Breaking News
Home / Breaking News (page 368)

Breaking News

ಪಾರ್ಕಿಂಗ್ ಸಮಸ್ಯೆ ನಿವಾರಣೆಗೆ ಬೆಳಗಾವಿಯಲ್ಲಿ ಮಾಸ್ಟರ್ ಪ್ಲ್ಯಾನ್…..!!!

ಬೆಳಗಾವಿ- ದಿನದಿಂದ ದಿನಕ್ಕೆ ಬೆಳಗಾವಿಯಲ್ಲಿ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ,ವಾಹನಗಳ ಪಾರ್ಕಿಂಗ್ ಗೆ ನಿಗದಿತ ಝೋನ್ ಇಲ್ಲದೇ ಇರುವದರಿಂದ ವಾಹನ ಸವಾರರು ನೋ ಪಾರ್ಕಿಂಗ್ ಸ್ಥಳಗಳಲ್ಲಿ ವಾಹನಗಳನ್ನು ಪಾರ್ಕ ಮಾಡಿ ದಿನನಿತ್ಯ ಸಾವಿರಾರು ರೂ ದಂಡ ಪಾವತಿಸುವ ಪರಿಸ್ಥಿತಿ ಬೆಳಗಾವಿಯಲ್ಲಿ ಸಾಮಾನ್ಯವಾಗಿದೆ. ಬೆಳಗಾವಿ ನಗರದಲ್ಲಿ ಕಾರ್ ಪಾರ್ಕಿಂಗ್ ಸಮಸ್ಯೆ ಹೆಚ್ಚಾಗುತ್ತಲೇ ಇದೆ ಬೆಳಗಾವಿಯ ಜನನಿಬಿಡ ಮಾರುಕಟ್ಟೆ ಪ್ರದೇಶಗಳಲ್ಲಿ ,ಅಂದ್ರೆ ,ರವಿವಾರ ಪೇಟೆ,ಖಡೇಬಝಾರ್ ,ಗಣಪತಿ ಬೀದಿ,ಮಾರುತಿ ಬೀದಿ ಮತ್ತು ಸಮಾದೇವಿ …

Read More »

ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ….

ಬೆಳಗಾವಿ ,ಅಡಿಶ್ನಲ್ ಎಸ್ ಪಿ ಯಾಗಿ ಅಮರನಾಥ ರೆಡ್ಡಿ.. ಬೆಳಗಾವಿ- ಬೆಳಗಾವಿ ನಗರದಲ್ಲಿ ಸುಮಾರು ಮೂರು ವರ್ಷಗಳ ಕಾಲ ಕ್ರೈಂ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದ ಅಮರನಾಥ ರೆಡ್ಡಿ ಅವರನ್ನು ಬೆಳಗಾವಿಯ ಅಡಿಶ್ನಲ್ ಎಸ್ ಪಿ ಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಬೆಳಗಾವಿ ಜಿಲ್ಲಾ ಬ್ರಷ್ಟಾಚಾರ ನಿಗ್ರಹ ದಳದ (ACB) ಎಸ್ ಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ಬೆಳಗಾವಿ ಜಿಲ್ಲಾ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿಯಾಗಿ ಅಮರನಾಥ ರೆಡ್ಡಿ …

Read More »

ಜಿಲ್ಲಾಧಿಕಾರಿಗಳಿಗೆ ಎಂಈಎಸ್ ನಾಯಕರ ಭೇಟಿ ,ಚರ್ಚೆಗೆ ಸಂಜೆ ಸಮಯ ನಿಗದಿ…. 

ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆ ಬೇಡ ,ಎಂಈಎಸ್ ನಾಯಕರ ಜೊತೆ ಡಿಸಿ ಚರ್ಚೆಗೆ ಸಮಯ ನಿಗದಿ ಬೆಳಗಾವಿ- ಗಡಿಭಾಗದ ಬೆಳಗಾವಿಯಲ್ಲಿ ಎಂಈಎಸ್ ಹಾಗು ಶಿವಸೇನೆಯ ತಂತ್ರಗಾರಿಗೆ ,ಪುಂಡಾಟಿಕೆ ಮುಂದುವರೆದಿದೆ,ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ತಡೆಯಬೇಡಿ ಎಂದು ಎಂಈಎಸ್ ನಾಯಕರು ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿದ್ದಾರೆ ಮಾಜಿ ಶಾಸಕ ಮನೋಹರ ಕಿಣೇಕರ ದೀಪಕ ದಳವಿ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಅವರನ್ನು ಭೇಟಿಯಾಗಲು ಡಿಸಿ ಕಚೇರಿಗೆ ಬಂದಿದ್ದರು ‌,ಜಿಲ್ಲಾಧಿಕಾರಿಗಳು ನಾನು ಮೀಟೀಂಗ್ …

