Breaking News
Home / Breaking News (page 379)

Breaking News

ಲಕ್ಷ್ಮೀ ಯಿಂದಲೇ ಕಾಂಗ್ರೆಸ್ ಹಾಳಾಗಿದೆ ,ಲಖನ್ ಇಂದಿನಿಂದ ನನ್ನ ತಮ್ಮ- ರಮೇಶ್ ಜಾರಕಿಹೊಳಿ

ಲಕ್ಷ್ಮೀ ಯಿಂದಲೇ ಕಾಂಗ್ರೆಸ್ ಹಾಳಾಗಿದೆ ,ಲಖನ್ ಇಂದಿನಿಂದ ನನ್ನ ತಮ್ಮ- ರಮೇಶ್ ಜಾರಕಿಹೊಳಿ ಬೆಳಗಾವಿ- ಗೋಕಾಕ್ ಕ್ಷೇತ್ರದ ಅರ್ಹ ಶಾಸಕ ರಮೇಶ ಜಾರಕಿಹೊಳಿ  ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳುವ ಜೊತೆಗೆ ಮಾಜಿ ಸ್ಪೀಕರ್ ರಮೇಶ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿ ಈ ಫಲಿತಾಂಶ ಅವರ ಮುಖಕ್ಕೆ ಹೊಡೆದ ಹಾಗೆ ಹಾಗೇ ಆಗಿದೆ. ಎಂದು ಪ್ರತಿಕ್ರಿಯೆ ನೀಡಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ಕಾನೂನು ಬಾಹಿರವಾಗಿ ಅನರ್ಹಗೊಳಿಸಿದ್ದರು ಪ್ರವಾಹ ಸಂದರ್ಭದಲ್ಲಿ …

Read More »

ಮ್ಯಾಜಿಕ್ ಮಾಡದ ಪೂಜಾರಿ ಜೋಳಿಗೆ,ರಮೇಶ್ ಸಾಹುಕಾರ್ ಬಾಯಿಗೆ ಹೋಳಿಗೆ….!!!

ಮ್ಯಾಜಿಕ್ ಮಾಡದ ಜೋಳಿಗೆ,ರಮೇಶ್ ಸಾಹುಕಾರ್ ಬಾಯಿಗೆ ಹೋಳಿಗೆ….!!! ಬೆಳಗಾವಿ- ಬೆಳಗಾವಿ ಜಿಲ್ಲೆಯ ಉಪ ಸಮರದಲ್ಲಿ ಕಮಲ ತನ್ನ ಕರಾಮತ್ತು ತೋರಿಸಿದ್ದು ಜಿಲ್ಲೆಯ ಗೋಕಾಕ್,ಅಥಣಿ,ಕಾಗವಾಡ ಕ್ಷೇತ್ರಗಳೂ ಬಿಜೆಪಿ ಪಾಲಾಗಿದ್ದು ಕಾಂಗ್ರೆಸ್ ಮತ್ತೆ ಜಿಲ್ಲೆಯಲ್ಲಿ ಸಮಾಪ್ತಿಯಾಗಿದೆ. ಗೋಕಾಕ್ ಕ್ಷೇತ್ರದಲ್ಲಿ ಜಿಡೆಎಸ್ ಪಕ್ಷದ ಜೋಳಿಗೆ ಮ್ಯಾಜಿಕ್ ಮಾಡುವಲ್ಲಿ ವಿಫಲ ವಾಗಿದ್ದು ಗೋಕಾಕಿನ ಹೋಳಿಗೆ ಬಿಜೆಪಿಯ ರಮೇಶ್ ಜಾರಕಿಹೊಳಿ ಅವರ ಬಾಯಿಗೆ ಬಿದ್ದಿದೆ .ಲಖನ್ ಜಾರಕಿಹೊಳಿ ಗೆಲುವು ಸಾಧಿಸದಿದ್ದರೂ ಗೋಲಾಕಿನಲ್ಲಿ ಕಾಂಗ್ರೆಸ್ ಪಕ್ಷದ ಮಾನ ಉಳಿಸಿದ್ದಾರೆ. …

Read More »

ರಜೆ ನೀಡದ ಮಾಲೀಕನನ್ನೇ ಮಟ್ಯಾಶ್ ಮಾಡಿದ ಕಿರಾತಕರು….

