ಬೆಳಗಾವಿಯಲ್ಲಿ ಮತ್ತೆ 17,ಸೊಂಕಿತರ ಪತ್ತೆ 36 ಕ್ಕೇರಿದ ಸೊಂಕಿತರ ಸಂಖ್ಯೆ… ಬೆಳಗಾವಿ – ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ರುದ್ರ ನರ್ತನ ನಡೆಸಿದೆ ಇಂದು ಬೆಳಿಗ್ಗೆ ಬಿಡುಗಡೆಯಾದ ಹೆಲ್ತ ಬುಲಿಟೀನ್ ನಲ್ಲಿವಯ ಬೆಳಗಾವಿ ಜಿಲ್ಲೆಯ 17 ಜನರಿಗೆ ಸೊಂಕು ಇರುವದು ದೃಡವಾಗಿದ್ದು ಸೊಂಕಿತರ ಸಂಖ್ಯೆ 36 ಕ್ಕೇರಿದೆ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ 8 ಹಾಗು ರಾಯಬಾಗ ಕುಡಚಿ 7 ಚಿಕ್ಕೋಡಿ ಯಲ್ಲಿ 1 ಬೆಳಗಾವಿ ನಗರ 1 ಹೀಗೆ 17 ಸೊಂಕಿತರು …
Read More »178 ಶಂಕಿತರ ರಿಪೋರ್ಟ್ ಬರೋದು ಬಾಕಿ ಇದೆ.,.ಎಚ್ಚರ…ಎಚ್ಚರ…ಎಚ್ಚರ….!!!
ಬೆಳಗಾವಿ- ಕೊರೋನಾ ವೈರಸ್ ಬೆಳಗಾವಿ ಜಿಲ್ಲೆಯಲ್ಲಿ ಸಿರಿಯಸ್ ಆಗುತ್ತಾ ಹೊರಟಿದೆ,ಸೊಂಕಿತರ ,18 ಜನ ಸೊಂಕಿತರ ಆರೋಗ್ಯ ಸ್ಥಿರವಾಗಿದ್ದರೂ ಈ ಮಹಾಮಾರಿ ವೈರಸ್ ಜಿಲ್ಲೆಯಲ್ಲಿ ಒಂದು ಬಲಿ ಪಡೆದಿದೆ. ಸೊಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ದಿನನಿತ್ಯ ಕ್ವಾರಂಟೈನ್ ಮಾಡುವ ಕಾರ್ಯ ಹಗಲು ರಾತ್ರಿ ನಡೆದಿದೆ.ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ, ಪ್ರತಿದಿನ ಹಲವಾರು ಜನರ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ 178 ಜನರ ರಿಪೋರ್ಟ್ ಬರುವದು …
Read More »ಕೇಂದ್ರ ಸರ್ಕಾರದ ರೆಡ್ ಝೋನ್ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆ ಸೇರ್ಪಡೆ…
ಬೆಳಗಾವಿ- ಕೊರೋನಾ ಸೊಂಕು ಯಾವ ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿದೆಯೋ ಅಂತಹ 170 ಜಿಲ್ಲೆಗಳನ್ನು ಗುರುತಿಸಿ ಪಟ್ಟಿ ಸಿದ್ಧಪಡಿಸಿದ್ದು ಕೇಂದ್ರದ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯೂ ರೆಡ್ ಝೋನ್ ಪಟ್ಟಿಯಲ್ಲಿ ಸೇರಿಕೊಂಡಿದೆ. ಕೇಂದ್ರ ಸರ್ಕಾರ ಕೊರೋನಾ ಸೊಂಕಿಗೆ ಸಮಂಧಿಸಿದಂತೆ, ಕೆಂಪು,ಹಳದಿ,ಮತ್ತು ಹಸಿರು ಹೀಗೆ ಮೂರು ವಲಯಗಳನ್ನಾಗಿ ವರ್ಗೀಕರಿಸಿದ್ದು ರೆಡ್ ಝೋನ್ ಗೆ ಸೇರ್ಪಡೆಯಾಗುವ ರಾಷ್ಟ್ರದ 170 ಜಿಲ್ಲೆಗಳ ಪಟ್ಟಿ ಮಾಡಿದೆ ಕರ್ನಾಟಕದ ಎಂಟು ಜಿಲ್ಲೆಗಳು ಈ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು ಎಂಟು ಜಿಲ್ಲೆಗಳಲ್ಲಿ,ಬೆಳಗಾವಿಯೂ ಇದೆ …
Read More »ಕೊರೋನಾದಿಂದ ಅಜ್ಜಿಯ ಸಾವು,ಹಿರೇಬಾಗೇವಾಡಿಗೆ ದೌಡಾಯಿಸಿದ ಕೇಂದ್ರ ಸಚಿವ
