Breaking News

Breaking News

ಸೋಗು ಹಾಕಿ,ಸುಲಿಗೆ ಮಾಡಿದ ಇಬ್ಬರು ಸೋಗಲಾಡಿಗಳು ಅರೆಸ್ಟ್…!!

ಇಬ್ಬರು ಅಂತಾರಾಜ್ಯ ಸುಲಿಗೆಕೋರರ ಬಂಧನ : ೨೨ ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ ಹುಕ್ಕೇರಿ: ವಿವಿಧ ಪ್ರಕರಣಗಳಲ್ಲಿ ಎರಡು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಅಂತಾರಾಜ್ಯ ಸುಲಿಗೆಕೋರರನ್ನು ಬಂಧಿಸಿ ಅವರಿಂದ ಅಂದಾಜು ೨೨ ಲಕ್ಷ ರೂ ಮೌಲ್ಯದ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ೮ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಡಾ.ಸಂಜೀವ ಪಾಟೀಲ ಹೇಳಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಬುಧವಾರ ನಡೆದ ಸುದ್ಧಿಗೋಷ್ಠಿಯಲ್ಲಿ ಈ …

Read More »

ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ

ಕೆಎಂಎಫ್ ಮದರ್ ಡೈರಿಗೆ ಕೇಂದ್ರ ಸಚಿವ ಅಮೀತ್ ಶಾ ಭೇಟಿ* *ಕೆಎಂಎಫ್ ರೈತ ಸ್ನೇಹಿ ಕಾರ್ಯ ಯೋಜನೆಗಳಿಗೆ ಸಚಿವ ಶಾ ಹರ್ಷ ಮುಖ್ಯಮಂತ್ರಿ ಬೊಮ್ಮಾಯಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಸಚಿವ ಸೋಮಶೇಖರ್, ಬಿಜೆಪಿ ಅಧ್ಯಕ್ಷ ಜಟೀಲ್ ಇದರಲ್ಲಿ ಭಾಗಿ *ಬೆಂಗಳೂರು:* ಬೆಂಗಳೂರಿನ ಯಲಹಂಕದಲ್ಲಿರುವ ಕಹಾಮದ ಮದರ್ ಡೇರಿ ಘಟಕಕ್ಕೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ರ ಮುಖ್ಯಮಂತ್ರಿ ಬಸವರಾಜ …

Read More »

ನಕಲಿ ಪತ್ರಕರ್ತರ ಹಾವಳಿ, ಕಡಿವಾಣಕ್ಕೆ ತುರ್ತು ಸಭೆ…

ಅಧಿಕೃತ ಪತ್ರಕರ್ತರಿಗೆ ಗುರುತಿನ ಚೀಟಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಬೆಳಗಾವಿ, ಆ.4(ಕರ್ನಾಟಕ ವಾರ್ತೆ): ಜಿಲ್ಲೆಯ ಹಲವು ಕಡೆಗಳಲ್ಲಿ ಇತ್ತೀಚಿಗೆ ಯೂಟ್ಯೂಬ್ ಚಾನೆಲ್ ಮತ್ತು ಅನಧಿಕೃತ ಪತ್ರಕರ್ತರ ಹಾವಳಿ ಹೆಚ್ಚಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿವೆ. ಆದ್ದರಿಂದ ವಾರ್ತಾ ಇಲಾಖೆಯ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳ ವತಿಯಿಂದ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಮಾತ್ರ ಜಿಲ್ಲಾಡಳಿತದ ವತಿಯಿಂದ ಗುರುತಿನಚೀಟಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು. ಅನಧಿಕೃತ ಪತ್ರಕರ್ತರ ಹಾವಳಿ ಹಾಗೂ “ಪ್ರೆಸ್” …

Read More »

ದಾಣಗೇರೆ ಉತ್ಸವ ಆಯ್ತು..‌..ಇನ್ಮುಂದೆ ಬೆಳಗಾವಿಯಲ್ಲೂ ಉತ್ಸವ…!!

ದಾಣಗೇರೆ ಉತ್ಸವದ ಆಯ್ತು..‌..ಇನ್ಮುಂದೆ ಬೆಳಗಾವಿಯಲ್ಲೂ ಉತ್ಸವ…!! ಬೆಳಗಾವಿ-ದಾವಣಗೇರೆಯಲ್ಲಿ ಸಿದ್ರಾಮೋತ್ಸವ ನಡೆದ ಬೆನ್ನಲ್ಲಿಯೇ ಈಗ ಬೆಳಗಾವಿಯಲ್ಲೂ ಮತ್ತೊಂದು ಉತ್ಸವ ನಡೆಸಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ಬಿಜೆಪಿ ಮುಖಂಡ,ಮಾಜಿ ರಾಜ್ಯಸಭಾ ಸದಸ್ಯ, ಉತ್ತರ ಕರ್ನಾಟಕದ ಪ್ರಭಾವಿ ಲಿಂಗಾಯತ ನಾಯಕ,ಲಿಂಹಾಯತ ಸಮುದಾಯದ ಕೆಎಲ್ಇ ಸಂಸ್ಥೆಯನ್ನು ಹಳ್ಳಿಯಿಂದ ದುಬೈವರೆಗೂ ವಿಸ್ತರಿಸಿ,ಸಂಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಬೆಳೆಸಿದ ಪ್ರಭಾಕರ ಕೋರೆ ಅವರ 75 ನೇಯ ಜನ್ಮೋತ್ಸವವನ್ನು ಸಿದ್ರಾಮೋತ್ಸವದ ಮಾದರಿಯಲ್ಲೇ ಆಯೋಜಿಸಲು ಪ್ರಭಾಕರ ಕೋರೆ ಅಭಿಮಾನಿಗಳು ನಿರ್ಧರಿಸಿದ್ದಾರೆ. ಪ್ರಭಾಕರ …

