Home / Breaking News (page 353)

Breaking News

ಬಾರದ ಲೋಕಕ್ಕೆ ಮರಳಿದ ಪಾಪು…..

ಬಾರದ ಲೋಕಕ್ಕೆ ಮರಳಿದ ಪಾಪು….. ಬೆಳಗಾವಿ-ಪತ್ರಿಕಾ ಲೋಕದ ಉಜ್ವಲ ತಾರೆ, ಕರ್ನಾಟಕ ವಿದ್ಯಾವರ್ಧಕ ‌ಸಂಘದ ಅಧ್ಯಕ್ಷರಾಗಿದ್ದ ಡಾ.ಪಾಟೀಲ ಪುಟ್ಟಪ್ಪ ಇನ್ನಿಲ್ಲ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಈಗಷ್ಟೇ ಕೊನೆಯುಸಿರೆಳೆದರು. ಕರ್ನಾಟಕ ಏಕೀಕರಣದ ಭೀಷ್ಮ ,ಉತ್ತರ ಕರ್ನಾಟಕದ ಅಭಿವೃದ್ಧಿಯ ಹರಿಕಾರ ,ಗಡಿನಾಡ ಗುಡಿಯ ಭಗವಂತ,ಅಪ್ರತಿಮ ಕನ್ನಡ ಹೋರಾಟಗಾರ ರಾಗಿದ್ದ ಪಾಟೀಲ ಪುಟ್ಟಪ್ಪ ಅವರು ಬಾರದ ಲೋಕಕ್ಕೆ ಮರಳಿದ್ದು ಈ ನಾಡಿಗೆ ತುಂಬುಲಾರದ ನಷ್ಟ

Read More »

ಅಲಮಟ್ಟಿ ಎತ್ತರ ಹೆಚ್ಚಿಸಲು ನಾಳೆ ಜಲಸಂಪನ್ಮೂಲ ಸಚಿವರ ದೆಹಲಿ ಚಲೋ….!!!

  ಬೆಳಗಾವಿ- ಕಳಸಾ ಬಂಡೂರಿ ನಾಲಾ ಯೋಜನೆಯ ಕಾನೂನು ತೊಡಕುಕುಗಳು ನಿವಾರಣೆಯಾದ ಬಳಿಕ ,ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಈಗ ಅಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸುವ ಮಹತ್ವದ ಕಾರ್ಯಕ್ಕೆ ಕೈ ಹಾಕಿದ್ದಾರೆ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟವನ್ನು ಏರಿಸುವ ವಿಷಯಕ್ಕೆ ಸಂಬಂಧಿಸಿದಂತೆ ನಾಳೆ ದಿ. 17.03.2020 ಮಂಗಳವಾರ ರಾಜ್ಯದ ಜಲಸಂಪನ್ಮೂಲ ಸಚಿವರಾದ ಶ ರಮೇಶ್ ಜಾರಕಿಹೊಳಿಯವರು ಕೇಂದ್ರದ ಜಲಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಬಿಜೆಪಿ ತಯಾರಿ…..!!!

ಪಳಗಾವಿ ಬರುವ ಮಹಾ ನಗರ ಪಾಲಿಕೆಯ ಚುನಾವಣಾ ಪೂರ್ವಭಾವಿ ಸಭೆಯನ್ನು ನಿನ್ನೆ ಭಾನುವಾರ ಶಾಸಕರ ಕಾರ್ಯಾಲಯದಲ್ಲಿ ನಡೆಸಲಾಯಿತು. ಪಕ್ಷದ ಟಿಕೆಟ್ ಬಯಸುವ ಅಭ್ಯರ್ಥಿಗಳು ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡ್ ಗಳ ಕೆಲಸ ಕಾರ್ಯಗಳ ಬಗ್ಗೆ ಶಾಸಕರ ಗಮನ ಸೆಳೆದರು , ಚುನಾವಣಾ ರೂಪರೇಷೆ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಯಿತು. ಪ್ರಥಮ ಬಾರಿಗೆ ಪಕ್ಷದ ಚಿಹ್ನೆ ಯ ಮೇಲೆ ಚುನಾವಣೆ ನಡೆಸುವುದರಿಂದ ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಪಕ್ಷದ ” …

Read More »

