Home / Breaking News (page 357)

Breaking News

ವಿದೇಶದಿಂದ ಬೆಳಗಾವಿಗೆ ಬಂದಿರುವ ಒಂಬತ್ತೂ ಜನರಿಗೆ ಕೋರೋನಾ ಸೊಂಕಿಲ್ಲ,ಆದ್ರೂ ಅವರ ಮೇಲೆ ಆರೋಗ್ಯ ಇಲಾಖೆಯ ನಿಗಾ..

ಕೋರೋನಾ ಭೀತಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಆರೋಗ್ಯ ಇಲಾಖೆಯ ನಿಗಾ…. ಬೆಳಗಾವಿ- ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಒಂಬತ್ತು ಜನರ ಮೇಲೆ ಬೆಳಗಾವಿ ಜಿಲ್ಲಾಡಳಿತ ನಿಗಾವಹಿಸಿದೆ ವಿದೇಶದಿಂದ ಭಾರತಕ್ಕೆ ಹಿಂದುರುಗಿದ ಒಂಬತ್ತು ಜನರನ್ನು ಮನಿಪಾಲದಲ್ಲಿ ಕೊರೊನಾ ವೈರಸ್ ಸ್ಕ್ರೀನ್ ಟೆಸ್ಟ್. ಮಾಡಲಾಗಿತ್ತು ಈ ಒಂಬತ್ತು ಜನರಲ್ಲಿ ಕೋರೋನಾ ಸೊಂಕು ಇಲ್ಲ ಅಂತಾ ರಿಪೋರ್ಟ್ ಬಂದಿತ್ತು ಪರೀಕ್ಷೆಗೊಳಗಾದ ಒಂಬತ್ತು ಜನ ಕಳೆದ ಒಂದು ತಿಂಗಳಿನಿಂದ ಒಬ್ಬೊಬ್ಬರಾಗಿ ಬೆಳಗಾವಿಗೆ ಬಂದಿಳಿದಿದ್ದು …

Read More »

ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯ್ತಿ ಸದಸ್ಯಮ ಮರ್ಡರ್…

ಬೆಳಗಾವಿ- ಕಣ್ಣಿಗೆ ಕಾರದಪುಡಿ ಎರೆಚಿ ಗ್ರಾಮ ಪಂಚಾಯತಿ ಸದಸ್ಯ ನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕಿತ್ತೂರು ಸಮೀಪದ ಬಸರಕೋಡ ಗ್ರಾಮದಲ್ಲಿ ನಡೆದಿದೆ ದೇವಗಾಂವ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಬರುವ ಬಸರಕೋಡ ಗ್ರಾಮದ ಗ್ರಾಪಂ ಸದಸ್ಯ ಬಸವರಾಜ್ ರು ದೊಡಮನಿ ಎಂಬಾತನನ್ನು ಕಣ್ಣಿಗೆ ಕಾರದಪುಡಿ ಎರೆಚಿ ಹತ್ಯೆ ಮಾಡಲಾಗಿದೆ . ಹತ್ಯೆಯಾದ ಗ್ರಾ ಪಂ ಸದಸ್ಯ ಬಸವರಾಜ್ ದೊಡಮನಿ ಗ್ರಾಮದ ಮಹಿಳೆಯ ಜೊತೆ ಅನೈತಿಕ ಸಮಂಧ ಹೊಂದಿದ್ದ ಮಹಿಳೆಯ ಜೊತೆ …

Read More »

ಸಮಸ್ಯೆಗಳ ಪರಿಹಾರಕ್ಕಾಗಿ ಸಂವಾದ…..ವ್ಯಾಪಾರಿಗಳಿಗೆ ಶಾಸಕರ ಆಶಿರ್ವಾದ….!!!!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕರ ಸಮಸ್ಯೆಗಳನ್ನು ತಿಳಿದುಕೊಂಡು ಅವುಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕ ಅಭಯ ಆಟೀಲ ಮುಂದಾಗಿದ್ದು ಇಂದು ಸಂಜೆ ಬೆಳಗಾವಿಯಲ್ಲಿ ವ್ಯಾಪಾರಿಗಳ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಂಜೆ 4- 30 ಘಂಟೆಗೆ ಬೆಳಗಾವಿಯ ಶಹಾಪೂರ ಪ್ರದೇಶದಲ್ಲಿರುವ ಅಂಭಾಬಾಯಿ ದೇವಸ್ಥಾನದಲ್ಲಿ ಶಾಸಕ ಅಭಯ ಪಾಟೀಲ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ,ವ್ಯಾಪಾರಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಂವಾದದ ಮೂಲಕ ಆಲಿಸಿ,ದಕ್ಷಿಣ ಮತಕ್ಷೇತ್ರದ ವ್ಯಾಪಾರ ವೃದ್ಧಿಗೆ ಎಲ್ಲ ರೀತಿಯ ಸವಲತ್ತುಗಳನ್ನು ಕಲ್ಪಿಸಿಕೊಡಲು …

Read More »

ಶಿಕ್ಷಕನ ಸೆಕ್ಸ ಸ್ಕ್ಯಾಂಡಲ್….ಸೋಸಿಯಲ್ ಮಿಡಿಯಾದಲ್ಲಿ ವೈರಲ್…!!!

