Home / Breaking News (page 267)

Breaking News

ಅಂದು ಕಾಕತಿಯಲ್ಲಿ ರಾಡಿ ಸಿಡಿದಿತ್ತು,ನಿನ್ನೆ ಬೆಳಗಾವಿಯಲ್ಲಿ ರಕ್ತ ಸಿಡಿಯಿತು…!

ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಗ್ಯಾಂಗ್ ವಾಡಿ ಪ್ರದೇಶದಲ್ಲಿ ನಡೆದ ಭಯನಾಕ ಮರ್ಡರ್ ಹಿಂದೆ,ಹಳೆಯ ವೈಷಮ್ಯ,ಸೇಡು ಎಲ್ಲವೂ ಅಡಗಿದೆ. ನಿನ್ನೆ ಮದ್ಯರಾತ್ರಿ ಬೆಳಗಾವಿಯಲ್ಲಿ ಶಹಬಾಜ್ ಪಠಾಣ್,ಉರ್ಫ ಶಹಬಾಜ್ ರೌಡಿ ಎಂಬಾತನ ಕೊಲೆ ಮಾಡಲಾಗಿತ್ರು,ಈ ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂಬುದು ಗೊತ್ತಾಗಿದೆ, ಬೈಕ್ ಮೇಲೆ ಸಾಗುವಾಗ ಸಿಡಿದ ರಾಡಿಯಿಂದ ಆರಂಭವಾದ ಈ ಜಗಳ ನಿನ್ನೆ ಮಿಡ್ ನೈಟ್ ಕೊನೆಯಲ್ಲಿ ಅಂತ್ಯವಾಗಿದೆ. ಮುತ್ಯಾನಟ್ಟಿಯ ಯುವಕನೊಬ್ಬ ಬೈಕ್ ಮೇಲೆ ಹೋಗುವಾಗ ಶಹಬಾಜ್ …

Read More »

ಲುಕಿಂಗ್ ಲಂಡನ್ ಟಾಕಿಂಗ್ ಟೋಕಿಯೋ…!

ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಮಾಜಿ ಮಂತ್ರಿ ,ಮೀಸೆ ಮಾವ ,ವರ್ಕರ್ ಪ್ರಕಾಶ್ ಹುಕ್ಕೇರಿ,ಈಗ ಬಿಜೆಪಿ ಗೆಲ್ಲಿಸುವ ಹೆಳಿಕೆ ನೀಡಿದ್ದು,ಅವರ ಪರಿಸ್ಥಿತಿ ಈಗ ಲುಕಿಂಗ್ ಲಂಡನ್ ಟಾಕಿಂಗ್ ಟೋಕಿಯೋ ಎನ್ನುವಂತಾಗಿದೆ. ಈ ಹಿಂದೆ ಮಂತ್ರಿಯಾಗಿದ್ದಾಗ,ರಾಜೀನಾಮೆ ನೀಡಿ,ನಂತರ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಿ ಗೆದ್ದು ಬಂದಿದ್ದ ಪ್ರಕಾಶ್ ಹುಕ್ಕೇರಿ,ಈಗ ಹುದ್ದೆ ಇಲ್ಲದ ನಾಯಕ,ರಾಜಕೀಯ ಕಿತ್ತಾಟದಿಂದ ದೂರ ಉಳಿದಿರುವ ಅವರು ಈಗ ಏಕಾ ಏಕಿ,ನಾನು ಸುರೇಶ್ …

Read More »

