Home / Breaking News (page 266)

Breaking News

ಡಿಸಿಸಿ ಬ್ಯಾಂಕಿನ ಎಲ್ಲ ಸ್ಥಾನಗಳಿಗೂ ಅವಿರೋಧ ಆಯ್ಕೆ ಮಾಡುವ ಪ್ರಯತ್ನ- ಡಿಸಿಎಂ ಲಕ್ಷ್ಮಣ ಸವದಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಏಳಿಗೆಗಾಗಿ,ರೈತರ ಹಿತಕ್ಕಾಗಿ,ಬ್ಯಾಂಕಿನ ಒಳಿತಿಗಾಗಿ,ಈ ಬಾರಿ ಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಅವಿರೋಧ ಆಯ್ಕೆ ನಡೆಯಬೇಕು ಎಂದು ಪಕ್ಷದ ವರಿಷ್ಠರು ಸೂಚಿಸಿದ ಹಿನ್ನಲೆಯಲ್ಲಿ ಎಲ್ಲ ಭಿನ್ನಾಭಿಪ್ರಾಯ ಬದಿಗಿಟ್ಟು ಜಿಲ್ಲೆಯ ಎಲ್ಲ ಬಿಜೆಪಿ ನಾಯಕರು ಒಗ್ಗಟ್ಟಾಗಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಡಿಸಿಸಿ ಬ್ಯಾಂಕಿನ ಚುನಾವಣೆ ನಡೆಯುತ್ತಿದೆ.ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು ಬಹುತೇಕ 7 ಸ್ಥಾನಗಳು ಅವಿರೋಧ ಆಯ್ಕೆಯಾಗಿದ್ದಾರೆ ಅಧಿಕೃತ ಘೋಷಣೆ …

Read More »

ನಾಮಪತ್ರ ವಾಪಸ್ ಪಡೆಯುವದಿಲ್ಲ,- ಅಂಜಲಿ ನಿಂಬಾಳ್ಕರ್

ಬೆಳಗಾವಿ- ನವೆಂಬರ್‌ 6ರಂದು ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದೆ,ಇಂದು ನಾಮ ಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕವಾಗಿದ್ದರಿಂದ,ಅನೇಕ ಜನ ಲೀಡರ್ ಗಳು ಇವತ್ತೇ ನಾಮಪತ್ರ ಸಲ್ಲಿಸಿ ಎಲ್ಲರ ಗಮನ ಸೆಳೆದರು ಅದರಲ್ಲಿಯೂ ವಿಶೇಷವಾಗಿ ಖಾನಾಪುರ ತಾಲೂಕಿನ ನಿರ್ದೇಶಕ ಸ್ಥಾನಕ್ಕೆ ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸುವ ಮೂಲಕ ಸಹಕಾರಿ ಕ್ಷೇತ್ರಕ್ಕೆ ಪ್ರವೇಶ ಮಾಡಿದ್ದಾರೆ.ಖಾನಾಪುರ ತಾಲೂಕಿನ ಪಿಕೆಪಿಎಸ್‌ಗಳನ್ನು ಪ್ರತಿನಿಧಿಸುವ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ಬಳಿಕ,ಮಾದ್ಯಮಗಳ …

Read More »