Read More »

ಮಹಾರಾಷ್ಟ್ರ ನಾಯಕರ ಪ್ರಚೋದನೆಗೆ ಲಗಾಮು ಹಾಕಿ – ಅಶೋಕ ಚಂದರಗಿ

  ಮಹಾರಾಷ್ಟ್ರ ನಾಯಕರನ್ನು ಬೆಳಗಾವಿಗೆ ಆಗಮಿಸುವುದನ್ನು ನಿಷೇಧಿಸುವಂತೆ ಒತ್ತಾಯಬೆ ಬೆಳಗಾವಿ ಮರಾಠಿ ಸಾಹಿತ್ಯ ಸಮ್ಮೇಳನ ನೆಪದಲ್ಲಿ ಗಡಿ ವಿವಾದ ಕೆದಕಿ ಪ್ರಚೋಧಿಸುತ್ತುರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ರವಾನಿಸಿದರು. ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗಡಿ ವಿವಾದವನ್ನು ಕೆದುಕುವ ಮೂಲಕ ಉಭಯ ರಾಜ್ಯಗಳ ಗಡಿಯಲ್ಲಿ …

Read More »

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…?

ಬೆಳಗಾವಿಯಲ್ಲಿ ಕರ್ನಾಟಕ ಸರ್ಕಾರ ನಾಲಾಯಕ್ ಸರ್ಕಾರ ಎಂದ ಮಹಾರಾಷ್ಟ್ರದ ಸಾಹಿತಿ ಯಾರು ಗೊತ್ತಾ…? ಬೆಳಗಾವಿ- ಇದು ಷಂಡರ ಭೂಮಿ ಇದೆಯಾ? ಪರಾಕ್ರಮಿಗಳ ಭೂಮಿ ಏನಲ್ಲ ಇದು’ ಕನ್ನಡ ನೆಲದಲ್ಲೇ ನಿಂತು ಕನ್ನಡಿಗರಿಗೆ ಅಪಮಾನವಾಗೋ ರೀತಿ ಹೇಳಿಕೆ ನೀಡಿದ ಮರಾಠಿ ಸಾಹಿತಿ ಆತ ಸಾಹಿತಿ ಅಷ್ಟೇ ಅಲ್ಲ ಕುಖ್ಯಾತ ಮರಾಠಿ ಸಾಹಿತಿ ಡಾ.ಶ್ರೀಪಾಲ್ ಸಬ್ನೀಸ್ ಈತ ಬೆಳಗಾವಿಯ ನೆಲದಲ್ಲೇ ಮಾದ್ಯಮದ ಗೆಳೆಯರನ್ನು ಕರೆಯಿಸಿ *ಕರ್ನಾಟಕದಲ್ಲಿ ಹಲಕಟ್, ಹಿಟ್ಲರ್ ಸ್ವರೂಪದ ಭಯೋತ್ಪಾದನೆ ಇದೆ’ …

Read More »

ಬೆಳಗಾವಿಯ ರೈಲು ನಿಲ್ದಾಣದಲ್ಲಿ ಬಾಕ್ಸನಲ್ಲಿ ಹಾಕಿ ಎರಡು ತಿಂಗಳ ಮಗು ಬಿಟ್ಟು ಹೋದ ಪೋಷಕರು..

