Home / Breaking News (page 341)

Breaking News

ಶಾಸಕ ಅಭಯ ಪಾಟೀಲರ ಹೊಸ ಟೆಕನಿಕ್ ಬೆಳಗಾವಿಯಲ್ಲಿ ಫ್ಹೋ ಕ್ಲಿನಿಕ್….!!!

ಬೆಳಗಾವಿ- ಕೊರೋನಾ ಲಾಕ್ ಡೌನ್ ಹಿನ್ನಲೆಯಲ್ಲಿ ಕ್ಷೇತ್ರದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸಣ್ಣ ಪುಟ್ಟ ಕಾಯಿಲೆಗಳಿಗೆ ಚಿಕಿತ್ಸೆ ಕೊಡಿಸಲು ಶಾಸಕ ಅಭಯ ಪಾಟೀಲ ವಿನೂತನ ವ್ಯೆವಸ್ಥೆ ಮಾಡಲು ನಿರ್ಧರಿಸಿದ್ದಾರೆ.ಖಾಸಗಿ ವೈದ್ಯರ ಸಹಾಯದಿಂದ. ಕ್ಷೇತ್ರದ ವಿವಿದೆಡೆ ಪ್ಹೋ ಕ್ಲಿನಿಕ್ ಗಳನ್ನು ತೆರದು ತಮ್ಮ ಸ್ವಂತ ಖರ್ಚಿನಲ್ಲಿಯೇ ಔಷದಿ ನೀಡಲು ನಿರ್ಧರಿಸಿದ್ದಾರೆ. ಇಂದು ಸಂಜೆ 6 ಗಂಟೆಯಿಂದ 7 ಗಂಟೆಯವರೆಗೆ ಕ್ಷೇತ್ರದ ಜನರ ಸಮಸ್ಯೆ ಆಲಿಸಿ ಅದಕ್ಕೆ ಸ್ಪಂದಿಸಲು ಹಲೋ ಶಾಸಕರೇ ಎಂಬ …

Read More »

ಬೆಳಗಾವಿ ಪಾಲಿಗೆ ಮತ್ತೊಂದು ಸ್ಯಾಡ್ ನ್ಯುಸ್ ಮತ್ತೋರ್ವನ ರಿಪೋರ್ಟ್ ಪಾಸಿಟೀವ್ ,ಸೊಂಕಿತರ ಸಂಖ್ಯೆ 8 ಕ್ಕೆ ಏರಿಕೆ

ಬೆಳಗಾವಿ ಪಾಲಿಗೆ ಮತ್ತೊಂದು ಸ್ಯಾಡ್ ನ್ಯಸ್ ಮತ್ತೋರ್ವನ ರಿಪೋರ್ಟ್ ಪಾಸಿಟೀವ್ ,ಸೊಂಕಿತರ ಸಂಖ್ಯೆ 8 ಕ್ಕೆ ಏರಿಕೆ ಬೆಳಗಾವಿ- ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಟ್ ಆಗಿರುವ ಮತ್ತೊಬ್ಬ ವ್ಯೆಕ್ತಿಯ ರಿಪೋರ್ಟ್ ಪಾಸಿಟೀವ್ ಬಂದಿದ್ದು ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ 8ಕ್ಕೆ ಏರಿದೆ ಬೆಳಗಾವಿ ಜಿಲ್ಲೆಯಲ್ಲಿ ಈ ಮೊದಲು 7 ಜನರ ರಿಪೋರ್ಟ್ ಪಾಸಿಟೀವ್ ಬಂದಿತ್ತು ಈಗ ಮತ್ತೊಬ್ಬನ ರಿಪೋರ್ಟ್ ಪಾಸಿಟೀವ್ ಬಂದಿದ್ದು ಈತ ಈ ಹಿಂದೆ ಪಾಸಿಟೀವ್ ರಿಪೋರ್ಟ್ ಬಂದಿದ್ದ …