ಡಿಸಿಸಿ ಬ್ಯಾಂಕ್ ಚುನಾವಣೆ ಅಂಜಲಿ ನಿಂಬಾಳ್ಕರ್ ಎಂಟ್ರಿ

ಬೆಳಗಾವಿ- ಬೆಳಗಾವಿ ಡಿಸಿಸಿ ಬ್ಯಾಂಕಿಗೆ ಎಲ್ಲ ತಾಲ್ಲೂಕುಗಳಲ್ಲಿ ಅವಿರೋಧ ಆಯ್ಕೆ ನಡೆಯಬಹುದು ಎನ್ನುವ ಲೆಕ್ಕಾಚಾರ ಬುಡಮೇಲಾಗಿದೆ ಇಂದು ಗುರುವಾರ 11-00 ಗಂಟೆಗೆ ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಲಿದ್ದಾರೆ. ಸಹಕಾರಿ ಕ್ಷೇತ್ರಕ್ಕೆ ಎಂಟ್ರಿ ಹೊಡೆದಿರುವ ಅವರು ಖಾನಾಪೂರ ತಾಲ್ಲೂಕಿನಿಂದ ಕೃಷಿಪತ್ತಿನ ಸಹಕಾರಿ ಸಂಘ ಕ್ಷೇತ್ರದ ಪ್ರತಿನಿಧಿಯಾಗಲು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಶಾಸಕಿ ಅಂಜಲಿ ನಿಂಬಾಳ್ಕರ್ ಎಂಟ್ರಿ ಹೊಡೆದಿದ್ದರಿಂದ ಡಿಸಿಸಿ ಬ್ಯಾಂಕಿನ ಚುನಾವಣೆಯ ದಿಕ್ಕು ದಿಸೆ ಬದಲಾಗಿದೆ. ನಾಮಪತ್ರ ಸಲ್ಲಿಸಲು …

Read More »

ಎಂಟು ಬೈಕ್ ಸೀಜ್, ನಾಲ್ಕು ಜನ ಆರೋಪಿಗಳು ಅರೆಸ್ಟ್ .

ಬೆಳಗಾವಿ- ಬೆಳಗಾವಿ ಮಹಾನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ನಾಲ್ಕು ಜನ ಖದೀಮರನ್ನು ಬಂಧಿಸುವಲ್ಲಿ ಮಾರ್ಕೆಟ್ ಠಾಣೆಯ ಪೋಲೀಸರು ಯಶಸ್ವಿಯಾಗಿದ್ದಾರೆ. ಮಾರ್ಕೆಟ್ ಠಾಣೆಯ ಇನೆಸ್ಪೆಕ್ಟರ್ ಸಂಗಮೇಶ ಶಿವಯೋಗಿ ಅವರ ನೇತ್ರತ್ವದಲ್ಲಿ ಕಾರ್ಯಚರಣೆ ನಡೆಸಿದ ಪೋಲೀಸರು,ಸುಮಾರು 3 ಲಕ್ಷ ರೂ ಮೌಲ್ಯದ 8 ಬೈಕ್ ಗಳನ್ನು ವಶಪಡಿಸಿಕೊಂಡು ನಾಲ್ಕು ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಬೈಕ್ ಕಳ್ಳತನ ಮಾಡುವ ಆರೋಪದ ಮೇಲೆ, ಬೆಳಗಾವಿ – ಯಳ್ಳೂರ ರಸ್ತೆಯಲ್ಲಿರುವ ಕೆಎಲ್ಇ ಆಸ್ಪತ್ರೆ …

Read More »

ಸಾಹುಕಾರ್ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ ಸ್ವಾಮೀಜಿ

ಬೆಳಗಾವಿ- ಪಂಚಮಸಾಲಿ ಸಮುದಾಯವನ್ನ ಪ್ರವರ್ಗ 2ಎ ಗೆ ಸೇರಿಸುವಂತೆ ಆಗ್ರಹಿಸಿ ಬೆಳಗಾವಿ ಸುವರ್ಣಸೌಧದ ಮುಂದೆ ಧರಣಿ ನಡೆಯುತ್ತಿದೆ. ಪಂಚಮಸಾಲಿ ಸಮಾಜದ ನೂರಾರು ಜನ ಮುಖಂಡರು ಧರಣಿಯಲ್ಲಿ ಪಾಲ್ಗೊಂಡಿದ್ದಾರೆ. ಈ ಸಂಧರ್ಭದಲ್ಲಿ ಮಾತನಾಡಿದ  ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಅವರನ್ನು ಹೊಗಳಿದ್ದಾರೆ. ರಮೇಶ ಜಾರಕಿಹೊಳಿ ಅವರು ಕಿಂಗ್ ಆಗುವ ಅವಕಾಶವಿತ್ತು, ಆದರೆ ಕಿಂಗ್ ಆಗದೆ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಮೂಲಕ ಕಿಂಗ್ …