ರಜೆ ನೀಡದ ಮಾಲೀಕನ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಕಾರ್ಮಿಕರು ಬೆಳಗಾವಿ-:ಬೈಲಹೊಂಗಲ ತಾಲ್ಲೂಕಿನಲ್ಲಿ ಕಲ್ಟಿವೇಟರ್ ಯಂತ್ರದ ಮೂಲಕ ಕಬ್ಬಿನ ಕಟಾವ್ ಮಾಡುತ್ತಿದ್ದ ಇಬ್ಬರು ಕಾರ್ಮಿಕರು ಚೂರಿಯಿಂದ ತಮ್ಮ ಮಾಲೀಕನ ಕುತ್ತಿಗೆ ಕೊಯ್ದು ಹತ್ಯೆ ಮಾಡಿದ ಘಟನೆ ಬೈಲಹೊಂಗಲ ತಾಲ್ಲೂಕಿನ ಕೋರಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಕೊಲ್ಹಾಪೂರ ಜಿಲ್ಲೆಯ ಪನ್ಹಾಳ ತಾಲ್ಲೂಕು ಮಜಗಾಂವ ಗ್ರಾಮದ ಪ್ರಕಾಶ ರಾಮಚಂದ್ರ ಮಗದುಮ್ (40) ಎಂದು ಗುರುತಿಸಲಾಗಿದೆ. ಆರೋಪಿಗಳಾದ ಮಹಾರಾಷ್ಟ್ರದ ದತ್ತಾ ಪಾಟಕರ ಮತ್ತು …

Read More »

ಬೆಳಗಾವಿಗೆ ಬಂದಿದ್ರು…ಸರ್ಕಾರದ ವಿರುದ್ಧ ಗುಡುಗಿದ್ರು…ಹೌದ್ದೋ ಹುಲಿಯಾ….!!!

ಬೆಳಗಾವಿ- ಬೆಳಗಾವಿಯಲ್ಲಿ ಮಾನಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗುಡುಗಿದ್ದಾರೆ ಬಾದಾಮಿಗೆ ತೆರಳುವ ಮುನ್ನ ಮಾದ್ಯಮ ಮತ್ರರ ಜೊತೆ ಸಿದ್ರಾಮಯ್ಯ ಹಲವಾರು ವಿಷಯಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ ಉಪಚುನಾವಣೆ ಸಮೀಕ್ಷೆಗಳನ್ನು ನಾನು ನಂಬುದಿಲ್ಲ ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ‌ ಸಮೀಕ್ಷೆಗಳು ಎನಾಗಿವೆ ಅಂದಾಜು ಮೇಲೆ ಸಮೀಕ್ಷೆ ಮಾಡಿರುತ್ತಾರೆ ಎಂದರು ಮಾಜಿ ಸಿಎಂ ಸಿದ್ರಾಮಯ್ಯ ಪರಿಹಾರದ ಬಗ್ಗೆ ಸರ್ಕಾರ ಇಂದಿನವರೆಗೂ ತಲೆಕೆಡಸಿಕೊಂಡಿಲ್ಲ. ಹತ್ತು ಸಾವಿರ ಮತ್ತು ಒಂದು ಲಕ್ಷ ಕೊಟ್ಟು ಕೈತೊಳೆದುಕೊಂಡಿದ್ದಾರೆ …

Read More »

ನಾಳೆ ರಿಸಲ್ಟಗೆ ಎಲ್ಲಾ ತಯಾರಿ ಆಗೈತ್ರಿಪ್ಪೋ….ಹೊಡಿ ಒಂಬತ್ತ್…!!!

ಮತ ಎಣಿಕೆಗೆ ಸಿದ್ಧತೆ ಪೂರ್ಣ; ಬಿಗಿ ಭದ್ರತೆ- ಡಾ.ಬೊಮ್ಮನಹಳ್ಳಿ ಬೆಳಗಾವಿ, : ಜಿಲ್ಲೆಯ ಮೂರು ಮತಕ್ಷೇತ್ರಗಳ ಮತ ಎಣಿಕೆ ನಗರದ ಆರ್.ಪಿ.ಡಿ. ಮಹಾವಿದ್ಯಾಲಯದಲ್ಲಿ ಸೋಮವಾರ(ಡಿ.೯) ನಡೆಯಲಿದ್ದು, ಭದ್ರತೆ ಸೇರಿದಂತೆ ಮತ ಎಣಿಕೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ತಿಳಿಸಿದರು. ಮತ ಎಣಿಕೆ ಸಿದ್ಧತೆ ಕುರಿತು ಭಾನುವಾರ (ಡಿ.೮) ಬೆಳಿಗ್ಗೆ ಮತ ಎಣಿಕೆ ಕೇಂದ್ರದ ಆವರಣದ ಮಾಧ್ಯಮ ಕೇಂದ್ರದಲ್ಲಿ ನಡೆದ ಎಲ್ಲ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ …

