Breaking News
Home / Breaking News (page 196)

Breaking News

ನಾಟಿ… ಮಿನಿಸ್ಟರ್ ಚಕ್ಕಡಿ ಏರಿದ್ರು, ಬಾರಕೋಲ್ ಹಿಡದ್ರು…!!!

ಬೆಳಗಾವಿ, – ರೈತರು ಮುಖ್ಯ‌ ಬೆಳೆಯ ಜತೆಗೆ ಇತರೆ ಉಪ ಬೆಳೆಗಳನ್ನು ಬೆಳೆಯಬೇಕು; ಇದಲ್ಲದೇ ಹೈನುಗಾರಿಕೆ, ಕುರಿ ಸಾಕಾಣಿಕೆ, ಜೇನು ಸಾಕಾಣಿಕೆ ಮತ್ತಿತರ ಉಪ ಕಸುಬುಗಳನ್ನು ಮಾಡುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಅವರು ರೈತರಿಗೆ ಕರೆ ನೀಡಿದರು. “ರೈತರೊಂದಿಗೊಂದು ದಿನ” ಕಾರ್ಯಕ್ರಮದ ಅಂಗವಾಗಿ ನಿಪ್ಪಾಣಿ ತಾಲ್ಲೂಕಿನ ಭೀವಶಿ ಗ್ರಾಮದ ನರಸಿಂಹ ಯಶವಂತ ಚೌಗಲೆ ಅವರ ಜಮೀನಿನಲ್ಲಿ ಮಂಗಳವಾರ (ಸೆ.28) ಕಬ್ಬಿನ ಬೆಳೆಯ ವಿವಿಧ ನಾಟಿ …

Read More »

ಬೆಳಗಾವಿ ಬಂದ್ ಪ್ರತಿಭಟನೆಗೆ ಸೀಮಿತ…!!!

.!ಬೆಳಗಾವಿ-ಕೃಷಿ ಮಸೂದೆ ವಿರೋಧಿಸಿ ವಿವಿಧ ರೈತ ಸಂಘಟನೆಗಳು ನೀಡಿದ ಭಾರತ್ ಬಂದ್ ಕರೆಗೆ ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯೆಕ್ತವಾಗಿದ್ದು ಬಂದ್ ಕೇವಲ ಪ್ರತಿಭಟನೆಗೆ ಸೀಮೀತವಾಗಿದೆ. ಬೆಳಗಾವಿ ನಗರ ಎಂದಿನಂತೆ ಸಹಜವಾಗಿದೆ,ಬಸ್ ಗಳು ಅಟೋಗಳು ಎಂದಿನಂತೆ ಓಡಾಡುತ್ತಿದ್ದು,ಶಾಲಾ ಕಾಲೇಜುಗಳು,ಅಂಗಡಿಗಳು ತೆರೆದಿವೆ, ಅಲ್ಲಲ್ಲಿ ರೈತ ಸಂಘಟನೆಗಳ ಪ್ರತಿಭಟನೆ ಹೊರತು ಪಡಿಸಿದರೆ ಬೆಳಗಾವಿಯ ವ್ಯಾಪಾರ ವಹಿವಾಟು ಸಹಜವಾಗಿದೆ. ಬಸ್ ನಿಲ್ಧಾಣದ ಬಳಿ ಪ್ರತಿಭಟನೆ.., ಬೆಳಗಾವಿ ಬಸ್ ನಿಲ್ದಾಣ ಎದುರು ಟೈಯರ್‌ಗೆ …

Read More »

