Breaking News
Home / Breaking News (page 367)

Breaking News

ಒಂದೇ ಮನೆಯಲ್ಲಿ ತ್ರಿಬಲ್ ಮರ್ಡರ್….

ಒಂದೇ ಮನೆಯಲ್ಲಿ ತ್ರಿಬಲ್ ಮರ್ಡರ್…. ಬೆಳಗಾವಿ- ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದೊಡ್ಡವಾಡ ಗ್ರಾಮದಲ್ಲಿ ನಡೆದಿದೆ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಕೃತ್ಯ ನಡೆದಿದೆ ಎಂದು ಹೇಳಲಾಗಿದೆ, ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾದ ದುರ್ದೈವಿಗಳಾಗಿದ್ದಾರೆ‌ ಒಂದೇ ಮನೆಯಲ್ಲಿ ಮೂರು ಜನರನ್ನ ಕೊಚ್ಚಿ ಕೊಲೆ ಮಾಡಿದ ಹಂತಕರು,ಹಳೆ ದ್ವೇಷದಿಂದ …

Read More »

ಗಡಿ ವಿವಾದ,ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ದ – ಸಂಜಯ ರಾವುತ

ಗಡಿ ವಿವಾದ,ಸುಪ್ರೀಂ ಕೋರ್ಟ್ ತೀರ್ಪಿಗೆ ಬದ್ದ – ಸಂಜಯ ರಾವುತ ಬೆಳಗಾವಿ- ಕರ್ನಾಟಕ ಮಹಾರಾಷ್ಟ್ರ ಗಡಿವಿವಾದ ಬಗ್ಗೆ ಸುಪ್ರೀಂಕೋರ್ಟ್ ತೀರ್ಪಿಗೆ ಬದ್ಧರಾಗಿದ್ದೇವೆ ಎಂದು ಬೆಳಗಾವಿಯಲ್ಲಿ ‌ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ. ಬೆಳಗಾವಿಯ ಗೋಗಟೆ ರಂಗ ಮಂದಿರದಲ್ಲಿ ಸಾರ್ವಜನಿಕ ವಾಚನಾಲಯದ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಸುಪ್ರೀಂಕೋರ್ಟ್ ನಲ್ಲಿದೆಗಡಿವಿವಾದ ಸಮಸ್ಯೆ ಸುಪ್ರೀಂ ಕೋರ್ಟ್ ನಲ್ಲಿ ಇತ್ಯರ್ಥ ವಾಗಲಿದೆ ಸುಪ್ರೀಂಕೋರ್ಟ್ ಉಭಯ ರಾಜ್ಯಗಳ ವಾದ ಆಲಿಸಲಿ ಬಳಿಕ …

Read More »

ನುಡಿದಂತೆ ನಡೆದು ಕನ್ನಡದ ನೆಲದ ಗೌರವಕ್ಕೆ ಪಾತ್ರರಾದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ.,.!!!

ಬೆಳಗಾವಿ- ಭಾಷೆಯ ನೆಪದಲ್ಲಿ ಮಹಾರಾಷ್ಟ್ರದ ನಾಯಕರನ್ನು ಬೆಳಗಾವಿಗೆ ಕರೆಯಿಸಿ ಅವರಿಂದ ಪ್ರಚೋದನಕಾರಿ ಭಾಷಣ ಬೆಳಗಾವಿಯಲ್ಲಿ ಮಾಡಿಸೋದು ಬೇಡ ,ಒಂದು ವೇಳೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ ಬಂದ್ರೆ ಅವರನ್ನು ಅರೆಸ್ಟ ಮಾಡಬೇಕಾಗುತ್ತದೆ ,ಅವರನ್ನು ಬೆಳಗಾವಿಗೆ ಕರೆಯಿಸಿದ ನಾಯಕರ ವಿರುದ್ಧವೂ ಕ್ರಮ ಕೈಗೊಳ್ಳ ಬೇಕಾಗುತ್ತದೆ ,ಎಂದು ಎಂಈಎಸ್ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದ ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರು ನುಡಿದಂತೆ ನಡೆದಿದ್ದಾರೆ ಕೊನೆಗೂ ಮಹಾರಾಷ್ಟ್ರದ ನಾಯಕರಿಗೆ ಲಗಾಮು ಹಾಕಿಸಿದ್ದಾರೆ . ಇತ್ತೀಚಿಗೆ ಬೆಳಗಾವಿ …

Read More »

