Breaking News

26 ರಂದು ಬೆಳಗಾವಿಯಲ್ಲಿ ನೇಕಾರರ ಯುವಜನ ಸಮಾವೇಶ

ಬೆಳಗಾವಿ ಮಹಾರಾಷ್ಟ್ರ ಮಾದರಿಯಲ್ಲಿ ನೇಕಾರ ಸಮಾಜ ಸೇರಿದಂತೆ ಆರು ಸಮುದಾಯದವರ ಜಾಗೃತಿ ಮೂಡಿಸಲು ನ.26ರಂದು ಬೆಳಗಾವಿಯಲ್ಲಿ ಯುವಜನ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು‌ ಗಜಾನನ ಗುಂಜೇರಿ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ವಂಶ ಪಾರಂಪರಿಕ ನೂರಾರು ವರ್ಷಗಳಿಂದ ನೇಕಾರಿಕೆ ವೃತ್ತಿಯಲ್ಲಿ ತಮ್ಮ ಬದುಕನ್ನು ನಡೆಸುತ್ತಿರುವ ಕರ್ನಾಟಕ ನೇಕಾರ ಸಮುದಾಯಗಳಾದ ದೇವಾಂಗ,‌ಕುರುವಿನ ಶೆಟ್ಟಿ, ಸ್ವಕುಳ ಸಾಳಿ, ಪದ್ಮಸಾಲಿ ಸೇರಿದಂತೆ ಆರು ಜಾತಿಗಳಿಗೆ ಮಹಾರಾಷ್ಟ್ರ ಮಾದರಿಯಲ್ಲಿ ವಿಶೇಷ ಶೈಕ್ಷಣಿಕ ಮತ್ತು ಅರ್ಥಿಕ ಮೀಸಲಾತಿ ಪಡೆದುಕೊಳ್ಳುವುದು, …

Read More »

ರಮೇಶ ಜಾರಕಿಹೊಳಿ ಪ್ರಾಮಾಣಿಕರಿದ್ದಾರೆ ಕಬ್ಬಿನ ಬಿಲ್ ಕೊಡ್ತಾರೆ – ಡಿಕೆ ಶಿವಕುಮಾರ್

ಬೆಳಗಾವಿ- ರಮೇಶ್ ಜಾರಕಿಹೊಳಿ ದೊಡ್ಡವರು ಅವರ ಬಗ್ಗೆ ನಾನು ಮಾತನಾಡುವದಿಲ್ಲ ಅವರು ಪ್ರಾಮಾಣಿಕರಿದ್ದು ರೈತರ ಬಿಲ್ ಕೊಡುತ್ತಾರೆ ಬೆಳಗಾವಿ ಜಿಲ್ಲಾ ಮಂತ್ರಿಗಳು ಆಗಿರುವ ಅವರು ಮುಖ್ಯಮಂತ್ರಿಗಳ ಜತೆ ಸೇರಿ ರೈತರ ಸಮಸ್ಯೆಗೆ ಪರಿಹಾರ ದೊರಕಿಸಿ ಕೊಡುತ್ತಾರೆ ಎಂದು ಬೆಳಗಾವಿಯಲ್ಲಿ ಜಲಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಅವರು ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷದ ಉತ್ತಮ ವಾತಾವರಣ ಇದೆ ಪಕ್ಷದ ಹೈಕಮಾಂಡ್ ನನಗೆ ಕೆಲವು ಜವಾಬ್ದಾರಿ …

Read More »

