Breaking News

Breaking News

ಎಕ್ಕಾ ರಾಜಾ ರಾಣಿ ಆಟ….ಹನ್ನೊಂದು ಜನ ಅರೆಸ್ಟ್..

ಶ್ರೀ ಮಂಜುನಾಥ ಪಿ ಎಸ್ ಐ (ಕಾ & ಸು) ಶಹಾಪೂರ ಪೊಲೀಸ್ ಠಾಣೆ ರವರ ನೇತೃತ್ವದ ತಂಡವು ಬೆಳಗಾವಿ ನಗರದ ಜುನ್ನೆ ಬೆಳಗಾವಿಯ ಕನಕದಾಸನಗರದ ಸಾರ್ವಜನಿಕ ಸ್ಥಳದಲ್ಲಿ *ಜೂಜಾಟ* ಆಡುತ್ತಿರುವವರ ಮೇಲೆ ದಾಳಿ ಕೈಕೊಂಡು, ದಾಳಿ ಸಂದರ್ಭದಲ್ಲಿ ಒಟ್ಟು 11 ಜನ ಆರೋಪಿತರಾದ 1) ವಿಜಯ ಪ್ರಕಾಶ ಯಲಾಜಿ ವಯಸ್ಸು:41 ವರ್ಷ ಸಾ: ಕನಕದಾಸ ನಗರ ಜುನ್ನೆ ಬೆಳಗಾವಿ, 2) ಮನೋಜ ಸದಾಶಿವ ಕುರಬರ ವಯಸ್ಸು:26 ವರ್ಷ ಸಾ: …

Read More »

ಪ್ರಕಾಶ ಹುಕ್ಕೇರಿ ಸಿರೀಯಸ್ ರಾಜಕಾರಣಿಯಲ್ಲ- ಸತೀಶ್ ಜಾರಕಿಹೊಳಿ

ಬೆಳಗಾವಿ-ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸಿರೀಯಸ್ ರಾಜಕಾರಣಿಯಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೋಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಖಾಸಗಿ ಸುದ್ಧಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಪ್ರಕಾಶ್ ಹುಕ್ಕೇರಿ ವಿರುದ್ಧ ವಾಗ್ದಾಳಿ ಮಾಡಿದ ಅವರು, ಕಾಂಗ್ರೆಸ್ ನಲ್ಲಿ ಇದ್ರೂ ಒಳ್ಳೆಯದು ಹೋದ್ರೂ ಒಳ್ಳೆಯದು,ನಾವೇನು ಕಾಂಗ್ರೆಸ್ ಹೈಕಮಾಂಡ ಮುಂದೆ ಹೊರಹಾಕಿ, ಇಟ್ಟುಕೊಳ್ಳಿ ಅಂತ ಹೇಳುವುದಿಲ್ಲ. ಕಾಂಗ್ರೆಸ್ ನಲ್ಲಿದ್ದು ಬಿಜೆಪಿ ಅಭ್ಯರ್ಥಿ ಬೆಂಬಲಿಸುವ ಪ್ರಕಾಶ ಹುಕ್ಕೇರಿ ಹೇಳಿಕೆ ವಿಚಾರ ಈ ಹೇಳಿಕೆ ಪ್ರಕಾಶ ಹುಕ್ಮೇರಿ ಅವರ …

Read More »

ರಾಜ್ಯೋತ್ಸವದ ದಿನ ಕಿತಾಪತಿ ಮಾಡಲು ಎಂಈಎಸ್ ನಿಂದ ಹೊಸ ಐಡಿಯಾ…!!

