Home / Breaking News (page 432)

Breaking News

ಸತೀಶ್ ರಮೇಶ್ ಜಾರಕಿಹೊಳಿಗಿಂತ ಪಕ್ಷ ದೊಡ್ಡದು – ರಮೇಶ್ ಜಾರಕಿಹೊಳಿ

ಬೆಳಗಾವಿ -ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ರಮೇಶ ಜಾರಕಿಹೊಳಿ ಅವರನ್ನು ಅವರ ಬೆಂಬಲಿಗರು ಇಂದು ಮಧ್ಯಾಹ್ನ ಅದ್ಧೂರಿಯಾಗಿ ಬರಮಾಡಿಕೊಂಡ್ರು ಈ ಸಂಧರ್ಭದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಾಜ್ಯದ ಜನರ ನಿರೀಕ್ಷೆಯಂತೆ ಸಮ್ಮೀಶ್ರ ಸರ್ಕಾರ ಕೆಲಸ ಮಾಡಲಿದೆ. ಸತೀಶ ಜಾರಕಿಹೊಳಿ ಅಸಮಾಧಾನ ವಿಚಾರ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅಧಿಕಾರ ಬೇಕು. ಆದರೇ ಸಂದರ್ಭಕ್ಕೆ ಅನುಸಾರವಾಗಿ ತ್ಯಾಗ ಮನೋಭಾವ ಇರಬೇಕು.ಎಂದು ರಮೇಶ್ ಜಾರಕಿಹೊಳಿ ಹೇಳಿದ್ರು ಯಾರಾದ್ರು ಮಧ್ಯಸ್ಥಿಕೆ ವಹಿಸಿದ್ರೆ ಸತೀಶಗೆ ಸಚಿವ ಸ್ಥಾನ ಬಿಟ್ಟು‌ಕೊಡಲು …

Read More »

ಸತೀಶ ಜಾರಕಿಹೊಳಿಗೆ ಕೈ ತಪ್ಪಿದ ಸಚಿವ ಸ್ಥಾನ ಬೆಂಬಲಿಗರ ಅಸಮಾಧಾನ…!!!

ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ಸತೀಶ ಬೆಂಬಲಿಗರಿಗೆ ಅಸಮಾಧಾನ ಬೆಳಗಾವಿ: ಸಚಿವ ಸ್ಥಾನ ಕೈ ತಪ್ಪಿದಕ್ಕೆ ಆಕ್ರೋಶಗೊಂಡ ಸತೀನ ಶ ಜಾರಕಿಹೊಳಿ ಬೆಂಬಲಿಗರು ಇಂದು ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ದಾಂದಲೆ ನಡೆಸಿದರು. ಸತೀಶ ಜಾರಕಿಹೊಳಿ ಸಂಸ್ಥಾಪಕ ಅಧ್ಯಕ್ಷರಾಗಿರುವ ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮುಗಿಸಿ ಬಳಿಕ ಕಾಂಗ್ರೆಸ್ ಕಚೇರಿಗೆ ತೆರಳಿದರು. ಕಾಂಗ್ರೆಸ್ ಕಚೇರಿ ಎದುರು ಇಟ್ಟಿದ್ದ ಹೂವಿನ ಕುಂಡ ಹಾಗೂ ರಾಷ್ಟ್ರೀಯ, …

Read More »

ನಗರದಲ್ಲಿ ಗಲೀಜು,ಪಾಲಿಕೆ ಅಧಿಕಾರಿಗಳ ವಿರುದ್ಧ ಅಭಯ ಪಾಟೀಲ ಗರಂ…!!

ಬೆಳಗಾವಿ- ಬೆಳಗಾವಿ ನಗರದಲ್ಲಿ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಬೆಳಗಾವಿ ನಗರದ ಇಬ್ಬರು ಶಾಸಕರು ಪಾಲಿಕೆಯಲ್ಲಿ ತುರ್ತು ಸಭೆ ನಡೆಸಿ ಪಾಲಿಕೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು ಮಹಾನಗರ ಪಾಲಿಕೆಯಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ವಿಭಾಗದ ಅಧಿಕಾರಿಗಳು ಶಾಸಕ ಅಭಯ ಪಾಟೀಲ ಅನಿಲ ಬೆನಕೆ ಹಾಗು ಮೇಯರ್ ಉಪಮೇಯರ್ ಸೇರಿದಂತೆ ಇತರ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು ಸಭೆಯಲ್ಲಿ ಮಾತನಾಡಿದ ಅಭಯ ಪಾಟೀಲ ಬೆಳಗಾವಿ ನಗರದ ಸ್ವಚ್ಛತೆಗಾಗಿ ಪಾಲಿಕೆ ವತಿಯಿಂದ ಪ್ರತಿ ವರ್ಷ ನಲವತ್ತು …

Read More »

ಅಂತೂ ಇಂತೂ ಬೆಳಗಾವಿಗೆ ಕೆಎಟಿ ಆಗುವ ಕಾಲ ಕೂಡಿ ಬಂತು….!!

