Home / Breaking News (page 212)

Breaking News

ನಾಳೆ ಸಂಜೆ ಬೆಳಗಾವಿಗೆ ಸಿಎಂ ಯಡಿಯೂರಪ್ಪ

:ಪ್ರವಾಸದ ವಿವರ : ಶ್ರೀ ಬಿ ಎಸ್ ಯಡಿಯೂರಪ್ಪ ಜೀ ಮಾನ್ಯ ಮುಖ್ಯಮಂತ್ರಿಗಳು (ಕರ್ನಾಟಕ ಸರ್ಕಾರ) ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣ (ರಸ್ತೆ ಮೂಲಕ) ಹುಬ್ಬಳ್ಳಿಯಿಂದ ಬೆಳಗಾವಿಗೆ ಆಗಮಿಸಲಿದ್ದಾರೆ, ದಿನಾಂಕ 6-4-2021 at 6-45 PM ಬೆಳಗಾವಿ ವಾಸ್ತವ್ಯ ಯುಕೆ 27 ದಿನಾಂಕ -7-4-21 at 11-00 AM ಬೆಳಗಾವಿಂದ( ರಸ್ತೆ ಮೂಲಕ ) ಸಾಲಹಳ್ಳಿ ,(ರಾಮದುರ್ಗ ವಿಧಾನಸಭಾ ಕ್ಷೇತ್ರ- ಬಬಲಾದಿ ಮಠ ಆವರಣ) ಪ್ರಚಾರ, …

Read More »

ಚುನಾವಣೆಗೆ, ಚಂದಾ ವಸೂಲಿ ಮಾಡುತ್ತಿರುವ ಎಂಈಎಸ್ ಅಭ್ಯರ್ಥಿ ಶುಭಂ….!!!

ಬೆಳಗಾವಿ-ಭಾಷೆಯ ಹೆಸರಿನಲ್ಲಿ ಬೆಳಗಾವಿಯ ಶಾಂತಿ ಕದಡುತ್ತ ಬಂದಿರುವ ನಾಡವಿರೋಧಿ ಎಂಈಎಸ್ ಈಗ ಚುನಾವಣೆಯ ಹೆಸರಿನಲ್ಲಿ ಸಾರ್ವಜನಿಕರಿಂದ ಚಂದಾ ವಸೂಲಿ ಮಾಡುತ್ತಿದೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯ   ಎಂಈಎಸ್ ಮತ್ತು ಶಿವಸೇನೆಯ ಮೈತ್ರಿ ಅಭ್ಯರ್ಥಿಯಾಗಿರುವ ಶುಭಂ ಶಿಳಕೆ ಈಗ ಕ್ಷೇತ್ರದ ಗ್ರಾಮಗಳಲ್ಲಿ ಸಂಚರಿಸಿ,ಚುನಾವಣೆಯ ಹೆಸರಿನಲ್ಲಿ ವೋಟು ಕೇಳಿ ನೋಟು ತೆಗೆದುಕೊಳ್ಳುವ ಕಾನೂನು ಬಾಹಿರ ದಂಧೆ ಶುರು ಮಾಡಿದ್ದಾರೆ. ಶುಭಂ ಶುಳಕೆ ಮರಾಠಿ ಭಾಷಿಕರು ಹೆಚ್ವಿನ ಸಂಖ್ಯೆಯಲ್ಲಿರುವ ಗ್ರಾಮಗಳಲ್ಲಿ ಚುನಾವಣಾ ಪ್ರಚಾರ …

Read More »

ಬೆಳಗಾವಿ ನಗರದಲ್ಲಿ ಸತೀಶ್ ಜಾರಕಿಹೊಳಿ ಅವರಿಂದ ಅಬ್ಬರದ ಪ್ರಚಾರ…

ಬೆಳಗಾವಿ: “ನಾ ಖಾವೂಂಗಾ, ನಾ ಖಾನೆ ದೂಂಗಾ” ಎಂದು ಪ್ರಧಾನಿ ಮೋದಿ 2014 ರಲ್ಲೇ ಹೇಳಿದ್ದರು. ಆ ಮಾತಿನಂತೆ ಈಗ ಅವರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ, ಬಡವರಿಗೆ ಊಟಕ್ಕೂ ಅನಾನುಕೂಲವಾಗುವಂತ ಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ವ್ಯಂಗ್ಯವಾಡಿದರು. ಇಲ್ಲಿನ ಶ್ರೀನಗರದ ಸ್ಲಂ ಕಾಲೊನಿಯಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ನಡೆಸಿ, ಅವರು ಮಾತನಾಡಿದರು. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರಿಗಾಗಿ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಡಾ. ಸೋನಾಲಿ ಸಂಚಲನ…!!!

