Breaking News
Home / Breaking News (page 350)

Breaking News

ಬೆಳಗಾವಿಯಲ್ಲಿ ಐಟಿ ಪಾರ್ಕ,ಸದನದಲ್ಲಿ ಇಂದು ಖಾಸಗಿ ವಿದೇಯಕ ಮಂಡನೆ…

ಬೆಳಗಾವಿಯಲ್ಲಿ ಐಟಿ ಪಾರ್ಕ,ಸದನದಲ್ಲಿ ಇಂದು ಖಾಸಗಿ ನಿರ್ಣಯ….. ಬೆಳಗಾವಿ-ಉತ್ತರ ಕರ್ನಾಟಕದಲ್ಲಿ ಲಕ್ಷಾಂತರ ಜನ ಸುಶಿಕ್ಷಿತ,ನಿರುದ್ಯೋಗಿಗಳಿದ್ದು,ಅವರಿಗೆ ಉದ್ಯೋಗ ಕಲ್ಪಿಸಲು ಬೆಳಗಾವಿಯಲ್ಲಿ ಬೃಹತ್ತ್ ಐಟಿ ಪಾರ್ಕ್ ನಿರ್ಮಿಸುವದು,ಯುವಕರಲ್ಲಿ ರಾಷ್ಟ್ರಾಭಿಮಾನ ಹೆಚ್ಚಿಸಲು,ಮಹಾಪುರುಷರ, ಸ್ಮಾರಕಗಳ ಪ್ರತಿರೂಪತೆಯ ಪಳುವಳಿಕಗಳನ್ನು ಒಂದೇ ಸ್ಥಳದಲ್ಲಿ ನಿರ್ಮಿಸುವಂತೆ . ಸರ್ಕಾರವನ್ನು ಒತ್ತಾಯಿಸಿ ಶಾಸಕ ಅಭಯ ಪಾಟೀಲ ಇಂದು ಸದನದಲ್ಲಿ ಎರಡು ಖಾಸಗಿ ನಿರ್ಣಯಗಳನ್ನು ಮಂಡಿಸಲಿದ್ದಾರೆ. ಶಾಸಕ ಅಭಯ ಪಾಟೀಲ ಅವರು ಎರಡು ಖಾಸಗಿ ನಿರ್ಣಯಗಳನ್ನು ಮಂಡಿಸುವ ವಿಷಯ ಸದನದ ಕಾರ್ಯಕಲಾಪಗಳ ಅಜೇಂಡಾದಲ್ಲಿದ್ದು …

Read More »

ಅಂಬೋಲಿ ಜಲಪಾತದ ಬಳಿ ಕಾರಿಗೆ ಬೆಂಕಿ ಸುಟ್ಟು ಭಸ್ಮವಾದ ಬೆಳಗಾವಿಯ ಮಹಿಳೆ ….

  ಸಳಗಾವಿ- ಅಂಬೋಲಿ ಜಲಪಾತದದ ಬಳಿ ಕಾರು ಹೊತ್ತ ಉರಿದು ಕಾರಿನಲ್ಲಿದ್ದ ಮಹಿಳೆ ಸುಟ್ಟು ಭಸ್ಮವಾಗಿದ್ದು ಕಾರಿನ ಚಾಲಕ ಪಾರಾದ ಘಟನೆ ರಾತ್ರಿ 9 ಘಂಟೆ ನಡೆದಿದೆ ಪೀರನವಾಡಿ ಗ್ರಾಮದ ದುಂಡಪ್ಪಾ ಪದ್ಮನ್ನವರ ಮತ್ತು ಅವರ ಪತ್ನಿ ಸಾವಂತವಾಡಿಯಿಂದ ಬೆಳಗಾವಿಗೆ ಬರುತ್ತಿರುವಾಗ ಈ ದುರಂತ ಸಂಭವಿಸಿದೆ ಅಂಬೋಲಿ ಜಲಪಾತದದ ಬಳಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಾಗ ಕಾರು ಚಲಾತಿಸುತ್ತಿದ್ದ ದುಂಡಪ್ಪ ಕಾರಿನಿಂದ ಜಿಗಿದಿದ್ದಾನೆ ಕಾರಿನಲ್ಲಿದ್ದ ದುಂಡಪ್ಪನ ಪತ್ನಿ ಸೀಟ್ ಬೆಲ್ಟ್ ಧರಿಸಿದ್ದರಿಂದ …

Read More »

ರಾಜ್ಯೋತ್ಸವದ ದಿನ ಅಟ್ಯಾಕ್ ಮಾಡಿದವ ಅರೆಸ್ಟ್….

