Home / Breaking News (page 452)

Breaking News

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬೆಳಗಾವಿ ದಲಿತ ಸಂಘಟನೆಗಳ ಆಕ್ರೋಶ.

ಬೆಳಗಾವಿ- ಮಹಾರಾಷ್ಟ್ರದ ಭೀಮಾ ಕೋರೆಗಾಂವ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಗಲಾಟೆಯನ್ನು ಖಂಡಿಸಿ ಬೆಳಗಾವಿಯ ವಿವಿಧ ದಲಿತಪರ ಸಂಘಟನೆಗಳ ನೂರಾರು ಕಾರ್ಯಕರ್ತರು ಬೀದಿಗಳಿದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯೆಕ್ತಪಡಿಸಿದರು ಬೀಮಾ ಕೋರೆಗಾಂವ ಗ್ರಾಮದಲ್ಲಿ ಲಕ್ಷಾಂತರ ಜನ ದಲಿತ ಬಾಂಧವರು ವಿಜಯೋತ್ಸವ ಆಚರಿಸುವ ಸಂಧರ್ಭದಲ್ಲಿ ಮತೀಯ ಶಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟಿಕೆ ಪ್ರದರ್ಶಿಸಿದ್ದು ಕೂಡಲೇ ಸಮಾಜ ಕಂಟಕರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು ಮಹಾರಾಷ್ಟ್ರ ಸರ್ಕಾರ ಮಹಾರಾಷ್ಟ್ರ …

Read More »

ಬೆಳಗಾವಿ ಉತ್ತರದಲ್ಲಿ ಮೀಸ್ಟರ್ ಡೆವಲಪ್ಮೆಂಟ್ ಪರ್ವ..!!!

ಬೆಳಗಾವಿ- ಬೆಳಗಾವಿ ಉತ್ತರದಲ್ಲಿ ಎಲ್ಲಿ ನೋಡಿದಲ್ಲಿ ಅಭಿವೃದ್ಧಿ ಕಾಮಗಾರಿಗಳ ಝಲಕ್ ದಿನಕ್ಕೆ ಹತ್ತರಿಂದ ಹದಿನೈದು ಕಾಮಗಾರಿಗಳಿಗೆ ಚಾಲನೆ ಗಲ್ಲಿ,ಗಲ್ಲಿಗಳಲ್ಲಿ ಡಾಂಬರ್ ಸಂದ್ರಿ ಗೊಂದ್ರೆಗಳಲ್ಲಿ ಫೆವರ್ ಹೀಗೆ ಉತ್ತರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಹೊಳೆಯೇ ಹರಿಯುತ್ತಿದೆ ಬೆಳಗಾವಿ ಉತ್ತರ ಮತಕ್ಷೇತ್ರದ ಪ್ರಮುಖ ರಸ್ತೆಗಳ ಮರು ಡಾಂಬರೀಕರಣ ನಡೆದಿದೆ ರಸ್ತೆಯ ಮದ್ಯೆ ಹೈಟೆಕ್ ಬೀದಿ ದೀಪಗಳ ಅಳವಡಿಕೆ ಚರಂಡಿ ಕಾಮಗಾರಿ ಫುಟ್ ಪಾತ್ ಕಾಮಗಾರಿ ಹೀಗೆ ನೂರೆಂಟು ಕಾಮಗಾರಿಗಳ ಪರ್ವಕ್ಕೆ ಉತ್ತರ ಮತಕ್ಷೇತ್ರ ಸಾಕ್ಷಿಯಾಗಿದೆ …

Read More »