ಹುಕ್ಕೇರಿ ತಾಲೂಕಿನಲ್ಲಿ ಅಭಿವೃದ್ಧಿ ಪರ್ವ

ಬೆಳಗಾವಿ-ಜನತೆ ನಾಯಕರಿದ್ದರೆ ಅವರು ಪ್ರತಿನಿಧಿಸುವ ಕ್ಷೇತ್ರ ಯಾವ ರೀತಿ ಅಭಿವೃದ್ಧಿಯಾಗಬಹುದು ಎಂಬುದಕ್ಕೆ ಹುಕ್ಕೇರಿ ಕ್ಷೇತ್ರ ಮಾದರಿಯಾಗಿದೆ.ಸಂಗಮ ಬ್ಯಾರೇಜಿಗೆ ಹೊಸ ಏತ ನೀರಾವರಿ ಯೋಜನೆ ನೀಡಲು ಸರ್ಕಾರ ಬದ್ಧವಾಗಿದೆ.ಈ ಭಾಗದ ಪ್ರಗತಿಪರ ರೈತರು ಕಬ್ಬು, ಮೆಕ್ಕೆಜೋಳ ಬೆಳೆಯುತ್ತಾರೆ.ರೈತರ ಮಕ್ಕಳಿಗೆ ವೈಜ್ಞಾನಿಕ ಶಿಕ್ಷಣ ನೀಡಲು ಇಲ್ಲಿ ಕೃಷಿ ಡಿಪ್ಲೋಮಾ ಕಾಲೇಜು ಇಲ್ಲಿ ಪ್ರಾರಂಭಿಸಲಾಗುತ್ತಿದೆ. ರೈತರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ ಕರ್ನಾಟಕ ದೇಶಕ್ಕೆ ಮಾದರಿಯಾಗಿದೆ.ರಾಜ್ಯದ ಜನರ ವಿಶ್ವಾಸಕ್ಕೆ ಅನುಗುಣವಾಗಿ ಜನಪರ ಆಡಳಿತವನ್ನು ನೀಡುತ್ತೇವೆ ಎಂದು …

Read More »

ಕನ್ನಡ ನೆಲ-ಜಲ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಂಕೇಶ್ವರ-ಕನ್ನಡ ನೆಲ,ಜಲ‌‌ ಹಾಗೂ‌ ಜನರ ರಕ್ಷಣೆಗೆ ಸರಕಾರ ಕಟಿಬದ್ಧವಾಗಿದೆ. ಇದಲ್ಲದೇ ಉತ್ತರ ಕರ್ನಾಟಕ ಅಭಿವೃದ್ಧಿ ಸೇರಿದಂತೆ ಕೃಷ್ಣಾ ಯೋಜನೆಯಡಿ ರಾಜ್ಯದ ಪಾಲಿನ ನೀರಿನ ಸಂಪೂರ್ಣ ಬಳಕೆಗೆ ಸರಕಾರ ಬದ್ಧವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.ಸಂ ಕೇಶ್ವರ ಪಟ್ಟಣದಲ್ಲಿ ಶನಿವಾರ (ಸೆ.25) ಸಂಜೆ 4 ಕೋಟಿ ರೂಪಾಯಿ ವೆಚ್ಚದ ನೂತನ ಬಸ್ ನಿಲ್ದಾಣ ಹಾಗೂ ಎಸ್.ಎಫ್.ಸಿ. 3.50 ಕೋಟಿ ಅನುದಾನದಲ್ಲಿ ನಿರ್ಮಿಸಲಾದ ಪುರಸಭೆ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ನೇಸರಿ …

Read More »

ಕಿತ್ತೂರ ಕರ್ನಾಟಕ ಹೆಸರಿಡಲು,ಸಿಎಂ ಭೇಟಿಯಾದ ಅಶೋಕ…

ಬೆಂಗಳೂರು: ಬೆಳಗಾವಿಯ ಕನ್ನಡದ ಶಕ್ತಿ ಕೇಂದ್ರವೆನಿಸಿದ ನಾಗನೂರು ಶ್ರೀ ರುದ್ರಾಕ್ಷಿ ಮಠದ ಮಹಾಸ್ವಾಮೀಜಿ ಲಿಂ.ಶಿವಬಸವಸ್ವಾಮೀಜಿಯವರ ಹೆಸರನ್ನು ಬೆಳಗಾವಿಯ ರೈಲು ನಿಲ್ದಾಣಕ್ಕೆ ಇಡಬೇಕು,ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಬೇಕು,ಖ್ಯಾತ ರಂಗಭೂಮಿ ಕಲಾವಿದ ದಿ.ಏಣಗಿ ಬಾಳಪ್ಪ ಅವರ ಹೆಸರಿನಲ್ಲಿ ಪ್ರತಿಷ್ಠಾನವನ್ನು ಸ್ಥಾಪಿಸಬೇಕು ಎಂಬ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರಿಗೆ ಇಂದು ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಬೆಂಗಳೂರಿನಲ್ಲಿ ಮನವಿ ಸಲ್ಲಿಸಲಾಯಿತು. ವಿಜಯನಗರದ …

