Breaking News

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಳಗ,ಪಕ್ಕದ ಮಹಾರಾಷ್ಟ್ರಕ್ಕೆ ಶಿಪ್ಟ್!!

*ಇದು ಲಕ್ಷ್ಮೀ ಹೆಬ್ಬಾಳಕರ್  ಟೈಲೆಂಟ್….!!* *ಲಕ್ಷ್ಮೀ-ರಮೇಶ್ ಜಾರಕಿಹೊಳಿ ನಡುವಿನ ಟಾಕ್ ವಾರ್ ಸೈಲೆಂಟ್…!!* *ಆದ್ರೆ ಇಬ್ವರ ನಡುವಿನ ರಾಜಕೀಯ ಜಗಳ ಪರ್ಮನೆಂಟ್..!!* ಬೆಳಗಾವಿ-ಲಕ್ಷ್ಮೀ ಹೆಬ್ಬಾಳಕರ ಮತ್ತು ರಮೇಶ್ ಜಾರಕಿಹೊಳಿ ನಡುವೆ ಜೋರಾಗಿ ನಡೆಯುತ್ತಿದ್ದ ಟಾಕ್ ವಾರ್ ಕಳೆದ ಎರಡು ವಾರಗಳಿಂದ ಸೈಲೆಂಟ್ ಆಗಿದೆ.ಈ ವಿಚಾರದಲ್ಲಿ ಲಕ್ಷ್ಮೀ ಹೆಬ್ಬಾಳಕರ ಟೈಲೆಂಟ್  ಜಾಣ ನಡೆ ಅನುಸರಿಸಿ ಮೌನಕ್ಕೆ ಶರಣಾಗಿದ್ದಾರೆ. ಈ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಅವರೂ ಸಹ ಕಳೆದ ಎರಡು ವಾರಗಳಿಂದ ತಮ್ಮ …

Read More »

ಬೈಲಹೊಂಗಲದಲ್ಲಿ ಬಿಜೆಪಿ ಅಭ್ಯರ್ಥಿ, ನಾನಾ ನೀನಾ!!

ಬೆಳಗಾವಿ – ಬಿಜೆಪಿ ಟಿಕೆಟ್ ಗಾಗಿ,ಇಕ್ಕಟ್ಟು ಬಿಕ್ಕಟ್ಟು ಎಲ್ಲಾದ್ರು ಇದ್ರೆ ಅದು ಬೈಲಹೊಂಗಲದಲ್ಲಿ ಯಾಕಂದ್ರೆ ಇಲ್ಲಿ ಇಬ್ಬರು ಮಾಜಿ ಶಾಸಕರ ನಡುವೆ ಬಿಜೆಪಿ ಟಿಕೆಟ್ ಗಾಗಿ ಗುದ್ದಾಟ ನಡೆದಿದೆ.ಬಿಜೆಪಿ ಅಭ್ಯರ್ಥಿ ನಾನಾ ನೀನಾ ಎನ್ನುವ ಪೈಟ್ ನಡೆಯುತ್ತಿದೆ. ಮಾಜಿ ಶಾಸಕ ಜಗದೀಶ್ ಮೆಟಗುಡ್ ಹಾಗು ಮಾಜಿ ಶಾಸಕ ವಿ ಆಯ್ ಪಾಟೀಲ ಇಬ್ಬರೂ ಬೈಲಹೊಂಗಲ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಎಲ್ಲಿಲ್ಲದ ಲಾಭಿ ನಡೆಸಿದ್ದಾರೆ.ವಿಆಯ್ ಪಾಟೀಲ ಅವರಿಗೆ ಮಾಜಿ ಸಿಎಂ …

Read More »

ಟಿಕೆಟ್.. ಟಿಕೆಟ್ ನಾ ಕೊಡೇ…ನೀ..ಬಿಡೇ..!!