  ನಂಜನಗೂಡು- ಸರ್ಕಾರಿ ಶಾಲೆಯ ಮಾಸ್ತರನೊಬ್ಬ ಮಾಡಬಾರದ ಹಲ್ಕಟ್ ಕೆಲಸ ಮಾಡಿದ್ದಾನೆ ತನ್ನ ಹಳೇ ವಿದ್ಯಾರ್ಥಿನಿಯೊಂದಿಗೆ ರಾಸಲೀಲೆ ನಡೆಸಿದ್ದು, ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಶಿಕ್ಷಕ ಈಗ ಊರು ಬಿಟ್ಟು ಪರಾರಿಯಾಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಶಿಕ್ಷಕನ ರಾಸಲೀಲೆಯ ಪೋಟೋಗಳು ವೈರಲ್ ಆಗಿ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದ್ದಂತೆಯೇ ಈ ಶಿಕ್ಷಕ ಜಾಗ ಖಾಲಿ ಮಾಡಿದ್ದಾನೆ. 58 ವರ್ಷದ ಶಿಕ್ಷಕ ಸಿದ್ದರಾಜು ಎಂಬಾತ ತನ್ನ ಮಗಳ ವಯಸ್ಸಿನ 20 …

Read More »

ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ, ಮಾರ್ಚ್ ೧೦ರಿಂದ ೧೮ರ ವರೆಗೆ

ಬೆಳಗಾವಿ: ಐದು ವರ್ಷಕ್ಕೊಮ್ಮೆ ನಡೆಯುವ ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ ಜಾತ್ರಾ ಮಹೋತ್ಸವ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟçದಲ್ಲಿ ಹೆಸರುವಾಸಿಯಾಗಿದ್ದು, ಮಾರ್ಚ್ ೧೦ರಿಂದ ೧೮ರ ವರೆಗೆ ಜಾತ್ರೆ ವಿಜೃಂಭಣೆಯಿಂದ ನೆರವೇರಲಿದೆ ಎಂದು ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಕಮಿಟಿ ಚೇರಮನ್ ದೇವಣ್ಣ ಬಂಗೇನ್ನವರ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ವಿಶೇಷ ಹಾಗೂ ಮಾದರಿ ಜಾತ್ರೆ ಎನಿಸಿರುವ ಇಲ್ಲಿ ಲಕ್ಷಾಂತರ ಭಕ್ತರು …

Read More »

ಹೊನ್ನಿಹಾಳ ಮರ್ಡರ್ ಕೇಸ್ ಮತ್ತೆ ಇಬ್ಬರು ಆರೋಪಿಗಳ ಬಂಧನ

ಹೊನ್ನಿಹಾಳ ಯೋಧನ ಕೊಲೆ ಪ್ರಕರಣ. ಇಬ್ಬರು ಆರೋಪಿಗಳ ಬಂಧನ ಬೆಳಗಾವಿ- ಯೋಧನ ಹತ್ಯೆ ಮಾಡಿ ಗೊಡಚಿನಮಲ್ಕಿಯಲ್ಲಿ ಶವ ಎಸೆದ ಪ್ರಕರಣಕ್ಕೆ ಸಮಂಧಿಸಿದಂತೆ ಮಾರಿಹಾಳ ಪೋಲೀಸರು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹೊನ್ನಿಹಾಳ ಗ್ರಾಮದಲ್ಲಿ ಯೋಧನ ಹೆಂಡತಿ ಕಾರಿನ ಚಾಲಕನ ಜೊತೆ ಸೇರಿ ತನ್ನ ಗಂಡನ ಕೊಲೆ ಮಾಡಿ ಗೊಡಚಿನಮಲ್ಕಿಯಲ್ಲಿ ಶವ ಎಸೆದಿದ್ದರು ಈ ಪ್ರಕರಣಕ್ಜೆ ಸಮಂಧಿಸಿದಂತೆ ಮಾರಿಹಾಳ ಪೋಲೀಸರು ಅಂಜಲಿ ಮತ್ತು ಅವಳ ಪ್ರಿಯಕರನನ್ನು ಬಂಧಿಸಿದ್ದರು ಈ ಕೊಲೆ ಪ್ರಕರಣದಲ್ಲಿ …

Read More »

ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ…. ಬೀದಿಗೆ ಬಂದ ರೈತ…..!!!!