ರಾಜ್ಯೋತ್ಸವದ ದಿನ ಕಿತಾಪತಿ ಮಾಡಲು ಎಂಈಎಸ್ ನಿಂದ ಹೊಸ ಐಡಿಯಾ…!! ಬೆಳಗಾವಿ- ರಾಜ್ಯೋತ್ಸವದ ದಿನ ಕನ್ನಡಿಗರು ಹಬ್ಬದ ಸಂಭ್ರಮ ದಲ್ಲಿರುವಾಗ ನಾಡವಿರೋಧಿ ಮಹಾರಾಷ್ಟ್ರ ಏಕೀಕರಣ ಸಮೀತಿಯ ನಾಯಕರು ಕನ್ನಡಿಗರನ್ನು ಪ್ರಚೋದಿಸಲು ಹೊಸ ತಂತ್ರ ರೂಪಿಸಿದೆ. ಈ ಬಾರಿ ರಾಜ್ಯೋತ್ಸವದ ದಿನ ಸೈಕಲ್ ರ್ಯಾಲಿ ಗೆ ಅನುಮತಿ ಸಿಗೋದಿಲ್ಲ ಅಂತಾ ಖಾತ್ರಿಯಾದ ಮೇಲೆ ಎಂಈಎಸ್ ಬೇರೆ ರೀತಿಯ ಕಿತಾಪತಿ ನಡೆಸಲಿದೆ. ರಾಜ್ಯೋತ್ಸವದ ದಿನ ಎಂಈಎಸ್ ನಾಯಕರು ಬೆಳಗಾವಿ ಮಹಾನಗರದ ಬಾನಂಗಳದಲ್ಲಿ ಒಂದು …

Read More »

ಅಂದು ಕಾಕತಿಯಲ್ಲಿ ರಾಡಿ ಸಿಡಿದಿತ್ತು,ನಿನ್ನೆ ಬೆಳಗಾವಿಯಲ್ಲಿ ರಕ್ತ ಸಿಡಿಯಿತು…!

ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ಮಹಾನಗರದ ಗ್ಯಾಂಗ್ ವಾಡಿ ಪ್ರದೇಶದಲ್ಲಿ ನಡೆದ ಭಯನಾಕ ಮರ್ಡರ್ ಹಿಂದೆ,ಹಳೆಯ ವೈಷಮ್ಯ,ಸೇಡು ಎಲ್ಲವೂ ಅಡಗಿದೆ. ನಿನ್ನೆ ಮದ್ಯರಾತ್ರಿ ಬೆಳಗಾವಿಯಲ್ಲಿ ಶಹಬಾಜ್ ಪಠಾಣ್,ಉರ್ಫ ಶಹಬಾಜ್ ರೌಡಿ ಎಂಬಾತನ ಕೊಲೆ ಮಾಡಲಾಗಿತ್ರು,ಈ ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂಬುದು ಗೊತ್ತಾಗಿದೆ, ಬೈಕ್ ಮೇಲೆ ಸಾಗುವಾಗ ಸಿಡಿದ ರಾಡಿಯಿಂದ ಆರಂಭವಾದ ಈ ಜಗಳ ನಿನ್ನೆ ಮಿಡ್ ನೈಟ್ ಕೊನೆಯಲ್ಲಿ ಅಂತ್ಯವಾಗಿದೆ. ಮುತ್ಯಾನಟ್ಟಿಯ ಯುವಕನೊಬ್ಬ ಬೈಕ್ ಮೇಲೆ ಹೋಗುವಾಗ ಶಹಬಾಜ್ …

Read More »

ಲುಕಿಂಗ್ ಲಂಡನ್ ಟಾಕಿಂಗ್ ಟೋಕಿಯೋ…!

ಬೆಳಗಾವಿ-ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಮೇಲೆ ಕಣ್ಣಿಟ್ಟಿರುವ ಮಾಜಿ ಮಂತ್ರಿ ,ಮೀಸೆ ಮಾವ ,ವರ್ಕರ್ ಪ್ರಕಾಶ್ ಹುಕ್ಕೇರಿ,ಈಗ ಬಿಜೆಪಿ ಗೆಲ್ಲಿಸುವ ಹೆಳಿಕೆ ನೀಡಿದ್ದು,ಅವರ ಪರಿಸ್ಥಿತಿ ಈಗ ಲುಕಿಂಗ್ ಲಂಡನ್ ಟಾಕಿಂಗ್ ಟೋಕಿಯೋ ಎನ್ನುವಂತಾಗಿದೆ. ಈ ಹಿಂದೆ ಮಂತ್ರಿಯಾಗಿದ್ದಾಗ,ರಾಜೀನಾಮೆ ನೀಡಿ,ನಂತರ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸ್ಪರ್ದೆ ಮಾಡಿ ಗೆದ್ದು ಬಂದಿದ್ದ ಪ್ರಕಾಶ್ ಹುಕ್ಕೇರಿ,ಈಗ ಹುದ್ದೆ ಇಲ್ಲದ ನಾಯಕ,ರಾಜಕೀಯ ಕಿತ್ತಾಟದಿಂದ ದೂರ ಉಳಿದಿರುವ ಅವರು ಈಗ ಏಕಾ ಏಕಿ,ನಾನು ಸುರೇಶ್ …