Read More »

ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದವರಿಗೆ ಬೇಡಿ….!!

ಬೆಳಗಾವಿ- ಕಬ್ಬಿನ ಗದ್ದೆಯಲ್ಲಿ ಗೊಂಜಾಳ ಬೆಳೆದು ಲಾಭ ಮಾಡಿಕೊಳ್ಳುವ ರೈತರನ್ನು ನಾವು ನೋಡಿದ್ದೇವೆ.ಆದ್ರೆ ಈಗ ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದವರು ಈಗ ಪೋಲೀಸರ ಬಲೆಗೆ ಬಿದ್ದಿದ್ದಾರೆ. ರಾಯಬಾಗ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಬೊಮ್ಮನಾಳ ಮತ್ತು,ಬಿರನಾಳ ಗ್ರಾಮದಲ್ಲಿ ಕಬ್ನಿನ ಗದ್ದೆಯಲ್ಲಿ ಗಾಂಜಾ ಬೆಳೆದಿರುವದನ್ನು ರಾಯಬಾಗ ಠಾಣೆಯ ಪೋಲೀಸರು ಪತ್ತೆ ಮಾಡಿದ್ದಾರೆ.ಎರಡೂ ಗ್ರಾಮಗಳಲ್ಲಿ ಸುಮಾರು 9.5 ಕೆಜಿ ಗಾಂಜಾ ವಶಪಡಿಸಿಕೊಂಡಿರುವ ಪೋಲೀಸರು ಎರಡು ಪತ್ಯೇಕ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಬೆಳಗಾವಿ …

Read More »

ಭಯಾನಕ ಆಕ್ಸಿಡೆಂಟ್, ಬಾಲಕನ ಸಾವು,ಲಾರಿ ಮೇಲೆ ಕಲ್ಲು ತೂರಾಟ…

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ನಡುವೆಯೂ ಭಾರಿ ವಾಹನಗಳ,ಮರಣ ಮೃದಂಗ ಮುಂದುವರೆದಿದೆ. ಇಂದು ಬುಧವಾರ ಬೆಳಗ್ಗೆ ಬೆಳಗಾವಿ ನಗರದ ಕ್ಯಾಂಪ್ ಪ್ರದಶದಲ್ಲಿ ಲಾರಿ ಹಾಯ್ದು,ರಸ್ತೆ ದಾಡುತ್ತಿದ್ದ ಹತ್ತು ವರ್ಷದ ಬಾಲಕ ಬಲಿಯಾಗಿದ್ದು,ಸ್ಕೂಟಿ ಮೇಲೆ ಹೋಗುತ್ತಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹತ್ತು ವರ್ಷದ ಬಾಲಕ ಅರಹಾನ್ ಬೇಪಾರಿ ಸ್ಥಳದಲ್ಲೇ ಮೃತಪಟ್ಟಿದ್ದು,ಅತೀಕಾ,ಮತ್ತು ಆಯುಷ್ಯ ಎಂಬುವವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ಬಳಿಕ,ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ,ಸೇರಿದ್ರು,ಲಾರಿ ಚಾಲಕನ ಮೇಲೆ ಹಲ್ಲೆ …

Read More »

ಕಾಲೇಜು ವಿಧ್ಯಾರ್ಥಿಗಳ ನಡುವೆ ಗಲಾಟೆ ಓರ್ವನಿಗೆ ಗಾಯ….

ಬೆಳಗಾವಿ-ಕ್ಷುಲ್ಲಕ ಕಾರಣಕ್ಕೆ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು ಓರ್ವ ಗಾಯಗೊಂಡ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕಾಲೇಜು ರಸ್ತೆಯ ಬಸ್ ನಿಲ್ದಾಣ ಬಳಿ ಈ ಗಲಾಟೆ ನಡೆದಿದೆ. ಬಸ್ ನಿಲ್ದಾಣ ಬಳಿಯೇ ವಿದ್ಯಾರ್ಥಿಗಳ ಗುಂಪುಗಳ ನಡುವೆಯೇ ಮಾರಾಮಾರಿ ನಡೆದಿದ್ದರಿಂದ ಕೆಲ ಕಾಲ ಇಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕ್ಯಾಂಪ್ ಪೋಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿ ಉದ್ರೇಕಗೊಂಡಿದ್ದ ವಿಧ್ಯಾರ್ಥಿಗಳನ್ನು ಶಾಂತಗೊಳಿಸಿದ್ದಾರೆ. ಇಂದು ಸಂಜೆ ಹೊತ್ತಿಗೆ ನಡೆದ ಗಲಾಟೆಯಲ್ಲಿ, ಶ್ರೀಹರಿ …