ಬೆಳಗಾವಿ, : ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿರುವ ಹಿನ್ನೆಲೆಯಲ್ಲಿ ನಿಷೇಧಿತ ಪ್ರದೇಶ ಎಂದು ಘೋಷಿಸಲಾಗಿರುವ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಸೋಂಕು ಪತ್ತೆಯಾಗಿರುವುದರಿಂದ ಗ್ರಾಮಸ್ಥರು ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಿದರು. ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲ್ಪಟ್ಟಿರುವ ಗ್ರಾಮದಲ್ಲಿ ಸರ್ಕಾರದ ನಿರ್ದೇಶನದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸೋಂಕು …
Read More »ಕಿಲ್ಲರ್ ಕೊರೋನಾಗೆ ಬೆಳಗಾವಿಯಲ್ಲಿ ಮೊದಲ ಬಲಿ… ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 19 ಕ್ಕೆ ಏರಿಕೆ
ಬೆಳಗಾವಿ- ಕಿಲ್ಲರ್ ಕೊರೋನಾಗೆ ಬೆಳಗಾವಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ ಹಿರೇಬಾಗೇವಾಡಿ ಗ್ರಾಮದ 85 ವರ್ಷದ ಮುದುಕಿ ಸತ್ತಿದ್ದು ಹೃದಯಾಘಾತದಿಂದ ಅಲ್ಲ ಈ ಅಜ್ಜಿ ಸತ್ತಿದ್ದು ಕಿಲ್ಲರ್ ಕೊರೋನಾದಿಂದ ಎಂಬುದು ಇಂದು ದೃಡವಾಗಿದೆ ಹಿರೇಬಾಗೇವಾಡಿ ಗ್ರಾಮದಲ್ಲಿ ಮೊಮ್ಮಗನ ಸಂಪರ್ಕದಿಂದ ಈ ಅಜ್ಜಿಗೆ ಸೊಂಕು ಹರಡಿತ್ತು ಮುದುಕಿ ಸತ್ತ ಬಳಿಕ ಇವಳ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು ಇಂದು ಸಂಜೆ ಬಿಡುಗಡೆಯಾದ ಬುಲಿಟೀನ್ ನಲ್ಲಿ ಅಜ್ಜಿಗೆ ಕೊರೋನಾ ಇರುವದು ದೃಡವಾಗಿದೆ. ಅಜ್ಜಿಗೆ …
Read More »ಬೆಂಗಳೂರಲ್ಲಿ ನೀರಾವರಿ ಮಂತ್ರಿಗಳ ಮೀಟೀಂಗ್…..
ಬೆಂಗಳೂರು- ರಾಜ್ಯದ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಬೇಕಾಗಿರುವ ವಿಸ್ತೃತ ಯೋಜನಾ ವರದಿಗಳನ್ನು ಮತ್ತು ದಾಖಲಾತಿಗಳನ್ನು ತುರ್ತಾಗಿ ಸಿದ್ದಪಡಿಸಿಕೊಳ್ಳುವಂತೆ *ಜಲಸಂಪನ್ಮೂಲ ಸಚಿವ ರಾದ ಶ್ರೀ ರಮೇಶ್ ಜಾರಕಿಹೊಳಿ* ಅವರು ಸೂಚಿಸಿದ್ದಾರೆ. ವಿಧಾನಸೌಧದ ಜಲಸಂಪನ್ಮೂಲ ಸಚಿವರ ಕಛೇರಿಯಲ್ಲಿ ನಡೆದ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಬೇಸಿಗೆಯಲ್ಲಿ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ತೊಂದರೆ ಆಗಬಾರದು. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು …
Read More »ಲಾಕ್ ಡೌನ್ ಮದ್ಯೆಯೂ ಬೆಳಗಾವಿಗೆ ವಿಮಾನ,ಬಂದಿದ್ದೇಕೆ ಗೊತ್ತಾ…..!!!
