Breaking News
Home / Breaking News (page 97)

Breaking News

ಮಹಾದಾಯಿ ಯೋಜನೆಗೆ ಶೀಘ್ರದಲ್ಲೇ ಮಂಜೂರಾತಿ…

ನವದೆಹಲಿ. ಡಿ.13 : ರಾಜ್ಯದ ಜಲ ಸಂಪನ್ಮೂಲ ಸಚಿವ ಶ್ರೀ ಗೋವಿಂದ ಕಾರಜೋಳ್ ರವರು ಇಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತರ ವರನ್ನು ಭೇಟಿಯಾಗಿ ರಾಜ್ಯದ ನೀರಾವರಿ ಯೋಜನೆಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ರು.. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು ಕೇಂದ್ರ ಜಲ ಶಕ್ತಿ ಸಚಿವ  ಗಜೇಂದ್ರ ಸಿಂಗ್ ಶೇಖವತ್ ಅವರ …

Read More »

ಕಾಂತಾರಾ 2 ಚಿತ್ರ ಮಾಡುವ ಬಗ್ಗೆ ದೈವ ಹೇಳಿದ್ದೇನು ಗೊತ್ತಾ..??

ಧರ್ಮಸ್ಥಳ ಮಂಜುನಾಥೇಶ್ವರನ ಅನುಮತಿ ಪಡೆದು ಕಾಂತಾರಾ 2 ಮಾಡಿ… ಕಾಂತಾರ 2 ಸಿನಿಮಾ ಮಾಡಲು ವೀರೇಂದ್ರ ಹೆಗ್ಗಡೆಯವರ ಅನುಮತಿ ಕೇಳುವಂತೆ ದೈವ ನುಡಿದಿರುವುದಾಗಿ ದೈವ ನರ್ತಕ ಉಮೇಶ್ ಪಂಬದ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ‘ತಿಂಗಳ ಮೊದಲು ರಿಷಬ್ ಶೆಟ್ಟಿ ಹರಕೆ ನೇಮ ಕೊಡುವುದಾಗಿ ಹೇಳಿ ವೀಳ್ಯ ಕೊಟ್ಟಿದ್ದರು. ಮೊನ್ನೆ ರಿಷಬ್ ಮತ್ತು ಅವರ ತಂಡ ಬಂದು ದೈವದ ಹರಕೆ ಕೊಟ್ಟರು. ಚೆಂದದಿಂದ ದೈವ ಹರಕೆ ಸ್ವೀಕರಿಸಿ ಅವರಿಗೆ …

Read More »

ಬೆಳಗಾವಿಯ ಅಧಿವೇಶನದಲ್ಲಿ, ವಸತಿ,ಊಟ ಉಪಹಾರ,ಅಚ್ಚುಕಟ್ಟಾಗಿ ಇರಬೇಕು- ಕಾಗೇರಿ

ಬೆಳಗಾವಿ, +ಸುವರ್ಣ ವಿಧಾನಸೌಧದಲ್ಲಿ ಡಿ.19 ರಿಂದ 30 ರವರೆಗೆ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದೆ. ಈ ಅವಧಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆಯು ಪ್ರತಿ ಬಾರಿಯಂತೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿಧಾನಮಂಡಳದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿ, ಊಟ, ಸಾರಿಗೆ …

Read More »

ಇಪ್ಪತ್ತೈದು ಸಾವಿರ ಜನ ತರ್ತೀನಿ, ಒಂದು ಕೋಟಿ ಕೊಡ್ತೀನಿ ಅಂದ್ರು ಯತ್ನಾಳ ಗೌಡ್ರು..!!

ಬೆಳಗಾವಿ-ಗುಜರಾತನ ಪಟೇಲ್ ಸಮುದಾಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಡಿ.22ರಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುಂದೆ ನಮ್ಮ 25 ಲಕ್ಷ ಪಂಚಮಸಾಲಿಗರನ್ನು ಸೇರಿಸಿ ಶಕ್ತಿ ಪ್ರದರ್ಶನ ಮಾಡೋಣ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಎಂದು ಕರೆ ನೀಡಿದರು. ಮೀಸಲಾತಿ ಕೊಟ್ಟರೆ ಸನ್ಮಾನ ಕೊಡದಿದ್ದರೆ ಡಿ.22ರಂದು ಸುವರ್ಣವಿಧಾನಸೌಧ ಎದುರಿಗೆ ವಿರಾಟ ಪಂಚಶಕ್ತಿ ಸಮಾವೇಶದ ಅಂಗವಾಗಿ ಸೋಮವಾರ ನಗರದ ಗಾಂಧಿ ಭವನದಲ್ಲಿ ಕೂಡಲಸಂಗಮ ಪಂಚಮಸಾಲಿ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಪಂಚಮಸಾಲಿ …

Read More »

