ಬೆಳಗಾವಿ: ಸದಾಶಿವ ನಗರದಲ್ಲಿ 2.5 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ದರ್ಜೆಯಲ್ಲಿ ನಿರ್ಮಿಸಿರುವ ರಡ್ಡಿ ಭವನ ಜ.25ರಂದು ಶನಿವಾರ ಲೋಕಾರ್ಪಣೆಗೊಳ್ಳಲಿದೆ. ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಳಗಾವಿ ರಡ್ಡಿ ಸಂಘದ ಅಧ್ಯಕ್ಷ ರಾಮಣ್ಣ ಮುಳ್ಳೂರ ಈ ಬಗ್ಗೆ ತಿಳಿಸಿದರು. 2017ರ ಮಾ.22ರಂದು ನಮ್ಮ ಸಂಘದ ನೋಂದಣಿ ಮಾಡಿದ್ದೆವು. 13,270 ಚದರ ಅಡಿಯಲ್ಲಿ ತಲೆ ಎತ್ತಿರುವ ಭವನ ನಿರ್ಮಾಣಕ್ಕೆ ದಿ.ಭೀಮರಡ್ಡಿ ಮಳಲಿ 2 ಕೋಟಿ ರೂ. ಬೆಲೆಬಾಳುವ ಜಾಗವನ್ನು ದಾನವನ್ನಾಗಿ ನೀಡಿದ್ದರು. …
Read More »ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತ,ಆಸ್ಪತ್ರೆಗೆ ದಾಖಲು
ಬೆಳಗಾವಿಯ ಚವ್ಹಾಟಗಲ್ಲಿಯಲ್ಲಿ ಓರ್ವನಿಗೆ ಚೂರಿ ಇರಿತವಾಗಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ ಘಟನೆ ನಡೆದಿದೆ ಅರ್ದ ಘಂಟೆಯ ಮೊದಲು ಈ ಘಟನೆ ನಡೆದಿದ್ದು ಆನಂದ ಪೂಜಾರಿ ಎಂಬಾತನಿಗೆ ಚೂರಿಯಿಂದ ಇರಿದು ಹತ್ಯೆಗೆ ಯತ್ನಿಸಲಾಗಿದೆ ಆನಂದ ಪೂಜಾರಿ ಗಂಭೀರವಾಗಿ ಗಾಯಗೊಂಡಿದ್ದು ಆತನನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಘಟನೆಗೆ ಕಾರಣ ಏನು ಎಂಬುದು ಇನ್ನುವರೆಗೆ ಗೊತ್ತಾಗಿಲ್ಲ ಸ್ಥಳಕ್ಕೆ ಪೋಲೀಸರು ದೌಡಾಯಿಸಿದ್ದಾರೆ
Read More »ಬೆಳಗಾವಿ ಜಿಲ್ಲಾ ವಕ್ಫ ಮಂಡಳಿಯ ಅಧ್ಯಕ್ಷರಾಗಿ ತಾಜ್ ಶೇಖ್ ನೇಮಕ…
ಬೆಳಗಾವಿ ಜಿಲ್ಲಾ ವಕ್ಫ ಮಂಡಳಿಯ ಅಧ್ಯಕ್ಷರಾಗಿ ತಾಜ್ ಶೇಖ್ ನೇಮಕ… ಬೆಳಗಾವಿ- ಬೆಳಗಾವಿ ಜಿಲ್ಲಾ ವಕ್ಫ ಮಂಡಳಿಯ ಅಧ್ಯಕ್ಷರನ್ನಾಗಿ ಬೆಳಗಾವಿಯ ತಾಜ್ ಎ ಶೇಖ್ ಅರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಉಪಾದ್ಯಕ್ಷರಾಗಿ ಗೋಕಾಕಿನ ಶಕೀಲ ಅಪ್ಪಾಸಾಹೇಬ್ ಧಾರವಾಡಕರ,ಮತ್ತು ಬೆಳಗಾವಿಯ ಆಝಾದ್ ಅಹ್ಮದ ಗಫ್ಪಾರ್ ಸಾಬ ಮುಲ್ಲಾ ಅವರನ್ನು ನೇಮಕ ಮಾಡಲಾಗಿದೆ . ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಿಗಮ ಮಂಡಳಿಗಳಿಗೆ ಕಾರ್ಯಕರ್ತರನ್ನು ನೇಮಿಸುವ ಕೆಲಸ ಜೋರಾಗಿಯೇ …