ಬೆಳಗಾವಿ- ಭಾರತ್ ಲಾಕ್ ಡೌನ್ ಇದ್ದರೂ ಸಹ ತುರ್ತು ಸಂದರ್ಭದಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವಿಮಾನ ಆಗಮಿಸಿದೆ. ಸೂರತ್ ನಿಂದ ಬೆಳಗಾವಿಗೆ ಬಂದಿಳಿದ ವಿಮಾನದಲ್ಲಿ ಆಗತಾನೆ ಜನನಿಸಿದ ಮಗುವನ್ನು ಚಿಕಿತ್ಸೆಗೆಂದು ಬೆಳಗಾವಿಗೆ ತರಲಾಗಿದೆ. ರಕ್ಷಣೆ ಧಾವಿಸಿದ ವೈದ್ಯರ ತಂಡ ಮಗುವಿಗೆ ಚಿಕಿತ್ಸೆ ಕೊಡಲು ಬೆಳಗಾವಿಯ ವೈದ್ಯರು ಮದಾಗಿದ್ದಾರೆ. ವಿಶೇಷ ವಿಮಾನ ಮೂಲಕ ಸೂರತನಿಂದ ಪುಟ್ಟ ಮಗು ಜೊತೆಗೆ ವೈದ್ಯರ ತಂಡ ಆಗಮಿಸಿದೆ. ಆಗತಾನೆ ಜನಿಸಿದ ಮಗುವಿನ ಆರೋಗ್ಯದಲ್ಲಿ ಸಮಸ್ಯೆ …
Read More »ಹಣ್ಣಿನ ರುಚಿ ಸವಿಯಲು ಬಂದವರಿಗೆ ಲಾಠಿ ರುಚಿ ತೋರಿಸಿದ ಪೋಲೀಸರು…..!!!
ಬೆಳಗಾವಿ- ಸೋಸಿಯಲ್ ಡಿಸ್ಟನ್ಸ್ ಕಾಪಾಟಿ ವ್ಯಾಪಾರ ಮಾಡ್ಕೊಳ್ಳಿ ಅಂತಾ ಪೋಲೀಸರು ಎಷ್ಟೇ ಹೇಳಿದ್ರೂ ಜನ ಕೇಳ್ತಾನೇ ಇಲ್ಲ,ಇಂದು ಬೆಳಿಗ್ಗೆ ಬೆಳಗಾವಿಯ ಹೋಲ್ ಸೇಲ್ ಫ್ರುಟ್ ಮಾರ್ಕೆಟ್ ನಲ್ಲಿ ಜನಜಂಗುಳಿಯೇ ಸೇರಿತ್ತು ಮಾಳ ಮಾರುತಿ ಠಾಣೆಯ ಪೋಲೀಸರು ಬಂದು ಲಾಠಿ ಬೀಸಿದ್ರು ಜನ ಓಡಿ ಹೋದ್ರು…… ಬೆಳಗಾವಿ ಜಿಲ್ಲೆಯಲ್ಲಿ 18 ಕೊರೊನಾ ಪ್ರಕರಣ ಪತ್ತೆಯಾದರೂ ಲಾಕ್ಡೌನ್ಗೆ ಜನ ಡೌಂಟ್ ಕೇರ್ ಅಂತೀದಾರೆ, ಗುಂಪುಗುಂಪಾಗಿ ಹಣ್ಣು ಖರೀದಿಯಲ್ಲಿ ತೊಡಗಿದವರಿಗೆ ಪೋಲೀಸರು ಹಣ್ಣಿನ ರುಚಿ …
Read More »ಬೆಳಗಾವಿ ಪಕ್ಕದ ಪೀರನವಾಡಿಗೂ ಪಸರಿಸಿದ ಕಿಲ್ಲರ್ ಕೊರೊನಾ…!!