ಸೋಮವಾರ ಬೆಳಗಾವಿಗೆ ವಿಧಾನಸಭೆಯ ಸ್ಪೀಕರ್ ಕಾಗೇರಿ…

ಬೆಳಗಾವಿ- ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ನಾಳೆ ಸೋಮವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ಸೋಮವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸುವ ಅವರು 11-00 ಗಂಟೆಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚಳಿಗಾಲ ಅಧಿವೇಶನದ ಸಿದ್ಧತೆಗಳನ್ನು ಪರಶೀಲನೆ ಮಾಡಲಿದ್ದಾರೆ. ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿ ಗೋಷ್ಠಿ ನಡೆಸಿ ಚಳಿಗಾಲದ ಅಧಿವೇಶನದಲ್ಲಿ ನಡೆಯಲಿರುವ ಕಲಾಪಗಳ ಕುರಿತು ಮಾಹಿತಿ ನೀಡಲಿದ್ದಾರೆ.

Read More »

ಜಿಟಿ ಜಿಟಿ ಮಳೆ ಬೆಳಗಾವಿಯಲ್ಲೂ, ಸೈಕ್ಲೋನ್ ಎಫೆಕ್ಟ್,!!

ಬೆಳಗಾವಿ -ಮ್ಯಾಂಡೌಸ್ ಸೈಕ್ಲೋನ್ ಎಫೆಕ್ಟ್ ಬೆಳಗಾವಿಯಲ್ಲೂ ಆಗಿದೆ,ಬೆಳಗ್ಗೆಯಿಂದ ಬೆಳಗಾವಿ ನಗರದಲ್ಲಿ ಮೋಡಕವಿದ ವಾತಾವರಣವಿತ್ತು ಸಂಜೆ ಹೊತ್ತಿಗೆ ಜಿಟಿ ಜಿಟಿ ಮಳೆ ಸುರಿದಿದೆ. ಬೆಳಗಾವಿ ನಗರದಲ್ಲಿ ಸಂಜೆ ಹೊತ್ತಿಗೆ ಸುರಿದ ಜಿಟಿ,ಜಿಟಿ ಮಳೆಗೆ ಬೆಳಗಾವಿಯ ಜನ ತತ್ತರಿಸಿ ಹೋಗಿದ್ದಾರೆ.ಶೀಥಗಾಳಿ,ಸುರಿದ ಮಳೆಯಿಂದಾಗಿ ಬೆಳಗಾವಿಯಲ್ಲಿ ಸಿಕ್ಕಾಪಟ್ಟೆ ಥಂಡಿ ಇತ್ತು,ಬೀದಿ ವ್ಯಾಪಾರಿಗಳು ತಳ್ಳುವ ಗಾಡಿಯ ರಸ್ತೆ ಬದಿಯ ವ್ಯಾಪಾರಿಗಳು ಆಕಸ್ಮಿಕವಾಗಿ ಸುರಿದ ಮಳೆಯಿಂದಾಗಿ ಪರದಾಡುವಂತಾಯಿತು. ಬೆಳಗಾವಿ ನಗರದ ಎಲ್ಲೆಡೆ ರಸ್ತೆ ಕಾಮಗಾರಿಗಳು ನಡೆಯುತ್ತಿವೆ.ಜಿಟಿ ಜಿಟಿ ಮಳೆಯಿಂದಾಗಿ …

Read More »

ಬೆಳಗಾವಿಯಲ್ಲಿ ನೀರಿನ ಪೈಪ್ ಗಳಿಗೆ ಆಕಸ್ಮಿಕ ಬೆಂಕಿ..

ಬೆಳಗಾವಿ- ಬೆಳಗಾವಿ ಮಹಾನಗರಕ್ಕೆ ನಿರಂತರವಾಗಿ ನೀರು ಪೂರೈಸುವ 24*7 ಯೋಜನೆಯ ಕಾಮಗಾರಿ ನಡೆದಿದ್ದು ಕಣಬರ್ಗಿಯಲ್ಲಿ ಅಳವಡಿಸಲು ತರಲಾಗಿದ್ದ ಪೈಪುಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪೈಪುಗಳು ಸುಟ್ಟು ಭಸ್ಮವಾಗಿವೆ. ಈ ಘಟನೆ ಇಂದು ಬೆಳಗಿನ ಜಾವ ಮೂರು ಗಂಟೆಗೆ ಬೆಳಗಾವಿಯ ಕಣಬರ್ಗಿಯ ಜ್ಯೋತಿರ್ಲಿಂಗ್ ಗಲ್ಲಿಯ ಬಳಿ ನಡೆದಿದ್ದು ಮೂವತ್ರಕ್ಕೂ ಹೆಚ್ಚು ಪಿಯುಸಿ ಪೈಪ್ ಗಳು ಬೆಂಕಿಗಾಹುತಿಯಾಗಿವೆ. ಎಲ್ ಆ್ಯಂಡ್ ಟಿ ಕಂಪನಿ ಕಣಬರ್ಗಿಯಲ್ಲಿ ಅಳವಡಿಸಲು ಪೈಪುಗಳನ್ನು ದಾಸ್ತಾನು ಮಾಡಿತ್ತು ನಿನ್ಬೆ ಮದ್ಯ …

Read More »

ಬೆಳಗಾವಿಯ ಸಾಂಬ್ರಾದಿಂದ ಎಲ್ಲಾ ವಿಮಾನ ರದ್ದುಗೊಳಿಸಿದ ಸ್ಪೈಸ್‌ಜೆಟ್…!!!