ಬೈಲಹೊಂಗಲದಲ್ಲಿ ಕಾಟನ್ ಮಿಲ್ಲ್ ಗೆ ಬೆಂಕಿ ಅಪಾರ ಹಾನಿ

ಬೈಲಹೊಂಗಲ ದಲ್ಲಿ ಹತ್ತಿ ದಾಸ್ತಾನಿಗೆ ಬೆಂಕಿ ಅಪಾರ ಹಾನಿ ಬೆಳಗಾವಿ-ಆಕಸ್ಮಿಕ ವಾಗಿ ಹತ್ತಿ ಮಿಲ್ಲಿಗೆ ಬೆಂಕಿ ತಗುಲಿ ಸಾವಿರಾರು ರೂಪಾಯಿಯ ಹತ್ತಿ ಸುಟ್ಟು ಭಸ್ಮ ವಾದ ಘಟನೆ ಬೈಲಹೊಂಗಲದ ಕಾಟನ್ ಮಾರ್ಕೆಟ್ ನಲ್ಲಿ ನಡೆದಿದೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ನಗರದಲ್ಲಿ ಘಟನೆ ನಡೆದಿದ್ದು ಸುಮಾರು ಹತ್ತು ಸಾವಿರ ಕ್ವೀಂಟಾಲ್ ಹತ್ತಿ ನಾಶವಾಗಿದೆ ಮಾಜಿ ಶಾಸಕ ಮೆಟಗುಡ್ಡ ಅವರ ಸಂಬಂದಿ ಮುತ್ತು ಮೆಟ್ಟಗುಡ್ಡ ಅವರ ಹತ್ತಿ ಮಿಲ್ಲು ಬೆಂಕಿಗಾಹುತಿಯಾಗಿದೆ ಸ್ಥಳಕ್ಕೆ ಆಗಮಿಸಿದ …

Read More »

ಬೆಳಗಾವಿಯ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್..

ಬೆಳಗಾವಿ-ಐಎಂಸಿ ರದ್ದು ಮಾಡಿ ಎನ್ಎಂಸಿ ಜಾರಿಗೆ ವಿರೋಧಿಸಿ ಖಾಸಗಿ ವೈದ್ಯರ ಧರಣಿ ನಡೆಸುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿಯ ಖಾಸಗಿ ಆಸ್ಪತ್ರೆಗಳ ಓಪಿಡಿ ಬಂದ್ ಆಗಿವೆ ಬೆಳಗಾವಿ ಜಿಲ್ಲೆಯಲ್ಲೂ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಲಾಗಿದ್ದು ಬೆಳಗ್ಗೆ 6 ಗಂಟೆಯಿಂದ ಹೊರ ರೋಗಿಗಳ ಚಿಕಿತ್ಸೆ ಸ್ಥಗೀತ ಗಳಿಸಲಾಗಿದೆ ಖಾಸಗಿ ವೈದ್ಯರ ಮುಷ್ಕರ ಹಿನ್ನೆಲೆ ಸರ್ಕಾರಿ ವೈದ್ಯರು ರಜೆ ರದ್ದು ಪಡಿಸಲಾಗಿದೆ ರೋಗಿಗಳಿಗೆ ತೊಂದರೆ ಆಗಬಾರದೆಂದು ಬೆಳಗಾವಿ ಡಿ.ಎಚ್.ಓ ಅಪ್ಪಾಸಾಬ್ ನರಹಟ್ಟಿ ಸೂಚನೆ ನೀಡಿದ್ದಾರೆ …

Read More »

ರಿಯಲ್ ಸಿಂಗಮ್ ಅಲೋಕ ಕುಮಾರ್ ಬೆಳಗಾವಿ ಐಜಿಪಿ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಭೈಲಹೊಂಗಲದಲ್ಲಿ ಎಸಿಪಿಯಾಗಿ ಸುಮಾರು ಎರಡು ವರ್ಷಗಳ ಕಾಲ ಕಾರ್ಯನಿರ್ವಹಿಸಿ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕಿ ಕಂಟ್ರಿ ಪಿಸ್ತೂಲ್ ಗಳನ್ನು ಪತ್ತೆ ಮಾಡಿ ಪೋಲೀಸ್ ಇಲಾಖೆಯ ಘನತೆ ಗೌರವ ಹೆಚ್ಚಿಸಿದ್ದ ಅಲೋಕ ಕುಮಾರ್ ಈಗ ಬೆಳಗಾವಿ ಉತ್ತರ ವಲಯದ ಐಜಿಪಿಯಾಗಿದ್ದಾರೆ ಇಲಾಖೆಯ ಹಲವಾರು ವಿಭಾಗಗಳಲ್ಲಿ ಕಾರ್ಯನಿರ್ವಹಿಸಿ ಅಪಾರ ಜನ ಮೆಚ್ಚುಗೆ ಗಳಿಸಿರುವ ಅಲೋಕ ಕುಮಾರ ಬೆಳಗಾವಿ ಐಜಿಪಿ ಯಾಗಿದ್ದಾರೆ ಬೆಳಗಾವಿಯ ಪೋಲೀಸ್ ಆಯುಕ್ತರಾಗಿ ಕವಿ ಹೃದಯದ …

Read More »

ಕಣ್ಣಿಗೆ ಕಾರದಪುಡಿ ಎರೆಚಿ 24 ಲಕ್ಷ ರೂ ದೋಚಿದ ಖದೀಮರು ಪೋಲೀಸರ ಬಲೆಗೆ..