Read More »

ಬೆಳಗಾವಿಯಲ್ಲಿ ಮಿಡ್ ನೈಟ್ ಮರ್ಡರ್ ಇಬ್ಬರು ಪೋಲೀಸರ ವಶಕ್ಕೆ

ಬೆಳಗಾವಿ- ಬೆಳಗಾವಿ ಮಹಾನಗರದಲ್ಲಿ ನಿನ್ನೆ ಮಿಡ್ ನೈಟ್ ನಡೆದ ಯುವಕನ ಮರ್ಡರ್ ಕೇಸ್ ಗೆ ಸಮಂಧಿಸಿದಂತೆ ಮಾಳಮಾರುತಿ ಪೋಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಿನ್ನೆ ರಾತ್ರಿ 11 ಗಂಟೆ ಬೆಳಗಾವಿಯಲ್ಲಿ ನಡೆದಿದ್ದು,ಗ್ಯಾಂಗ್ ವಾರ್ , ಅದು ಗ್ಯಾಂಗ್ ವಾಡಿ ಪ್ರದೇಶದಲ್ಲಿ,ಶೆಹಬಾಜ್ ಪಠಾಣ ನಿಕ್ ನೇಮ್ ಶಬಾಜ್ ರೌಡಿ,ಎಂಬಾತನ ಮೇಲೆ ಅಟ್ಯಾಕ್ ಮಾಡಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಹತ್ಯೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಹೇಳಲಾಗುತ್ತಿದ್ದು,ಈ …

Read More »

ಬೆಳಗಾವಿ ನಗರದಲ್ಲಿ ಯುವಕನ ಮರ್ಡರ್

  ಬೆಳಗಾವಿ -ಕೆಲವು ದುಷ್ಕರ್ಮಿಗಳು ಯುವಕನ ಮೇಲೆ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ನಗರದ ಶೇಖ್ ಆಸ್ಪತ್ರೆಯ ಬಳಿ ನಡೆದಿದೆ. ಹತ್ಯೆಯಾದ ಯುವಕನನ್ನು ಶೆಹಬಾಜ್ ರೌಡಿ ಎಂದು ಗೊತ್ತಾಗಿದೆ ಆದ್ರೆ ಕೊಲೆಗೆ ನಿಖರವಾದ ಕಾರಣ ಗೊತ್ತಾಗಿಲ್ಲ ದುಷ್ಕರ್ಮಿಗಳು ಶೇಖ್ ಆಸ್ಪತ್ರೆಯ ಬಳಿ ಶೇಹಬಾಜ್ ಮೇಲೆ ಅಟ್ಯಾಕ್ ಮಾಡಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಶೆಹಬಾಜ್ ನನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಆತ ಮೃತಪಟ್ಟಿದ್ದಾನೆ ಎಂದು …

Read More »

ಎಂಈಎಸ್ ನಾಯಕರು ಲವ್ ಲೆಟರ್ ಬರೆದಿದ್ದು ಯಾರಿಗೆ ಗೊತ್ತಾ…??