  ಅತೀ ಹೆಚ್ಚು ಪ್ರಯಾಣಿಕರು ಭೇಟಿ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ಧಾಣದಿಂದ ಸ್ಪೈಸ್ ಜೆಟ್ ಎಲ್ಲಾ ವಿಮಾನ ಸೇವೆಗಳನ್ನು ರದ್ದು ಮಾಡಿದೆ. ವಿಮಾನ ಪ್ರಯಾಣಿಕರಿಗೆ ಇದೊಂದು ಶಾಕಿಂಗ್ ಸುದ್ದಿ  ಬೆಳಗಾವಿ, ಡಿಸೆಂಬರ್ 07; ಸ್ಪೈಸ್‌ಜೆಟ್‌ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ. ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್‌ ಜೆಟ್ ಬೆಳಗಾವಿಯಿಂದ ಎಲ್ಲಾ …

Read More »

ಮರಾಠಾ ಸಮುದಾಯದ ಸಂಘಟನೆಗಾಗಿ ಹೊಸ ವರಸೆ…!!

ಬೆಳಗಾವಿ- ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಸಮಾಜದ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಗಮನಿಸಿರುವ ಇತರ ಸಮಾಜಗಳ ನಾಯಕರು ಪಂಚಮಸಾಲಿ ಸಮಾಜದ ಹೋರಾಟದಿಂದ ಪ್ರೇರಣೆ ಪಡೆದು ತಮ್ಮ ಸಮಾಜಗಳಿಗೂ ನ್ಯಾಯ ದೊರಕಿಸಿಕೊಡಲು ಮುಂದಾಗಿದ್ದಾರೆ‌. ಪಂಚಮಸಾಲಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಬೆಳಗಾವಿ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ 2ಎ ಮೀಸಲಾತಿಗಾಗಿ ಆಗ್ರಹಿಸಿ ಬೃಹತ್‌ ಸಮಾವೇಶಗಳು ನಡೆಯುತ್ತಿವೆ.ಈ ಸಮಾವೇಶಗಳಲ್ಲಿ ಆಯಾ ಕ್ಷೇತ್ರದ ಪಂಚಮಸಾಲಿ ಸಮಾಜದ ನಾಯಕರನ್ನು ಪ್ರಮೋಟ್ ಮಾಡಲಾಗುತ್ತಿದೆ. ಪಂಚಮಸಾಲಿ …

Read More »

ಬೆಳಗಾವಿ,ಗಡಿ,ಗಲಾಟೆ, 330 ಬಸ್ ಸೇವೆ ತಾತ್ಕಾಲಿಕ ಸ್ಥಗಿತ…

ಬೆಳಗಾವಿ-ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಹಿನ್ನಲೆ, ಉಭಯ ರಾಜ್ಯಗಳಲ್ಲಿ ತ್ವೇಷಮಯ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಿಂದ ಮಹಾರಾಷ್ಟ್ರಕ್ಕೆ ಸಂಚರಿಸುತ್ತಿದ್ದ 330 ಬಸ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬೆಳಗಾವಿ ‌ವಿಭಾಗದ ಡಿಟಿಒ ಕೆ.ಕೆ. ಲಮಾಣಿ ಅವರು ಬೆಳಗಾವಿ ಸುದ್ದಿ ಡಾಟ್ ಕಾಮ್ ಗೆ ಮಾಹಿತಿ ನೀಡಿದ್ದು,ಮಹಾರಾಷ್ಟ್ರಕ್ಕೆ ಸಂಚರಿಸಬೇಕಿದ್ದ ಬಸ್‌ಗಳನ್ನು ಬಾರ್ಡರ್‌ನಲ್ಲಿ ನಿಲುಗಡೆ ಮಾಡಲಾಗಿದೆ. ಬಸ್ ಸೇವೆ ಸ್ಥಗಿತದಿಂದಬೆಳಗಾವಿ ವಿಭಾಗಕ್ಕೆ ನಿತ್ಯ 10 ಲಕ್ಷ, ಚಿಕ್ಕೋಡಿ ವಿಭಾಗಕ್ಕೆ 20 ಲಕ್ಷ ನಿತ್ಯ ನಷ್ಟ …

Read More »