ಬೆಳಗಾವಿ- ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಮಾಜಿ ಶಾಸಕ ಸಂಜಯ ಪಾಟೀಲ ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಿ ಶ್ರೀ ವಿರೇಂದ್ರ ಹೆಗಡೆ ಅವರನ್ನು ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆದು ಟಿಕೆಟ್ ಅನೌನ್ಸ್ ಯಾವಾಗ ಆಗುತ್ತೆ ಎನ್ನುವ ಟೇನಶ್ಯನ್ ದಲ್ಲಿ ಇರುವಾಗಲೇ ದೀಪಾ ಕುಡಚಿ ನನಗೂ ಗ್ರಾಮೀಣ ಕ್ಷೇತ್ರದ ಟಿಕೆಟ್ ಕೊಡಿ ಎಂದು ಸಂಜಯ ಪಾಟೀಲರಿಗೆ ಅರ್ಜಿ ಕೊಡುವ ಮೂಲಕ ಸಂಜಯ ಪಾಟೀಲರ ಟೇನಶ್ಯನ್ ಮತ್ತಷ್ಟು ಹೆಚ್ಚಿಸಿದ್ದಾರೆ. ಬೆಳಗಾವಿ …

Read More »

ಕಾಂಗ್ರೆಸ್ ಗೆ ರಿಸೈನ್ ಮಾಡಲು ಡಿ.ಬಿ ಇನಾಮದಾರ್ ಕುಟುಂಬದ ನಿರ್ಧಾರ!

ಬೆಳಗಾವಿ- ಕಿತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಬಾಬಾಸಾಹೇಬ್ ಪಾಟೀಲ ಅವರನ್ನು ಕಣಕ್ಕಿಳಿಸುವ ನಿರ್ಧಾರ ಹೊರಬೀಳುತ್ತಿದ್ದಂತೆಯೇ ಕಿತ್ತೂರು ಕ್ಷೇತ್ರದಲ್ಲಿ ಬಂಡಾಯದ ಬಿರುಗಾಳಿ ಭುಗಿಲೆದ್ದಿದೆ. ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಖಂಡಿಸಿ ಡಿ.ಬಿ ಇನಾಮದಾರ್ ಅಭಿಮಾನಿಗಳು ನೇಗಿನಹಾಳ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಪ್ರತಿಭಟನೆ ನಡೆಸಿದ ಬೆನ್ನಲ್ಲಿಯೇ ಡಿ.ಬಿ ಇನಾಮದಾರ್ ಕುಟುಂಬದ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕವಾಗಿ ರಿಸೈನ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಗುರುವಾರ ಸಂಜೆ ನೇಗಿನಹಾಳ ಗ್ರಾಮದ ಡಿ.ಬಿ ಇನಾಮದಾರ್ ಮನೆಯಲ್ಲಿ ಸೇರಿದ ಅಭಿಮಾನಿಗಳನ್ನು …

Read More »

1989 ರಲ್ಲಿ ಅನೀಲ ಪೋತದಾರ ಇಲೆಕ್ಷನ್ ನಿಂತಾಗ ಏನ್ ಆಗಿತ್ತು ಗೊತ್ತಾ??

ಹಿರಿಯರಿಲ್ಲದೇ ಕೇವಲ ಯುವಕರೇ ಸೇರಿ ಎದುರಿಸಿದ 1989 ರ ಬೆಳಗಾವಿ ಚುನಾವಣೆ! 1989.ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆ ಸೇರಿಯೇ ಚುನಾವಣೆ.ಆ ವರ್ಷದ ಅಕ್ಟೋಬರ 30 ರಂದು ದೀಪಾವಳಿ.ಕೊತ್ವಾಲ ಬೀದಿಯಲ್ಲಿದ್ದ ನನ್ನ ” ಚಂದರಗಿ ಪ್ರಿಂಟರ್ಸ” ಮುದ್ರಣಾಲಯದಲ್ಲಿ ಪೂಜೆ.ರಸ್ತೆಯ ಮೇಲೆಯೇ ಇಪ್ಪತ್ತು ಮೂವತ್ತು ಖುರ್ಚಿ ಹಾಕಿಸಿದ್ದೆ.ಪ್ರೆಸ್ ಮುಂದೆ ದಿನಾಲೂ ಸಂಜೆ ಮೂವತ್ತರ ಆಸುಪಾಸಿನ ಕನ್ನಡ ಹೋರಾಟಗಾರರು,ರಾಜಕೀಯ ಪಕ್ಷಗಳ ಕಾರ್ಯಕರ್ತರು ಸೇರುವ ಸ್ಥಳವದು.ಪೂಜೆಗೂ ಸೇರಿದ್ದರು. ನವ್ಹೆಂಬರ್ ನಲ್ಲಿ ನಡೆಯಲಿದ್ದ ಚುನಾವಣೆ ಬಗ್ಗೆ …

Read More »

ಬೆಳಗಾವಿ ಗ್ರಾಮೀಣ: ಕೈ ಮೇಲೆ ಮೂಡಿದ ಸಂಜಯ ದಾದಾ!!

