Breaking News
Home / Breaking News (page 358)

Breaking News

ದೆಹಲಿಯಲ್ಲೇ ಠಿಖಾನಿ ಹೂಡಿ ಮಹಾದಾಯಿ ಗೆಜೆಟ್ ಹೊರಡಿಸುವಲ್ಲಿ ಯಶಸ್ವಿಯಾದ ಜಾರಕಿಹೊಳಿ ಸಾಹುಕಾರ್….!!!

ಬೆಳಗಾವಿ- ರಮೇಶ್ ಜಾರಕಿಹೊಳಿ ರಾಜ್ಯದ ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡುತ್ತಿದ್ದಂತೆಯೇ ಮಹಾದಾಯಿ ಕುರಿತು ಕರ್ನಾಟಕಕ್ಕೆ ಮಹಾ ಗೆಲುವು ಸಿಕ್ಕಿದೆ ದೆಹಲಿಯಲ್ಲಿ ಗೋವಾ ಸರ್ಕಾರ ಮಹಾದಾಯಿ ಗೆಜೆಟ್ ಪ್ರಕಟಿಸಿದಂತೆ ಕೇಂದ್ರ ಸರ್ಕಾರದ ಮುಂದೆ ತಿಪ್ಪರಲಾಗ ಹಾಕಿದ್ರೂ ಇದನ್ನು ಲೆಕ್ಕಿಸದ ಕೇಂದ್ರ ಸರ್ಕಾರ ನಿನ್ನೆ ರಾತ್ರಿ ಮಹಾದಾಯಿ ತೀರ್ಪಿನ ಗೆಜೆಟ್ ಹೊರಡಿಸಿ ಮಹಾಯಿಯ ನೀರು ಬಳಿಸಿಕೊಳ್ಳಲು ಕರ್ನಾಟಕ ಸರ್ಕಾರಕ್ಕೆ ಅನುಮತಿ ಸಿಕ್ಕಿದೆ. ರಮೇಶ್ ಜಾರಕಿಹೊಳಿ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಮಾನ್ಯ …

Read More »

ಹಾಲಿನಲ್ಲಿ ವಿಷ..,ಹುಷಾರ್……..!!!!

ಬೆಳಗಾವಿ- ಹಾಲಿಗೆ ಪಾಮ್ ಆಯಿಲ್ ಮಾನವನ ಜೀವಕ್ಕೆ ಅತ್ಯಂತ ಅಪಾಯಕಾರಿ ಆಗಿರುವ ರಾಸಾಯನ ಬೆರೆಸಿ ಹಾಲು ಮಾರುವ ದಂಧೆಗೆ ಅಥಣಿ ಪೋಲೀಸರು ಬ್ರೇಕ್ ಹಾಕಿದ್ದಾರೆ. ಅಥಣಿಯಲ್ಲಿ ಸರಣಿ ಕಾರ್ಯಾಚರಣೆ ನಡೆಸಿರುವ ಪೋಲೀಸರು ಇಂದು ಅಥಣಿ ಠಾಣೆಯ ವ್ಯಾಪ್ತಿಯಲ್ಲಿರುವ ಅರಳಿಹಟ್ಟಿ ಗ್ರಾಮದ ಹದ್ದಿಯಲ್ಲಿರುವಜಾಧವ ತೋಟದ ಮೇಲೆ ದಾಳಿ ಮಾಡಿ ಹಾಲಿಗೆ ಮಿಕ್ಸ ಮಾಡಲು ತರಲಾಗಿದ್ದ ಪಾಮ್ ಆಯಿಲ್‌ ಡಬ್ಬಿಗಳನ್ನು ವಿಷಕಾರಿ ರಾಸಾಯನಗಳಾದ maybi,lactose,lactiz,ಪೌಡರಿನ ಚೀಲಗಳನ್ನು ,ಮೂರು ಮಿಕ್ಸರ್ ಗಳು ಸೇರಿದಂತೆ ಇತರ …

Read More »

ನೌಕರಿ ಬೇಕಾ.‌..ನೌಕರಿ ….ಹಾಗಾದ್ರೆ ಹೊಡಿ ಒಂಬತ್ತ್ ಸರ್ಟಿಪಿಕೇಟ್ ತಗೊಂಡ ಬೆಳಗಾವಿ ಗಾಡಿ ಹತ್ತ್….!!!!!!

ಪ್ರಾದೇಶಿಕ ಉದ್ಯೋಗ ಮೇಳ: ಸಿದ್ಧತೆ ಪೂರ್ಣ ————————————————————— ಹನ್ನೆರಡು ಸಾವಿರ ಅಭ್ಯರ್ಥಿಗಳ ನೋಂದಣಿ: ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಬೆಳಗಾವಿ, ನಿರುದ್ಯೋಗಿ ಯುವಕ-ಯುವತಿಯರಿಗೆ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶ ಕಲ್ಪಿಸುವ ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಪ್ರಾದೇಶಿಕ ಉದ್ಯೋಗ ಮೇಳ ೨೦೨೦ ಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಮೇಳದ ಯಶಸ್ವಿಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ನಿರುದ್ಯೋಗಿಗಳಿಗಾಗಿ ಬೆಳಗಾವಿಯ ಶಿವಬಸವ ನಗರದ ಎಸ್. ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಬೃಹತ್ ಪ್ರಾದೇಶಿಕ ಉದ್ಯೋಗ …

Read More »

ಕೇಳಿದ್ದು ಅಭಿಪ್ರಾಯ, ಹೇಳಿಕೊಂಡಿದ್ದು ಸಮಸ್ಯೆ ,ಪಾಲಿಕೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಸಮಸ್ಯೆಗಳ ಗೆಜೆಟ್.,..!!!