Read More »ಗಡಿ ವಿವಾದದ ಕುರಿತು ಕೇಂದ್ರ ನಿಲುವು ಸ್ಪಷ್ಠಪಡಿಸಿದ ಮೇಲೆಯೂ ಮಹಾರಾಷ್ಟ್ರ ನಾಯಕರು ಸಾಮರಸ್ಯ ಕೆಡಿಸುವದು ಸರಿಯಲ್ಲ- ಬೊಮ್ಮಾಯಿ
ಬೆಳಗಾವಿ- ಬೆಳಗಾವಿ ಗಡಿ ವಿಚಾರದ ಕುರಿತು ಕೇಂದ್ರ ಸರ್ಕಾರ ತನ್ನ ನಿಲುವು ಸ್ಪಷ್ಢಪಡಿಸಿದೆ ಮಹಾರಾಷ್ಟ್ರದ ಅರ್ಜಿಯನ್ನು ಡಿಸ್ ಮಿಸ್ ಮಾಡಿ ಎಂದು ಹೇಳಿದ್ದು ,ಮಹಾರಾಷ್ಟ್ರದ ಅರ್ಜಿಯನ್ನು ತರಸ್ಕರಿಸುವಂತೆ ಕೇಂದ್ರ ಸರ್ಕಾರ ಹೇಳಿದ ಮೇಲೆಯೂ ಮಹಾರಾಷ್ಟ್ರ ಸರ್ಕಾರ ಗಡಿ ವಿವಾದವನ್ನು ಕೆದಕುವದು ಸರಿಯಲ್ಲ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ,ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿರಿಯ ಅಧಿಕಾರಿಗಳ ಸಭೆ ಕರೆದು …
Read More »ಬಡಾಲ್ ಅಂಕಲಗಿಯಲ್ಲಿ,ಅಂಕಲಗಿಯೇ ರಾಜೇಂದ್ರ
ಬೆಳಗಾವಿ (20)- ಬಡಾಲ ಅಂಕಲಗಿ ಪಿಕೆಪಿಎಸ್ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬಣಕ್ಕೆ ಹಿನ್ನಡೆಯಾಗಿದೆ 12 ನಿರ್ದೇಶಕ ಸ್ಥಾನದ ಪೈಕಿ ಎಲ್ಲಾ ಸ್ಥಾನವನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಬಣ ಜಯ ಸಾಧಿಸಿದೆ. ಜನೆವರಿ 18 ಕ್ಕೆ ನಡೆದ ಚುನಾವಣೆ ಅತ್ಯಂತ ಪ್ರತಿಷ್ಠಿತವಾವಿತ್ತು ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿತ್ತು. ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜೇಂದ್ರ ಅಂಕಲಗಿ ಬಣ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಬಣದ ನಡುವೆ ನೇರಾ ಹಣಾಹಣಿ ಏರ್ಪಟ್ಟಿತ್ತು …
Read More »ನಾಳೆ ಬೆಳಗಾವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ
ನಾಳೆ ಬೆಳಗಾವಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಬೆಳಗಾವಿ- ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಾಳೆ ಬೆಳಗಾವಿಗೆ ಆಗಮಿಸಲಿದ್ದಾರೆ ಮದ್ಯಾಹ್ನ 12-30 ಗಂಟೆಗೆ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ಆಗಮಿಸುವ ಅವರು 1 ಘಂಟೆಗೆ ಜೀರಗೆ ಸಭಾ ಭವನದಲ್ಲಿ ಸಿದ್ಧಾ ಇವೆಂಟ್ ಆಯೋಜಿಸಿರುವ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ನಂತರ ರಸ್ತೆ ಮೂಲಕ ಹುಬ್ಬಳ್ಳಿಗೆ ತೆರಳಲಿದ್ದಾರೆ
Read More »ಫೆಬ್ರುವರಿ 3 ರಂದು ಬೆಳಗಾವಿಯಲ್ಲಿ ಗಡಿ ಸಂರಕ್ಷಣಾ ಆಯೋಗದ ಸಭೆ
ಬೆಳಗಾವಿ- ಫೇಬ್ರುವರಿ ಮೊದಲ ವಾರದಲ್ಲಿ , ಫೆಬ್ರುವರಿ 3 ರಂದು ಗಡಿ ಸಂರಕ್ಷಣಾ ಆಯೋಗ ಬೆಳಗಾವಿಯಲ್ಲಿ ಸಭೆ ನಡೆಸಲು ನಿರ್ಧರಿಸಿದೆ .ಸಭೆಯ ದಿನಾಂಕ ನಿಗದಿಯಾಗಿದ್ದು ಆಯೋಗ ಬೆಳಗಾವಿಯ ಕನ್ನಡಪರ ಹೋರಾಟಗಾರರ ಜೊತೆ ಚರ್ಚೆ ನಡೆಸಿದ್ದು ಸಭೆಯನ್ನು ಸುವರ್ಣ ವಿಧಾನ ಸೌಧದಲ್ಲೇ ನಡೆಸುವಂತೆ ಬೆಳಗಾವಿಯ ಹೋರಾಟಗಾರರು ಆಯೋಗಕ್ಕೆ ಸಲಹೆ ನೀಡಿದ್ದಾರೆ. ಗಡಿ ಸಂರಕ್ಷಣಾ ಆಯೋಗ ಫೆಬ್ರುವರಿ ಮೊದಲ ವಾರದಲ್ಲಿ ಬೆಂಗಳೂರಿನಲ್ಲಿಯೇ ಸಭೆ ನಡೆಸಲು ಮುಂದಾಗಿತ್ತು ,ಇದಕ್ಕೆ ಬೆಳಗಾವಿಯ ಹೋರಾಟಗಾರರು ವಿರೋಧ ವ್ಯೆಕ್ತಪಡಿಸಿದ …
Read More »ಅಮೇರಿಕಾ ಜೆಫರ್ಸನ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪಡೆಯುತ್ತಿರುವ ಮೊದಲ ಭಾರತೀಯ ,ಡಾ.ಪ್ರಭಾಕರ ಕೋರೆ…
ಬೆಳಗಾವಿ- ಅಮೇರಿಕಾ ಫಿಲಾಡೆಲ್ಪಿಯಾದ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯ ಮೊದಲನೇಯ ಬಾರಿಗೆ ಭಾರತೀಯ ಸಾಧಕನಿಗೆ ಗೌರವ ಡಾಕ್ಟರೇಟ್ ನೀಡುತ್ತಿದ್ದು ಈ ವಿಶೇಷ ಗೌರವಕ್ಕೆ ಕೆಎಲ್ಇ ಸಂಸ್ಥೆಯ ಅಷ್ಠ ಋಷಿ ಡಾ ಪ್ರಭಾಕರ ಕೋರೆ ಪಾತ್ರರಾಗಿದ್ದಾರೆ ರಾಜ್ಯಸಭಾ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರಿಗೆ ಶಿಕ್ಷಣ, ಆರೋಗ್ಯ ಸೇವೆ, ವೈದ್ಯಕೀಯ ಸಂಶೋಧನೆಗಳ ಅಂತಾರಾಷ್ಟ್ರೀಯ ಸಹಯೋಗಗಳನ್ನು ಸಾಧಿಸಿ ಘೋಷಿಸಿದ ಸಾಧನೆಗಳಿಗಾಗಿ ಅಮೇರಿಕಾದ ಫಿಲಾಡೆಲ್ಪಿಯಾದ ಥಾಮಸ್ ಜೆಫರಸನ್ ವಿಶ್ವವಿದ್ಯಾಲಯ ಮೇ.20 ರಂದು …
