Home / Breaking News (page 459)

Breaking News

ಕಣ್ಣಿಗೆ ಕಾರದಪುಡಿ ಎರೆಚಿ ಬೆಳಗಾವಿಯಲ್ಲಿ 24 ಲಕ್ಷ ರೂ ದರೋಡೆ

ಬೆಳಗಾವಿ-ಬೆಳಗಾವಿಯಲ್ಲಿ ಚಾಕು ತೋರಿಸಿ ಕಣ್ಣಿಗೆ ಕಾರದಪುಡಿ ಎರೆಚಿ ಹಣದೋಚುವ ಗ್ಯಾಂಗ್ ಹಾವಳಿ ಹೆಚ್ಚಾಗಿದ್ದು ಬೆಳಗಾವಿಗೆ ಹೂ ಸಪ್ಲಾಯ್ ಮಾಡಲು ಬಂದ್ ಹೂವಿನ ವ್ಯಾಪಾರಿಯ ಕಣ್ಣಿಗೆ ಕಾರದಪುಡಿ ಎರೆಚಿ ಆತನಿಗೆ ಚಾಕೂ ತೋರಿಸಿ ಬೆದರಿಸಿ ಆತನ ಮೇಲೆ ಹಲ್ಲೆ ಮಾಡಿ 24 ಲಕ್ಷ 22 ಸಾವಿರ ರೂ ದರೋಡೆ ಮಾಡಿದ ಘಟನೆ ಬೆಳಗಾವಿಯ ಗಾಂಧೀ ನಗರ ಬಳಿ ಇರುವ ಸಾಗರ ಹೊಟೇಲ್ ಬಳಿ ನಡೆದಿದೆ ತುಮಕೂರು ಜಿಲ್ಲೆಯ ಶಿರಾ ನಗರದ 48 …

Read More »

ಓಖಿ ಎಫೆಕ್ಟ ಬೆಳಗಾವಿಯಲ್ಲಿ ಶೀತಗಾಳಿ..ಗೋವಾದಲ್ಲಿ ಬಿರುಗಾಳಿ…!

ಬೆಳಗಾವಿ-ಸಮುದ್ರ ತೀರದಲ್ಲಿ ಚಂಡಮಾರುತ ಓಖಿ ಅಬ್ಬರ ಜೋರಾಗಿದೆ ಸುಮಾರು ,70 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು ಬೆಳಗಾವಿ ನಗರಕ್ಕೂ ಇದರ ಪರಿಣಾಮ ತಟ್ಟಿದೆ ಮುಂಭೈ ಗೋವಾ, ಮಂಗಳೂರು ಸಮುದ್ರ ತೀರದಲ್ಲಿ ಓಖಿ ಚಂಡಮಾರುತದ ಅಬ್ಬರ ಜೋರಾಗಿದೆ ಸಮುದ್ರ ತೀರದಲ್ಲಿ ಹೈ ಅಲರ್ಟ ಘೋಷಿಸಲಾಗಿದ್ದು ಮೀನು ಹಿಡಿಯುವ ಹಡಗ ಗಳು ದೋಣಿಗಳು ಸಮುದ್ರಕ್ಕೆ ಇಳಿಯದಂತೆ ಲಂಗರ್ ಹಾಕಲಾಗಿದೆ ಚಂಡಮಾರುತ ಗೋವಾ ಕಡಲ ತೀರ ದಲ್ಲಿಯೂ ಬೀಸುತ್ತಿರುವದರಿಂದ ಇಲ್ಲಿಯ ಬೀಚ್ ಗಳಲ್ಲಿ ಕಟ್ಟೆಚ್ಚರ …

Read More »

ಕಿತ್ತೂರು ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ 208 ಕೋಟಿ ರೂ ಟೆಂಡರ್…..