ಬೆಳಗಾವಿ- ಜಿಲ್ಲಾಧಿಕಾರಿ ಜಿಯಾವುಲ್ಲಾ ಅವರು ಇಂದು ಕೆಎಟಿ ಕಚೇರಿ ಕಟ್ಟಡ ನಿರ್ಮಾಣಕ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಶೀಲಿಸಿ ತಿಂಗಳಲ್ಲಿ ಕಾಮಗಾರಿಯನ್ಬು ಪೂರ್ಣಗೊಳಿಸುವಂತೆ ಖಡಕ್ ಸೂಚನೆ ನೀಡಿದರು ಕರ್ನಾಟಕ ಅಡಳಿತಾತ್ಮಕ ನ್ಯಾಯ ಮಂಡಳಿಯ ಚೇರಮನ್ ಅವರ ಜೊತೆ ಬೆಳಗಾವಿಯ ಕೆಎಟಿ ಕಚೇರಿ ಕಟ್ಟಡ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕು ಕೆಎಟಿ ಕಚೇರಿ ಕಟ್ಟಡದ ವಿಷಯದಲ್ಲಿ ವಿಳಂಬ ಆಗಬಾರದು ತಿಂಗಳ ನಂತರ ಕೆಎಟಿ …

Read More »

ಚಂದ್ರ ಸಮೀತಿ ಜಾರಿಗೆ ಆಗ್ರಹಿಸಿ ಬೀದಿಗಿಳಿದ ಪೋಸ್ಟ್ ಮನ್ ..ಮಾಮಾ

ಬೆಳಗಾವಿ : ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪೋಸ್ಟ್ ಸಿಬ್ಬಂದಿಗಳಿಗೆ ಕಮಲೇಶ ಚಂದ್ರ ಸಮಿತಿಯ ವರದಿಯನ್ನು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮಂಗಳವಾರ ಅಖಿಲ ಭಾರತ ಗ್ರಾಮೀಣ ಢಾಕ್ ಸೇವಕ ಸಂಘದ ಬೆಳಗಾವಿ ವಿಭಾಗದ ಸಿಬ್ಬಂದಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪ್ರಧಾನ ಅಂಚೆ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ಪ್ರತಿಭಟನಾಕಾರರು, ಕೇಂದ್ರ ಸರಕಾರ ನೇಮಕ ಮಾಡಿದ್ದ ಕಮಲೇಶ ಚಂದ್ರ ಸಮಿತಿಯ ವರದಿಯನ್ನು ಜಾರಿಗೊಳಿಸಬೇಕು …

Read More »

ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಸ್ಯ ಸಂತೆಗೆ ಎಲ್ಲರೂ ಬರಬೇಕಂತೆ….!!!!

ಬೆಳಗಾವಿ-ಬೆಳಗಾವಿಯಲ್ಲಿ ಮಾವು ಸಂತೆ ಮುಗಿದ ಬೆನ್ನಲ್ಲಿಯೇ ಈಗ ಸಸ್ಯ ಸಂತೆ ಆರಂಭವಾಗಿದೆ ಕ್ಲಬ್ ರಸ್ತೆಯಲ್ಲಿರುವ ತೋಟಗಾರಿಕೆ ಇಲಾಖೆಯ ಹ್ಯುಂ ಪಾರ್ಕಿನಲ್ಲಿ ಸಸ್ಯ ಸಂತೆ ಎಲ್ಲರನ್ನು ಕೈಬೀಸಿ ಕರೆಯುತ್ತಿದೆ ಬೆಳಗಾವಿ ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸುಕ್ತವಾದ ವಾತಾವರಣ ಹೊಂದಿರುವುದನ್ನು ಇಲಾಖೆ ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಪ್ರಮುಖವಾಗಿ ಬೆಳೆಯುವ ಮಾವು, ಚಿಕ್ಕು, ದ್ರಾಕ್ಷಿ, ನಿಂಬೆ, ಕರಿಬೇವು, ನೇರಳೆ, ಗೇರು, ತರಕಾರಿ, ಹೂವಯ/ಅಲಂಕಾರಿಕ ಬೆಳೆಗಳನ್ನು ರೈತರು ಬೆಳೆಯುತ್ತಿದ್ದಾರೆ. ಆದರೆÀ ಔಷಧಿ ಸಸ್ಯಗಳನ್ನು ರೈತರು ಬೆಳೆಯುವಂತೆ …

Read More »

ಬೆಳಗಾವಿಯಲ್ಲಿ ಮಾಧಕ ವಸ್ತುಗಳ ಮಾರಾಟ ದಂಧೆ ವ್ಯಾಪಕ ಪ್ರಭಾಕರ ಕೋರೆ ಕಳವಳ

ಬೆಳಗಾವಿ: ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಗೆಲ್ಲುವ ಸಾಧ್ಯತೆ ಇದ್ದ ಇನ್ನು ೩-೪ ಸ್ಥಾನಗಳಲ್ಲಿ ಬಿಜೆಪಿ ಸೋಲಿಗೆ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿರುವುದೇ ಕಾರಣವಾಗಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದರು. ನಗರದಲ್ಲಿಂದು ಕನ್ನಡ ಸಾಹಿತ್ಯ ಭವನದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಬೆಳಗಾವಿ ಉತ್ತರ ಮತ್ತು ದಕ್ಷಿಣ ಕ್ಷೇತ್ರದ ಶಾಸಕರ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯದಲ್ಲಿಯೂ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯುವ ವಿಶ್ವಾಸವಿತ್ತು. ಆದರೆ, …