ಎಂಜಿನ್ ರೇಡಿಯೇಟರ್ ಬಿಸಿ ನೀರು ಸಿಡಿದು ನಾಲ್ಕು ವಿಧ್ಯಾರ್ಥಿಗಳಿಗೆ ಗಾಯ

ಬೆಳಗಾಬಿ- ಎಂಜಿನ್ ನ ರೇಡಿಯೇಟರ್ ನಲ್ಲಿರುವ ಬಿಸಿನೀರು ಸಿಡಿದು ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ ಸಂಕೇಶ್ವರ ಪಟ್ಟಣದ ಎಸ್ ಡಿ‌ವಿಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳೇ ಗಂಭೀರ ಗಾಯಗೊಂಡಿದ್ದಾರೆ ಶಾಲೆಯ ವಾಹನದಲ್ಲಿ ಇಂದು ಬೆಳಗ್ಗೆ ಸಂಕೇಶ್ವರಕ್ಕೆ ತೆರುಳುವಾಗ ಹುಕ್ಕೇರಿ ತಾಲೂಕಿನ ಗೋಟೂರು‌ ಗ್ರಾಮದ ಬಳಿ ಘಟನೆ ನಡೆದಿದೆ ಲಚಕೇತ ಕೋಳಿ (೬) ಸಿದ್ಧಾರ್ಥ ಪಾಟೀಲ (೫) ಶ್ರೀಶೈಲಕುಮಾರ ಮಠಪತಿ (೪) ಅನುರಾಧಾ ಮಠಪತಿ (೬) ಗಂಭೀರಗಾಯಗೊಂಡಿರುವ ವಿದ್ಯಾರ್ಥಿಗಳಾಗಿದ್ದು …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಹೊಸ ಬಸ್ ಭಾಗ್ಯ….!!

ಬೆಳಗಾವಿ: ಬೆಳಗಾವಿಯ ಗ್ರಾಮೀಣ ಕ್ಷೇತ್ರದಲ್ಲಿರುವ ಸುವರ್ಣ ವಿಧಾನಸೌಧ ಗುರುವಾರ ತನ್ನ ತವರು ಕ್ಷೇತ್ರದ ಅಭಿವೃದ್ದಿಗೆ ಸಾಕ್ಷಿಯಾಯಿತು. ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಮ್ಮ ಕ್ಷೇತ್ರದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಸುವರ್ಣ ವಿಧಾನಸೌಧದ ಎದುರು 10 ಹೊಸ ಬಸ್‍ಗಳಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು. ಹೊಸ ಬಸ್‍ಗಳಿಗೆ ಪೂಜೆ ನೆರವೆರಿಸಿ ಹಸಿರು ನಿಶಾನೆ ತೋರಿಸಿ ತಮ್ಮ ಕ್ಷೇತ್ರದ ಹತ್ತು ಮಾರ್ಗಗಳಲ್ಲಿ ಹತ್ತು ಬಸ್‍ಗಳನ್ನು ಬಿಳ್ಕೊಟ್ಟು ಮಾಧ್ಯಮದವರ ಜತೆ ಮಾತನಾಡಿದ ಶಾಸಕಿ …

Read More »

ಸಾವಗಾಂವ ಕೆರೆಯಲ್ಲಿ ‌ನೀರು ಪಾಲಾದ ಬೆಳಗಾವಿಯ ನಾಲ್ಕು ಯುವಕರು

ಬೆಳಗಾವಿ- ನಗರದ ಸಮೀಪದ ಸಾವಗಾಂವ ಕೆರೆಯಲ್ಲಿ ಈಜಲು ಹೋದ ನಾಲ್ಕು ಜನ ಯುವಕರು ನೀರು ಪಾಲಾದ ಘಟನೆ ಇಂದು ಸಂಜೆ ನಡೆದಿದೆ ಬೆಳಗಾವಿ ಭಾಗ್ಯನಗರದ,ಚೈತನ್ಯ ಗಜಾನನ ಬಾಂಧುರ್ಗೆ ಶಹಾಪೂರಿನ ಗೌತಮ ನತೀನ ಕಲಘಟಗಿ,ಬೆನಕನಹಳ್ಳಿಯ ಸಾಯಿಲ್ ಯುವರಾಜ ಬೆನಕೆ ,ಹಿಂಡಲಾ ವಿಜಯನಗರದ ಅಮಾನ್ ಮುಖೇಶ್ ಸಿಂಗ್ ಇವರೆಲ್ಲರೂ ಮೃತ ದಯರ್ದೈವಿಗಳಾಗಿದ್ದು ಮೃತಪಟ್ಟ ನಾಲ್ಕು ಜನ ಯುವಕರು 16 ವರ್ಷದವರಾಗಿದ್ದಾರೆ ಇಂದು ಮದ್ಯಾಹ್ನ ಗೆಳೆಯನ ಬರ್ತಡೇ ಆಚರಿಸಲು ಮನೆಯಲ್ಲಿ ಹೇಳಿ ಹೋದ ನಾಲ್ಕು …

Read More »

ಸಿಎಂ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಗರಂ..!!!