ಬೆಳಗಾವಿಯಲ್ಲಿ ಮಿಡ್ ನೈಟ್ ಮರ್ಡರ್ ಇಬ್ಬರು ಪೋಲೀಸರ ವಶಕ್ಕೆ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ನಿನ್ನೆ ಮಿಡ್ ನೈಟ್ ನಡೆದ ಯುವಕನ ಮರ್ಡರ್ ಕೇಸ್ ಗೆ ಸಮಂಧಿಸಿದಂತೆ ಮಾಳಮಾರುತಿ ಪೋಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಬೆಳಗಾವಿಯಲ್ಲಿ ನಡೆದಿದ್ದು,ಗ್ಯಾಂಗ್ ವಾರ್ , ಅದು ಗ್ಯಾಂಗ್ ವಾಡಿ ಪ್ರದೇಶದಲ್ಲಿ,ಶೆಹಬಾಜ್ ಪಠಾಣ ನಿಕ್ ನೇಮ್ ಶಬಾಜ್ ರೌಡಿ,ಎಂಬಾತನ ಮೇಲೆ ಅಟ್ಯಾಕ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು,ಈ …

Read More »

ಬೆಳಗಾವಿ ನಗರದಲ್ಲಿ ಯುವಕನ ಮರ್ಡರ್

  ಬೆಳಗಾವಿ -ಕೆಲವು ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ನಗರದ ಶೇಖ್ ಆಸ್ಪತ್ರೆಯ ಬಳಿ ನಡೆದಿದೆ. ಹತ್ಯೆಯಾದ ಯುವಕನನ್ನು ಶೆಹಬಾಜ್ ರೌಡಿ ಎಂದು ಗೊತ್ತಾಗಿದೆ ಆದ್ರೆ ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ ದುಷ್ಕರ್ಮಿಗಳು ಶೇಖ್ ಆಸ್ಪತ್ರೆಯ ಬಳಿ ಶೇಹಬಾಜ್ ಮೇಲೆ ಅಟ್ಯಾಕ್ ಮಾಡಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶೆಹಬಾಜ್ ನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು …

Read More »

ಎಂಈಎಸ್ ನಾಯಕರು ಲವ್ ಲೆಟರ್ ಬರೆದಿದ್ದು ಯಾರಿಗೆ ಗೊತ್ತಾ…??

ಬೆಳಗಾವಿ-ರಾಜ್ಯೋತ್ಸವದ ದಿನ ಈ ಬಾರಿ ಸೈಕಲ್ ರ್ಯಾಲಿ,ಕರಾಳದಿನ ಆಚರಣೆಗೆ ಅನುಮತಿ ಸಿಗೋದಿಲ್ಲ ಎಂದು ಖಾತ್ರಿ ಮಾಡಿಕೊಂಡಿರುವ ಬೆಳಗಾವಿಯ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ಬಾರಿ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಬೆಳಗಾವಿಯಲ್ಲಿ ಈ ಬಾರಿ ನಮಗೆ ಕಪ್ಪು ದಿನ ಆಚರಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡುತ್ತಿಲ್ಲ,ನಾವು ಮಾಡುವ ಕೆಲಸ ನೀವು ಮಾಡಿ ಎಂದು ಬೆಳಗಾವಿಯ ಎಂಈಎಸ್ ನಾಯಕರು ಮಹಾರಾಷ್ಟ್ರದ ಎಲ್ಲ ಮಂತ್ರಿಗಳಿಗೆ ಪತ್ರ ಬರೆಯುತ್ತಿದ್ದಾರೆ. ಕರ್ನಾಟಕ ಸರ್ಕಾರ ಬೆಳಗಾವಿಯ ಮರಾಠಿ ಭಾಷಿಕರ …

Read More »

ಮಟಕಾ ವಿರುದ್ಧ,ಬೆಳಗಾವಿ ಪೋಲೀಸರಿಂದ ಮಹಾ ಯುದ್ಧ…!