Read More »

ಬೆಳಗಾವಿಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿ- ಸರ್ಕಾರ ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ರಾಜ್ಯದ 65 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದೆ. ಸರ್ಕಾರ ಇಂದು ಬೆಳಗಾವಿ ಜಿಲ್ಲೆಯ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು, ಬೆಳಗಾವಿಯ ಬಯಲಾಟದ ಕೆಂಪವ್ವ ಹರಿಜನ, ಅನಂತ ತೇರದಾಳ (ಸಂಗೀತ) ಅಶೋಕ ಶೆಟ್ಟರ್ (ಶಿಕ್ಷಣ) ಸೇರಿ 65 ಗಣ್ಯರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದೆ.

Read More »

ಬೆಳಗಾವಿಯ ವಿಕಾಸ ಎಕ್ಸಪ್ರೆಸ್ ಸ್ಟೇರಿಂಗ್ ಯಾರ ಕೈಯಲ್ಲಿದೆ ಗೊತ್ತಾ….??

ಬೆಳಗಾವಿ- ಸುರ್ಯೋದಯವಾಗುತ್ತಿದ್ದಂತೆಯೇ ಅವರು ಮನೆ ಬಿಟ್ಟು ಹೊರಗೆ ಬರ್ತಾರೆ,ಬೆಳಗಾವಿ ನಗರವನ್ನು ಸುಂದರಗೊಳಿಸಲು ಹೊಸ,ಹೊಸ ಆಲೋಚನೆಗಳನ್ನು ಮಾಡಿ,ಎಲ್ಲರಿಗೂ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸುತ್ತಾರೆ,ಈಗ ಸದ್ಯೆ ಬೆಳಗಾವಿ ಮಹಾನಗರದ ವಿಕಾಸ ಎಕ್ಸ್‌ಪ್ರೆಸ್‌ ಗಾಡಿ ಓಡುತ್ತಿದೆ,ಅದಕ್ಕೆ ಎರಡು ಸ್ಟೇರಿಂಗ್ ಇದೆ,ಒಂದು ಸ್ಟೇರಿಂಗ್ ಶಾಸಕ ಅಭಯ ಪಾಟೀಲ ಅವರ ಕೈಯಲ್ಲಿದೆ,ಇನ್ನೊಂದು ಶಾಸಕ ಅನೀಲ ಬೆನಕೆ ಅವರ ಕೈಯಲ್ಲಿದೆ. ಇಂದು ಬೆಳ್ಳಂ ಬೆಳಿಗ್ಗೆ ಶಾಸಕ ಅಭಯ ಪಾಟೀಲ ಬೆಳಗಾವಿ ಮಹಾನಗರದ ಛತ್ರಪತಿ ಶಿವಾಜಿ ಗಾರ್ಡನ್ ಗೆ ಭೇಟಿ ನೀಡಿದ್ರು,ಅಲ್ಲಿ …

Read More »

ಎಕ್ಕಾ ರಾಜಾ ರಾಣಿ ಆಟ….ಹನ್ನೊಂದು ಜನ ಅರೆಸ್ಟ್..

ಶ್ರೀ ಮಂಜುನಾಥ ಪಿ ಎಸ್ ಐ (ಕಾ & ಸು) ಶಹಾಪೂರ ಪೊಲೀಸ್ ಠಾಣೆ ರವರ ನೇತೃತ್ವದ ತಂಡವು ಬೆಳಗಾವಿ ನಗರದ ಜುನ್ನೆ ಬೆಳಗಾವಿಯ ಕನಕದಾಸನಗರದ ಸಾರ್ವಜನಿಕ ಸ್ಥಳದಲ್ಲಿ *ಜೂಜಾಟ* ಆಡುತ್ತಿರುವವರ ಮೇಲೆ ದಾಳಿ ಕೈಕೊಂಡು, ದಾಳಿ ಸಂದರ್ಭದಲ್ಲಿ ಒಟ್ಟು 11 ಜನ ಆರೋಪಿತರಾದ 1) ವಿಜಯ ಪ್ರಕಾಶ ಯಲಾಜಿ ವಯಸ್ಸು:41 ವರ್ಷ ಸಾ: ಕನಕದಾಸ ನಗರ ಜುನ್ನೆ ಬೆಳಗಾವಿ, 2) ಮನೋಜ ಸದಾಶಿವ ಕುರಬರ ವಯಸ್ಸು:26 ವರ್ಷ ಸಾ: …