Read More »

ಇಬ್ಬರು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ,…

ಇಬ್ಬರು ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿದ ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ,… ಬೆಳಗಾವಿ- ಶಿವಸೇನೆಯ ಉದ್ಧವ ಠಾಖ್ರೆ ಮಹಾರಾಷ್ಟ್ರ ರಾಜ್ಯದ ಮುಖ್ಯ ಮಂತ್ರಿಯಾಗುತ್ತಲೇ ಬೆಳಗಾವಿ ಗಡಿ ವಿವಾದವನ್ನು ಕೆಣಕಿ ಮತ್ತೆ ಕಾಲು ಕೆದರಿ ಜಗಳ ತೆಗೆಯುವ ಪ್ರಯತ್ನದಲ್ಲಿದ್ದು ಬೆಳಗಾವಿ ಗಡಿ ವಿವಾದದ ಉಸ್ತುವಾರಿ ನೋಡಿಕೊಳ್ಳಲು ಇಬ್ಬರು ನಾಯಕರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದಾರೆ ಮುಂಬಯಿ ಸಹ್ಯಾದ್ರಿ ಗೆಸ್ಟ ಹೌಸ್ ನಲ್ಲಿ ಬೆಳಗಾವಿ ಗಡಿ ವಿವಾದದ ಕುರಿತು ಮಹತ್ವದ ಸಭೆ …

Read More »

ಗೋಕಾಕಿನಲ್ಲಿ ಕಾಂಗ್ರೆಸ್, ಬಿಜೆಪಿ, ಪೀಪ್ಟಿ,ಫಿಪ್ಟಿ ಇದೆ- ಸತೀಶ ಜಾರಕಿಹೊಳಿ

ಬೆಳಗಾವಿ-. ಖರ್ಗೆ ಸಿಎಂ ಆಗಬೇಕೆಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿದ್ದು  ದೇವೆಗೌಡರ ರಾಜಕೀಯ ನೆಲೆಯನ್ನ ಈ ವರೆಗೂ ರಾಜ್ಯದಲ್ಲಿ ಯಾರಿಗೂ ಕಂಡು ಹಿಡಿಯಲು ಆಗಿಲ್ಲ. ನಾವು ಆಶಯ ಮಾಡುತ್ತೇವೆ ದೇವೆಗೌಡರು ಯಾವಾಗಲೂ ಬಿಜೆಪಿಗೆ ವಿರೋಧವಾಗಿರುತ್ತಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಜೆಡಿಎಸ್ ಹೊಂದಾಣಿಕೆ ಈಗಲೇ ಹೇಳಲು ಆಗುವುದಿಲ್ಲ. ರಮೇಶ್ ಜಾರಕಿಹೊಳಿ‌ ವೈಯಕ್ತಿಕವಾಗಿ ಟೀಕಿಸುತ್ತಿರುವ ವಿಚಾರ. ರಮೇಶ್ ತನ್ನ ನೆಲೆ …

Read More »

ಗೋಕಾಕ್ ತ್ರಿಕೋಣ ತಂಟೆಯಲ್ಲಿ ಯಾರು ಬಾರಿಸುತ್ತಾರೆ ಗೆಲುವಿನ ಗಂಟೆ….!!!

ಗೋಕಾಕ್ ತ್ರಿಕೋಣ ತಂಟೆಯಲ್ಲಿ ಬಾರಿಸೋರು ಯಾರು ? ಗೆಲುವಿನ ಗಂಟೆ….!!! ಬೆಳಗಾವಿ- ಗೋಕಾಕಿನಲ್ಲಿ ಬಿಜೆಪಿ ,ಕಾಂಗ್ರೆಸ್,ಜೆ ಡಿ.ಎಸ್ ನಡುವೆ ಬಿರುಸಿನ ತ್ರಿಕೋಣ ಸ್ಪರ್ದೆ ನಡೆದಿದ್ದು ರಾಜ್ಯದ ಜನರಿಗೆ ಗೊತ್ತು ಆದ್ರೆ ಈ ತ್ರಿಕೋಣ ತಂಟೆಯ ಭವಿಷ್ಯ ಗೆಲುವಿನ ಗಂಟೆಯ ಸದ್ದು ಮತಯಂತ್ರಗಳಲ್ಲಿ ಸುಭದ್ರ ವಾಗಿದ್ದು ಸೋಮವಾರ ಬೆಳಿಗ್ಗೆಯಿಂದಲೇ ಆ ಸದ್ದು ಮತಯಂತ್ರದಿಂದ ಹೊರ ಬೀಳಲೀದೆ . ಮತದಾನ ಮುಗಿದು ಹೋಗಿದೆ.ಆರೋಪ ಪ್ರತ್ಯಾರೋಪಗಳಿಗೆ ವಿರಾಮ ಸಿಕ್ಕಿದೆ,ದ್ವನಿ ವರ್ದಕಗಳು ಮೌನವಾಗಿವೆ.ಪ್ರತಿಸ್ಪರ್ದಿಗಳು ರಿಲ್ಯಾಕ್ಸ ಆಗಿದ್ದಾರೆ …