Read More »

ಬೆಳಗಾವಿ ಜಿಲ್ಲಾಡಳಿತದ ಕಾರ್ಯಕ್ಕೆ, ಸಿಎಂ ಯಡಿಯೂರಪ್ಪ ಮೆಚ್ಚುಗೆ

ಬೆಳಗಾವಿ,-ಜಿಲ್ಲೆಯಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸೇರಿದಂತೆ ಯಾವುದೇ ರೀತಿಯ ತೊಂದರೆ ಇದ್ದರೆ ತಕ್ಷಣ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ‌.ಎಸ್. ಯಡಿಯೂರಪ್ಪ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಕೋವಿಡ್-೧೯ ನಿಯಂತ್ರಣ ಹಾಗೂ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬುಧವಾರ (ಏ.೮) ಸಂಜೆ ವಿಡಿಯೋ ಸಂವಾದದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಅವರು ಮಾತನಾಡಿದರು. ಕೃಷಿ ಉತ್ಪನ್ನಗಳ ಮಾರಾಟ, ಸಾಗಾಣಿಕೆ, ಜನಸಾಮಾನ್ಯರಿಗೆ ಅಗತ್ಯವಿರುವ ದಿನಸಿ, …

Read More »

ಬಹಿರ್ದೆಸೆಗೆ ಹೋದಾಗ,ವಾಂತಿ..ಬೆಳಗಾವಿಯಲ್ಲಿ ಎಂಟು ವರ್ಷದ ಬಾಲಕಿಯ ಸಾವು

ಬೆಳಗಾವಿ- ಬಹಿರ್ದೆಸೆಗೆ ಹೋಗಿದ್ದ ಎಂಟು ವರ್ಷದ ಬಾಲಕಿಗೆ ಏಕಾ ಏಕಿ ವಾಂತಿ ಬೇಧಿ ಶುರುವಾಗಿ ಆಸ್ಪತ್ರೆಯಲ್ಲಿ ಈ ಬಾಲಕಿ ಸಾವನ್ನೊಪ್ಪಿದ ಘಟನೆ ಬೆಳಗಾವಿಯ ಉದ್ಯಮಬಾಗದ ಸ್ಲಂ ಪ್ರದೇಶದಲ್ಲಿ ನಡೆದಿದೆ. ಎಂಟು ವರ್ಷದ ಅಶ್ವಿನಿ ಪರಶರಾಮ ಕಾಲೇರಿ ಎಂಬ ಬಾಲಕಿ ಇಂದು ಬಹಿರ್ದೆಸೆಗೆ ಹೋಗಿದ್ದಳು ಅವಳು ಮನೆಗೆ ಬರುತ್ತಿದ್ದಂತೆಯೇ ವಾಂತಿಬೇಧಿ ಶುರುವಾಗಿದ್ದರಿಂದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು .ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ. ಈ ಬಾಲಕಿ ಬಹಿರ್ದೆಸೆಗೆ ಹೋದ ಸಂದರ್ಭದಲ್ಲಿ ವಿಷಪೂರಿತ …

Read More »

ಕೊರೋನಾ ಸೊಂಕಿ‌ನ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಮಾಹಿತಿ ಕೊಡಿ-ಡಿಸಿ

