Breaking News

ಬೆಳಗಾವಿ ಪಾಲಿಕೆಯ ಸ್ಟ್ಯಾಂಡೀಂಗ್ ಕಮೀಟಿ ಚೇರಮನ್ಸ್ ….

ಬೆಳಗಾವಿ: ಸ್ಥಳೀಯ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆದರೆ, ನಾಲ್ಕು ಸ್ಥಾನಕ್ಕೆ ನಾಲ್ಕೇ ಉಮೇದುವಾರಿಕೆ ಸಲ್ಲಿಕೆಯಾದ್ದರಿಂದ ಎಲ್ಲ ಅಧ್ಯಕ್ಷರೂ ಅವಿರೋಧವಾಗಿ ಆಯ್ಕೆಗೊಂಡರು. ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ ಆಯ್ಕೆಗೊಂಡರು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ನೇತ್ರಾವತಿ ಭಾಗವತ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ …

Read More »

ವಿಠೋಬಾ…….ಜಲ್ದೀ ಬಾ……!!! ಗುಡ್ಬಾಯ್ ವಿಠ್ಠಲಾ….!!

  ಬೆಳಗಾವಿ ಜಿಲ್ಹೆಯ ಹಿಡಕಲ್ ಡ್ಯಾಂ ಭರ್ತಿ ಆಗ್ತಾ ಇದೆ. ಡ್ಯಾಂ ಪಾತ್ರದಲ್ಲಿರುವ ವಿಠ್ಠಲನ ಮಂದಿರ ಮುಳುಗುತ್ತಿದೆ. ಗೋಪುರ ಮಾತ್ರ ಕಾಣಿಸುತ್ತಿದೆ. ಡ್ಯಾಂ ದಂಡೆಯ ಮೇಲೆ ನಿಂತು ವಿಠ್ಠಲನ ಭಕ್ತರು ವಿಠೋಬಾ….ಲೌಕರ್ ಬಾ     ಗುಡ್ಬಾಯ್ ವಿಠ್ಠಲಾ ಎಂದು ಭಕ್ತರು ನಮಸ್ಕರಿಸುವ ದೃಶ್ಯ ಅಲ್ಲಿ ಸಮಾನ್ಯವಾಗಿದೆ. ಬೆಳಗಾವಿ: ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಸಪ್ತನದಿಗಳು, ಜಲಾಶಯಗಳು, ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ರೈತರ …

Read More »

ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ನಡೆದಿದ್ದೇನು….??

ಬೆಳಗಾವಿ- ಬೆಳಗಾವಿಯ ಐತಿಹಾಸಿಕ ಹಿಂಡಲಗಾ ಜೈಲು ಈಗ ಫುಲ್ ಸಸ್ಪೆನ್ಸ್ ಜೈಲಿನ ಗೋಡೆಗಳ ಆಚೆ ಏನು ನಡೆಯುತ್ತಿದೆ,ಎನ್ನುವದು ನಿಗೂಢವಾಗಿದೆ.ಹಿಂಡಲಗಾ ಜೈಲಿನ ಕೈದಿಯೊಬ್ಬ ಗಾಯಗೊಂಡು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾನೆ. ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ಆಗಿದೆಯೋ ಅಥವಾ ಇಬ್ಬರು ಕೈದಿಗಳು ಹೊಡೆದಾಡಿಕೊಂಡಿದ್ದಾರೋ ಗೊತ್ತಿಲ್ಲ ಆದ್ರೆ ಆಸ್ಪತ್ರೆಗೆ ದಾಖಲಾಗಿರುವ ಕೈದಿ, ಬಿದ್ದು ಗಾಯವಾಗಿದೆ ಎಂದು ಹೇಳಿಕೊಂಡಿದ್ದಾನೆ. ಕೈದಿಯ ಹೇಳಿಕೆಯಿಂದ ಪೋಲೀಸರಿಗೆ ಅನುಮಾನ ಬಂದಿದೆ,ಬೆಳಗಾವಿ ಗ್ರಾಮೀಣ ಠಾಣೆಯ ಪೋಲೀಸರು ವಿಚಾರಣೆ ಶುರು ಮಾಡಿದ್ದಾರೆ. ನಿಜವಾಗಿಯೂ …

Read More »