ಬೆಳಗಾವಿಯ ಡಿ ಮಾರ್ಟ್,ಬಿಗ್ ಬಝಾರ್,ರಿಲಾಯಿನ್ಸ ,ಇತರ ಶಾಪಿಂಗ್ ಮಾಲ್ ಮುಚ್ಚಲು ಪಾಲಿಕೆ ಆದೇಶ

ಬೆಳಗಾವಿ- ಕರೋನಾ ಸೊಂಕು ಹರಡದಂತೆ ಪಾಲಿಕೆ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದ್ದು ಬೆಳಗಾವಿಯ ,ಬಿಗ್ ಬಝಾರ್,ರಿಲಾಯಿನ್ಸ್ ಡಿ ಮಾರ್ಟ್ ಸೇರಿದಂತೆ ಇನ್ನಿತರ ಬೃಹತ್ತ್ ಮಳಿಗೆಗಳನ್ನು ಮುಚ್ಚಲು ಪಾಲಿಕೆ ಆದೇಶಿಸಿದ್ದು ಮದ್ಯಾಹ್ನ ಕಾರ್ಯಾಚರಣೆ ಆರಂಭವಾಗಲಿದೆ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು (SI) ತಂಡ ರಚಿಸಲಾಗಿದ್ದು ಈ ತಂಡ ಮದ್ಯಾಹ್ನ ದಿಂದ ಬೆಳಗಾವಿಯ ,ಡಿ ಮಾರ್ಟ್ ಮಳಿಗಳನ್ನು ,ರಿಲಾಯಿನ್ಸ ಮಳಿಗೆ,ಬಿಗ್ ಬಝಾರ್ ,ಸೇರಿದಂತೆ ಜನ ಹೆಚ್ವಿನ ಸಂಖ್ಯೆಯಲ್ಲಿ ಸೇರುವ ನಗರದ ದೊಡ್ಡ ದೊಡ್ಡ …

Read More »

ಕೋರೋನಾ ಭೀತಿ,ಬೆಳಗಾವಿಯಲ್ಲಿ ಕುಕಟೋದ್ಯಮಕ್ಕೆ ಭಾರೀ ಹೊಡೆತ…!!

ಬೆಳಗಾವಿ- ಕರೋಣಾ ವದಂತಿಗಳ ಕಾಟಕ್ಕೆ ಈಡೀ ಜಗತ್ತೇ ತಲ್ಲಣಗೊಂಡಿದೆ ಆದರೆ ಇದರ ಭೀತಿಯ ಕಾಟಕ್ಕೆ ಕೋಳಿ ಕೂಗಿದ್ದೇ ಹೆಚ್ವು ಅದು ಹೇಗಂತೀರಾ ? ಹಾಗಾದರೆ ಡಿಟೇಲ್ಸ್ ಇಲ್ಲಿದೆ ನೋಡಿ ಬೆಳಗಾವಿ ನಗರದಲ್ಲಿ ದಿನನಿತ್ಯ ಟನ್ ಗಟ್ಟಲೇ ಚಿಕನ್ ಮಟನ್ ಮಾರಾಟವಾಗುತ್ತದೆ ,ಜೊತೆಗೆ ಮೂರ್ನಾಲ್ಕು ಲಾರಿ ಫಿಶ್ ದಿನನಿತ್ಯ ಬೆಳಗಾವಿಗೆ ಬರುತ್ತದೆ .ಕೋರೋನಾ ವೈರಸ್ ಸುದ್ಧಿಗಳು,ವಿವಿಧ ಪೋಸ್ಟ್ ಗಳು, ಟಿಕ್ ಟಾಕ್ ಟಿಂಗಲ್ ಗಳು ಹರಿದಾಡಿದ ನಂತರ,ಬೆಳಗಾವಿಯ ಮಾಂಸಾಹಾರಿ ಉದ್ಯಮ ಹಳ್ಳ …

Read More »

ಪೌರ ಕಾರ್ಮಿಕರ ಕುರಿತು ಶಾಸಕ ಅನೀಲ ಬೆನಕೆ ಕಳಕಳಿ

ಪೌರ ಕಾರ್ಮಿಕರ ಕುರಿತು ಶಾಸಕ ಅನೀಲ ಬೆನಕೆ ಕಳಕಳಿ ಬೆಳಗಾವಿ- ಕರೋನಾ ವೈರಸ್ ಹರಡದಂತೆ ಬೆಳಗಾವಿ ಮಹಾನಗರ ಪಾಲಿಕೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಕುರಿತು ಶಾಸಕ ಅನೀಲ ಬೆನಕೆ ಪ್ರಗತಿ ಪರಶೀಲನೆ ನಡೆಸಿದರು ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು ,ಬೆಳಗಾವಿ ಮಹಾನಗರದಲ್ಲಿ ನೂರಾರು ಪೌರ ಕಾರ್ಮಿಕರು ನಗರದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ ಅವರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ನೋಡಿಕೊಳ್ಳುವದು ಪಾಲಿಕೆಯ ಜವಾಬ್ದಾರಿ ,ನಗರವನ್ನು ಸ್ವಚ್ಛ …

Read More »