ಬೆಳಗಾವಿ-ಇಂದು ಬೆಳಗಾವಿಯಲ್ಲಿ ಹೊಸದಾಗಿ ಪತ್ತೆಯಾಗಿರುವ ಕೊರೋನಾ ಸೊಂಕಿತ ಪೀರನವಾಡಿ ಗ್ರಾಮದವನಾಗಿದ್ದು ಜಿಲ್ಲಾಧಿಧಿಕಾರಿಗಳು ಮೂರು ಕಿಲೋ ಮೀ ಪ್ರದೇಶವನ್ನು ಬಫರ್ ಝೋನ್ ಅನ್ನಾಗಿ ಪರಿವರ್ತಿಸಿ ಆದೇಶಿಸಿದ್ದಾರೆ ಈತ ಒಬ್ಬನೇ ದೇಹಲಿಗೆ ಹೋಗಿ ಬಂದಿದ್ದ ಇಂದು ಬೆಳಿಗ್ಗೆ ಪೀರನವಾಡಿಯ ಈ ವ್ಯೆಕ್ತಿಗೆ ಕೊರೋನಾ ಸೊಂಕು ಇರುವದು ದೃಡವಾದ ಹಿನ್ನಲೆಯಲ್ಲಿ ಹತ್ತು ವರ್ಷ ದ ಮಗು ಮತ್ತು ಮನೆಯ ಎಲ್ಲ ಸದಸ್ಯ ರನ್ನು ಕ್ವಾರಂಟೈನ್ ಮಾಡಲಾಗಿದೆ. ಕರೊನಾ ಸೋಂಕು ಪತ್ತೆ: ಪೀರನವಾಡಿ ಗ್ರಾಮ …
Read More »ಬೆಳಗಾವಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳೇ ನಿಮ್ಮ ಕರುಣೆಗೊಂದು ಮನದಾಳದ ಸಲಾಂ….!!!
ಬೆಳಗಾವಿ- ಬೆಳಗಾವಿ ಸದಾಶಿವ ನಗರದ ಸ್ಮಶಾನದಲ್ಲಿ ನಡೆದ ಅಂಥದೊಂದು ಪ್ರಸಂಗ,ಮನಕಲಕುವ ಆ ಕ್ಷಣಗಳಿಂದ ಹೊರ ಬರಲು ಸಾದ್ಯವಾಗುತ್ತಿಲ್ಲ ,ಆ ತಾಯಿಯ ವೇದನೆಯನ್ನು ಬರವಣಿಗೆಯ ಮೂಲಕ ಹೇಳಲು ಸಾದ್ಯವೇ ಇಲ್ಲ. ನಿನ್ನೆ ಸಂಜೆ ಹೆತ್ತಮ್ಮ ತನ್ನ ಒಡಲು ಕುಡಿಯ ಅಂತ್ಯ ಸಂಸ್ಕಾರಕ್ಕಾಗಿ ಪಟ್ಟ ವೇದನೆ ನೆನಪಿಸಿದರೆ ಈಗಲೂ ಕೈಕಾಲು ನಡಗುತ್ತಿವೆ. ಪತ್ರಿಕಾ ಮಿತ್ರನ ನೆರವಿನಿಂದ ಅಂತ್ಯ ಸಂಸ್ಕಾರ ಮುಗಿಸಿದ ಹೆತ್ತಮ್ಮ ಮಗಳ ಜೊತೆ ಊರಿಗೆ ಹೋಗೋದು ಹೇಗೆ ಎನ್ನುವ ಚಿಂತೆಯಲ್ಲಿ ಕುಳಿತಿರುವಾಗ …
Read More »