ಬೆಳಗಾವಿ- ಬೆಳಗಾವಿ ಲೋಕಸಭಾ ಉಪ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಲೇ ಇದೆ,ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿ ಮತಬೇಟೆಯ ಜವಾಬ್ದಾರಿಯನ್ನು ಬಿಜೆಪಿ ನಾಯಕಿ ಡಾ.ಸೋನಾಲಿ ಸರ್ನೋಬತ್ ಅವರು ವಹಸಿಕೊಂಡಿದ್ದು,ಡಾ ಸೋನಾಲಿ ಗ್ರಾಮೀಣ ಮತಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಪಶ್ಚಿಮ ಭಾಗದಲ್ಲಿ ಸಂಚರಿಸಿ ಮರಾಠಾ ಸಮುದಾಯದ ಮತಗಳನ್ನು ಸೆಳೆಯುವ ಕಸರತ್ತು ನಡೆಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಹೆಚ್ಚಿನ ಮತಗಳನ್ನು ಪಡೆಯಲು …

Read More »

ರಮೇಶ್ ಜಾರಕಿಹೊಳಿಗೆ ಕೊರೋನಾ- ಭೈರತಿ ಬಸವರಾಜ್

ಬೆಳಗಾವಿ- ಮಾಜಿ ಸಚಿವ,ರಮೇಶ್ ಜಾರಕಿಹೊಳಿಗೆ ಕೊರೊನಾ ಪಾಸಿಟಿವ್ ಆಗಿದೆ,ಅವರಿಗೆ ಕೊರೊನಾ ಬಂದಿದೆ ಎಂದು,ಬೆಳಗಾವಿಯಲ್ಲಿ ಸಚಿವ ಭೈರತಿ ಬಸವರಾಜ ತಿಳಿಸಿದ್ದಾರೆ.. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಹುಷಾರಾಗಿ ಚುನಾವಣಾ ಪ್ರಚಾರಕ್ಕೆ ಬರೋದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ,ರಮೇಶ್ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ,ಇನ್ನೆರಡು ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ‌ ಪ್ರಚಾರಕ್ಕೆ ಬರ್ತಾರೆ, ಕೇವಲ ಚುನಾವಣಾ ಪ್ರಚಾರ ಕುರಿತು ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿದ್ದೇನೆ.ರಮೇಶ್, ಬಾಲಚಂದ್ರ ಜೊತೆ ನಿನ್ನೆ ಫೋನ್‌ನಲ್ಲಿ ಮಾತನಾಡಿದ್ದೇನೆ ಎಂದು ಸಚಿವ …

Read More »

ಅಂದು ಹಸಿರು ಶಾಲು,ಇಂದು ಕೇಸರಿ ರೂಮಾಲು,ಸತೀಶ್ ಜಾರಕಿಹೊಳಿ,ಕಮಾಲು…!!

ಬೆಳಗಾವಿ-ಹಸಿರು ಶಾಲು ಹಾಕಿಕೊಂಡು ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ ಈಗ ಕೇಸರಿ ಪೇಟಾ ಧರಸಿ ಎಲ್ಲರ ಗಮನ ಸೆಳೆದಿದ್ದಾರೆ. ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಅತ್ಯಂತ ವ್ಯೆವಸ್ಥಿತವಾಗಿ ಚುನಾವಣಾ ಪ್ರಚಾರ ನಡೆಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬೈಲಹೊಂಗಲ,ಸವದತ್ತಿ ಕ್ಷೇತ್ರದಲ್ಲಿ ಸಂಚಾರ ಮಾಡಿರುವ ಸತೀಶ್ ಜಾರಕಿಹೊಳಿ ಇವತ್ತು ಬೆಳಗಾವಿ ನಗರದಲ್ಲಿ ದಿನವಿಡೀ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ನಡೆತಲಿದ್ದು ಬೆಳಗಾವಿ …

Read More »

ಸುರೇಶ್ ಅಂಗಡಿ ಅವರ ನೆನಪಾಯಿತು…ನೋವು ಕರಗಿ ಕಣ್ಣೀರಾಯಿತು…!!!

ಬೆಳಗಾವಿ-ಮನಸ್ಸಿನಲ್ಲಿ  ಸಹಿಸಲಾಗದ ನೋವು,ಕಣ್ಣೀರಾಗಿ ಕರಗಿದರೂ ಅದನ್ನೆಲ್ಲ ಸಹಿಸಿ ರಾಜಕೀಯ ಕ್ಷೇತ್ರ ಹೊಸದಾದರೂ ದಿ‌.ಸುರೇಶ ಅಂಗಡಿಯವರ ಪತ್ನಿ ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ವಾರದಲ್ಲೇ ಜನಸಾಮಾನ್ಯರ ಜೊತೆ ಬೆರೆತು ಮತಯಾಚಿಸುತ್ತಿದ್ದಾರೆ ಮಂಗಲಾ ಅಂಗಡಿ ಅವರಿಗೆ ರಾಜಕೀಯ ಕ್ಷೇತ್ರ ಹೊಸದು,ಆದರೂ ಮಂಗಲಾ ಅಂಗಡಿ,ಅತ್ಯಂತ ವಿನಯದಿಂದಲೇ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬಿಜೆಪಿ ಹೈಕಮಾಂಡ್ ಮಂಗಲಾ ಅಂಗಡಿ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ ತಕ್ಷಣ,ವಿಘ್ನೇಶ್ವರನ ಆಶಿರ್ವಾದ ಪಡೆದು ಚುನಾವಣಾ …

Read More »

ಯತ್ನಾಳಗೆ ನಾಲಾಯಕ್ ಎಂದ ನಿರಾಣಿ….