ಬೆಳಗಾವಿ- ಕಿತ್ತೂರು ಕ್ಷೇತ್ರದ ಕೆರೆಗಳನ್ನು ತುಂಬಿಸುವ ಹಲವಾರು ದಶಕಗಳ ಕನಸು ನನಸಾಗಿದೆ ಕೆರೆ ತುಂಬಿಸ್ತೀನಿ .ತುಂಬೀಸ್ತೀನಿ ಅಂತಾ ಹೇಳುತ್ತಲೇ ನಾಲ್ಕು ದಶಕ ಕಳೆದ ಕಿತ್ತೂರ ಧಣಿ ಡಿ ಬಿ ಇನಾಮದಾರ ಕೊನೆಗೂ ಯೋಜನೆಗೆ ಮಂಜೂರಾತಿ ಪಡೆದು ರಾಜಕೀಯ ವಿರೋಧಿಗಳ ಬಾಯಿ ಮುಚ್ಚಿಸಿದ್ದಾರೆ ಕಿತ್ತೂರ ಕ್ಷೇತ್ರದ ಪ್ರಮುಖ ಕೆರೆ ಎಂ ಕೆ ಹುಬ್ಬಳ್ಳಿ ಯ ಗೆದ್ದಿಕೆರೆ ಸೇರಿದಂತೆ ಕಿತ್ತೂರ ಕ್ಷೇತ್ರದ ಹಲವಾರು ಕೆರೆಗಳನ್ನು ತುಂಬಿಸುವ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದ್ದು 208 …

Read More »

ದುಭೈಗೆ ಬೆಳಗಾವಿಯ ಮಹಿಳೆ ಮಾರಾಟ.ಜಾಲ ಪತ್ತೆ…!

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮಾರಾಟ ಅವ್ಯಾಹತವಾಗಿ ನಡೆದಿದೆ ಅನೇಕ ಜನ ಹೆಣ್ಣು ಮಕ್ಕಳಿಗೆ ನೌಕರಿ ಕೊಡಿಸುವ ನೆಪದಲ್ಲಿ ಹೆಣ್ಣು ಮಕ್ಕಳನ್ನು ಮಾರಾಟ ಮಾಡುವ ದಂಧೆ ಬೆಳಗಾವಿಯಲ್ಲಿ ನಡೆಯುತ್ತಿದೆ ಬೆಳಗಾವಿಯ ಮಹಿಳೆಯೊಬ್ಬಳನ್ನು ದುಬೈಗೆ ಮಾರಾಟ ಮಾಡಿರುವ ಅಂಶ ತಡವಾಗಿ ಬೆಳಕಿಗೆ ಬಂದಿದೆ ವಿದೇಶದಲ್ಲಿ ಕೆಲಸ ಕೊಡಿಸುವ ಆಮೀಷ ಒಡ್ಡಿ ವಿಧವೇ ಮಹಿಳೆಯರನ್ನೇ ಟಾರ್ಗೆಟ್ ಮಾಡುತ್ತಿದ್ದ ಆತಂಕಕಾರಿ ಸತ್ಯ ಬೆಳಕಿಗೆ ಬಂದಿದೆ. ಬೆಳಗಾವಿಯ ಏಜೆಂಟ್ ದಂಪತಿಗಳು ಈ ಆಪರೇಷನ್ನಿನ ಕೇಂದ್ರ …

Read More »

ಸತೀಶ ಜಾರಕಿಹೊಳಿ ಮೂಲ ಅಸ್ಪೃಶ್ಯರೂ ಅಲ್ಲ…,ದಲಿತ ನಾಯಕನೂ ಅಲ್ಲ…

ಬೆಳಗಾವಿ- ಸ್ಮಶಾನದಲ್ಲಿ ದಲಿತರ ದೇವರು ಡಾ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟು ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯುವ ಸಂಧರ್ಭದಲ್ಲಿ ಸ್ಮಶಾನದಲ್ಲಿ ಸಿಹಿ ಊಟ ಹಾಕಿಸಿ ಒಣ ಪ್ರತಿಷ್ಠೆಗೆ ಬಾಬಾ ಸಾಹೇರನ್ನು ಅವಮಾನಿಸುತ್ತಿರುವ ಮಾಜಿ ಮಂತ್ರಿ ಸತೀಶ ಜಾರಕಿಹೊಳಿ ಮೂಲ ಅಸ್ಪೃಶ್ಯರಲ್ಲ ಅವರು ದಲಿತರ ನಾಯಕನೂ ಅಲ್ಲ ಅಂತಾ ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಕಿಡಿಕಾರಿದ್ದಾರೆ ಪತ್ರಿಕಾಗೋಷ್ಠಿ ನಡೆಸಿದ ಅವರು ಬಾಬಾಸಾಹೇಬ ಅಂಬೇಡ್ಕರ್ ಅವರ ಭಾವಚಿತ್ರವನ್ನು ಸ್ಮಶಾನದಲ್ಲಿ ಇಟ್ಟು ಅವರು ಅಗಲಿದ …