ಬೆಳಗಾವಿ- ಮುಖ್ಯಮಂತ್ರಿ ಕುಮಾರಸ್ವಾಮಿ ರೈತ ಮಹಿಳೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದನ್ನು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿಯ ಮಹಿಳಾ ಕಾರ್ಯಕರ್ತೆಯರು ಪ್ರತಿಭಟಿಸಿದರು ಚನ್ನಮ್ಮ ವೃತ್ತದಿಂದ ಪ್ರತಿಭಟನಾ ರ್ಯಾಲಿ ಹೊರಡಿಸಿದ ಕಾರ್ಯಕರ್ತೆಯರು ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯೆಕ್ತಪಡಿಸಿದರು ಸಿಎಂ ಕುಮಾರಸ್ವಾಮಿ ರೈತ ಮಹಿಳೆಯನ್ನು ಎಲ್ಲಿ ಮಲಗಿದ್ದಿ ? ಅಂತ ಪ್ರಶ್ನೆ ಮಾಡಿ ರೈತರನ್ನು ಗೂಂಡಾಗಳೆಂದು ಕರೆದು ಮಹಿಳಾ ಸಮಾಜಕ್ಕೆ ಮತ್ತು ರೈತ ಸಮುದಾಯಕ್ಕೆ ಅವಮಾನ ಮಾಡಿದ್ದು ಕೂಡಲೇ ಮುಖ್ಯಮಂತ್ರಿ …

Read More »

ಡಿಸೆಂಬರ್ 10 ರಿಂದ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ,

ಬೆಳಗಾವಿ, ನವೆಂಬರ್ 18 (ಕರ್ನಾಟಕ ವಾರ್ತೆ) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 10 ರಿಂದ 20 ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದ್ದು, ಅಧಿವೇಶನ ಸುಗಮವಾಗಿ ನಡೆಸಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ವಿಧಾನಸಭಾ ಅಧ್ಯಕ್ಷ ರಮೇಶ್ ಕುಮಾರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ತಿಳಿಸಿದರು. ಅಧಿವೇಶನ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ (ನ.19) ನಡೆದ ಜಿಲ್ಲೆಯ ಹಿರಿಯ ಅಧಿಕಾರಿಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. …

Read More »

ಬೆಳಗಾವಿ ಜಿಲ್ಲೆಯಲ್ಲಿ ಕರದಂಟಿನ ಬೆಲ್ಲಿಗೆ ಸೆಡ್ಡು ಹೊಡೆದ ಸಕ್ಕರೆ …!!!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಈಗ ರಿಯಲ್ ಪಾಲಿಟಿಕ್ಸ ಆರಂಭವಾಗಿದೆ ಸೇಡಿಗೆ ಸೇಡು ತೀರಿಸಿಕೊಳ್ಳಲು ಅವಮಾನ ಮಾಡಿದವರನ್ನು ಅವಮಾನ ಮಾಡಲು ಈಗ ಬಡ ರೈತರನ್ನು ಮುಂದೆ ಮಾಡಿ ಸಂಘರ್ಷ ಆರಂಭವಾಗಿರುವದು ರೈತ ಸಂಘರ್ಷ ಅಲ್ಲ ಇದೊಂದು ರಾಜಕೀಯ ಸಂಘರ್ಷ ಎನ್ನುವದು ಎಲ್ಲರಿಗೂ ಗೊತ್ತಾಗಿದೆ ರೈತರು ಕಬ್ಬಿನ ಬಾಕಿ ಬಿಲ್ ಉಳಿಸಿಕೊಂಡ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಸಮರ ಸಾರಿದ್ದಾರೆ ಬೆಳಗಾವಿ ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆ ಮಾಲೀಕರು ಬಾಕಿ ಉಳಿಸಿಕೊಂಡಿದ್ದರೂ ಜಿಲ್ಲಾ …