Read More »

ಪೂನಾ ಬಳಿ ಕಾರು ಅಪಘಾತ ಬೆಳಗಾವಿಯ ಇಬ್ಬರ ದುರ್ಮರಣ ಇಬ್ಬರಿಗೆ ಗಂಭೀರ ಗಾಯ

ಪೂನಾ ಬಳಿ ಕಾರು ಅಪಘಾತ ಬೆಳಗಾವಿಯ ಇಬ್ಬರ ದುರ್ಮರಣ ಇಬ್ಬರಿಗೆ ಗಂಭೀರ ಗಾಯ ಬೆಳಗಾವಿ- ಬೆಳಗಾವಿಯಿಂದ ಗುಜರಾತಿನ ವಡೋದ್ರಾದಲ್ಲಿ ಸಮಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ಬೆಳಗಾವಿಗೆ ಮರಳುವಾಗ ಪೂನಾ ಬಳಿ ಕಾರು ಅಪಘಾತ ಸಂಭವಿಸಿ ಬೆಳಗಾವಿಯ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಬೆಳಗಾವಿ ಗುಡ್ ಶೆಡ್ ರಸ್ತೆಯ ನಿವಾಸಿ ಕಿರೀಟ ಶಾ ಖಾನ್ ಭಾಯಿ ಮತ್ತು ಇವರ ಮಗ ಸಾಗರ ಗಂಭೀರವಾಗಿ ಗಾಯಗೊಂಡಿದ್ದು ಕಿರೀಟ ಖಾನ್ …

Read More »

ಅತ್ಯಾಚಾರಿಗಳ ಎನ್ ಕೌಂಟರ್ ಮಾಡಿದ ವಿಶ್ವನಾಥ ಸಜ್ಜನ ಅವರ ಹುಬ್ಬಳ್ಳಿ ಮನೆಯಲ್ಲಿ ಸಂಬ್ರಮ

ಹುಬ್ಬಳ್ಳಿ-ಹುಬ್ಬಳ್ಳಿಯ ಖ್ಯಾತಿ ದೇಶಾದ್ಯಂತ ಎಲ್ಲೆಡೆಯೂ ಪಸರಿಸುತ್ತಿದೆ. ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಕೊಲೆ ಪ್ರಕರಣದ ಆರೋಪಿಗಳನ್ನು ಎನ್ ಕೌಂಟರ್ ಮಾಡಿರುವ ವಿಶ್ವನಾಥ ಸಜ್ಜನವರ ಸಾಹಸಕ್ಕೆ ಗಂಡು ಮೆಟ್ಟಿದ ನಾಡಿನ ಕೀರ್ತಿಯನ್ನು ಹೆಚ್ವಿಸಿದ್ದು, ಸಜ್ಜನರ್ ಅವರ ಮನೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ ಸಜ್ಜನವರ ಸಂಬಂಧಿಗಳು ಆಪ್ತರು ಅವರ ಮನೆಗೆ ಆಗಮಿಸಿ ಶುಭಕೋರುವ ದೃಶ್ಯಗಳು ಸಾಮಾನ್ಯವಾಗಿವೆ. ಮನೆಯಿಂದಲೇ ವಿಶ್ವನಾಥ ಸಜ್ಜನವರ ಸಾಹಸಕ್ಕೆ ಹೆಚ್ಚಿನ ಪ್ರಶಂಸೆ ಹಾಗೂ ಕರ್ತವ್ಯ ಪ್ರೋತ್ಸಾಹ ದೊರೆತಿರುವುದು ಶ್ಲಾಘನೀಯವಾಗಿದೆ. ಇತಿಹಾಸದಲ್ಲಿಯೇ ಇಂತಹ …

Read More »