ಬೆಳಗಾವಿ- ಡಿಸೆಂಬರ ನಾಲ್ಕರಂದು ಬೆಳಗಾವಿಯ ಸಾಗರ ಹೊಟೆಲ್ ಬಳಿ ತುಮಕೂರ ಮೂಲದ ಹೂವಿನ ವ್ಯಾಪಾರಿಯ ಕಣ್ಣಿಗೆ ಕಾರದಪುಡಿ ಎರೆಚಿ 24 ಲಕ್ಷ ರೂ ದೋಚಿ ಪರಾರಿಯಾಗಿದ್ದ ಖದೀಮರು ಈಗ ಸಿಸಿಐಬಿ ಪೋಲೀಸರ ಬಲೆಗೆ ಬಿದ್ದಿದ್ದಾರೆ ಹುಕ್ಕೇರಿ ಮೂಲದ ಮೂರು ಜನ ಹೂವಿನ ವ್ಯಾಪಾರಿಗಳು ಕೂಡಿಕೊಂಡು ತಮಗೆ ಹೂವು ಸಪ್ಲಾಯ್ ಮಾಡುತ್ತಿದ್ದ ಮಾಲೀಕನ ಹಣ ದೋಚಿ ಈಗ ಪೋಲೀಸರ ಅತಿಥಿಯಾಗಿದ್ದಾರೆ ಹುಕ್ಕೇರಿಯ ಅಸ್ಕರ ಅಲಿ ನಜೀರ ಅಹ್ಮದ ಮಕಾನದಾರ ಉಮೇಶ ತಮ್ಮಣ್ಣ …

Read More »

ಚಳಿ ಬಿಡಿಸಲು ಬೆಂಕಿ ಗೆ ಕೈ ಮಾಡಿದ ಅಜ್ಜ ಕೈಲಾಸ ಸೇರಿದ

ಬೆಳಗಾವಿ- ನಿನ್ನೆ ರಾತ್ರಿ ಇಡೀ ಬೆಳಗಾವಿ ನಗರ ಹೊಸ ವರ್ಷದ ಸಂಬ್ರಮದಲ್ಲಿ ಮಿಂದೆದ್ದು ಕಂಠಪೂರ್ತಿ ಕುಡಿದು ಕುಣಿದು ಕುಪ್ಪಳಿಸುತ್ತಿರುವಾಗ ರೊಟ್ಟಿ ಗಂಟು ಕಟ್ಟಿಕೊಂಡು ಪ್ಯಾಕ್ಟರಿ ಕಾಯಲು ಬಂದ ಅಜ್ಜನೊಬ್ಬ ಚಳಿ ತಾಳಲಾರದೇ ಬೆಂಕಿ ಹಚ್ವಿ ಅದೇ ಬೆಂಕಿಯ ಜ್ವಾಲೆಗೆ ಆಹುತಿಯಾಗಿ ಬೆಳಿಗ್ಗೆ ಬೀದಿ ನಾಯಿಗಳಿಗೆ ಆಹಾರವಾದ ಹೃದಯ ವಿದ್ರಾವಕ ಘಟನೆ ಬೆಳಗಾವಿಯ ಉದ್ಯಮಭಾಗ ಪ್ರದೇಶದಲ್ಲಿ ನಡೆದಿದೆ ಬೆಳಗಾವಿ ಅನಿಗೋಳ ಪ್ರದೇಶದ ನಿವಾಸಿ 61 ವರ್ಷದ ಪ್ರಭಾಕರ ಕುಕಲೇಕರ ಎಂಬಾತ ಉದ್ಯಮಭಾಗ …

Read More »