ಬೆಳಗಾವಿ ಈಗ ಸ್ಮಾರ್ಟ್ ಸಿಟಿ,ಹೀಗಾಗಿ ಈ ವರ್ಷ ಸ್ಮಾರ್ಟ್ ಬಜೆಟ್ ಮಂಡಿಸುವದು ಪಾಲಿಕೆ ಆಡಳಿತಾಧಿಕಾರಿ ಆಗಿರುವ ಡಿಸಿ ಬೊಮ್ಮನಹಳ್ಳಿ ಅವರ ಸಂಕಲ್ಪವಾಗಿದ್ದು,ಇಂದು ಬಜೆಟ್ ಕುರಿತು ಬುದ್ದಿಜೀವಿಗಳ,ಸಂಘ ಸಂಸ್ಥೆಗಳ ಅಭಿಪ್ರಾಯ ಆಲಿಸಿದರು. ಇಂದು ಬೆಳಗಾವಿ ಪಾಲಿಕೆ ಕಚೇರಿಯಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಬುದ್ದಿ ಜೀವಿಗಳು,ಚಿಂತಕರು,ಸಂಘ ಸಂಸ್ಥೆಗಳ ಪ್ರತಿನಿಧಿ ಗಳು,ಮಾಜಿ ಮಹಾಪೌರರು,.ಮಾಜಿ ನಗರಸೇವಕರು ಭಾಗವಹಿಸಿದ್ದರು. ಸಭೆಯಲ್ಲಿ ಒಬ್ಬೊಬ್ಬರಾಗಿ ನಗರದಲ್ಲಿರುವ ಸಮಸ್ಯೆಗಳನ್ನು ಹೇಳಿಕೊಂಡರು,ಆರಂಭದಲ್ಲಿ ಉದ್ಯಮಿಗಳು ಮಾತನಾಡಿ ನಗರದ ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳಿಲ್ಲ,ಸರಿಯಾದ …

Read More »

ನಾಟಕ ಮಾಡಿ, ಕನ್ನಡ ಮತ್ತು ಮರಾಠಿ ಶಾಲೆಯನ್ನು ಹೈಟೆಕ್ ಮಾಡ್ತಾರಂತೆ

ಬೆಳಗಾವಿ- ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ಬೆಳಗಾವಿ ನಗರದಲ್ಲಿ ಅಪಾರ ಜನ ಮೆಚ್ವುಗೆ ಗಳಿಸಿರುವ ಬೆಳಗಾವಿಯ ರೋಟರಿ ನಾರ್ಥ ವಿಂಗ್ ನವರು ನಗರದಲ್ಲಿ ಭಾಷಾ ಸೌಹಾರ್ದತೆ ಕಾಪಾಡಲು ವಿನೂತನವಾದ ಸಾಮಾಜಿಕ ಕಾರ್ಯ ಮಾಡಲು ಯೋಜನೆ ರೂಪಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರೋಟರಿ ಕ್ಲಬ್ ಪದಾಧಿಕಾರಿಗಳು ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಒಂದು ಕನ್ನಡ,ಒಂದು ಮರಾಠಿ ಶಾಲೆಯನ್ನು ದತ್ತು ಪಡೆದು ಎರಡೂ ಶಾಲೆಗಳಲ್ಲಿ ಸಕಲ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಇಂಗ್ಲಿಷ್ …

Read More »

ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆ ಪಕ್ಷದ ಸಿಂಬಾಲ್ ಮೇಲೆ, ನಳೀನ್ ಕುಮಾರ್ ಕಟೀಲ ಗ್ರೀನ್ ಸಿಗ್ನಲ್

ಬೆಳಗಾವಿ- ಮುಂಬರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಕ್ಷದ ಚಿಹ್ನೆ ಆಧಾರಿತ ಚುನಾವಣೆ ಎದುರಿಸಲಿದೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕೋರ್ ಕಮೀಟಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಹೇಳಿದರು. ಬೆಳಗಾವಿಯ ಮರಾಠಾ ಮಂದಿರದಲ್ಲಿ ನಡೆದ ಬೆಳಗಾವಿ ಜಿಲ್ಲಾ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮುಂದಿನ ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ …

Read More »

ಖಾನಾಪೂರದಲ್ಲಿ ತಾಯಿ ಅಂಜಲಿ…..ಸಮಸ್ಯೆಗಳಿಗೆ ತಿಲಾಂಜಲಿ…..!!!

