲಾಗಿದೆ.ಇತ್ತೀಚಿಗೆ ನಿಧನರಾದ ವಿಜಯಕಾಂತ ಡೈರಿ ಮಾಲೀಕ ಶಿವಕಾಂತ ಸಮಾಧಿ ಬಳಿಯೂ ವಾಮಾಚಾರ ಮಾಡಲಾಗಿದೆ ಆಸ್ತಿ ಕಬಳಿಸಲು ಜಾದೂ ನಡೆದಿದೆ.ಜಾದೂ ಮಾಡಿದವರು ಶಿವಕಾಂತ ಸಹೋದರ ಶಶಿಕಾಂತ ಮತ್ತು ಅವರ ಪುತ್ರ ದಿಗ್ವಿಜಯ ಮತ್ತು ಶಶಿಕಾಂತ ಪತ್ನಿ ಎಂದು ಆರೋಪಿಸಿ ಕಂಪ್ಲೇಂಟ್ ಮಾಡಿದವರು ಮತ್ತ್ಯಾರೂ ಅಲ್ಲ ಶಿವಕಾಂತ ಪತ್ನಿ, ಉದ್ಯಮಿ ವಿಜಯ ಸಂಕೇಶ್ವರ್ ಅವರ ಪುತ್ರಿ, ಎಸ್ ಬಿ ಸಿಧ್ನಾಳ ಅವರ ಸೊಸೆ. …

Read More »