ಮಹಾದಾಯಿ ಸಮಸ್ಯೆ ಬೇಗ ಬಗೆಹರಿಯಲಿ – ಗೋವಾ ಸಚಿವ

ಬೆಳಗಾವಿ- ಮನಿರ್ಮಿಸುವಂತೆ ನೀರು ಹಂಚಿಕೆ ವಿವಾದದ ಕುರಿತು ಗೋವಾ ಸಂಸದ, ಕೇಂದ್ರ ಸಚಿವ ಶ್ರೀಪಾದ ನಾಯಕ್ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರ ಮನೆಗೆ ಭೇಟಿ ನೀಡಿ ಸಾಮರಸ್ಯದ ಮಾತುಗಳನ್ನಾಡಿದ್ದಾರೆ ಮಹದಾಯಿ ಕುಡಿಯುವ ನೀರಿನ ವಿವಾದ ಬಗೆಹರಿಯಬೇಕು ಗೋವಾ-ಕರ್ನಾಟಕ ನೇರೆ ಹೊರೆ ರಾಜ್ಯದವರು ನಾವು ಅಕ್ಕಪಕ್ಕ ರಾಜ್ಯದವರಾಗಿ ಒಬ್ಬರಿಗೊಬ್ಬರು ಸಹಾಯ ಆಗಬೇಕು ಮಹದಾಯಿ ವಿವಾದ ಇಷ್ಟೊಂದು ಮುಂದೆ ಹೋಗಬಾರದಿತ್ತು ಎಂದು ಸಚಿವರು ಭೇಸರ ವ್ಯೆಕ್ತಪಡಿಸಿದರು ನಮಗೆ ಎದುರಾಗುವ ಸಂಕಷ್ಟುಗಳನ್ನ ಒಟ್ಟಾಗಿ …

Read More »

ಎಂಜಾಯ್ ಮೂಡ್ ನಲ್ಲಿ ಕುಂದಾ ನಗರಿ

ಬೆಳಗಾವಿ- ಕುಂದಾ ನಗರಿ ಬೆಳಗಾವಿಯಲ್ಲಿ ಹೊಸ ವರ್ಷದ ಸ್ವಾಗತಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತವೆ. ಹೊಸ ವರ್ಷದ ಸಡಗರವನ್ನು ಬೆಳಗಾವಿಯಲ್ಲಿ ವಿಭಿನ್ನವಾಗಿ ಆಚರಣೆ ಮಾಡಲಾಗುತ್ತದೆ. ನಗರದಲ್ಲಿ ವರ್ಷದ ಕಹಿ ಘಟನೆಯನ್ನು ಮರೆಯಲು ಓಲ್ಡ್ ಮ್ಯಾನ್ ಪ್ರತಿಮೆ ಧಹಿಸುವ ಪದ್ಧತಿ ಜಾರಿಯಲ್ಲಿದೆ. ನಗರದ ಕ್ಯಾಂಪ್ ಸೇರಿ ವಿವಿಧ ಕಡೆಗಳಲ್ಲಿ ಬೃಹತ್ ಆಕಾರದ ಓಲ್ಡ್ ಮ್ಯಾನ್ ಮೂರ್ತಿಗಳು ಈಗಾಗಲೇ ಸಿದ್ಧಗೊಳ್ಳುತ್ತಿವೆ. ಮದ್ಯರಾತ್ರಿ 12 ಗಂಟೆಗೆ ಓಲ್ಡ್ ಮ್ಯಾನ್ ಧಹಿಸುವ ಮೂಲಕ ನೂತನ ವರ್ಷಕ್ಕೆ ಸ್ವಾಗತ ಮಾಡಲಾಗುತ್ತದೆ.

Read More »

ರಾತ್ರಿ ಹೊತ್ತು ಪೋಲೀಸರ ಗಸ್ತು….ಹಗಲು ಹೊತ್ತು ಕಳ್ಳರ ಮಸ್ತು…ಕಳ್ಳರ ಹಾವಳಿಯಿಂದ ಜನ ಸುಸ್ತೋ ಸುಸ್ತು.!!!

ಬೆಳಗಾವಿಯಲ್ಲಿ ಹಾಡುಹಗಲೇ ಕಳ್ಳತನ 100 ಗ್ರಾಂ ಬಂಗಾರ ,2 ಲಕ್ಷ ರೂ ಸ್ವಾಹಾ….!! ,ಬೆಳಗಾವಿ- ಬೆಳಗಾವಿ ನಗರ ಹೊಸ ವರ್ಷದ ಆಚರಣೆಯ ಮೂಡ್ ನಲ್ಲಿರುವಾಗ ಸುಭಾಷ್ ನಗರದ ಮನೆಯನ್ನು ಟಾರ್ಗೇಟ್ ಮಾಡಿರುವ ಕಳ್ಳರು ಮನೆಯ ಲಾಕ್ ಮುರಿದು ಬಂಗಾರದ ಆಭರಣ ಮತ್ತು ನಗದು ಹಣವನ್ನು ದೋಚಿದ್ದಾರೆ ಮನೆಗೆ ಕೀಲಿ ಹಾಕಿ ಶನಿವಾರ ಬೆಳಿಗ್ಗೆ ಸಮಂಧಿಕರ ಮನೆಗೆ ಹೋದ ಸಂಧರ್ಭದಲ್ಲಿ ಮನೆಯ ಲಾಕ್ ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು ಟ್ರೇಝರಿಯ ಲಾಕ್ …

Read More »