Breaking News

Breaking News

ಮುಂದೆ ಆಗೋದು ಬಾಯಿಪಾಠ್…ಹಿಂದೆ ಆಗಿದ್ದು ಸಪಾಟ್.ಇದು ಬೆಳಗಾವಿ ಪಾಲಿಕೆಯ ಹೊಸ ಆಟ…!!!

ಮುಂದೆ ಆಗೋದು ಬಾಯಿಪಾಠ್…ಹಿಂದೆ ಆಗಿದ್ದು ಸಪಾಟ್.ಇದು ಬೆಳಗಾವಿ ಪಾಲಿಕೆಯ ಹೊಸ ಆಟ…!!! ಬೆಳಗಾವಿ – ಬೆಳಗಾವಿ ಮಹಾನಗರ ಪಾಲಿಕೆ ಇರೋದೆ.ಗುತ್ತಿಗೆದಾರರ ಜೇಬು ತುಂಬಲು ಎನ್ನುವದು ಪಾಲಿಕೆ ಅಧಿಕಾರಿಗಳು ಮಾಡುತ್ತಿರುವ ಕರಾಮತ್ತುಗಳಿಂದಲೇ ಸಾಭೀತಾಗುತ್ತದೆ. ಬೆಳಗಾವಿಯಲ್ಲಿ ರಾಷ್ಟ್ರದಲ್ಲಿಯೇ ಎರಡನೇಯ ಅತೀ ಎತ್ತರದ ,ದೇಶದಲ್ಲಿಯೇ ಮೊದಲನೇಯ ಬೃಹತ್ ಗಾತ್ರದ ನಮ್ಮ ಸ್ಬಾಭಿಮಾನದ ರಾಷ್ಟ್ರ ದ್ವಜ ಹಾರಾಡುತ್ತಿರುವದು ನಮ್ಮ ಬೆಳಗಾವಿಯಲ್ಲಿ ಎಂದು ಹೇಳುವ ಕಾಲವೊಂದಿತ್ತು ಆದ್ರೆ ಸ್ಥಳಕ್ಕೆ ಈಗ ದೊಡ್ಡ ಕೀಲಿ ಜಡಿಯಲಾಗಿದ್ದು ತಿರಂಗಾ ಧ್ವಜವನ್ನು …

Read More »

ಕರ್ನಾಟಕದ ಬಿಜೆಪಿಯ ಎಲ್ಲಾ ಸಂಸದರು ಶಿಖಂಡಿಗಳು- ಬಾರಕೋಲ ಕುಲಕರ್ಣಿ

ಬೆಳಗಾವಿ- ಬೆಳಗಾವಿಯಲ್ಲಿ ಕಳಸಾ, ಬಂಡೂರಿ ಹೋರಾಟಗಾರ ವಿಜಯ ಕುಲಕರ್ಣಿ ಪತ್ರಿಕಾಗೋಷ್ಠಿ ನಡೆಸಿ ರಾಜ್ಯದ ಕೇಂದ್ರ ಮಂತ್ರಿಗಳ ವಿರುದ್ಧ ಕಿಡಿಕಾರಿದ್ದಾರೆ. 60 ವರ್ಷಗಳಿಂದ ಮಹದಾಯಿ ವಿಚಾರದಲ್ಲಿ ಅನ್ಯಾಯ ಆಗಿದೆ ಸ್ವಾರ್ಥಕ್ಕಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ರೈತರನ್ನು ಬಲಿ ಕೊಟ್ಟದ್ದಾರೆ ಇಲ್ಲಿಯ ವರೆಗೆ ಶಾಂತ ರೀತಿಯಲ್ಲಿ ಹೋರಾಟ ಮಾಡಿದ್ದೇವೆ ಇನ್ನು ಮುಂದೆ ಉಗ್ರ ಹೋರಾಟಕ್ಕೆ ಸಿದ್ದತೆ ಮಾಡುತ್ತಿದ್ದೇವೆ ಎಂದು ಕುಲಕರ್ಣಿ ಎಚ್ಚರಿಕೆ ನೀಡಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಅನೇಕ ಭರವಸೆ ನೀಡಿದ ಬಿಜೆಪಿಯ …

Read More »