Read More »ಮಂಗಳೂರಿನಲ್ಲಿ ಬಾಂಬ್ ಪತ್ತೆ,ಬೆಳಗಾವಿಯಲ್ಲಿ ಹೈ- ಅಲರ್ಟ್
ಮಂಗಳೂರಿನಲ್ಲಿ ಬಾಂಬ್ ಪತ್ತೆ,ಬೆಳಗಾವಿಯಲ್ಲಿ ಹೈ- ಅಲರ್ಟ್ ಬೆಳಗಾವಿಯಲ್ಲಿ- ಮಂಗಳೂರಿನ ವಿಮಾನ ನಿಲ್ಧಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಹಿನ್ನಲೆಯಲ್ಲಿ,ಬೆಳಗಾವಿಯಲ್ಲೂ ಹೈ- ಅಲರ್ಟ್ ಘೋಷಿಸಲಾಗಿದೆ ಬಾಂಬ್ ನಿಷ್ಕ್ರಿಯ ದಳ ಬೆಳಗಾವಿಯ ವೀರ ರಾಣಿ ಕಿತ್ತೂರು ಚನ್ನಮ್ಮಾ ವಿಮಾನ ನಿಲ್ಧಾಣದಲ್ಲಿ ತಪಾಸಣೆ ನಡೆಸಿತು ಇಂದು ಸ್ಟಾರ್ ಏರಲೈನ್ಸ ,ಬೆಳಗಾವಿ -ಇಂದೋರ್ ವಿಮಾನಯಾನ ಆರಂಭಿಸಿದ ಬಳಿಕ ಬಾಂಬ್ ನಿಷ್ಕ್ರಿಯ ದಳ ನಿಲ್ದಾಣದ ಒಳ,ಮತ್ತು ಹೊರಭಾಗದಲ್ಲಿ ಗಂಟೆಗೂ ಹೆಚ್ಚು ಕಾಲ ತಪಾಸಣೆ ಮಾಡಿತು ಮಂಗಳೂರಿನಲ್ಲಿ ಸಜೀವ ಬಾಂಬ್ …
Read More »ಸಂತೋಷ್ ನಾಯಕ ಕೊಲೆ ಪ್ರಕರಣ ಆರೋಪಿಗಳನ್ನು ಬಂಧಿಸದಿದ್ದರೆ ಚರ್ಚಗೆ ಬೆಂಕಿ ಹಚ್ತೀವಿ- ಪ್ರಮೋದ ಮುತಾಲಿಕ ಎಚ್ಚರಿಕೆ
ಬೆಳಗಾವಿ- ಹೀರೇಬಾಗೇವಾಡಿಯಲ್ಲಿ ಗೋಪ್ರೇಮಿ ಶಿವು ಉಪ್ಪಾರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಮಂಧಿಸಿದಂತೆ ಶಿವು ಉಪ್ಪಾರ ಆರೋಪಿಸಿದ್ದ ವ್ಯಕ್ತಿಯ ವಿಚಾರಣೆ ಇನ್ನೂ ನಡೆಸಿಲ್ಲ ಎಂದು ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಪೋಲೀಸರ ಕಾರ್ಯ ವೈಖರಿ ವಿರುದ್ಧ ಅಸಮಾಧಾನ ವ್ಯೆಕ್ತ ಡಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಶಿವು ಉಪ್ಪಾರ ಕೊಲೆ ಪ್ರಕರಣ ನಡೆದು ಒಂಬತ್ತು ತಿಂಗಳಾದರೂ ಕ್ರಮ ಕೈಗೊಂಡಿಲ್ಲ ಪೊಲೀಸರು ಕಾಲಹರಣ ಮಾಡುವ ಪ್ರಕ್ರಿಯೆಯನ್ನು ನಿಲ್ಲಿಸಬೇಕು ತಕ್ಷಣ ಕೊಲೆ ಆರೋಪಿಗಳನ್ನ …
Read More »