Home / Breaking News (page 376)

Breaking News

ಇಂದು ರಮೇಶ್ ಜಾರಕಿಹೊಳಿ,ಮಹೇಶ್ ಕುಮಟೊಳ್ಳಿ,ಶ್ರೀಮಂತ ಪಾಟೀಲರಿಂದ ಪ್ರಮಾಣ ವಚನ

ಬ ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಪ್ರಮಾಣವಚನ ಕಾರ್ಯಕ್ರಮ ಇಂದು ಭಾನುವಾರ ನಡೆಯಲಿದೆ. ಬೆಳಗಾವಿ ಜಿಲ್ಲೆಯ ರಮೇಶ್ ಜಾರಕಿಹೊಳಿ ಮಹೇಶ್ ಕುಮಟೊಳ್ಳಿ ,ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ ಎಂದು ವಿಧಾನಸಭೆಯ ಸಚಿವಾಲಯ ತಿಳಿಸಿವೆ. ಯಲ್ಲಾಪುರದ ಕ್ಷೇತ್ರದ ಶಿವರಾಂ ಹೆಬ್ಬಾರ್, ಗೋಕಾಕ್‌ನ ರಮೇಶ್ …

Read More »

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ

ಮಜಗಾಂವ್ ಬಳಿ ರೈಲಿಗೆ ತಲೆಯೊಡ್ಡಿ ಅಪರಿಚಿತ ವ್ಯೆಕ್ತಿಯ ಆತ್ಮಹತ್ಯೆ ಬೆಳಗಾವಿ- ಬೆಳಗಾವಿ ಸಮೀಪದ ಮಜಗಾವಿ ಬಳಿ ಅಪರಿಚಿತ ವ್ಯೆಕ್ತಯೊಬ್ಬ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ಇಂದು ಸಂಜೆ ಮಜಗಾವಿ ಹದ್ದಿಯ ರೇಲ್ವೆ ಟ್ರ್ಯಾಕ್ ನಲ್ಲಿ ಈ ಘಟನೆ ನಡೆದಿದ್ದು ಮೃತ ವ್ಯೆಕ್ತಿ 30 ರಿಂದ 35 ವರ್ಷ ವಯಸ್ಸಿನವನಾಗಿದ್ದಾನೆ ಎಂದು ಅಂದಾಜಿಸಲಾಗಿದ್ದು ರೇಲ್ವೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೋರ್ವ ನಕಲಿ ಮಿಲಿಟರಿ ಕಮಾಂಡರ್ ಬಂಧನ ಬೆಳಗಾವಿಯ …

Read More »

ಬೆಳಗಾವಿ ಎಪಿಎಂಸಿ ಪಾಲಿಟಿಕ್ಸ್ ಗೆ ಬ್ರೇಕ್ ಹಾಕಲು ಸಿಎಂ ಪಾಲಿಟಿಕ್ಸ ಸಕ್ರೇಟರಿ ಎಂಟ್ರಿ….!!!

  ಬೆಳಗಾವಿ- ಇಂದು ಬೆಳಿಗ್ಗೆ ಎಪಿಎಂಸಿ ಮಾರುಕಟ್ಟೆಗೆ ಶಂಕರಗೌಡ ಪಾಟೀಲ್ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅವರು ಭೇಟಿ ನೀಡದರು. ವರ್ತಕ ಮತ್ತು ಸಗಟು ವ್ಯಾಪಾರಿಗಳ ಸಮಸ್ಯೆಗಳ ಕುರಿತು ಚರ್ಚಿಸಲು ಎಪಿಎಂಸಿ ಸಭಾಂಗಣದಲ್ಲಿ ಶಂಕರಗೌಡ ಪಾಟೀಲ ಸಭೆ ನಡೆಸಿದರು ಸಭೆಯಲ್ಲಿ ಭಾಗವಹಿಸಿದ ವರ್ತಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು ಕೆಲವರು ಖಾಸಗಿ ಮಾರುಕಟ್ಟೆಗೆ ಅನುಮತಿ ನೀಡುವಂತೆ ಒತ್ತಾಯಿಸಿದರು ಇನ್ನು ಕೆಲವರು ಎಪಿಎಂಸಿ ಆವರಣದಲ್ಲಿ ಹೆಚ್ಚಿನ ಅಂಗಡಿಗಳನ್ನು ನಿರ್ಮಿಸಿ ದಲಾಲರಿಗೆ ಅನಕೂಲ ಮಾಡಿಕೊಡಬೇಕೆಂದು …