ಪಾತಾಳಕ್ಕಿಳಿದ ಕ್ಯಾಬೀಜ್ ಬೆಲೆ ಬೀದಿಗೆ ಬಂದ ರೈತ…..!!!! ಬೆಳಗಾವಿ- ಬೆಳಗಾವಿಯ ತರಕಾರಿ ಮಾರ್ಕೆಟ್ ನಲ್ಲಿ ಕ್ಯಾಬೀಜ್ ಬೆಲೆ ಕೆಜಿ ಗೆ 50 ಪೈಸೆ ಇಷ್ಟು ದರದಲ್ಲಿ ಕ್ಯಾಬೀಜ್ ಬೆಳೆದ ರೈತನಿಗೆ ಕ್ಯಾಬೀಜ್ ಕಟಾವ್ ಮಾಡಿದ ಕೂಲಿಯೂ ಸಿಗೋದಿಲ್ಲ ,ಕ್ಯಾಬೀಜ್ ಬೆಲೆ ಪಾತಾಳಕ್ಕೆ ತಲುಪಿರುವ ಕಾರಣ ಕ್ಯಾಬೀಜ್ ಬೆಳೆದ ರೈತ ಬೀದಿಗೆ ಬಂದಿದ್ದಾನೆ ಬೆಳಗಾವಿ ಸಮೀಪದ ಕಡೋಲಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕ್ಯಾಬೀಜ್ ಬೆಳೆಯಲಾಗುತ್ತಿದೆ.ಅದರ ಬೆಲೆ ಏಕಾ ಏಕಿ ಕುಸಿದಿರುವದರಿಂದ ಹೈರಾಣಾಗಿರುವ …

Read More »

ಮಹಾದಾಯಿ ಕಾನೂನು ತೊಡಕು ನಿವಾರಣೆ ನಂತರ ಕಾಮಗಾರಿ-ರಮೇಶ್ ಜಾರಕಿಹೊಳಿ

ಬೆಳಗಾವಿ-ಮಹಾದಾಯಿ ನದಿ ನೀರಿನ ಹಂಚಿಕೆ ಕುರಿತು ಸರ್ವೋಚ್ಛ ನ್ಯಾಯಾಲಯದ ಐತೀರ್ಪಿನ್ವಯ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಪೂರ್ಣಪ್ರಮಾಣದಲ್ಲಿ ಕಾನೂನು ತೊಡಕು ನಿವಾರಣೆಯ ನಂತರ ಕಳಸಾ ಬಂಡೂರಿ ನಾಲಾ ಯೋಜನೆಯ ಅನುಷ್ಟಾನವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ರಾಜ್ಯ ನೀರಾವರಿ ಖಾತೆ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಹಾದಾಯಿ ನದಿ ನೀರು ಹಂಚಿಕೆ ಕುರಿತು ಅಂತಿಮ ತೀರ್ಪು ಬರುವ ಜುಲೈ ತಿಂಗಳಿನಲ್ಲಿ ಪ್ರಕಟಗೊಳ್ಳುವ ಸಾಧ್ಯತೆ ಇದೆ. ನಾಡಿದ್ದು …

Read More »

ಜಿಲ್ಲೆಯ 12 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ

ಬೆಳಗಾವಿ,ಬೇಸಿಗೆ ಆರಂಭಗೊಂಡಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಅಧಿಕಾರಿಗಳು ಈಗಿನಿಂದಲೇ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ‌.ಎಲ್.ಅತೀಕ್ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಫೆ.29) ನಡೆದ ಜಿಲ್ಲೆಯ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ 12 ಗ್ರಾಮ ಪಂಚಾಯತಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಿದ್ದು, ಮಾರ್ಚವರೆಗೆ ಇನ್ನೂ ಹೆಚ್ಚಿನ ಸಂಖ್ಯೆಯ …

Read More »

ಬಿಜೆಪಿ ಸಿಂಬಾಲ್,ಎಂಈಎಸ್ ಕಂಗಾಲ್,ಕಾಂಗ್ರೆಸ್ಸಿಗೆ ಸವಾಲ್…!!!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಗ್ರಹಣ ಹಿಡಿದಿದೆ‌.ಚುನಾವಣೆ ಯಾವಾಗ ನಡೆಯುತ್ತದೆ ಅನ್ನೋದು ಗೊತ್ತಿಲ್ಲ.ಆದ್ರೆ ಚುನಾವಣೆಯ ಕಾವು ಆರಂಭವಾಗಿರುವುದು ಸತ್ಯ. ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಸಿಂಬಾಲ್ ಮೇಲೆ ಚುನಾವಣೆ ಎದುರಿಸಲು ನಿರ್ಧರಿಸಿದೆ .ಬಿಜೆಪಿಯ ಈ ನಿರ್ಧಾರ ಮಹಾರಾಷ್ಟ್ರ ಏಕೀಕರಣ ಸಮೀತಿಗೆ ನಡುಕ ಹುಟ್ಟಿಸಿದೆ.ಕಾಂಗ್ರೆಸ್ ಚಿಂತೆಗೆ ಬಿದ್ದಿದೆ ,ಜೆಡಿಎಸ್ ಬಂಡಾಯ ನಾಯಕರಿಗೆ ಬಲೆ ಹಾಕಲು ಚಿಂತನೆ ಮಾಡುತ್ತಿದೆ. ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಷ್ಟು ದಿನ ಭಾಷಾ ಆಧಾರದ ಮೇಲೆ ಚುನಾವಣೆ ನಡೆಯುತ್ತಿತ್ತು.ಕನ್ನಡ …

Read More »