Read More »

ಬೆಳಗಾವಿಯ, “ಇ” ಗ್ರಂಥಾಲಯ ವಿಶ್ವದಲ್ಲೇ ಮೊದಲು…

ಬೆಳಗಾವಿ,-ದೇಶಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ನೆನಪಿಸುವ ದೃಷ್ಟಿಯಿಂದ ಮರೆತು ಹೋಗಿದ್ದ ದೇಶ ಪ್ರೇಮಿ ರವೀಂದ್ರ ಕೌಶಿಕ್ ಅವರ ಹೆಸರನ್ನು ಇ- ಗ್ರಂಥಾಲಯಕ್ಕೆ ನಾಮಕರಣ ಮಾಡಲಾಗಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು. ನಗರದ ಶಹಾಪುರದ ಬ್ಯಾಂಕ್ ಆಫ್ ಇಂಡಿಯಾ ಸರ್ಕಲ್ ನಲ್ಲಿ ಶಿವಾಜಿ ಉದ್ಯಾನದ ಹತ್ತಿರವಿರುವ ರವೀಂದ್ರ ಕೌಶಿಕ್ ಇ-ಗ್ರಂಥಾಲಯದಲ್ಲಿ ಶನಿವಾರ (ಸೆ.25) ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ದೇಶಕ್ಕಾಗಿ ಸುಮಾರು 26 ವರ್ಷ ತಮ್ಮ ಯೌವನವನ್ನು‌ ಮುಡಿಪಾಗಿಟ್ಟ …

Read More »

ಮಂಗೇಶ್ ಪವಾರ ಮೇಯರ್, ಸವಿತಾ ಉಪಮೇಯರ್….!!!

ಎಂಇಎಸ್ ಮತ್ತೊಂದು ಶಾಕ್ ಕೊಡಲು ಬಿಜೆಪಿ ಶಾಸಕರ ಪ್ಲ್ಯಾನ್ ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಎಂಇಎಸ್ ಕೇವಲ 2 ಸದಸ್ಯರಿಗೆ ಸೀಮಿತವಾಗಿದೆ. ಕಳೆದ ಹತ್ತಾರು ವರ್ಷಗಳಿಂದ ಪಾಲಿಕೆಯಲ್ಲಿ ಹಿಡಿತ ಹೊಂದಿದ್ದ ಸಂಘಟನೆಗೆ ಮರ್ಮಾಘಾತ ನೀಡಿದ ಮತದಾರರು ಬೆಳಗಾವಿಯಲ್ಲಿ ಭಾಷಾ ರಾಜಕಾರಣಕ್ಕೆ ಸಂಪೂರ್ಣ ಇತಿಶ್ರೀ ಹಾಡಿದ್ದಾರೆ. ಪಾಲಿಕೆ ಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ್ದ ಎಂಇಎಸ್ ಗೆ ಮೇಯರ್, ಉಪಮೇಯರ್ ಆಯ್ಕೆಯಲ್ಕೂ ಹೊಡೆತ ನೀಡಲು ಬಿಜೆಪಿ ಜಾಣ ನಡೆ ಅನುಸರಿಸಲು …

Read More »

ಮಾಣಿಕ್ಯ ಮರೆಯಾಗಿ ಇಂದಿಗೆ ವರ್ಷ….

  ಗ್ರಾಮೀಣ ಸೊಗಡಿನ ಸರಳ ಸಜ್ಜನ ಜನಪರ ಅಪರೂಪ ರಾಜಕಾರಣಿ – ದಿವಂಗತ ಅಂಗಡಿ ( (ಮೆಹಬೂಬ ಮಕಾನದಾರ) ರಾಜಕಾರಣದಲ್ಲಿ ತನ್ನದೇ ಆದ ವಿಶಿಷ್ಟ ಛಾಪ ಮೂಡಿಸಿ ಜನ ಮನ್ನಣೆ ಗಳಿಸಿ ಹೇಳದೇ ಹೋದ ಮಾನ್ಯ ಸುರೇಶ ಅಂಗಡಿ ಅವರನ್ನು ಕೋವಿಡ್ ಮೂಲಕ ನಾವೆಲ್ಲ ಕಳೆದುಕೊಂಡು ಒಂದು ವರ್ಷ ಕಳೆದುಹೋಗಿದೆ. ನಮ್ಮ ಮಧ್ಯ ಅವರು ಇದ್ದಕ್ಕಿದ್ದಂತೆ ಇಲ್ಲವಾದದ್ದು, ಬೆಳಗಾವಿ ಜಿಲ್ಲೆಯಲ್ಲಿ ರಾಜಕಾರಣವೇ ಖಾಲಿಯಾದಂತೆ ಆಗಿರುವುದು ಅವರ ಜನರ ಮಧ್ಯ ಬೆಳದುಬಂದ …