ದಂಗೆಕೋರರಿಗೆ ಬಂದೂಕಿನಿಂದ ಉತ್ತರ ಕೊಡಿ – ಸುರೇಶ್ ಅಂಗಡಿ

  ಬೆಳಗಾವಿ – ಪೌರತ್ವ ತಿದ್ದು ಪಡಿ ಕಾಯ್ದೆಯ. ವಿಚಾರದಲ್ಲಿ ಹಿಂಸಾಚಾರ ಸಲ್ಲದು ಬಾಂಗ್ಲಾದೇಶದ ನುಸುಳುಖೋರರ ಬಗ್ಗೆ ಕಾಳಜಿ ಇದ್ದರೆ ಹೋರಾಟ ಮಾಡುವವರು ನುಸುಳುಖೋರರಿಗೆ ತಮ್ಮ ಮನೆಯಲ್ಲಿ ಆಶ್ರಯ ನೀಡಲಿ‌ ಯಾರೋ ಒಬ್ರು ನಮ್ಮ ಮನೆಗೆ ಬೆಂಕಿ ಹಚ್ಚಲು ಬಂದಾಗ ಸುಮ್ಮನಿರಲು ಸಾಧ್ಯವಿಲ್ಲ ,ದಂಗೆಕೋರರಿಗೆ ಬಂದೂಕಿನಿಂದ ಉತ್ತರ ಕೊಡಿ ಎಂಬ ಹೇಳಿಕೆಗೆ ನಾನು ಈಗಲೂ ಬದ್ಧ ಎಂದು ಕೇಂದ್ರ ರಾಜ್ಯ ರೇಲ್ವೆ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ದೇಶದ ಹಿತದೃಷ್ಟಿಯಿಂದ …

Read More »

ಹೆಚ್ಚಿನ ದರ ಲಿಖಿತ ಒಡಂಬಡಿಕೆಗೆ ಸಚಿವ ಸಿ.ಟಿ.ರವಿ ಮನವಿ

ಕಬ್ಬಿನ ಬಾಕಿ ಬಿಲ್ ಬಾಕಿ ವಸೂಲಿಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ —————————————————————- ಹೆಚ್ಚಿನ ದರ ಲಿಖಿತ ಒಡಂಬಡಿಕೆಗೆ ಸಚಿವ ಸಿ.ಟಿ.ರವಿ ಮನವಿ ಬೆಳಗಾವಿ, ರಾಜ್ಯದಲ್ಲಿ ೬೯ ಕಾರ್ಖಾನೆಗಳ ಪೈಕಿ ೬೧ ಕಾರ್ಖಾನೆಗಳು ಕಬ್ಬು ಅರಿಯುವಿಕೆ ಆರಂಭಿಸಿಭಿವೆ. ಎಫ್.ಆರ್.ಪಿ. ಪ್ರಕಾರ ೧೧೯೪೮ ಕೋಟಿ ಬಿಲ್ ಬಾಕಿ ಇತ್ತು. ಇದುವರೆಗೆ ಒಟ್ಟಾರೆ ೧೨೦೫೫ ಕೋಟಿ ರೂಪಾಯಿ ಪಾವತಿಸಲಾಗಿದೆ ಎಂದು ಸಕ್ಕರೆ ಇಲಾಖೆಯ ಸಚಿವರಾದ ಸಿ.ಟಿ.ರವಿ ತಿಳಿಸಿದರು. ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ(ಡಿ.೨೦) ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. …

Read More »