Read More »

ನಕಲಿ ಡ್ರೆಸ್ ಹಾಕೊಂಡು ನಕಲಿ ಪಿಸ್ತೂಲ್ ಇಟ್ಕೊಂಡು ದುಡ್ಡು ದೋಚಿದ ಅಸಲಿ ಖಿಲಾಡಿ ಅಂದರ್…!!

ನಕಲಿ ಡ್ರೆಸ್ ಹಾಕೊಂಡು ನಕಲಿ ಪಿಸ್ತೂಲ್ ಇಟ್ಕೊಂಡು ದುಡ್ಡು ದೋಚಿದ ಅಸಲಿ ಖಿಲಾಡಿ ಅಂದರ್…!! ಬೆಳಗಾವಿ- ಸೇನೆಗೆ ಭರ್ತಿಯಾಗಲು ನಗರದ ಸಿಪಿಎಡ್ ಮೈದಾನದಲ್ಲಿ ರನ್ನೀಂಗ್ ಪ್ರ್ಯಾಕ್ಟೀಸ್ ಮಾಡುವ ಹುಡುಗರನ್ನು ಟಾರ್ಗೇಟ್ ಮಾಡಿ ಮಿಲಿಟರಿ ಅಧಿಕಾರಿಯ ಡ್ರೆಸ್ ಹಾಕಿ ಮಿಲಿಟರಿಯಲ್ಲಿ ಭರ್ತಿ ಮಾಡುವದಾಗಿ ನಂಬಿಸಿ ಹುಡುಗರಿಂದ ಲಕ್ಷಾಂತರ ರೂ ಹಣ ದೋಚಿದ್ದ ಖಿಲಾಡಿಯೊಬ್ಬ ಕ್ಯಾಂಪ್ ಪೋಲೀಸರ ಅತಿಥಿಯಾಗಿದ್ದಾನೆ ಗರ್ಲಗುಂಜಿ, ಹಾಲಿ ಅನಿಗೋಳದ ನಿವಾಸಿ ಸಾಗರ ಪರಶರಾಮ್ ಪಾಟೀಲ್ ಎಂಬಾತ ಪ್ರತಿ ದಿನ …

Read More »

ಮುಂದೆ ಆಗೋದು ಬಾಯಿಪಾಠ್…ಹಿಂದೆ ಆಗಿದ್ದು ಸಪಾಟ್.ಇದು ಬೆಳಗಾವಿ ಪಾಲಿಕೆಯ ಹೊಸ ಆಟ…!!!

ಮುಂದೆ ಆಗೋದು ಬಾಯಿಪಾಠ್…ಹಿಂದೆ ಆಗಿದ್ದು ಸಪಾಟ್.ಇದು ಬೆಳಗಾವಿ ಪಾಲಿಕೆಯ ಹೊಸ ಆಟ…!!! ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಇರೋದೆ.ಗುತ್ತಿಗೆದಾರರ ಜೇಬು ತುಂಬಲು ಎನ್ನುವದು ಪಾಲಿಕೆ ಅಧಿಕಾರಿಗಳು ಮಾಡುತ್ತಿರುವ ಕರಾಮತ್ತುಗಳಿಂದಲೇ ಸಾಭೀತಾಗುತ್ತದೆ. ಬೆಳಗಾವಿಯಲ್ಲಿ ರಾಷ್ಟ್ರದಲ್ಲಿಯೇ ಎರಡನೇಯ ಅತೀ ಎತ್ತರದ ,ದೇಶದಲ್ಲಿಯೇ ಮೊದಲನೇಯ ಬೃಹತ್ ಗಾತ್ರದ ನಮ್ಮ ಸ್ಬಾಭಿಮಾನದ ರಾಷ್ಟ್ರ ದ್ವಜ ಹಾರಾಡುತ್ತಿರುವದು ನಮ್ಮ ಬೆಳಗಾವಿಯಲ್ಲಿ ಎಂದು ಹೇಳುವ ಕಾಲವೊಂದಿತ್ತು ಆದ್ರೆ ಸ್ಥಳಕ್ಕೆ ಈಗ ದೊಡ್ಡ ಕೀಲಿ ಜಡಿಯಲಾಗಿದ್ದು ತಿರಂಗಾ ಧ್ವಜವನ್ನು …