ತಾವೇ ಕೊಲೆ ಮಾಡಿ ಕರಡಿಗೆ ಟೋಪಿ ಹಾಕಿದ, ಖದೀಮರ ರಹಸ್ಯ ಭೇದಿಸಿದ ಪೋಲೀಸರು

ಖಾನಾಪೂರದಲ್ಲಿ ನಡೆದಿದ್ದು ಕರಡಿ ದಾಳಿ ಅಲ್ಲ ಅದೊಂದು ಕೊಲೆ…!!! ಬೆಳಗಾವಿ- ಖಾನಾಪೂರದ ಜಂಗಲ್ ನಲ್ಲಿ ಇತ್ತೀಚಿಗೆ ಕರಡಿ ದಾಳಿಗೆ ಓರ್ವನ ಬಲಿ ಎಂದು ಬಿಂಬಿತವಾಗಿತ್ತು ಖಾನಾಪೂರ ಪೋಲೀಸರ ತನಿಖೆಯಿಂದಾಗಿ ಅಪಾದಿತರ ಗುಟ್ಟು ರಟ್ಟಾಗಿ,ಇದು ಕರಡಿ ದಾಳಿ ಅಲ್ಲ ಇದೊಂದು ಕೊಲೆ ಎನ್ನುವದನ್ನು ಪೋಲೀಸರು ಸಾಬೀತು ಮಾಡಿದ್ದಾರೆ. ಖಾನಾಪೂರ ತಾಲ್ಲೂಕಿನ ಅಮಟೆ ಗ್ರಾಮದಲ್ಲಿ,ತಾನಾಜಿ ಟೋಪಾ ನಾಯಕ 35 ,ಎಂಬ ವ್ಯೆಕ್ತಿಯ ಶವ ಹಳ್ಳದ ಪಕ್ಕ ದೊರೆತ ಬಳಿಕ ಈ ಕುರಿತು ಆತನ …

Read More »

ಬೆಳಗಾವಿಯಲ್ಲಿ ಜೂಜು ಅಡ್ಡೆಯ ಮೇಲೆ ದಾಳಿ 9 ಜನ ಬಂಧನ..

ಬೆಳಗಾವಿ- ಬೆಳಗಾವಿ ನಗರದ ಖಾನಾಪೂರ ರಸ್ತೆಯಲ್ಲಿ ಬಿಗ್ ಬಝಾರ್ ಹತ್ತಿರದ ಜೂಜು ಅಡ್ಡೆಯ ಮೇಲೆ ದಾಳಿ ಮಾಡಿರುವ ಪೋಲೀಸರು 9 ಜನರನ್ನು ಬಂಧಿಸಿದ್ದಾರೆ. ಟಿಳಕವಾಡಿಯ ಬಿಗ್ ಬಝಾರ್ ಹತ್ತಿರ ಅಪಾರ್ಟ್ಮೆಂಟ್ ವೊಂದರಲ್ಲಿ ಜೂಜಾಟ ಆಡ್ಡೆಯ ಮೇಲೆ ಟೀಳಕವಾಡಿ ಠಾಣೆಯ ಪೋಲೀಸರು ದಾಳಿ ಮಾಡಿ ಇಸ್ಪೀಟ್ ಆಡುತ್ತಿದ್ದ  9ಜನರನ್ನು ಬಂಧಿಸಿ 8550 ರೂಗಳನ್ನು ವಶಪಡಿಸಿಕೊಂಡಿದ್ದಾರೆ ಬಂಧಿತ ಆರೋಪಿಗಳು ಬೈಲಹೊಂಗಲ ತಾಲ್ಲೂಕಿನ ಒಂದೇ ಗ್ರಾಮದವರೆಂದು ತಿಳಿದು ಬಂದಿದೆ.

Read More »

ಬೈಕ್ ಗೆ ಟಿಪ್ಪರ್ ಡಿಕ್ಕಿ ಸ್ಥಳದಲ್ಲೇ ಪತ್ನಿಯ ಸಾವು ಪತಿಗೆ ಗಂಭೀರ ಗಾಯ…

ಟಳಗಾವಿ – ಬೆಳಗಾವಿ ತಾಲ್ಲೂಕಿನ ಕಾವಳೆವಾಡಿ ಗ್ರಾಮದ ಚವಾಟಾ ,ದೇವರ ಜಾತ್ರೆ ಮುಗಿಸಿ ಬೈಕ್ ಮೇಲೆ ಮರಳಿ ಬರುವಾಗ ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದು ಪತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬಿಜಗರಣಿ ಗ್ರಾಮದ ಇಂದಿರಾ ನಗರದ ಪ್ರಾಥಮಿಕ ಶಾಲೆಯ ಬಳಿ ಇಂದು ಮದ್ಯಾಹ್ನ ಈ ಅಪಘಾತ ಸಂಭವಿಸಿದೆ ಮಂಡೊಳ್ಳಿ ಗ್ರಾಮದ ಮಂದಾ ಭಾರತ ಪಾಟೀಲ ಮತ್ತು ಭಾರತ ಭರಮಾ ಪಾಟೀಲ ಎಂಬ …

Read More »

ಮದುವೆಗೆ ನಾಯಕರ ದಂಡು, ಯಾರು ಏನು ಹೇಳಿದ್ರು ಗೊತ್ತಾ….!!!

ಮುಖ್ಯಮಂತ್ರಿ- ಬಿ-ಎಸ್ ಯಡಿಯೂರಪ್ಪ ಬೆಳಗಾವಿ-ವಿಧಾನ ಪರಿಷತ್ತು ಸರ್ಕಾರದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಮಗಳ ಮದುವೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ, ಹಿರಿಯ ಸಚಿವರುಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಸಿ.ಟಿ. ರವಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಂಡು ಆಶೀರ್ವದಿಸಿದರು. ಮದುವೆಗೆ ಆಗಮಿಸಿದ ಮುಖ್ಯಮಂತ್ರಿಯವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಕೋರೋಣ ಬಗ್ಗೆ ಎಲ್ಲ …

Read More »