ಬೆಳಗಾವಿ ಕಾರವಾರ ನಿಪ್ಪಾಣಿಯನ್ನು ಕಾಶ್ಮೀರ ದ P.O.K ಗೆ ಹೋಲಿಸಿದ ಮಹಾ ಸಿಎಂ ಉದ್ಧವ ಠಾಖ್ರೆ

ಬೆಳಗಾವಿ ಕಾರವಾರ ನಿಪ್ಪಾಣಿಯನ್ನು ಕಾಶ್ಮೀರ ದ P.O.K ಗೆ ಹೋಲಿಸಿದ ಮಹಾ ಸಿಎಂ ಉದ್ಧವ ಠಾಖ್ರೆ ಬೆಳಗಾವಿ ,- ಬೆಳಗಾವಿ ,ಕಾರವಾರ ನಿಪ್ಪಾಣಿಯ ಮರಾಠಿಗರು ಹಲವಾರು ವರ್ಷಗಳಿಂದ ಮಹಾರಾಷ್ಟ್ರಕ್ಕೆ ಸೇರಲು ಪರದಾಡುತ್ತಿದ್ದಾರೆ ಬೆಳಗಾವಿ,ಕಾರವಾರ,ನಿಪ್ಪಾಣಿ ಪ್ರದೇಶ ಕರ್ನಾಟಕ ಆಕ್ರಮಿತ ಮಹಾರಾಷ್ಟ್ರದ ಪ್ರದೇಶವಾಗಿದೆ ಅಲ್ಲಿರುವ ಮರಾಠಿಗರು ಹಿಂದೂಗಳಲ್ಲವೇ ಎಂದು ಮಹಾರಾಷ್ಟ್ರ ಸಿಎಂ ಉದ್ಧವ ಠಾಖ್ರೆ ಪ್ರಶ್ನೆ ಮಾಡಿ ಮತ್ತೆ ಕಾಲು ಕೆದರಿ ಗಡಿ ವಿವಾದವನ್ನು ಕೆಣಕಿದ್ದಾರೆ. ನಾಗಪೂರದಲ್ಲಿ ನಡೆಯುತ್ತಿರುವ ಮಹಾರಾಷ್ಟ್ರದ ಚಳಿಗಾಲದ ಅಧಿವೇಶನದಲ್ಲಿ …

Read More »

ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ

*ಸ್ಮಾರ್ಟ್‍ಸಿಟಿ ಕಮಾಂಡ್ ಸೆಂಟರ್- ಸಧ್ಯದಲ್ಲಿಯೇ ಲೋಕಾರ್ಷಣೆ : ಕೇಂದ್ರ ಸಚಿವ ಸುರೇಶ ಅಂಗಡಿ* ಬೆಳಗಾವಿ ನಗರದಲ್ಲಿ ಕೈಗೊಳ್ಳಲಾಗಿರುವ ಸ್ಮಾರ್ಟ್ ಸಿಟಿ ಯೋಜನೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರು ಇಂದು ಪರಿಶೀಲನೆ ನಡೆಸಿದರು. ಬೆಳಗಾವಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ನಿರ್ಮಾಣ ಆಗುತ್ತಿರುವ ಕಮಾಂಡ್ ಕಂಟ್ರೋಲ್ ಸೆಂಟರ್‍ಗೆ ಭೆಟ್ಟಿ ನೀಡಿ ಸೆಂಟರ್ ನ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಸ್ಮಾರ್ಟ್‍ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ …

Read More »

ಯೂಟ್ಯೂಬ್ ಚಾನೆಲ್ ವಿರುದ್ಧ ಕ್ರಮ-ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ

ಕೇಬಲ್ ಟಿವಿ ನಿರ್ವಹಣಾ ಸಮಿತಿ ಸಭೆ; ದೂರದರ್ಶನ ಚಾನೆಲ್ ಗಳ ಕಡ್ಡಾಯ ಪ್ರಸಾರಕ್ಕೆ ಸೂಚನೆ ———————————————————————– ಯೂಟ್ಯೂಬ್ ಚಾನೆಲ್ ವಿರುದ್ಧ ಕ್ರಮ-ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಎಚ್ಚರಿಕೆ ಬೆಳಗಾವಿ, ಜಿಲ್ಲೆಯ ಅನೇಕ ಕಡೆಗಳಲ್ಲಿ ಯೂಟ್ಯೂಬ್ ಚಾನೆಲ್ ಗಳ ಹಾವಳಿ ಹೆಚ್ಚಾಗಿದ್ದು, ಈ ರೀತಿಯಲ್ಲಿ ಅನಧಿಕೃತವಾಗಿ ಸುದ್ದಿ ಪ್ರಸಾರ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯ ಹದಗೆಡಿಸುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ …

Read More »

ಬುಡಾ ಕಚೇರಿ ಎದುರು ಅಹೋರಾತ್ರಿ ಧರಣಿ ಅಲ್ಲೇ ಅಡುಗೆ…ಅಲ್ಲೇ ನಿದ್ರೆ….!!