Read More »

ಪ್ರಕಾಶ ಹುಕ್ಕೇರಿ ಸಿರೀಯಸ್ ರಾಜಕಾರಣಿಯಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ-ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸಿರೀಯಸ್ ರಾಜಕಾರಣಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಖಾಸಗಿ ಸುದ್ಧಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಕಾಶ್ ಹುಕ್ಕೇರಿ ವಿರುದ್ಧ ವಾಗ್ದಾಳಿ ಮಾಡಿದ ಅವರು, ಕಾಂಗ್ರೆಸ್ ನಲ್ಲಿ ಇದ್ರೂ ಒಳ್ಳೆಯದು ಹೋದ್ರೂ ಒಳ್ಳೆಯದು,ನಾವೇನು ಕಾಂಗ್ರೆಸ್ ಹೈಕಮಾಂಡ ಮುಂದೆ ಹೊರಹಾಕಿ, ಇಟ್ಟುಕೊಳ್ಳಿ ಅಂತ ಹೇಳುವುದಿಲ್ಲ. ಕಾಂಗ್ರೆಸ್ ನಲ್ಲಿದ್ದು ಬಿಜೆಪಿ ಅಭ್ಯರ್ಥಿ ಬೆಂಬಲಿಸುವ ಪ್ರಕಾಶ ಹುಕ್ಕೇರಿ ಹೇಳಿಕೆ ವಿಚಾರ ಈ ಹೇಳಿಕೆ ಪ್ರಕಾಶ ಹುಕ್ಮೇರಿ ಅವರ …

Read More »

ರಾಜ್ಯೋತ್ಸವದ ದಿನ ಕಿತಾಪತಿ ಮಾಡಲು ಎಂಈಎಸ್ ನಿಂದ ಹೊಸ ಐಡಿಯಾ…!!

ರಾಜ್ಯೋತ್ಸವದ ದಿನ ಕಿತಾಪತಿ ಮಾಡಲು ಎಂಈಎಸ್ ನಿಂದ ಹೊಸ ಐಡಿಯಾ…!! ಬೆಳಗಾವಿ- ರಾಜ್ಯೋತ್ಸವದ ದಿನ ಕನ್ನಡಿಗರು ಹಬ್ಬದ ಸಂಭ್ರಮ ದಲ್ಲಿರುವಾಗ ನಾಡವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರು ಕನ್ನಡಿಗರನ್ನು ಪ್ರಚೋದಿಸಲು ಹೊಸ ತಂತ್ರ ರೂಪಿಸಿದೆ. ಈ ಬಾರಿ ರಾಜ್ಯೋತ್ಸವದ ದಿನ ಸೈಕಲ್ ರ್ಯಾಲಿ ಗೆ ಅನುಮತಿ ಸಿಗೋದಿಲ್ಲ ಅಂತಾ ಖಾತ್ರಿಯಾದ ಮೇಲೆ ಎಂಈಎಸ್ ಬೇರೆ ರೀತಿಯ ಕಿತಾಪತಿ ನಡೆಸಲಿದೆ. ರಾಜ್ಯೋತ್ಸವದ ದಿನ ಎಂಈಎಸ್ ನಾಯಕರು ಬೆಳಗಾವಿ ಮಹಾನಗರದ ಬಾನಂಗಳದಲ್ಲಿ ಒಂದು …

Read More »