Read More »

ಸವದತ್ತಿ ಯಲ್ಲಮ್ಮ ದೇವಸ್ಥಾನ ಓಪನ್ ಮಾಡಲು ಡಿಸಿ ಆದೇಶ..

ಬೆಳಗಾವಿ- ಬೆಳಗಾವಿ ಜಿಲ್ಲೆಯ ನಾಲ್ಕು ಪ್ರಮುಖ ದೇವಸ್ಥಾನಗಳನ್ನು ಓಪನ್ ಮಾಡುವಂತೆ ಆದೇಶ ಹೊರಬಿದ್ದ ಬೆನ್ನಲ್ಲಿಯೇ ಬೆಳಗಾವಿ ಜಿಲ್ಲಾಧಿಕಾರಿಗಳು ಈಗ ಮತ್ತೊಂದು ಆದೇಶವನ್ನು ಹೊರಡಿಸಿದ್ದಾರೆ. ನಿನ್ನೆಯ ದಿನ ಜಿಲ್ಲಾಧಿಕಾರಿಗಳು ಸವದತ್ತಿ ಯಲ್ಲಮ್ಮ ದೇವಿ,ದೇವಸ್ಥಾನ ಹೊರತುಪಡಿಸಿ ಉಳಿದ ನಾಲ್ಕು ಪ್ರಮುಖ ದೇವಸ್ಥಾನಗಳನ್ನು ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದರು. ಆದ್ರೆ ಭಕ್ತರ,ಮತ್ತು ಜನಪ್ರತಿನಿಧಿಗಳ ಮನವಿಗೆ ಸ್ಪಂದಿಸಿದ ಬೆಳಗಾವಿ ಜಿಲ್ಲಾಧಿಕಾರಿ ಹಿರೇಮಠ ಅವರು ಇಂದು ಸವದತ್ರಿ ಯಲ್ಲಮ್ಮದೇವಿ ದೇವಸ್ಥಾನ ಓಪನ್ ಮಾಡುವಂತೆ ಆದೇಶ ಹೊರಡಿಸಿದ್ದು ಬೆಳಗಾವಿ …

Read More »

ಬೆಳಗಾವಿ ಜಿಲ್ಲೆಯ ನಾಲ್ಕು ಪ್ರಮುಖ ದೇವಸ್ಥಾನಗಳು ಓಪನ್..

ಬೆಳಗಾವಿ- ಕೋವಿಡ್ ಹಿನ್ನೆಲೆ ಬಂದ್ ಆಗಿದ್ದ 4 ಪ್ರಮುಖ ದೇವಸ್ಥಾನಗಳು ಇಂದು ಓಪನ್ ಮಾಡಲು ಬೆಳಗಾವಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಆದರೆ,ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಸದ್ಯಕ್ಕೆ ಓಪನ್ ಇಲ್ಲ ಯಲ್ಲಮ್ಮ ದೇವಸ್ಥಾನ ಹೊರತುಪಡಿಸಿ ನಾಲ್ಕು ಪ್ರಮುಖ ದೇವಸ್ಥಾನ ಗಳು ಭಕ್ತರ ದರ್ಶನಕ್ಕೆ ಇಂದಿನಿಂದ ಓಪನ್ ಆಗಲಿವೆ,ಇಂದಿನಿಂದ 4 ದೇವಸ್ಥಾನಗಳಿಗೆ ಭಕ್ತರ ಪ್ರವೇಶಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಸವದತ್ತಿಯ ಜೋಗಳಭಾವಿ ಸತ್ಯಮ್ಮದೇವಿ ದೇವಸ್ಥಾನ,ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕದೇವಿ ದೇವಸ್ಥಾನ,ಹುಕ್ಕೇರಿ …

Read More »