ಸಮರ್ಥ ನಗರದಲ್ಲಿ ಮಟಕಾ ದಾಳಿ… ಬೆಳಗಾವಿ- ರಾತ್ರಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥನಗರದಲ್ಲಿ *ಮಟ್ಕಾ ದಾಳಿ* ಕೈಕಾಂಡಿದ್ದು, ಈ ಸಂದರ್ಭದಲ್ಲಿ *11 ಜನ* ಆರೋಪಿತರಾದ 1) ಸರ್ಫರಾಜ್ ಮಹಮ್ಮದಾಗೌಸ್ ಶಹಾಪಿರಿ ವಯಸ್ಸು 21, ಸಾ: ಕಾಕತಿ 2) ದಶರಥ ಭೀಮಶಿ ಕಾಂಬಳೆ ವಯಸ್ಸು 40, ಸಾ: ಉಪ್ಪಾರಗಲ್ಲಿ, ಖಾಸಬಾಗ 3)ಪ್ರಕಾಶ ಪಾಂಡುರಂಗ ಮಲಸೂರೆ ವಯಸ್ಸು 64, ಸಾ: ಮೀರಾಪೂರ ಗಲ್ಲಿ ಶಹಾಪೂರ 4) ಬಸವರಾಜ ಜ್ಯೋತಿಬಾ ಪಾಟೀಲ ವಯಸ್ಸು …

Read More »

ಬೆಳಗಾವಿ ಜಿಲ್ಲೆಯಲ್ಲಿ ಆಕ್ಸೀಜನ್ ಬೇಡಿಕೆ ಕಡಿಮೆಯಾಗಿದೆ- ಡಿಸಿ

  ಬೆಳಗಾವಿ, -: ಜಿಲ್ಲೆಯಲ್ಲಿ ಒಟ್ಟು ಕೋವಿಡ್-೧೯ ಸೋಂಕಿತರ ಪೈಕಿ ಶೇ.94 ರಷ್ಟು ಜನರು ಗುಣಮುಖರಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ಮರಣ ಪ್ರಮಾಣ ಶೇ.0.4 ಕ್ಕೆ ಇಳಿಮುಖಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಶನಿವಾರ(ಅ.24) ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-೧೯ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ …

Read More »

ಚನ್ನಮ್ಮ ಯುನಿವರ್ಸಿಟಿ ಜಾಗೆಯ ಬಗ್ಗೆ ರಾಜಕೀಯ ಬೇಡ- ಡಿಸಿಎಂ

ಬೆಳಗಾವಿ-ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯಕ್ಕೆ ಸ್ವಂತ ಕಟ್ಟಡಬೇಕು ಎನ್ನುವ ಬೇಡಿಕೆ ಇದೆ.ಇದಕ್ಕೆ ಸರ್ಕಾರ ಸ್ಪಂದಿಸಿದೆ,ಹನ್ನೆರಡು ಎಕರೆ ಜಾಗೆ ನೀಡಿದೆ ರೈತರು ಇನ್ನಷ್ಟು ಭೂಮಿ ಕೊಟ್ಟರೆ ಅನಕೂಲವಾಗುತ್ತದೆ,ಈ ವಿಚಾರದಲ್ಲಿ ರಾಜಕೀಯ ಮಾಡುವದು ಸರಿಯಲ್ಲ,ಕಿತ್ತೂರಿಗೆ ಏನ್ ಮಾಡಬೇಕೋ ಅದನ್ನು ಮಾಡ್ತೀವಿ,ಚನ್ನಮ್ಮ ಯುನಿವರ್ಸಿಟಿಯ ಕಟ್ಟಡ ನಿರ್ಮಾಣಕ್ಕೆ ನೂರು ಕೋಟಿ ರೂ ಅನುದಾನ ಮೀಸಲಿಡಲಾಗಿದೆ ಎಂದು ಬೆಳಗಾವಿಯಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಹೇಳಿದ್ರು. ಕರ್ನಾಟಕದ ಜನರಿಗೆ ಉಚಿತ ಕೊರೊನಾ ಲಸಿಕೆ ಕೊಡಿಸುವ ಧಮ್ ಇದೆಯಾ ಎಂಬ …

Read More »

ಬೆಳಗಾವಿಯಿಂದ ಅಜ್ಮೇರ್ ಗೆ ಡೈರೆಕ್ಟ್ ವಿಮಾನ ಹಾರಾಟ….