Read More »

ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಸಿಎಂ ಕುಮಾರಸ್ವಾಮಿ ಬದಲು ….ಕಬ್ಬು ತುಂಬಿದ ವಾಹನಗಳು ಹಾಜರ್….ಪ್ರತಿಭಟನೆ ಮಾಡಿದ ರೈತರು ಅಂದರ್ ..!!!!

ಬೆಳಗಾವಿ- ಸೋಮವಾರ ನಾಡಿನ ದೊರೆ ಕುಮಾರಸ್ವಾಮಿ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬರಬೇಕಾಗಿತ್ತು ಅವರು ಬೆಳಗಾವಿ ಪ್ರವಾಸ ರದ್ದಾದ ಹಿನ್ನಲೆಯಲ್ಲಿ ಕುಮಾರಸ್ವಾಮಿ ಬದಲು ಕಬ್ಬು ತುಂಬಿದ ಲಾರಿಗಳು ಸುವರ್ಣ ಸೌಧದ ಅತಿಥಗಳಾಗಿವೆ ಇಂದು ಬೆಳಿಗ್ಗೆ ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸ ರದ್ದಾಗುತ್ತಿದ್ದಂತೆಯೇ ಡಿಸಿ ಕಚೇರಿ ಎದುರು ಸಭೆ ಸೇರಿದ ರೈತ ನಾಯಕರು ಆಕ್ರೋಶ ವ್ಯೆಕ್ತಪಡಿಸಿ ಕಬ್ಬು ತುಂಬಿದ ಲಾರಿ,ಮತ್ತು ಟ್ರ್ಯಾಕ್ಟರ್ ಗಳನ್ನು ತಡೆದು ಸುವರ್ಣಸೌಧಕ್ಕೆ ನುಗ್ಗಿಸುವ ನಿರ್ಧಾರ ಕೈಗೊಂಡು ಹತ್ತು ಹಲವು ಕಬ್ಬು …

Read More »

ಮಠಗಳ ಸೇವೆ ಅಮೋಘ – ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ-ಮಠಗಳ ಧಾರ್ಮಿಕ ಶೈಕ್ಷಣಿಕ ,ಸಾಮಾಜಿಕ ಸೇವೆ ಅಮೋಘವಾಗಿದ್ದು ಮಠಗಳು ಇಲ್ಲದೇ ಹೋಗಿದ್ದರೆ ಸಮಾಜ ದಾರಿ ತಪ್ಪಿ ಅನಾಗರಿಕತೆ ತಾಂಡವಾಡುತ್ತಿತ್ತು ಮಠಗಳ ಸೇವೆಯಿಂದ ಸರ್ಕಾರದ ಜವಾಬ್ದಾರಿಯೂ ಕಡಿಮೆಯಾಗಿದೆ ಪ್ರಸ್ತುತ ಸಮಾಜದಲ್ಲಿ ಬೆಳವಣಿಗೆಯಲ್ಲಿ ಮಕ್ಕಳಲ್ಲಿ ಸಂಸ್ಕಾರದ ಜೊತೆಗೆ ಸಮಾಜ ಸೇವೆ ದೇಶ ಭಕ್ತಿಯನ್ನು ಬಿತ್ತಬೇಕು ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು ಶನಿವಾರ ಲಕ್ಷ್ಮೀ ಟೇಕಡಿಯ ಹುಕ್ಕೇರಿ ಹಿರೇಮಠದ ಶಾಖೆಯ ನಾಲ್ಕನೇ ವಾರ್ಷಿಕೋತ್ಸವ ಹಾಗೂ ಸುವಿಚಾರ ಚಿಂತನ-12 ಬೆಳಗಾವಿ …

Read More »