Read More »

ಕರ್ನಾಟಕದ ಬಿಜೆಪಿಯ ಎಲ್ಲಾ ಸಂಸದರು ಶಿಖಂಡಿಗಳು- ಬಾರಕೋಲ ಕುಲಕರ್ಣಿ

ಬೆಳಗಾವಿ- ಬೆಳಗಾವಿಯಲ್ಲಿ ಕಳಸಾ, ಬಂಡೂರಿ ಹೋರಾಟಗಾರ ವಿಜಯ ಕುಲಕರ್ಣಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಕೇಂದ್ರ ಮಂತ್ರಿಗಳ ವಿರುದ್ಧ ಕಿಡಿಕಾರಿದ್ದಾರೆ. 60 ವರ್ಷಗಳಿಂದ ಮಹದಾಯಿ ವಿಚಾರದಲ್ಲಿ ಅನ್ಯಾಯ ಆಗಿದೆ ಸ್ವಾರ್ಥಕ್ಕಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ರೈತರನ್ನು ಬಲಿ ಕೊಟ್ಟದ್ದಾರೆ ಇಲ್ಲಿಯ ವರೆಗೆ ಶಾಂತ ರೀತಿಯಲ್ಲಿ ಹೋರಾಟ ಮಾಡಿದ್ದೇವೆ ಇನ್ನು ಮುಂದೆ ಉಗ್ರ ಹೋರಾಟಕ್ಕೆ ಸಿದ್ದತೆ ಮಾಡುತ್ತಿದ್ದೇವೆ ಎಂದು ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅನೇಕ ಭರವಸೆ ನೀಡಿದ ಬಿಜೆಪಿಯ …

Read More »

ದಂಗೆಕೋರರಿಗೆ ಬಂದೂಕಿನಿಂದ ಉತ್ತರ ಕೊಡಿ – ಸುರೇಶ್ ಅಂಗಡಿ

  ಬೆಳಗಾವಿ – ಪೌರತ್ವ ತಿದ್ದು ಪಡಿ ಕಾಯ್ದೆಯ. ವಿಚಾರದಲ್ಲಿ ಹಿಂಸಾಚಾರ ಸಲ್ಲದು ಬಾಂಗ್ಲಾದೇಶದ ನುಸುಳುಖೋರರ ಬಗ್ಗೆ ಕಾಳಜಿ ಇದ್ದರೆ ಹೋರಾಟ ಮಾಡುವವರು ನುಸುಳುಖೋರರಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಲಿ‌ ಯಾರೋ ಒಬ್ರು ನಮ್ಮ ಮನೆಗೆ ಬೆಂಕಿ ಹಚ್ಚಲು ಬಂದಾಗ ಸುಮ್ಮನಿರಲು ಸಾಧ್ಯವಿಲ್ಲ ,ದಂಗೆಕೋರರಿಗೆ ಬಂದೂಕಿನಿಂದ ಉತ್ತರ ಕೊಡಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಕೇಂದ್ರ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ದೇಶದ ಹಿತದೃಷ್ಟಿಯಿಂದ …

Read More »