ಬುಡಾ ಕಚೇರಿ ಎದುರು ಅಹೋರಾತ್ರಿ ಧರಣಿ ಅಲ್ಲೇ ಅಡುಗೆ…ಅಲ್ಲೇ ನಿದ್ರೆ….!! ಬೆಳಗಾವಿ-ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ) ಕಣಬರ್ಗಿ ಬಳಿ 130 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಭೂಮಿಯನ್ನು ತನ್ನ ವಶಕ್ಕೆ ಪಡೆದಿರುವದನ್ನು ವಿರೋಧಿಸಿ ರೈತರು ತಮ್ಮ ಕುಟುಂಬ ಸಮೇತ ಬುಡಾ ಕಚೇರಿ ಎದುರು ಅಹೋರಾತ್ರಿ ಪ್ರತಿಭಟಿಸಿದ್ದಾರೆ ನಿನ್ನೆ ರಾತ್ರಿ ಸಿಲಿಂಡರ್ ಗ್ಯಾಸ್ ಅಡುಗೆ ಪಾತ್ರೆ ಹಾಸಿಗೆ ಸಮೇತ ಬುಡಾ ಕಚೇರಿಗೆ ಆಗಮಿಸಿದ ನೂರಾರು ರೈತ ಕುಟುಂಬಗಳು ಕೃಷಿ ಭೂಮಿ,ಫಲವತ್ತಾದ ಭೂಮಿ …

Read More »

ಬೆಳಗಾವಿಯಲ್ಲಿ ಆರ್. ವ್ಹಿ.ದೇಶಪಾಂಡೆ ಕಿರಣ ಠಾಖೂರ ಕಲಿತ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ..

ಬೆಳಗಾವಿಯಲ್ಲಿ ಆರ್. ವ್ಹಿ.ದೇಶಪಾಂಡೆ ಕಿರಣ ಠಾಖೂರ ಕಲಿತ ಶಿಕ್ಷಣ ಸಂಸ್ಥೆಯ ಅಮೃತ ಮಹೋತ್ಸವ.. ಬೆಳಗಾವಿ- ಶಿಕ್ಷಣ ಸಂಸ್ಥೆಗಳ ತವರು ದೇಶಕ್ಕೆ ಅನೇಕ ಜ್ಞಾನಿಗಳನ್ನು ನೀಡಿದ ಬೆಳಗಾವಿಯ ಸೌಥ್ ಕೊಂಕಣ ಎಜ್ಯುಕೇಶನ್ ಸಂಸ್ಥೆಯು 75 ವರ್ಷಗಳ ಸುಧೀರ್ಘ ಶಿಕ್ಷಣ ಸೇವೆ ನೀಡಿದ್ದು ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿದೆ. ದೇಶಕ್ಕೆ ಆರ್ ವ್ಹಿ ದೇಶಪಾಂಡೆ ಅವರಂತಹ ನಾಯಕ,ಕಿರಣ ಠಾಖೂರ ಅವರಂತಹ ಸಾವಿರಾರು ಪ್ರತಿಭೆಗಳನ್ನು ನೀಡಿರುವ ಬೆಳಗಾವಿಯ ಸೌಥ್ ಕೊಂಕಣ ಎಜ್ಯುಕೇಶನ್ ಸಂಸ್ಥೆ ಡಿಸೆಂಬರ್ 21 …

Read More »

ಬೆಳಗಾವಿ ನಗರ ಹಾಗೂ ತಾಲೂಕಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ.

ಬೆಳಗಾವಿ ನಗರ ಹಾಗೂ ತಾಲೂಕಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ. ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರಲ್ಲಿ ಮನವಿ. ಇತ್ತೀಚೆಗೆ “ನಾಗರಿಕತ್ವ ತಿದ್ದುಪಡಿ ಬಿಲ್” ಪರ ಆಚರಣೆ ಹಾಗೂ ವಿರೋಧಿಸಿ ದಿನಾಂಕ.19/12/2019 ಮತ್ತು 21/12/2019 ರಂದು ಹಲವಾರು ಸಂಘಟನೆಗಳು ಬಂದ್ ಘೋಷಿಸಿಸು ಅಥವಾ ಪ್ರತಿಭಟನೆ ಕೈಗೊಳ್ಳುವ ಸಾಧ್ಯತೆಗಳಿದ್ದು ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ನಗರ ಹಾಗೂ ಬೆಳಗಾವಿ ತಾಲೂಕಾ ವ್ಯಾಪ್ತಿಯಲ್ಲಿ ದಿನಾಂಕ.18-12-2019 ರ ರಾತ್ರಿ 09.00 ಗಂಟೆಯಿಂದ ದಿನಾಂಕ.21-12-2019 ರ ಮದ್ಯರಾತ್ರಿ …

Read More »