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ, ಬೆಳಗುಂದಿ ಗ್ರಾಮಗಳು ಮತ್ತು ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ ಕ್ಯಾಂಪ ಕಸಾಯಿ ಗಲ್ಲಿ ಹಾಗೂ ಕುಡಚಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಕೋವಿಡ-19 (ಕೊರೋನಾ) ಪ್ರಕರಣಗಳು ಪತ್ತೆಯಾಗಿದ್ದು, ಸದರಿ ಪ್ರದೇಶಗಳನ್ನು ನಿರ್ಭಂದಿತ ಪ್ರದೇಶಗಳೆಂದು ಈಗಾಗಲೇ ಘೋಷಿಸಲಾಗಿದೆ. ಸದರಿ ಸ್ಥಳಗಳಲ್ಲಿ ವಾಸಿಸುತ್ತಿರುವ ಮತ್ತು ಪ್ರಕರಣಗಳೊಂದಿಗೆ ದೈನಂದಿನ ಚಟುವಟಿಕೆಗಳಲ್ಲಿ ನೇರವಾಗಿ ಸಂಪರ್ಕ ಹೊಂದಿರುವ ಸಾರ್ವಜನಿಕರು ಕೋವಿಡ-19 (ಕೊರೋನಾ) ಲಕ್ಷಣಗಳಾದ ಜ್ವರ, ಕೆಮ್ಮು, ಶೀತ ಹಾಗೂ ಉಸಿರಾಟದ ತೊಂದರೆಗಳು ಕಂಡು ಬಂದಲ್ಲಿ …

Read More »

ಅಪಪ್ರಚಾರಕ್ಕೆ ಅವಕಾಶ ಕೊಡದೇ, ಕೊರೊನಾ ಬಿಕ್ಕಟ್ಟನ್ನು ಒಗ್ಗಟ್ಟಿನಿಂದ ಎದುರಿಸೋಣ : ರಾಜು ಸೇಠ

  ಬೆಳಗಾವಿ-ಕೊರೊನಾ ಇಡೀ ಜಗತ್ತನ್ನೇ ಸಾವು ನೋವುಗಳಿಂದ ತಲ್ಲಣಿಸಿದೆ. ಇಂಥ ಬಿಕ್ಕಟ್ಟಿನ ಸಂದರ್ಭದಲ್ಲಿ ಯಾವುದೇ ಅಪಪ್ರಾಚರಕ್ಕೆ ಅವಕಾಶ ನೀಡದೇ ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಭೇದ ಮರೆತು ಒಗ್ಗಟ್ಟಿನಿಂದ ಹೋರಾಟ ನಡೆಸಿ ಕೋವಿಡ್ ನಿವಾರಣೆಗೆ ಶ್ರಮಿಸೋಣ ಎಂದು ಅಂಜುಮನ್ –ಎ-ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಆಸೀಫ್ (ರಾಜು) ಸೇಠ ಅವರು ಕರೆಕೊಟ್ಟಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊರೊನಾದಿಂದ ದೇಶದ ಜನರು ತೀವ್ರ ಸಂಕಷ್ಟುಕ್ಕೆ ಒಳಗಾಗಿದ್ದಾರೆ. ಇದರಿಂದ ಮುಕ್ತಿಸಾಧಿಸಲು …

Read More »

ಊರಿಗೆ ಉಪಕಾರಿಯಾದ,ಅಬಕಾರಿ ಇಲಾಖೆ 600 ಲೀ ಕಳ್ಳಬಟ್ಟಿ ಸರಾಯಿ ವಶ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಳ್ಳಬಟ್ಟಿ ಸರಾಯಿ ದಂಧೆಗೆ ಬ್ರೆಕ್ ಹಾಕಲು ಜಿಲ್ಲೆಯ ವಿವಿದೆಡೆ ದಾಳಿ ಮಾಡಿ 21 ಜನ ಆರೋಪಿಗಳನ್ನು ಬಂಧಿಸಿದೆ. ಜಿಲ್ಲೆಯಲ್ಲಿ ಕಳ್ಳಬಟ್ಟಿ ಸರಾಯಿ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ,ಎನ್ನುವ ಆರೋಪ ಕೇಳಿ ಬರುತ್ತಿದ್ದಂತೆಯೇ ಕುಂಬಕರ್ಣ ನಿದ್ದೆಯಿಂದ ಎಚ್ಚೆದ್ದ ಅಬಕಾರಿ ಇಲಾಖೆ,ಜಿಲ್ಲೆಯ ವಿವಿದೆಡೆ ದಾಳಿ ಮಾಡಿ 37 ಪ್ರಕರಣ ದಾಖಲಿಸಿ,21 ಜನ ಆರೋಪಿಗಳನ್ನು ಬಂಧಿಸಿ ಸುಮಾರು 600 ಲೀಟರ್ ಸರಾಯಿ ವಶಪಡಿಸಿ 21 ವಾಹನಗಳನ್ನು ಜಪ್ತು ಮಾಡಿದೆ. ಮಹಾಮಾರಿ ಕೊರೋನಾ …