Read More »

ನಾನು ನನ್ನ ಹೆಂಡತಿ,ಮಕ್ಕಳನ್ನು ಪ್ರೀತಿಸುತ್ತಿದ್ದೆ

ಬೆಳಗಾವಿ- ಬೆಳಗಾವಿಯ ಖ್ಯಾತನಾಮ ಅಮೃತ ಮಲಾಮ ಮಾಲೀಕ ಶೈಲೇಂದ್ರ ಜೋಶಿ ನಿನ್ನೆ ಮದ್ಯರಾತ್ರಿ ಡೆತ್ ನೋಟ್ ‌ ಬರೆದಿಟ್ಟು ರಿವಾಲ್ವರ್ ನಿಂದ ತೆಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ವಿಜಯನಗರದಲ್ಲಿ ನಡೆದಿದೆ 43 ವರ್ಷ ವಯಸ್ಸಿನ ಶೈಲೇಶ್ ಜೋಶಿ ಹಲವಾರು ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜೀವನದಲ್ಲಿ ಚಿಗುಪ್ಸೆಗೊಂಡು ತಡರಾತ್ರಿ ನಾನು ನನ್ನ ಹೆಂಡತಿ ಹಾಗೂ ಮಕ್ಕಳನ್ನು ಪ್ರೀತಿಸುತ್ತಿದ್ದೆ ಎಂದು ಡೆತ್ ನೋಟ್ …

Read More »

ಜೆಡಿಎಸ್ ಪಕ್ಷವನ್ನು ಕಾಂಗ್ರೆಸ್ ಪಕ್ಷದಲ್ಲಿ ವಿಲೀನ ಮಾಡಲು ಸಿಎಂ ಕುಮಾರಸ್ವಾಮಿಗೆ ಸಂಸದ ಸುರೇಶ ಅಂಗಡಿ ಸಲಹೆ

ಬೆಳಗಾವಿ – ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಫಸಲ್ ಬಿಮಾ ಯೋಜನೆಯಡಿ ಬೈಲಹೊ‌ಂಗಲ್ ತಾಲ್ಲೂಕಿನ ರೈತರಿಗೆ 21 ಕೋಟಿ ರೂ. ಬೆಳೆ ಪರಿಹಾರ ಬಂದಿದೆ. ಒಟ್ಟು ಇಡೀ ಜಿಲ್ಲೆಗೆ 84 ಕೋಟಿ ಬಿಡುಗಡೆಯಾಗಿದೆ. ಇದರಲ್ಲಿ 64 ಕೋಟಿ 11 ಲಕ್ಷರೂ ವಿತರಣೆ ಮಾಡಲಾಗಿದೆ ಎಂದು ಸಂಸದ ಸುರೇಶ ಅಂಗಡಿ ತಿಳಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಬೆಳಗಾವಿ ಜಿಲ್ಲೆಯಲ್ಲಿ ಬೆಳೆ ಹಾನಿಯಾದ ರೈತರಿಗೆ ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಡಿಯಲ್ಲಿ …

Read More »

ಮೋಬೈಲ್ ನಲ್ಲಿ ನವದಂಪತಿಗಳ ನೈಟ್ ಶೂಟ್ ಮಾಡಿದ ಖದೀಮ ಅರೆಸ್ಟ್….!!

ಬೆಳಗಾವಿ – ಬೆಳಗಾವಿಯಿಂದ ಪೀರನವಾಡಿಗೆ ಹೋಗಿ ಬಾಡಿಗೆ ಮನೆ ಪಡೆದು ವಾಸಮಾಡುತ್ತಿದ್ದ ನವದಂಪತಿಗಳ ಚಲನವಲನವನ್ನು ಕಿಡಕಿಯಿಂದ ಮೋಬೈಲ್ ಮೂಲಕ ಶೂಟ್ ಮಾಡುತ್ತಿದ್ದ ಪಕ್ಕದ ಮನೆಯ ಖದೀಮ ಈಗ ಪೋಲೀಸರ ಅತಿಥಿಯಾಗಿದ್ದಾನೆ ಪೀರನವಾಡಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ನವದಂಪತಿಗಳ ನಡೆಯನ್ನು ಸತತವಾಗಿ ಐದು ದಿನಗಳಿಂದ ಶೂಟ್ ಮಾಡಿದ್ದ ಸುನೀಲ ವಡ್ಡರ್ ಆರನೇಯ ದಿನ ಅರೆಸ್ಟ ಆಗಿದ್ದಾನೆ ಐದು ದಿನಗಳ ಕಾಲ ಕಿಡಕಿಯಲ್ಲಿ ಮೋಬೈಲ್ ಇಟ್ಟು ಶೂಟ್ ಮಾಡುತ್ತಿದ್ದ ಸುನೀಲ ವಡ್ಡರ್ ಆರನೇಯ …

Read More »