ಬೆಳಗಾವಿ: ಜಿಲ್ಲೆಯ ಅತ್ಯಂತ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಗ್ರಾಮೀಣ ಕ್ಷೇತ್ರದಲ್ಲಿ ಚುನಾವಣೆಯ ಬಿಸಿ ಏರುತ್ತಿರುವ ಸಂದರ್ಭದಲ್ಲಿ ಮಾಜಿ ಶಾಸಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜಯ ಪಾಟೀಲರ ಭಾವಚಿತ್ರವನ್ನು ಯುವಕನೋರ್ವ ತನ್ನ ಬಲಗೈಯ ಮೇಲೆ ಖಾಯಂ ಅಚ್ಚು ಹಾಕಿಕೊಳ್ಳುವ ಮೂಲಕ ತನ್ನ ಅಭಿಮಾನದ ಪರಕಾಷ್ಟೆಯನ್ನೆ ವ್ಯಕ್ತ ಪಡಿಸಿದ್ದಾನೆ. ಗ್ರಾಮೀಣ ಕ್ಷೇತ್ರದ ಬಡಸ್ ಕೆ.ಎಚ್.ಗ್ರಾಮದ ಯುವಕ ಬಿಜೆಪಿ ನಿಷ್ಠಾವಂತ ಕಾರ್ಯಕರ್ತ ಸುನೀಲ್ ದಳವಾಯಿ ಎಂಬಾತನು ಹನುಮಜಯಂತಿ ಹಾಗೂ ಬಿಜೆಪಿ ಸಂಸ್ಥಾಪನಾ ದಿನದ ನಿಮಿತ್ಯ …

Read More »

ಗೋಕಾಕ್ ಟಿಕೆಟ್ ತಪ್ಪಿದ ಬಳಿಕ ಅಶೋಕ ಪೂಜಾರಿ ಏನಂದ್ರು ಗೊತ್ತಾ??

ಡಾ.ಮಹಾಂತೇಶ ಕಡಾಡಿಗೆ ಕಾಂಗ್ರೆಸ್ ಟಿಕೆಟ್ : ಮೌನಕ್ಕೆ ಶರಣಾದ ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಗೋಕಾಕ ಏ 6 : ಕಾಂಗ್ರೆಸ್ ಪಕ್ಷದ ಟಿಕೆಟ್ ಡಾ.ಮಹಾಂತೇಶ ಕಡಾಡಿಗೆ ಘೋಷಣೆಯಾಗುತ್ತಿದ್ದಂತೆ ಪ್ರಬಲ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಮುಖಂಡ ಅಶೋಕ ಪೂಜಾರಿ ಮೌನಕ್ಕೆ ಶರಣಾಗಿದ್ದಾರೆ. ಈ ಕುರಿತು ಪ್ರತಿಕೆಯೊಂದಿಗೆ ಮಾತನಾಡಿದ ಅಶೋಕ ಪೂಜಾರಿ ಅವರು ಕಳೆದ ಹಲವು ದಿನಗಳಿಂದ ಸಕ್ರಿಯವಾಗಿದ್ದು ಕಾಂಗ್ರೆಸ್ ಟಿಕೆಟ್ ಘೋಷಣೆಯಿಂದ ನನ್ನ ಮೇಲಿದ್ದ ಒತ್ತಡದಿಂದ ಮುಕ್ತನಾದಂತಾಗಿದ್ದು, ಎರಡ್ಮೂರು ದಿನಗಳವರೆಗೆ …

Read More »

ಕಿತ್ತೂರಿಗೆ ಬ್ರೇಕಿಂಗ್,ಗೋಕಾಕಿಗೆ ಶಾಕೀಂಗ್ ನ್ಯೂಸ್!!