ಬೆಳಗಾವಿಯಲ್ಲಿ ಮಹಾರಾಷ್ಟ್ರದ ಮಂತ್ರಿ ಅರೆಸ್ಟ…

ಬೆಳಗಾವಿಯಲ್ಲಿ ಮಹಾರಾಷ್ಟ್ರದ ಮಂತ್ರಿ ಅರೆಸ್ಟ… ಬೆಳಗಾವಿ – ಬೆಳಗಾವಿಯಲ್ಲಿ ಎಂಈಎಸ್ ಆಯೋಜಿಸಿದ್ದ ಹುತಾತ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ್ದ ಮಹಾರಾಷ್ಟ್ರ ಸಚಿವ ರಾಜೇಂದ್ರ ಪಾಟೀಲ ಹೆಡ್ರಾವಕರ ಅವರನ್ನು ಬೆಳಗಾವಿ ಪೋಲೀಸರು ಬಂಧಿಸಿದ್ದಾರೆ ಹುತಾತ್ಮ ಚೌಕ್ ಬಳಿ ಹೆಡ್ರಾವಕರ ಆಗಮಿಸುತ್ತಿದ್ದಂತೆಯೇ ಬೆಳಗಾವಿ ಮಹಾರಾಷ್ಟ್ರದ ಸಚಿವರನ್ನು ಅರೆಸ್ಟ ಮಾಡಿದ್ದಾರೆ ಮಹಾರಾಷ್ಟ್ರದ ನಾಯಕರು ಬೆಳಗಾವಿಗೆ, ಬರುತ್ತಿದ್ದಾರೆ ಎಂಬ ಮಾಹಿತಿ ಬೆಳಗಾವಿ ಪೋಲೀಸರಿಗೆ ಸಿಕ್ಕಿದ್ದು ಪೋಲೀಸರು ನಗರದಲ್ಲಿ ವಾಹನಗಳ ತಪಾಸಣೆ ಮಾಡುತ್ತಿದ್ದಾರೆ ಎಂಇಎಸ್ ಹುತಾತ್ಮ ದಿನಾಚರಣೆ …

Read More »

ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ

ಬೆಳಗಾವಿಯಿಂದ ತಿರುಪತಿ,ಮೈಸೂರಿಗೆ ವಿಮಾನ ಸೇವೆ ಆರಂಭ ಬೆಳಗಾವಿ-ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣ ಅಭಿವೃದ್ಧಿಗೊಂಡ ಬಳಿಕ ವಿವಿಧ ನಗರಗಳಿಗೆ ವಿಮಾನಯಾನ ಆರಂಭವಾಗಿದೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊಸದಾಗಿ ಬೆಳಗಾವಿ- ತಿರುಪತಿ, ಬೆಳಗಾವಿ- ಮೈಸೂರ ವಿಮಾನ ಸೇವೆಯನ್ನು ರಾಜ್ಯಸಭೆ ಸದಸ್ಯ ಪ್ರಭಾಕರ ಕೋರೆ ಲೋಕಾರ್ಪಣೆ ಮಾಡಿದರು ಈ ಸಂದರ್ಭದಲ್ಲಿ ವಿಮಾನ ನಿಲ್ದಾಣ ನಿರ್ದೇಶಕ ರಾಜೇಶಕುಮಾರ ಮೌರ್ಯ, ಟ್ರೂಜೆಟ್ ಏರ್ಲೈನ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು

Read More »

ಜಿಂಕೆ ಸಮೇತ ,ಬೇಟೆಗಾರರನ್ನು ಬೇಟೆಯಾಡಿದ ಅರಣ್ಯ ಸಂರಕ್ಷಣಾಧಿಕಾರಿ….

ಬೆಳಗಾವಿ – ಖಾನಾಪೂರ ಜಂಗಲ್ ದಲ್ಲಿ ಜಿಂಕೆ ಬೇಟೆಯಾಡಿದ ಇಬ್ಬರು ಬೇಟೆಗಾರರನ್ನು ಗೋಲಹಳ್ಳಿ ರೇಂಜಿನ ಅರಣ್ಯಾಧಿಕಾರಿಗಳು ರೆಡ್ ಹ್ಯಾಂಡ್ ಹಿಡಿದು ಅವರನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಗೋಲಹಳ್ಳಿ ಪಾರೆಸ್ಟ ರೇಂಜ್ ನಲ್ಲಿ ಜಿಂಕೆ ಬೇಟೆಯಾಡುತ್ತಿದ್ದ ಪ್ರಕರಣವೊಂದರಲ್ಲಿ ಇಬ್ಬರು ಬೇಟೆಗಾರರನ್ನು ಇನ್ನೊಂದು ಪ್ರಕರಣದಲ್ಲಿ ನಾಲ್ಕು ಜನರನ್ನು ಒಟ್ಟು ಆರು ಜನರನ್ನು ಅರಣ್ಯ ಸಂರಕ್ಷಣಾಧಿಕಾರಿಗಳು ತಮ್ಮ ವಶಕ್ಕೆ ಪಡೆದು,ಜೊತೆಗೆ ಬೇಟೆಯಾಡಿದ ಜಿಂಕೆಯನ್ನೂ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ …

Read More »

ಕಾರಿನ ಮೇಲೆ ಎರಗಿದ ಎತ್ತಿನ ಬಂಡಿ….ಮೋಬೈಲ್ ನಲ್ಲಿ ಶೂಟಿಂಗ್…..