ಬೆಳಗಾವಿ-ರಾಜ್ಯೋತ್ಸವದ ದಿನ ಈ ಬಾರಿ ಸೈಕಲ್ ರ್ಯಾಲಿ,ಕರಾಳದಿನ ಆಚರಣೆಗೆ ಅನುಮತಿ ಸಿಗೋದಿಲ್ಲ ಎಂದು ಖಾತ್ರಿ ಮಾಡಿಕೊಂಡಿರುವ ಬೆಳಗಾವಿಯ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ಬಾರಿ ಹೊಸ ಪ್ಲ್ಯಾನ್ ಮಾಡಿಕೊಂಡಿದೆ. ಬೆಳಗಾವಿಯಲ್ಲಿ ಈ ಬಾರಿ ನಮಗೆ ಕಪ್ಪು ದಿನ ಆಚರಿಸಲು ಕರ್ನಾಟಕ ಸರ್ಕಾರ ಅನುಮತಿ ನೀಡುತ್ತಿಲ್ಲ,ನಾವು ಮಾಡುವ ಕೆಲಸ ನೀವು ಮಾಡಿ ಎಂದು ಬೆಳಗಾವಿಯ ಎಂಈಎಸ್ ನಾಯಕರು ಮಹಾರಾಷ್ಟ್ರದ ಎಲ್ಲ ಮಂತ್ರಿಗಳಿಗೆ ಪತ್ರ ಬರೆಯುತ್ತಿದ್ದಾರೆ. ಕರ್ನಾಟಕ ಸರ್ಕಾರ ಬೆಳಗಾವಿಯ ಮರಾಠಿ ಭಾಷಿಕರ …

Read More »

ಮಟಕಾ ವಿರುದ್ಧ,ಬೆಳಗಾವಿ ಪೋಲೀಸರಿಂದ ಮಹಾ ಯುದ್ಧ…!

ಸಮರ್ಥ ನಗರದಲ್ಲಿ ಮಟಕಾ ದಾಳಿ… ಬೆಳಗಾವಿ- ರಾತ್ರಿ ಮಾರ್ಕೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಮರ್ಥನಗರದಲ್ಲಿ *ಮಟ್ಕಾ ದಾಳಿ* ಕೈಕಾಂಡಿದ್ದು, ಈ ಸಂದರ್ಭದಲ್ಲಿ *11 ಜನ* ಆರೋಪಿತರಾದ 1) ಸರ್ಫರಾಜ್ ಮಹಮ್ಮದಾಗೌಸ್ ಶಹಾಪಿರಿ ವಯಸ್ಸು 21, ಸಾ: ಕಾಕತಿ 2) ದಶರಥ ಭೀಮಶಿ ಕಾಂಬಳೆ ವಯಸ್ಸು 40, ಸಾ: ಉಪ್ಪಾರಗಲ್ಲಿ, ಖಾಸಬಾಗ 3)ಪ್ರಕಾಶ ಪಾಂಡುರಂಗ ಮಲಸೂರೆ ವಯಸ್ಸು 64, ಸಾ: ಮೀರಾಪೂರ ಗಲ್ಲಿ ಶಹಾಪೂರ 4) ಬಸವರಾಜ ಜ್ಯೋತಿಬಾ ಪಾಟೀಲ ವಯಸ್ಸು …

Read More »

ಬೆಳಗಾವಿ ಜಿಲ್ಲೆಯಲ್ಲಿ ಆಕ್ಸೀಜನ್ ಬೇಡಿಕೆ ಕಡಿಮೆಯಾಗಿದೆ- ಡಿಸಿ

  ಬೆಳಗಾವಿ, -: ಜಿಲ್ಲೆಯಲ್ಲಿ ಒಟ್ಟು ಕೋವಿಡ್-೧೯ ಸೋಂಕಿತರ ಪೈಕಿ ಶೇ.94 ರಷ್ಟು ಜನರು ಗುಣಮುಖರಾಗಿದ್ದು, ಕಳೆದ ಹದಿನೈದು ದಿನಗಳಲ್ಲಿ ಮರಣ ಪ್ರಮಾಣ ಶೇ.0.4 ಕ್ಕೆ ಇಳಿಮುಖಗೊಂಡಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು ಶನಿವಾರ(ಅ.24) ಪ್ರಕಟಣೆ ನೀಡಿರುವ ಅವರು, ಜಿಲ್ಲೆಯಲ್ಲಿ ಇದುವರೆಗೆ 24,039 ಜನರಿಗೆ ಕೋವಿಡ್-೧೯ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಒಟ್ಟು ಸೋಂಕಿತರ ಪೈಕಿ 23,020 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 961 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ …

Read More »