ಶಾಸಕರ ಮನೆಯಲ್ಲಿ ಸಂಸದೆ ಪ್ರೀಯಾಂಕಾ ಜಾರಕಿಹೊಳಿಗೆ ಸಮ್ಮಾನ…

ಬೆಳಗಾವಿ: ಶಿವಬಸವ ನಗರದಲ್ಲಿರುವ ಶಾಸಕ ಆಸೀಫ್ (ರಾಜು) ಸೇಠ್ ಅವರ ಮನೆಗೆ ಸಂಸದ ಪ್ರಿಯಂಕಾ ಜಾರಕಿಹೊಳಿ ಅವರು ಭೇಟಿ ನೀಡಿ ಸತ್ಕಾರವನ್ನು ಸ್ವೀಕರಿಸಿದರು. ಶಿವಬಸವ ನಗರದ ಶಾಸಕ ಆಸೀಫ್ (ರಾಜು) ಸೇಠ್ ಅವರ ಮನೆಯಲ್ಲಿ ಮುಸ್ಲಿಂ ಸಮುದಾಯದ ನೂರಾರು ಮುಖಂಡರು ಚಿಕ್ಕ ವಯಸ್ಸಿನಲ್ಲೇ ಚಿಕ್ಕೋಡಿ ಲೋಕಸಭೆ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಪ್ರಿಯಂಕಾ ಜಾರಕಿಹೊಳಿ ಅವರನ್ನು ಸನ್ಮಾನಿಸಿದರು. ಇದೇ ವೇಳೆ ಶಾಸಕ ಆಸೀಫ್ ಸೇಠ್ ಕುಟುಂಬಸ್ಥರು ಸಂಸದೆ ಪ್ರಿಯಂಕಾ ಜಾರಕಿಹೊಳಿಗೆ ಆಶೀರ್ವದಿಸಿ, …

Read More »

ಸೋಮವಾರ ಬೆಳಗಾವಿ ನಗರದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಪ್ರವಾಸ

ಬೆಳಗಾವಿ- ಪ್ರಿಯಾಂಕಾ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾದ ಬಳಿಕ ಮದಲ ಬಾರಿಗೆ ಸೋಮವಾರ ಬೆಳಗಾವಿ ನಗರದಲ್ಲಿ ಪ್ರವಾಸ ಮಾಡಲಿದ್ದಾರೆ. ಬೆಳಗ್ಗೆ 11-00 ಗಂಟೆಗೆ ಬೆಳಗಾವಿಯ ನಾಗನೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ನಂತರ ನಗರದಲ್ಲಿರುವ ಮಹಾಪುರುಷರ ಪ್ರತಿಮೆಗಳಿಗೆ ಪುಷ್ಪಗೌರವ ಸಮರ್ಪಿಸಿ ನಂತರ ಕಾಂಗ್ರೆಸ್ ಕಚೇರಿಗೆ ಮಧ್ಯಾಹ್ನ 2-00 ಗಂಟೆಗೆ ಬರಲಿದ್ದಾರೆ. ನಂತರ ವಿವಿಧ ಕಾಂಗ್ರೆಸ್ ಮುಖಂಡರ ಮನೆಗಳಿಗೆ ಭೇಟಿ ನೀಡಲಿದ್ದಾರೆ.

Read More »

ಗೋವಾ ಸಿಎಂ ಮಾಡಿದ ಟ್ವೀಟ್ ನಿಂದ ಕಳಸಾ ಬಂಡೂರಿಗೆ ಹೊಸ ಟ್ವಿಸ್ಟ್…..!!!

ಬೆಳಗಾವಿ – ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಕಳಸಾ ಬಂಡೂರಿ ಮಹಾದಾಯಿ ಸಮಸ್ಯೆ ಮುಗಿದು ಹೋಯ್ತು ಎಂದು ಪೇಡೆ ತಿಂದಿದ್ದು ಆಯ್ತು, ಸಂಭ್ರಮ ಪಟ್ಟಿದ್ದು ಆಯ್ತು ಆದ್ರೆ ಕಳಸಾ ಬಂಡೂರಿ ನಾಲೆಯಲ್ಲಿ ನೀರು ಹರಿಯಲಿಲ್ಲ ತಡೆ ಗೋಡೆ ತೆರವು ಆಗಲಿಲ್ಲ,ಕಳೆದ ಎರಡು ವರ್ಷಗಳಿಂದ ಮೌನವಾಗಿದ್ದ ಈ ವಿಚಾರಕ್ಕೆ ಈಗ ಮತ್ತೆ ಮರುಜೀವ ಬಂದಿದೆ ಎರಡು ದಿನದ ಹಿಂದೆ ಗೋವಾ ಸಿಎಂ ಮಾಡಿದ ಟ್ವೀಟ್ ನಿಂದಾಗಿ ಕಳಸಾ ಬಂಡೂರಿ,ಮಹಾದಾಯಿ ಜಲಾನಯನ ಪ್ರದೇಶ …

Read More »

ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಬಹುದು.

ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೀಳ್ಕೊಡುಗೆ ಬೆಳಗಾವಿ, ): ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿರುವ ನಿತೇಶ್ ಪಾಟೀಲ ಅವರನ್ನು ಶುಕ್ರವಾರ (ಜು.05) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ, ಜಿಲ್ಲಾಮಟ್ಟದ ಅಧಿಕಾರಿಗಳು ಸನ್ಮಾನಿಸಿ, ಬೀಳ್ಕೊಟ್ಟರು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿತೇಶ್ ಪಾಟೀಲ ಅವರು, ಯಾವುದೇ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ನೇಹದಿಂದ ಕಾಣಬೇಕು. ಜತೆಗೆ ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ …

Read More »

ನೀರಿನಲ್ಲದ ಕಳಸಾ-ಬಂಡೂರಿ ನಾಲೆಗೆ ಬರತೈತಿ ಪ್ರವಾಹ….!!

ಗೋವಾ  ಮತ್ತೆ ಕ್ಯಾತೆ ತೆಗೆದಿದೆ. ಕಳಸಾ ಬಂಡೂರಿ ಮಹಾದಾಯಿ ಕುರಿತು ತೀರ್ಪು ಹೊರಬಿದ್ದರೂ ಈ ನಾಲೆಗಳಿಂದ ನೀರು ಹೊರಬಂದಿಲ್ಲ.ತಡೆಗೋಡೆ ತೆರವು ಆಗಿಲ್ಲ ಆದ್ರೂ ಕೇಂದ್ರದ ಪ್ರವಾಹ ಸಮೀತಿ  ಕಳಸಾ ಬಂಡೂರಿ ಜಲಾಯನ ಪ್ರದೇಶಗಳಿಗೆ ಭೇಟಿ ನೀಡಲಿದೆ.. ನೀರಿನ ವಿಚಾರವಾಗಿ ಗೋವಾ ಕರ್ನಾಟಕದ ಜೊತೆಗೆ ಚೆಲ್ಲಾಟವಾಡಿದ್ರೆ ಇಲ್ಲಿ ಕರ್ನಾಟಕದಲ್ಲಿ ಸಿಎಂ ಡಿಸಿಂ ಸ್ಥಾನಕ್ಕೆ ಕಚ್ಚಾಟ ನಡೆದಿದೆ. ಬೆಳಗಾವಿಉತ್ತರ ಕರ್ನಾಟಕದ ಪ್ರಮುಖ ನೀರಾವರಿ ಯೋಜನೆಯಾದ ಮಹದಾಯಿ ಯೋಜನೆಗೆ ಗೋವಾ ಮತ್ತೆ ಕ್ಯಾತೆ ತೆಗೆದಿದ್ದು, …

Read More »

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ, ಜು.5(ಕರ್ನಾಟಕ ವಾರ್ತೆ): ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಅವರು ಶುಕ್ರವಾರ(ಜು.5) ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು.2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುಂಚೆ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿರುತ್ತಾರೆ. ಕಳೆದ …

Read More »

ಮಹ್ಮದ್ ರೋಷನ್ ಬೆಳಗಾವಿ ಜಿಲ್ಲಾಧಿಕಾರಿ

ಬೆಳಗಾವಿ – ರಾಜ್ಯ ಸರ್ಕಾರ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ವರ್ಗಾವಣೆ ಮಾಡಿದ್ದು ಮಹ್ಮದ್ ರೋಷನ್ ಅವರು ಬೆಳಗಾವಿ ಜಿಲ್ಲಾಧಿಕಾರಿ ಯಾಗಿದ್ದಾರೆ ಹುಬ್ಬಳ್ಳಿ ಹೆಸ್ಕಾಂ ಎಂಡಿ ಯಾಗಿ ಕಾರ್ಯನಿರ್ವಹಿಸುತ್ತಿದ್ದ ಮಹ್ಮದ್ ರೋಷನ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ. ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.ನಿತೇಶ್ ಪಾಟೀಲ ಅವರು ಅನೇಕ ಸಂಕಷ್ಟದ ಸಮಯದಲ್ಲಿ ಅತ್ಯಂತ ದಿಟ್ಟವಾಗಿ ಕಾರ್ಯನಿರ್ವಹಿಸಿದ್ದರು.ಪ್ರಕೃತಿ ವಿಕೋಪದ ಸಂಧರ್ಭದಲ್ಲಿ ಅವರು ಮಾಡಿರುವ …

Read More »