. ಬೆಳಗಾವಿ- ರಾಜ್ಯೋತ್ಸವದ ದಿನ ಐದಾರು ಜನ ಯುವಕರು ಸೇರಿಕೊಂಡು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದರು ಈ ಗುಂಪಿನಲ್ಲಿದ್ದ ಯುವಕನೊಬ್ಬ ಪರಾರಿಯಾಗಿದ್ದ ಪ್ರಕರಣ ದಾಖಲಿಸಿಕೊಂಡಿದ್ದ ಮಾರ್ಕೆಟ್ ಪೋಲೀಸರು ಯುವಕನ ಪತ್ತೆಗಾಗಿ ಶೋಧ ನಡೆಸಿದ್ದರು. ಮಾರಣಾಂತಿಕ ಹಲ್ಲೆ ಮಾಡಿ ಬೆಳಗಾವಿ ಬಿಟ್ಟು ಬೇರೆ ಕಡೆಗೆ ಸೆಟಲ್ ಆಗಿದ್ದ ಖಂಜರಗಲ್ಲಿಯ ಶಹಬಾಜ್ ಅನೀಸ್ ಸೌದಾಗರ ಎಂಬಾತನನ್ನು ಮಾರ್ಕೆಟ್ ಪೋಲೀಸರು ಬಂಧಿಸಿದ್ದಾರೆ.

Read More »

ಬೆಳಗಾವಿಯಲ್ಲಿ,ಮಂಗಳಸೂತ್ರ ದೋಚಲು ಯತ್ನ,ಇಬ್ಬರು ಸರಗಳ್ಳರ ಅರೆಸ್ಟ್…

ಬೆಳಗಾವಿ- ಮಹಿಳೆಯೊಬ್ಬಳ ಮಂಗಳಸೂತ್ರ ದೋಚುವ ವಿಫಲ ಪ್ರಯತ್ನ ನಡೆಸಿ ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೇವಲ ನಾಲ್ಕು ತಾಸುಗಳಲ್ಲಿ ಪತ್ತೆ ಮಾಡಿ ಅವರನ್ನು ಬಂಧಿಸುವಲ್ಲಿ ಬೆಳಗಾವಿಯ ಕ್ಯಾಂಪ್ ಪೋಲೀಸರು ಯಶಸ್ವಿಯಾಗಿದ್ದಾರೆ ನಿನ್ನೆ ಸಂಜೆ ಗಣೇಶಪೂರದ ಡಿಫೆನ್ಸ ಕಾಲೋನಿ ಬಳಿ ರಾಜಶ್ರೀ ಏಕನಾಥ ಪಾಟೀಲ ಎಂಬ ಮಹಿಳೆಯ 50 ಗ್ರಾಮ ತೂಕದ ಮಂಗಳಸೂತ್ರ ದೋಚುವ ಪ್ರಯತ್ನ ಮಾಡಿದ್ದರು ರಾಜಶ್ರೀ ಪಾಟೀಲ ಇದಕ್ಕೆ ತೀವ್ರ ವಿರೋಧ ವ್ಯೆಕ್ತ ಪಡಿಸಿ ಸರಗಳ್ಳರಿಂದ ಬಚಾವ್ ಆಗಿದ್ದರು ಪ್ರಕರಣ …

Read More »

ಮಾಸ್ಕ ಹಾಕಿಕೊಂಡೇ ಕರೋನಾ ವಾಸಿಗೆ,ಹೋಮ ಮಾಡಿದರು.