ಹೆಚ್ಚಿನ ದರ ಲಿಖಿತ ಒಡಂಬಡಿಕೆಗೆ ಸಚಿವ ಸಿ.ಟಿ.ರವಿ ಮನವಿ

ಕಬ್ಬಿನ ಬಾಕಿ ಬಿಲ್ ಬಾಕಿ ವಸೂಲಿಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ —————————————————————- ಹೆಚ್ಚಿನ ದರ ಲಿಖಿತ ಒಡಂಬಡಿಕೆಗೆ ಸಚಿವ ಸಿ.ಟಿ.ರವಿ ಮನವಿ ಬೆಳಗಾವಿ, ರಾಜ್ಯದಲ್ಲಿ ೬೯ ಕಾರ್ಖಾನೆಗಳ ಪೈಕಿ ೬೧ ಕಾರ್ಖಾನೆಗಳು ಕಬ್ಬು ಅರಿಯುವಿಕೆ ಆರಂಭಿಸಿಭಿವೆ. ಎಫ್.ಆರ್.ಪಿ. ಪ್ರಕಾರ ೧೧೯೪೮ ಕೋಟಿ ಬಿಲ್ ಬಾಕಿ ಇತ್ತು. ಇದುವರೆಗೆ ಒಟ್ಟಾರೆ ೧೨೦೫೫ ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಸಕ್ಕರೆ ಇಲಾಖೆಯ ಸಚಿವರಾದ ಸಿ.ಟಿ.ರವಿ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ(ಡಿ.೨೦) ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. …

Read More »

ಬೆಳಗಾವಿ ಕಾರವಾರ ನಿಪ್ಪಾಣಿಯನ್ನು ಕಾಶ್ಮೀರ ದ P.O.K ಗೆ ಹೋಲಿಸಿದ ಮಹಾ ಸಿಎಂ ಉದ್ಧವ ಠಾಖ್ರೆ

ಬೆಳಗಾವಿ ಕಾರವಾರ ನಿಪ್ಪಾಣಿಯನ್ನು ಕಾಶ್ಮೀರ ದ P.O.K ಗೆ ಹೋಲಿಸಿದ ಮಹಾ ಸಿಎಂ ಉದ್ಧವ ಠಾಖ್ರೆ ಬೆಳಗಾವಿ ,- ಬೆಳಗಾವಿ ,ಕಾರವಾರ ನಿಪ್ಪಾಣಿಯ ಮರಾಠಿಗರು ಹಲವಾರು ವರ್ಷಗಳಿಂದ ಮಹಾರಾಷ್ಟ್ರಕ್ಕೆ ಸೇರಲು ಪರದಾಡುತ್ತಿದ್ದಾರೆ ಬೆಳಗಾವಿ,ಕಾರವಾರ,ನಿಪ್ಪಾಣಿ ಪ್ರದೇಶ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರದ ಪ್ರದೇಶವಾಗಿದೆ ಅಲ್ಲಿರುವ ಮರಾಠಿಗರು ಹಿಂದೂಗಳಲ್ಲವೇ ಎಂದು ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ ಪ್ರಶ್ನೆ ಮಾಡಿ ಮತ್ತೆ ಕಾಲು ಕೆದರಿ ಗಡಿ ವಿವಾದವನ್ನು ಕೆಣಕಿದ್ದಾರೆ. ನಾಗಪೂರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರದ ಚಳಿಗಾಲದ ಅಧಿವೇಶನದಲ್ಲಿ …

Read More »

ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ

*ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ* ಬೆಳಗಾವಿ ನಗರದಲ್ಲಿ ಕೈಗೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಇಂದು ಪರಿಶೀಲನೆ ನಡೆಸಿದರು. ಬೆಳಗಾವಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ನಿರ್ಮಾಣ ಆಗುತ್ತಿರುವ ಕಮಾಂಡ್ ಕಂಟ್ರೋಲ್ ಸೆಂಟರ್‍ಗೆ ಭೆಟ್ಟಿ ನೀಡಿ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ …

Read More »