ಬೆಳಗಾವಿ- ಖಾನಾಪೂರ ಶಾಸಕಿ ಅಂಜಲಿ ನಿಂಬಾಳ್ಕರ್ ತಮ್ಮ ಕ್ಷೇತ್ರದಲ್ಲಿರುವ ಸಮಸ್ಯೆಗಳನ್ನು ಒಂದೊಂದಾಗಿ ನಿವಾರಿಸಿ ಜನಮೆಚ್ವುಗೆಗೆ ಪಾತ್ರರಾಗುತ್ತಿದ್ದಾರೆ.ಕೊಟ್ಟ ಭರವಸೆಗಳನ್ನು ಈಡೇರಿಸುತ್ತ,ನುಡಿದಂತೆ ನಡೆಯುತ್ತ, ಡೈನಾಮಿಕ್ ಲೀಡರ್ ಆಗಿ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವದ ಛಾಪು ಮೂಡಿಸುತ್ತಿದ್ದಾರೆ. ಖಾನಾಪೂರ ಶಾಸಕರಾದ ಡಾ ಅಂಜಲಿ ನಿಂಬಾಳ್ಕರ್ ಅವರು ತಾಲೂಕಿನ ವಿವಿಧೆಡೆ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ತಾಲೂಕಿನ ತೋಪಿನಕಟ್ಟಿ ಗ್ರಾಮದಿಂದ ಲೋಕೋಳಿ, ಲಕ್ಕೆಬೈಲ್ ಮಾರ್ಗವಾಗಿ ಕಾಮಶಿನಕೊಪ್ಪ ಗ್ರಾಮದವರೆಗೆ 3.05 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ …

Read More »

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್

ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಡಿಕೆಶಿ ಸಹೋದರ ಸುರೇಶ್ ಬೆಳಗಾವಿ- ರಮೇಶ್ ಜಾರಕೊಹೊಳಿ,ಮತ್ತು ಡಿಕೆ ಶಿವಕುಮಾರ್ ಅವರು ರಾಜಕೀಯ ವೈರಿಗಳು ಎಂದು ಯಾರಾದ್ರು ಭಾವಿಸಿದ್ದರೆ,ಅದು ತಪ್ಪು ಏಕೆಂದರೆ ಇಂದು ಡಿಕೆಶಿ ಸಹೋದರ ಸಂಸದ ಡಿಕೆ ಸುರೇಶ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಅಚ್ವರಿ ಮೂಡಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಜಲಸಂಪನ್ಮೂಲ ಇಲಾಖೆಯ ಕಚೇರಿಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಭೇಟಿಯಾದ. ಸಂಸದ ಡಿಕೆ ಸುರೇಶ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು …

Read More »

ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಜೊತೆ ಸಚಿವ ರಮೇಶ್ ಜಾರಕಿಹೊಳಿ,ಪ್ರಥಮ ಸಭೆ

ವಿಶ್ವೇಶ್ವರಯ್ಯ ಜಲ ನಿಗಮದ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಕಾಮಗಾರಿಗಳ ಕುರಿತಂತೆ ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ವರ್ಷದ ಕೊನೆಯ ಭಾಗದ ಒಳಗಾಗಿ ರೈತರಿಗೆ ಕೃಷಿಗೆ ಮತ್ತು ಜನರಿಗೆ ಕುಡಿಯುವ ನೀರು ಒದಗಿಸಲು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಸೂಚಿಸಿದರು. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ನಿಗಮದ …

Read More »

ಜಾಂಬೋಟಿ ಬಳಿ ಕಾರು ಪಲ್ಟಿ ಶಾಸಕ ಅರವಿಂದ ಬೆಲ್ಲದ ಪಾರು

ಜಾಂಬೋಟಿ ಬಳಿ ಕಾರು ಪಲ್ಟಿ ಶಾಸಕ ಅರವಿಂದ ಬೆಲ್ಲದ ಪಾರು ಬೆಳಗಾವಿ- ಖಾನಾಪೂರ ತಾಲ್ಲೂಕಿನ ಜಾಂಬೋಟಿಯ ಕುಸಮಳ್ಳಿ ಬಳಿ ಶಾಸಕ ಅರವಿಂದ ಬೆಲ್ಲದ ಪ್ರಯಾಣಿಸುತ್ತಿದ್ದ ಕಾರು ಪಲ್ಟಿಯಾಗಿದ್ದು ಶಾಸಕ ಅರವಿಂದ ಬೆಲ್ಲದ ಪಾರಾಗಿದ್ದಾರೆ ಹುಬ್ಬಳ್ಳಿ- ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಟಾಟಾ ಎಕ್ಸಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಜಾಂಬೋಟಿಯ ಕುಸಮಳ್ಳಿ ಬಳಿ ಕಾರು ರಸ್ತೆ ಪಕ್ಕದ ಸಂರಕ್ಷಣಾ ಗೋಡೆಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಶಾಸಕ ಅರವಿಂದ ಬೆಲ್ಲದ ಅವರಿಗೆ ಯಾವುದೇ …

Read More »