ಬೆಳಗಾವಿ ಭಾರತ ಯೋಗ ಭೂಮಿ ಯಾವುದೇ ಮಾರಕ ಕಾಯಿಲೆ ಕೊರೋನೊ ಬಂದರೂ ವಾಸಿಯಾಗುತ್ತದೆ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದರು. ಬುಧವಾರ ನಗರದ ಲಕ್ಷ್ಮೀ ಟೆಕಡಿಯ ಹುಕ್ಕೇರಿ ಹಿರೇಮಠದ ಶಾಖೆಯಲ್ಲಿ ಧನ್ವಂತರಿ ಹಾಗೂ ಅಗ್ನಿಹೋತ್ರ ಹೋಮವನ್ನು ಆಯೋಜಿಸಿ ಮಾತನಾಡಿದರು. ಭಾರತ ಯೋಗ ಭೂಮಿ. ಇಲ್ಲಿ ಅನೇಕ ಪೂರ್ವಜನರು, ಮಹಾತ್ಮರು ನೆಲಸಿದ ದೇಶ. ಇಲ್ಲಿ ವಿಶ್ವದಾದ್ಯಂತ ಕೆಕೆ ಹಾಕುತ್ತಿರುವ ಮಾರಕ ರೋಗ ಕೊರೋನೊ ಬಂದರೂ ಇಲ್ಲಿ …

Read More »

ಬೆಳಗಾವಿ ಜಿಲ್ಲೆಯಲ್ಲಿ ಜಂಗಲ್ ಸಫಾರಿ,ಫಾರೆಸ್ಟ್ ಮಿನಿಸ್ಟರ್ ಮೀಟೀಂಗ್ ಮಾಡ್ತಾರಂತೆ….!!!

ಬೆಳಗಾವಿ- ಬೆಳಗಾವಿ ಜಿಲ್ಲೆಯ ಕೆಲವು ಅರಣ್ಯ ಪ್ರದೇಶಗಳಲ್ಲಿ ಜಂಗಲ್ ಸಫಾರಿ ಆರಂಭಿಸುವ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ಶಾಸಕ ಅಭಯ ಪಾಟೀಲ ಇಂದು ಅರಣ್ಯ ಸಚಿವ ಆನಂದ ಸಿಂಗ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡರು ಅಭಿವೃದ್ಧಿಯ ದೂರದೃಷ್ಠಿ,ಹಾಗು ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಯ ಕನಸು ಕಂಡಿರುವ ಅಭಯ ಪಾಟೀಲ ಬೆಳಗಾವಿ ಜಿಲ್ಲೆಯಲ್ಲಿ ಭೀಮಗಡ ಸೇರಿದಂತೆ ದಟ್ಟ ಅರಣ್ಯ ಪ್ರದೇಶ ಹೊಂದಿದೆ,ಪಕ್ಕದ ದಾಂಡೇಲಿಯಲ್ಲಿ ,ಪ್ರವಾಸಿಗರಿಗಾಗಿ ಜಂಗಲ್ ಸಫಾರಿ ವ್ಯೆವಸ್ಥೆ ಇದೆ …

Read More »

ಕೊರೋನಾ ವೈರಸ್ ಹರಡದಂತೆ ಪ್ರಾರ್ಥಿಸಿ ಬೆಳಗಾವಿಯಲ್ಲಿ ಧನ್ವಂತರಿ ಹೋಮ…!!!!

ಬೆಳಗಾವಿ-ಕೊರೋನಾ ಸೊಂಕಿನಿಂದ ಜನರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಎಂದು ಪ್ರಾರ್ಥಿಸಿ ಬೆಳಗಾವಿ ನಗರದ ಲಕ್ಷ್ಮೀ ಟೆಕನಲ್ಲಿಯ ಹುಕ್ಕೇರಿ ಹಿರೇಮಠ ದಲ್ಲಿ ಧನ್ವಂತರಿ ಹೋಮ್ ನಡೆಯಲಿದೆ. ಇಂದು ಮಧ್ಯಾಹ್ನ 2.30 ಗಂಟೆ ಕಾರ್ಯಕ್ರಮ ನಡೆಯಲಿದೆ. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಹುಕ್ಕೇರಿ ಹಿರೇಮಠದ ಮಹಿಳಾ ರುದ್ರ ಬಳಗದಿಂದ ಹೋಮ್ ನಡಯಲಿದೆ. ಕೊರೊನಾ ವೈರಸ್ ಹರಡದಂತೆ ಹೋಮ್ ಆಯೋಜನೆ.ಮಾಡಿರುವದು ವಿಶೇಷವಾಗಿದೆ

Read More »

ಬೆಳಗಾವಿಯ ಮಹಾರಾಷ್ಟ್ರ,ಗೋವಾ, ಗಡಿಯಲ್ಲಿ ,ಮೆಡಿಕಲ್ ಟೆಸ್ಟ್ ಕರೋನಾ…..!!!!