ಬೆಳಗಾವಿಯ ರೈಲು ನಿಲ್ದಾಣದಲ್ಲಿ ಎರಡು ತಿಂಗಳ ಮಗು ಬಿಟ್ಟು ಹೋದ ಪೋಷಕರು.. ಬೆಳಗಾವಿ- ಬೆಳಗಾವಿಯ ರೈಲು ನಿಲ್ಧಾಣದಲ್ಲಿ ಇತ್ತೀಚೆಗೆ ಮಮತೆಯ ಮಡಿಲು ಎಂಬ ತೊಟ್ಟಿಲನ್ನು ರೈಲು ಮಂತ್ರಿ ಸುರೇಶ ಅಂಗಡಿ ಅವರು ಉದ್ಘಾಟನೆ ಮಾಡಿದ್ದರು ಈ ತೊಟ್ಟಿಲಿಗೆ ಈಗ ಮೊದಲನೇಯ ಮಗು ಕಾಣಿಕೆಯಾಗಿ ಬಂದಿದೆ ಹೆಣ್ಣು ಎಂಬ ಕಾರಣಕ್ಕೆ 2 ತಿಂಗಳ ಹಸುಗೂಸನ್ನು ಬಾಕ್ಸ್‌ನಲ್ಲಿ ಹಾಕಿ ಬಿಟ್ಟು ಹೋದ ಪೋಷಕರು ಬೆಳಗಾವಿ ರೈಲು ನಿಲ್ದಾಣ ಮುಂಭಾಗದ ಅಂಗಡಿ ಹತ್ತಿರ ಬಾಕ್ಸ್ …

Read More »

ನಾಳೆ ಬೆಳಗಾವಿಯಲ್ಲಿ ಬೃಹತ್ ಕನ್ನಡದ ಚಳುವಳಿ…

ಮರಾಠಿ ಸಾಹಿತ್ಯ ಸಮ್ಮೇಳನಗಳ ನೆಪದಲ್ಲಿ ಮರಾಠಿಗರಿಗೆ ಎಮ್ ಇ ಎಸ್ ಪ್ರಚೋದನೆಯ ವಿರುದ್ಧ ಸೋಮವಾರ ಬೆಳಗಾವಿಯಲ್ಲಿ ವಿವಿಧ ಸಂಘಟನೆಗಳು ಪ್ರತಿಭಟಿಸಲಿವೆ. ಬೆಳಗಾವಿ ಡಿಸಿ,ಎಸ್ಪಿ,ಪೋಲೀಸ್ಆಯುಕ್ತರಿಗೆ ಮನವಿ ಸಲ್ಲಿಸಿ ಬೆಳಗಾವಿಯಲ್ಲಿ ಎಂಈಎಸ್ ಮತ್ತು ಶಿವಸೇನೆಯ ಪುಂಡಾಟಿಕೆಗೆ ಲಗಾಮು ಹಾಕುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲಿವೆ ಬೆಳಗಾವಿ ಜಿಲ್ಲೆಯ ಬೆಳಗಾವಿ,ಖಾನಾಪುರ,ನಿಪ್ಪಾಣಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮರಾಠಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ ಗಡಿವಿವಾದವನ್ನು ಕೆದಕುವ,ಪ್ರಚೋದಿಸುವ ಚಟುವಟಿಕೆಗಳು ನಡೆದಿದ್ದು ಇವುಗಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ …

Read More »

ಜನೇವರಿ ಹದಿನೆಂಟು ಶಿವಸೇನೆಯ ಸಂಜಯ ರಾವತ ಬೆಳಗಾವಿಗೆ ಬರಲು ಅನುಮತಿ ಕೊಟ್ಟವರು ಯಾರು ?

ಕನ್ನಡದ ನೆಲದಲ್ಲಿ ಕೊಲ್ಹಾಪೂರ ಮೇಯರ್ ಗೆ ಪೌರ ಸನ್ಮಾನ ಮಾಡ್ತಾರಂತೆ ,ನಮ್ಮ ಹೋಮ್ ಮಿನಿಸ್ಟರ್ ಏನ್ ಮಾಡ್ತಾರಂತೆ …..!! ಬೆಳಗಾವಿ – ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಕಂಗಾಲ್ ಕಂಪನಿ ಎಂಈಎಸ್ ಭಾಷಾ ವೈಷಮ್ಯದ ವಿಷ ಬೀಜ ಬಿತ್ತಲು ಕುತಂತ್ರ ನಡೆಸಿದೆ ಮಹಾರಾಷ್ಟ್ರದ ಶಾಸಕನನ್ನು ಬೆಳಗಾವಿಗೆ ಆಮಂತ್ರಿಸಿ ಸತ್ಕಾರ ಮಾಡಿದ ನಾಡದ್ರೋಹಿಗಳು ಈಗ ಕೊಲ್ಹಾಪೂರದ ಮೇಯರ್ ಲಾಟಕರ್ ಗೆ ಕನ್ನಡದ ನೆಲದಲ್ಲೇ ಪೌರ ಸನ್ಮಾನ ಮಾಡಲು ಕಾರ್ಯಕ್ರಮ ಆಯೋಜಿಸಿದ್ದಾರೆ ಎಂ ಈ …