ಬೆಳಗಾವಿ- ಸವದತ್ತಿ ಯಲ್ಲಮ್ಮನ ದೇವಿಯ ದರ್ಶನ ಮುಗಿಸಿಕೊಂಡು ವಾಪಸ್ ಬರುವಾಗ ಎತ್ತಿನ ಗಾಡಿಯೊಂದು ಕಾರಿನ ಮೇಲೆ ಎರಗಿದ ಪರಣಾಮ ಕಾರಿನ ಚಾಲಕ ಗಂಭೀರಬಾಗಿ ಗಾಯಗೊಂಡ ಘಟನೆ ಬೈಲಹೊಂಗದ ನಯಾನಗರ ಸೇತುವೆ ಮೇಲೆ ಇಂದು ಬೆಳಿಗ್ಗೆ ನಡೆದಿದೆ . ಎತ್ತಿನ ಬಂಡಿಗಳು ನೀವು ಮಂದು- ತಾವು ಮುಂದು ಅಂತಾ ಸ್ಪರ್ಧೆ ಮಾಡಲು ಹೋಗಿ. ಎಡವಟ್ಟು ಮಾಡಿಕೊಂಡಿದ್ದಾರೆ .ಎತ್ತಿನ ಬಂಡಿ ಕಾರಿನ ಮೇಲೆ ಹೇಗೆ ಎರಗಿತು ಅನ್ನೋದನ್ನು ಕಾರಿನಲ್ಲಿದ್ದವರು ಮೋಬೈಲ್ ನಲ್ಲಿ ಶೂಟ್ …

Read More »

ಬೆಳಗಾವಿಯಲ್ಲಿ ಜ,18ರಿಂದ ಮೂರು ದಿನ ಗಾಳಿಪಟ ಉತ್ಸವ

ಬೆಳಗಾವಿ: ಪರಿವರ್ತನ ಪರಿವಾರದ ವತಿಯಿಂದ ೧೦ ನೇ ಬೆಳಗಾವಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ಹಳೆಯ ಪಿಬಿ ರಸ್ತೆಯ ಬಿ.ಎಸ್.ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಜ. ೧೮ರಿಂದ ೨೧ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಅಂತಾರಾಷ್ಟ್ರೀಯ ಗಾಳಿ ಪಟ ಉತ್ಸವ ಕಳೆದ ೯ ವರ್ಷಗಳಿಂದ ಆಚರಿಸುತ್ತ ಬರಲಾಗಿದೆ. ಜಾಗತಿಕ ಮಟ್ಟದಲ್ಲಿ ಬೆಳಗಾವಿ ನಗರ ಮತ್ತು ನಗರದ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಿದೆ. ಈ …

Read More »

ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ರಾಣಿ ಚನ್ನಮ್ಮನ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭ

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡುವ ಪ್ರಕ್ರಿಯೆ ಆರಂಭವಾಗಿದೆ ಕೇಂದ್ರದ ರಾಜ್ಯ ರೈಲು ಸಚಿವ ಸುರೇಶ್ ಅಂಗಡಿ ಬೆಳಗಾವಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ ,ಜಿಲ್ಲಾಧಿಕಾರಿಗಳು ಈ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸುತ್ತಾರೆ.ಈ ವಿಷಯ ಸಚಿವ ಸಂಪುಟದಲ್ಲಿ ಪಾಸ್ ಆದ ಬಳಿಕ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಿದೆ ಕೇಂದ್ರ ಸಚಿವ ಸುರೇಶ ಅಂಗಡಿ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರ …

Read More »

ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಬೆಳಗಾವಿಯಲ್ಲಿ ಮಾಸ್ಟರ್ ಪ್ಲ್ಯಾನ್…..!!!

ಬೆಳಗಾವಿ- ದಿನದಿಂದ ದಿನಕ್ಕೆ ಬೆಳಗಾವಿಯಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ,ವಾಹನಗಳ ಪಾರ್ಕಿಂಗ್ ಗೆ ನಿಗದಿತ ಝೋನ್ ಇಲ್ಲದೇ ಇರುವದರಿಂದ ವಾಹನ ಸವಾರರು ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕ ಮಾಡಿ ದಿನನಿತ್ಯ ಸಾವಿರಾರು ರೂ ದಂಡ ಪಾವತಿಸುವ ಪರಿಸ್ಥಿತಿ ಬೆಳಗಾವಿಯಲ್ಲಿ ಸಾಮಾನ್ಯವಾಗಿದೆ. ಬೆಳಗಾವಿ ನಗರದಲ್ಲಿ ಕಾರ್ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ಬೆಳಗಾವಿಯ ಜನನಿಬಿಡ ಮಾರುಕಟ್ಟೆ ಪ್ರದೇಶಗಳಲ್ಲಿ ,ಅಂದ್ರೆ ,ರವಿವಾರ ಪೇಟೆ,ಖಡೇಬಝಾರ್ ,ಗಣಪತಿ ಬೀದಿ,ಮಾರುತಿ ಬೀದಿ ಮತ್ತು ಸಮಾದೇವಿ …

Read More »