Read More »

33 ಕೊರೋನಾ ಶಂಕಿತರ ರಿಪೋರ್ಟ್ ನಿರೀಕ್ಷೆಯಲ್ಲಿ ಬೆಳಗಾವಿ ಜಿಲ್ಲಾಡಳಿತ.

ಬೆಳಗಾವಿ- ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯ ಒಟ್ಟು 1044 ಜನರ ಮೇಲೆ ನಿಗಾ ಇಟ್ಟಿದ್ದು 33 ಜನ ಕೊರೋನಾ ಶಂಕಿತರ ವರದಿ ನಿರೀಕ್ಷೆಯಲ್ಲಿದೆ ಜಿಲ್ಲೆಯಲ್ಲಿ 7 ಜನರಿಗೆ ಕೊರೊನಾ‌ ಸೋಂಕಿತರಿದ್ದು ಹೊಸದಾಗಿ 26 ಶಂಕಿತರ ಮಾದರಿ ರವಾನೆ ಮಾಡಲಾಗಿದೆ ಈವರೆಗೆ ಒಟ್ಟು 33 ಜನರ ವರದಿ ನಿರೀಕ್ಷೆಯಲ್ಲಿ ಇರುವ ಬೆಳಗಾವಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಸೊಂಕು ಹರಡದಂತೆ ಹಲವಾರು ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಜಿಲ್ಲೆಯಲ್ಲಿ 7 ಜನರಿಗೆ ಸೊಂಕು ತಗಲಿರುವ ರಿಪೋರ್ಟ್ …

Read More »

ಬೆಳಗಾವಿ ಪತ್ರಕರ್ತರಿಗೆ ಮಾಸ್ಕ ಹಂಚಿದ ಡಾ,ಸೋನಾಲಿ

ಬೆಳಗಾವಿ ಕೋರೊನಾ ವೈರಸ್‌ನಿಂದಾಗಿ ಇಡೀ ಜಗತ್ತೇ ಬೆಚ್ಚಿ ಬಿದ್ದಿದೆ. ಅಂತಹ ಸಂದರ್ಭದಲ್ಲಿ ದೇಶ ಸೇವೆಗಾಗಿ ಕಾರ್ಯನಿರ್ವಹಿಸುತ್ತಿರುವ ಹಲವು ಕ್ಷೇತ್ರದಲ್ಲಿನ ಸಿಬ್ಬಂದಿಗಳು ತಮ್ಮ ಜೀವವನ್ನು ಲೆಕ್ಕಿಸದೇ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ನಿಯತಿ ಪೌಂಡೇಶನ ಸಂಸ್ಥಾಪಕಿ ಡಾ. ಸೋನಾಲಿ ಸರ್ನೊಬತ್ ಹೇಳಿದರು. ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಭಾಭವನದಲ್ಲಿ ಮಂಗಳವಾರ ನಿಯತಿ ಪೌಂಡೇಶನ ಹಾಗೂ ಬೆಳಗಾವಿ ಪತ್ರಕರ್ತರ ಸಂಘ ಸಂಯುಕ್ತಾಶ್ರಯದಲ್ಲಿ ಪತ್ರಕರ್ತರಿಗೆ ಮಾಸ್ಕ ವಿತರಿಸಿ ಮಾತನಾಡಿದರು. ಯಾವುದೋ ಒಂದು …

Read More »