Read More »

ಸಿಎಂ ಭೇಟಿಯಾದ ಬಾಲಚಂದ್ರ ಸಾಹುಕಾರ್…

*ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಕೈಗೊಳ್ಳಿ : ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ* *ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ* *ಗೋಕಾಕ :* ನಿರಂತರ ಮಳೆಯಿಂದಾಗಿ ಮೂಡಲಗಿ ಹಾಗೂ ಗೋಕಾಕ ತಾಲೂಕುಗಳ ತೋಟದ ರಸ್ತೆಗಳು ಹಾಳಾಗಿದ್ದು, ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸಂಚಾರಕ್ಕೆ ಅನುಕೂಲವಾಗಲು ನರೇಗಾ ಯೋಜನೆಯಡಿ ತೋಟದ ರಸ್ತೆ ಕಾಮಗಾರಿಗಳನ್ನು ಆರಂಭಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಕಿರಣ ಜಾಧವ ರಕ್ಷಣಾ ಸಚಿವರನ್ನು ಭೇಟಿಯಾಗಿದ್ದು ಯಾಕೆ ಗೊತ್ತಾ..??

ಬೆಳಗಾವಿ ಬೆಳಗಾವಿಯಲ್ಲಿ ಸ್ವಾವಲಂಬಿ ಭಾರತ, ಮೇಕ್ ಇನ್ ಇಂಡಿಯಾ, ಮೇಡ್ ಇನ್ ಇಂಡಿಯಾ ಅಡಿಯಲ್ಲಿ ರಕ್ಷಣಾ ಇಲಾಖೆಗೆ ಸಂಬಂಧಿಸಿದ ವಾಹನ ತಯಾರಿಕಾ ಉದ್ಯಮವನ್ನು ಬೆಳಗಾವಿಯಲ್ಲಿ ಸ್ಥಾಪಿಸಬೇಕೆಂದು ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ್ ಜಾಧವ ಇತ್ತೀಚೆಗೆ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಮಾಡಿದರು. ಬೆಳಗಾವಿಯಲ್ಲಿ ನೆಲಬಾಂಬ್ ಪತ್ತೆಗೆ ಹಾಗೂ ರಕ್ಷಣಾ ಇಲಾಖೆಗೆ ಸಂಬಂಧಿಸಿದ ಇತರ ಪ್ರಮುಖ ಕೆಲಸಗಳಿಗೆ ಗುಂಡು ನಿರೋಧಕ ಮತ್ತು ದಾಳಿ …

Read More »

ದಾವಣಗೇರೆಯ, ಸಿದ್ರಾಮೋತ್ಸವಕ್ಕೆ ಬೆಳಗಾವಿಯಿಂದ ವಿಶಿಷ್ಟ ಯಾತ್ರೆ….!!

ಬೆಳಗಾವಿ-ದಾವಣಗೇರಿಯಲ್ಲಿ ಅಗಸ್ಟ್ 3 ರಂದು ನಡೆಯುತ್ತಿರುವ ಮಾಜಿ ಸಿಎಂ ಸಿದ್ರಾಮಯ್ಯನವರ ಜನ್ಮೋತ್ಸವಕ್ಕೆ ಬೆಳಗಾವಿಯ ಅನೇಕ ಜನ ಸಿದ್ರಾಮಯ್ಯ ಅಭಿಮಾನಿಗಳು ವಿಶಿಷ್ಟ ಪ್ರಯಾಣ ಬೆಳೆಸಿದ್ದಾರೆ. ಸಿದ್ರಾಮಯ್ಯನವರ ಅಪ್ಪಟ ಅಭಿಮಾನಿ,ಯಮಕನಮರಡಿಯ ಕಾಂಗ್ರೆಸ್ ಕಾರ್ಯಕರ್ತ ಅರುಣ ರಾವಳ,ಆಕ್ಟೀವಾ ಬೈಕ್ ಗೆ ಬ್ಯಾನರ್ ಅಳವಡಿಸಿ,ಬೆಳಗಾವಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸುತ್ತಾಡಿ,ಇಂದು ಬೆಳಗ್ಗೆ ಬೆಳಗಾವಿಯ ಕಾಂಗ್ರೆಸ್ ಭವನದಿಂದ ದಾವಣಗೇರೆಗೆ ಪ್ರಯಾಣ ಬೆಳೆಸಿದ್ದಾರೆ. ಅಥಣಿ ತಾಲ್ಲೂಕಿನ ಮೂಳೆ ಗ್ರಾಮದ ಸಂತೋಷ ತೋರ್ಮಾಳೆ, ಮೂಳೆ ಗ್ರಾಮದಿಂದ ದಾವಣಗೇರೆ ವರೆಗೆ …

Read More »