ಬೆಳಗಾವಿ- ನವ್ಹೆಂಬರ್ 10 ರಿಂದ ಸೂರತ್ ಬೆಳಗಾವಿ ವಿಮಾನ ಹಾರಾಟ ಶುರುವಾಗಲಿದೆ ಬೆಳಗಾವಿಯಿಂದ ಸೂರತ್- ಸೂರತ್ ನಿಂದ ಕಿಶನ್ ಗಡ ( ಅಜ್ಮೇರ ಹತ್ತಿರ) ವಿಮಾನ ಸೇವೆ ಒದಗಿಸಲು ಸ್ಟಾರ್ ಏರ್ DGCA ಯಿಂದ ಅನುಮತಿ ಪಡೆದುಕೊಂಡಿದೆ. ನವ್ಹೆಂಬರ್ 10 ರಿಂದ ಆರಂಭವಾಗುವ ಈ ವಿಮಾನ ಸೇವೆ ವಾರದಲ್ಲಿ ನಾಲ್ಕು ದಿನ ಇರುತ್ತದೆ.ಸೋಮವಾರ,ಬುಧವಾರ,ಶುಕ್ರವಾರ,ಮತ್ತು ಭಾನುವಾರ ಬೆಳಗಾವಿ- ಸೂರತ್- ಕಿಶನ್ ಗಡ ವರೆಗೆ ವಿಮಾನ ಸೇವೆ ಲಭ್ಯವಿರುತ್ತದೆ. ಮಧ್ಯಾಹ್ನ 12 ಗಂಟೆಗೆ …

Read More »

ರಾಣಿ ಚೆನ್ನಮ್ಮ ವಿ.ವಿ ಸ್ಥಳಾಂತರ ವಿವಾದ ಇಂದು ಬೆಳಗಾವಿಗೆ ಡಿಸಿಎಂ

ಬೆಳಗಾವಿ- ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯವನ್ನು ಹಿರೇಬಾಗೇವಾಡಿಗೆ ಸ್ಥಳಾಂತರ ಮಾಡಲಾಗುತ್ತಿದೆ,ವಿಶ್ವವಿದ್ಯಾಲಯವನ್ನು ಕ್ರಾಂತಿಯ ನೆಲ ಚನ್ನಮ್ಮನ ಕಿತ್ತೂರಿಗೆ ಸ್ಥಳಾಂತರ ಮಾಡಬೇಕು ಎಂದು ಒತ್ತಾಯಿಸಿ,ಹೋರಾಟ ನಡೆದಿರುವ ಬೆನ್ನಲ್ಲಿಯೇ ಡಿಸಿಎಂ,ಹಾಗೂ ಉನ್ನತ ಶಿಕ್ಷಣ ಸಚಿವರೂ ಆಗಿರುವ ಅಶ್ವತ್ಥನಾರಾಯಣ ಅವರು ಇಂದು ಬೆಳಗಾವಿಗೆ ಭೇಟಿ ನೀಡುತ್ತಿದ್ದಾರೆ. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ನಿರ್ಮಾಣಕ್ಕೆ ಹಿರೇಬಾಗೇವಾಡಿಯಲ್ಲಿ ಜಾಗೆಯನ್ನು ಗುರುತಿಸಲಾಗಿದೆ.ಇದಕ್ಕೆ ಕಿತ್ತೂರು ಕ್ಷೇತ್ರದ ಜನ ಅಕ್ಷೇಪ ವ್ಯೆಕ್ತಪಡಿಸಿದ್ದಾರೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವನ್ನು ಕ್ರಾಂತಿಯ ನೆಲ ಕಿತ್ತೂರಿಗೆ ಸ್ಥಳಾಂತರ …

Read More »