ಬೆಳಗಾವಿ- ಪಕ್ಜದ ಮಹಾರಾಷ್ಡ್ರದಲ್ಲಿ ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಬೆಳಗಾವಿ ಜಿಲ್ಲಾಡಳಿತ ಮಹಾರಾಷ್ಟ್ರದ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಿ ಗಡಿ ಪ್ರವೇಶ ಮಾಡುವವರ ಆರೋಗ್ಯ ಮೇಲೆ ನಿಗಾ ಇಡಲು ವೈದ್ಯರನ್ನು ನಿಯೋಜನೆ ಮಾಡಿದೆ ನಿಪ್ಪಾಣಿಯ ಕುಗನೋಳಿಯಲ್ಲಿರುವ ಚೆಕ್ ಪೋಸ್ಟ್ ನಲ್ಲಿ,ಮಹಾರಾಷ್ಟ್ರದಿಂದ ಬೆಳಗಾವಿ ಗಡಿ ಪ್ರವೇಶ ಮಾಡುವ ಬಸ್ ಗಳನ್ನು ಇನ್ನಿತರ ಖಾಸಗಿ ಬಸ್ ಗಳನ್ನು ತಡೆದು,ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡುವ ಕಾರ್ಯಾಚರಣೆ ಇಂದು ಬೆಳಿಗ್ಗೆಯಿಂದ ಆರಂಭವಾಗಿದೆ. ಮಹಾರಾಷ್ಟ್ರ ದಲ್ಲಿ ಕೊರೋನಾ …

Read More »

ಹೊರದೇಶದಲ್ಲಿರುವ ಜಿಲ್ಲೆಯ ಜನರ ಮಾಹಿತಿ ‌ನೀಡಲು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮನವಿ

  ಬೆಳಗಾವಿ,  ಜಿಲ್ಲೆಯ ನಿವಾಸಿಗಳ ಪೈಕಿ ಯಾರಾದರೂ ಉದ್ಯೋಗ ಶಿಕ್ಷಣ ಮತ್ತಿತರ ಕಾರಣಗಳಿಂದ ಹೊರದೇಶದಲ್ಲಿ ವಾಸಿಸುತ್ತಿದ್ದು, ಸದ್ಯದಲ್ಲಿ ಸ್ವದೇಶಕ್ಕೆ ಆಗಮಿಸುತ್ತಿದ್ದರೆ ಅಂತಹವರ ಹೆಸರು, ವಿಳಾಸ ಮತ್ತಿತರ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೂಲತಃ ಇದೇ ಜಿಲ್ಲೆಯವರಾಗಿದ್ದು ಉದ್ಯೋಗ, ಶಿಕ್ಷಣ ಅಥವಾ ಇನ್ಯಾವುದೇ ಉದ್ಧೇಶದಿಂದ ಹೊರದೇಶಗಳಲ್ಲಿ ಇರುವರ ಬಗ್ಗೆ ಸಂಬಂಧಿಸಿದ ‌ಕುಟುಂಬದವರು ಮಾಹಿತಿಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. …

Read More »

ಸಾಮೂಹಿಕ ಪ್ರಾರ್ಥನೆ; ಸ್ವಯಂನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಮನವಿ

ಬೆಳಗಾವಿ,  ಕೋವಿಡ್ ೧೯ ವೈರಾಣು ಹರಡುವಿಕೆ ತಡೆಗಟ್ಟುವ ಉದ್ಧೇಶದಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಜಿಲ್ಲೆಯ ಟೋಲ್ ಪ್ಲಾಜಾಗಳಲ್ಲಿ ಆರೋಗ್ಯ ತಪಾಸಣಾ ತಂಡಗಳನ್ನು ನಿಯೋಜಿಸಲಾಗಿದೆ. ಅದೇ ರೀತಿ ಗೋವಾ ರಾಜ್ಯ ಸಂಪರ್ಕಿಸುವ ಸ್ಥಳಗಳಲ್ಲಿ ಕೂಡ ಸೂಕ್ತ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಜಿಲ್ಲೆಯಲ್ಲಿ ಕರೋನಾ ವೈರಸ್ ಹರಡದಂತೆ ತಡೆಗಟ್ಟುವಿಕೆ ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಇಂದು ಮಂಗಳವಾರ (ಮಾ.೧೭) ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ವಿವಿಧ …

Read More »