ಬೆಳಗಾವಿ- ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಸಚಿವ ಮುರುಗೇಶ ನಿರಾಣಿ ಕಿಡಿಕಾರಿದ್ದು ಬಿಜಾಪೂರದ ನಾಲಾಯಕ್ ಎಂದು ಯತ್ನಾಳ ಅವರ ಹೆಸರು ಹೇಳದೇ ಯತ್ನಾಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ಸಿಎಂ ಯಡಿಯೂರಪ್ಪ ವಿರುದ್ಧ ಯತ್ನಾಳ ವಾಗ್ದಾಳಿ ನಡೆಸಿರುವದಕ್ಕೆ ಕಿಡಿಕಾರಿದ ಮುರುಗೇಶ ನಿರಾಣಿ,ಯತ್ನಾಳ ಬಹಳ ಹಿರಿಯರು, ಎಲ್ಲಾ ಮೂಲಗಳಿಂದ ಎನೇನೋ ಸಿಗ್ತಿದೆ.ನಮ್ಮ ಪಕ್ಷದಲ್ಲಿದ್ದುಕೊಂಡು ನಮ್ಮ ಪಕ್ಷದವರನ್ನ ಟೀಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ.ಟೀಕೆ ಮಾಡುವುದಿತ್ತು ಅಂದ್ರೇ ಇವತ್ತು …

Read More »

ಬೆಳ್ಳಂ ಬೆಳಿಗ್ಗೆ ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಚಾಯ್ ಪೇ ಚರ್ಚಾ…..

ಬೆಳಗಾವಿ-ಸಚಿವ ಜಗದೀಶ್ ಶೆಟ್ಟರ್ ಅವರು ಇವತ್ತು ಬೆಳ್ಳಂ ಬೆಳಿಗ್ಗೆ ಬೆಳಗಾವಿಯಲ್ಲಿ ಮತಬೇಟೆ ಶುರು ಮಾಡಿದ್ದು ಬೆಳಗಾವಿಯ ಹನುಮಾನ ನಗರದಲ್ಲಿ ಅವರು ಚಾಯ್ ಪೇ ಚರ್ಚಾ ಮೂಲಕ ಕ್ಯಾಂಪೇನ್ ಆರಂಭಿಸಿದರು ಶಾಸಕ ಅನೀಲ ಬೆನಕೆ,ಅಭ್ಯರ್ಥಿ ಮಂಗಲಾ ಅಂಗಡಿ ಮತ್ತು ಇನ್ನಿತರ ಕಾರ್ಯಕರ್ತರ ಪಡೆಯೊಂದಿಗೆ ಚಾಯ್ ಪೇ ಚರ್ಚಾ ದಲ್ಲಿ ಭಾಗವಹಿಸಿದ ಸಚಿವ ಜಗದೀಶ್ ಶೆಟ್ಟರ್ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳ ಕುರಿತು ಚರ್ಚೆ ಮಾಡಿದರು. ಸುರೇಶ್ ಅಂಗಡಿ ಅವರು ಸರಳ …

Read More »

ಬೆಳಗಾವಿಯಲ್ಲಿ ಸಿಐಡಿ ಪೋಲೀಸರಿಂದ ಅಪ್ಪ,ಮಗನ ಬಂಧನ…

ಬೆಳಗಾವಿ- ಕೋಟ್ಯಾಂತರ ರೂ ವಂಚನೆ ಪ್ರಕರಣಕ್ಕೆ ಸಮಂಧಿಸಿದಂತೆ ಸಿಐಡಿ ಪೋಲೀಸರು,ತಂದೆ,ಮತ್ತು ಮಗ,ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೋಲೀಸ್ ಠಾಣೆಯಲ್ಲಿ ಕೋಟ್ಯಾಂತರ ರೂ ವಂಚಿಸಿದ ಆರೋಪದ ಮೇಲೆ ಆಝಂ ನಗರದ ನಿವಾಸಿಗಳಾದ ತಂದೆ ಮತ್ತು ಮಗನ ಮೇಲೆ ಪ್ರಕರಣ ದಾಖಲಾಗಿತ್ತು, ಪ್ರಕರಣದ ವಿಚಾರಣೆ ನಡೆಸಿರು ಸಿಐಡಿ ಪೋಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಕಟ್ಟಡ ನಿರ್ಮಾಣ ಮಾಡಿ ಕೊಡುತ್ತೇವೆ ಎಂದು ಆಝಂ ನಗರದ ತಂದೆ ಮಹ್ಮದ ಅಬ್ಬಾಸ್ ಹುಸೇನ್ …

Read More »