Read More »

ಸೋನಿಯಾ ,ಮಮತಾ ,ಇಮ್ರಾನ್ ಖಾನ್ ಭಾಷೆ ಆಡುತ್ತಿದ್ದಾರೆ- ಅನುರಾಗ ಠಾಖೂರ

ಬೆಳಗಾವಿ-ದೇಶದ ಕೆಲವು ರಾಜ್ಯಗಳಲ್ಲಿ ,ಕೆಲವು ಪ್ರದೇಶಗಳಲ್ಲಿ ,ಕಾಂಗ್ರೆಸ್ ಭಯ ಹುಟ್ಟಿಸುವ ಕೆಲಸ ಮಾಡುತ್ತಿದೆ ಎಪ್ಪತ್ತು ವರ್ಷಗಳಲ್ಲಿ ಕಾಂಗ್ರೆಸ್ ಮಾಡದ ಕೆಲಸವನ್ನು ಪ್ರದಾನಿ ನರೇಂದ್ರ ಮೋದಿ ಮಾಡುತ್ತಿರುವದರಿಂದ ಕಾಂಗ್ರೆಸ್ ಪಕ್ಷಕ್ಕೆ ಇದನ್ನು ಸಹಿಸಲು ಸಾದ್ಯವಾಗುತ್ತಿಲ್ಲ ಎಂದು ಕೇಂದ್ರದ ರಾಜ್ಯ ಹಣಕಾಸು ಸಚಿವ ಅನುರಾಗ ಠಾಖೂರ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಟೀಕಾ ಪ್ರಹಾರ ನಡೆಸಿದರು ಬೆಳಗಾವಿಯ ಸರ್ದಾರ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಕುರಿತು ತಿಳುವಳಿಕೆ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು …

Read More »

ಬೆಳಗಾವಿಯ ಮಚ್ಛೆ ಗ್ರಾಮದಲ್ಲಿ ಒಂದೇ ರಾತ್ರಿ ಮೂರು ಮನೆಗಳನ್ನು ದೋಚಿದ ಕಳ್ಳರು

ಒಂದೇ ರಾತ್ರಿ ಮೂರು ಮನೆಗಳನ್ನು ದೋಚಿದ ಕಳ್ಳರು ಬೆಳಗಾವಿ- ಮನೆಯವರು ಮನೆಗೆ ಕೀಲಿ ಹಾಕಿ ಬೇರೆ ಊರುಗಳಿಗೆ ಹೋಗಿರುವ ಮೂರು ಮನೆಗಳನ್ನು ಗುರುತಿಸಿದ ಚಾಲಾಕಿ ಕಳ್ಳರು ಒಂದೇ ರಾತ್ರಿ ಮೂರು ಮನೆಗಳನ್ನು ದೋಚಿದ ಘಟನೆ ಬೆಳಗಾವಿಯ ಮಚ್ಚೆ ಗ್ರಾಮದಲ್ಲಿ ನಡೆದಿದೆ ಶುಕ್ರವಾರ ಮದ್ಯರಾತ್ರಿ ಮೂರು ಮನೆಗಳ ಬೀಗ ಮುರಿದು ಒಳಗೆ ನುಗ್ಗಿರುವ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ದೋಚಿದ್ದಾರೆ ಕಳ್ಳತನ ನಡೆದ ವಿಷಯ ಶನಿವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ ಮೂರು ಮನೆಗಳ …

Read More »