ಬೆಳಗಾವಿ – ಕಾಂಗ್ರೆಸ್ ಪಕ್ಷ ಎರಡನೇಯ ಕಂತಿನ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದ್ದು,ಗೋಕಾಕ್ ಕ್ಷೇತ್ರದಿಂದ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು,ಕಿತ್ತೂರಿನಿಂದ ಬಾಬಾಸಾಹೇಬ್ ಪಾಟೀಲ ಅವರ ಹೆಸರನ್ಬು ಕೊನೆಗೂ ಪೈನಲ್ ಮಾಡಿದೆ. ಕಾಂಗ್ರೆಸ್ಸಿನ ಎರಡನೇಯ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮ ಗೊಳಿಸಲಾಗಿದೆ. ಗೋಕಾಕ್ ಕ್ಷೇತ್ರದಿಂದ ಅಶೋಕ ಪೂಜಾರಿ ಅವರನ್ನು ಕೈಬಿಟ್ಟು,ಮಹಾಂತೇಶ್ ಕಡಾಡಿ,ಸವದತ್ರಿ ಕ್ಷೇತ್ರದಿಂದ ವಿಶ್ವಾಸ್ ವೈದ್ಯ,ಕಿತ್ತೂರಿನಿಂದ ಬಾಬಾಸಾಹೇಬ್ ಪಾಟೀಲ,ನಿಪ್ಪಾಣಿಯಿಂದ ಕಾಕಾಸಾಹೇಬ್ ಪಾಟೀಲ ಅವರ ಹೆಸರನ್ನು ಪೈನಲ್ ಮಾಡಲಾಗಿದೆ. ಇಂದು …

Read More »

ಬೆಳಗಾವಿ: ಖೊಟ್ಟಿ ಪಟ್ಟಿಯಲ್ಲಿ, ವಿನಯ ನಾವಲಗಟ್ಟಿ!!

  ಬೆಳಗಾವಿ- ಸೋಶೀಯಲ್ ಮೀಡಿಯಾ ಖಿಲಾಡಿಗಳು ರಿಲೀಸ್ ಮಾಡುತ್ತಿರುವ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ಖೊಟ್ಟಿ ಪಟ್ಟಿಗಳ ಹಾವಳಿ ಬೆಳಗಾವಿ ಜಿಲ್ಲೆಯಲ್ಲಿ ಕೋಲಾಹಲ ಸೃಷ್ಢಿಸಿವೆ. ಅತ್ಯಂತ ವ್ಯವಸ್ಥಿತವಾಗಿ ಯಾರಿಗೂ ಅಮುಮಾನ ಬಾರದ ರೀತಿಯಲ್ಲಿ ಪಕ್ಷದ ಸೀಲು ಜೊತೆಗೆ ಪಕ್ಷದ ಪ್ರಮುಖರ ಸಹಿಯೊಂದಿಗೆ ಫೇಕ್ ಪಟ್ಟಿಯನ್ನು ಖಿಲಾಡಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ.ಇವತ್ತು ಬೆಳ್ಳಂ ಬೆಳಗ್ಗೆ ಕಾಂಗ್ರೆಸ್ಸಿನ ಎರಡನೇಯ ಕಂತಿನ ಪಟ್ಟಿಯನ್ನು ರಿಲೀಸ್ ಮಾಡಿ ಎಲ್ಲರೂ ಹೌಹಾರುವಂತೆ ಮಾಡಿದ್ದು ಸತ್ಯ ಯಾಕಂದ್ರೆ ಈ …

Read More »

ಬೆಳಗಾವಿ: ಲಕ್ಷರಿ ಬಸ್ ನಲ್ಲಿ ಕೋಟಿ,ಕೋಟಿ ಹಣ ಪತ್ತೆ!!

ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ದಾಖಲೆರಹಿತ ಎರಡು ಕೋಟಿ ನಗದು ವಶ ಬೆಳಗಾವಿ, ಏ.5(ಕರ್ನಾಟಕ ವಾರ್ತೆ): ಸೂಕ್ತ ದಾಖಲೆಗಳಿಲ್ಲದೇ ಖಾಸಗಿ ಬಸ್ ನಲ್ಲಿ ಸಾಗಿಸಲಾಗುತ್ತಿದ್ದ ಎರಡು ಕೋಟಿ ರೂಪಾಯಿ ನಗದು ಹಣವನ್ನು ಹಿರೇಬಾಗೇವಾಡಿ ಟೋಲ್ ಗೇಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ಮುಂಬೈಯಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್(KA 70 1459) ಅನ್ನು ನಸುಕಿನಜಾವ 3.30 ರ ವೇಳೆಗೆ ಚುನಾವಣಾ ಕಾರ್ಯನಿರತ ಎಫ್‌ಎಸ್ ಟಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಜಂಟಿಯಾಗಿ ಪರಿಶೀಲನೆ‌ …

Read More »