Read More »

ಶಹಾಪೂರ ಗಲಾಟೆ ,ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಠಾಣೆಗೆ ಮುತ್ತಿಗೆ

ಬೆಳಗಾವಿ- ನಿನ್ನೆ ರಾತ್ರಿ ಬೆಳಗಾವಿ ನಗರದ ಶಹಾಪೂರ ಪ್ರದೇಶದ ಅಲವನ್ ಗಲ್ಲಿಯಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಮಂಧಿಸಿದಂತೆ ಕೂಡಲೇ ಘಟನೆಗೆ ಕಾರಣರಾದ ಕಿಡಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ನೂರಾರು ಜನ ಮಹಿಳೆಯರು ಮಾಜಿ ಶಾಸಕ ಅಭಯ ಪಾಟೀಲ ನೇತ್ರತ್ವದಲ್ಲಿ ಶಹಾಪೂರ ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ ನಿನ್ನೆ ರಾತ್ರಿ ಅಲವನ್ ಗಲ್ಲಿಯಲ್ಲಿ ಯುವಕರ ಗುಂಪು ಕಲ್ಲು ತೂರಾಟ ನಡೆಸಿ ಶಾಂತಿ ಭಂಗ ಮಾಡಿ ಸಾರ್ವಜನಿಕರ ಆಸ್ತಿ ಪಾಸ್ತಿಗಳನ್ನು ನಾಶ ಮಾಡಿ …

Read More »

ರೋಗಿಗೆ ಆರ್ಥಿಕ ಸಹಾಯ ಮಾಡಿ ಚಿಕಿತ್ಸೆ ಕೊಡಿಸುತ್ತಿರುವ ಜಿಲ್ಲಾ ಆಸ್ಪತ್ರೆ ಸಿಬ್ಬಂಧಿ

ಬೆಳಗಾವಿ- ಈ ಸರ್ಕಾರ ಬಂದ ಮೊದಲ ಬಜೆಟ್ ಅಲ್ಲಿ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಬಜೇಟ್ ಅಲ್ಲಿ ಹಣ ಮಂಜೂರು ಮಾಡಿತ್ತು . ಹಣ ಮಂಜೂರು ಮಾಡಿ ಮತ್ತೆ ಚುನಾವಣೇಗೆ ಇನ್ನೆನೂ ೫ ತಿಂಗಳು ಉಳಿದರೂ ಸಹ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆ ಮಾತ್ರ ಕನಸಾಗಿ ಉಳಿದಿದೆ. ಇದರಿಂದ ರೋಗಿಗಳಿಗೆ ಬಹಳ ತೊಂದರೆ ಆಗುತ್ತಿದ್ದು ಸರಿಯಾದ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡಿದ್ದ ಜಿಲ್ಲಾಸ್ಪತ್ರೆ ಸಿಬ್ಬಂದಿ ರಾಘವೇಂದ್ರನನ್ನು …

Read More »

ಪೋಸ್ಡ ಕಾರ್ಡ್ ವಿರುದ್ದ ಕರವೇ ಯುವ ಘಟಕ ಆಕ್ರೋಶ….

ಬೆಳಗಾವಿ- ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕೆ, ವೀರ ರಾಣಿ ಕಿತ್ತೂರ ಚನ್ನಮ್ಮಾಜಿ,ಹಾಗು ಒನಕೆ ಓಬವ್ಬ ಕುರಿತು ಫೇಸ್ ಬುಕ್ ಪೇಜ್ ನಲ್ಲಿ ಅಶ್ಲೀಲ ವಾಗಿ ಕಾಮೆಂಟ್ ಮಾಡಿದ ಪೋಸ್ಟ ಕಾರ್ಡ ಪೇಸ್ ಬುಕ್ ಪೇಜ್ ಅಡ್ಮಿನ್ ನನ್ನು ಕೂಡಲೇ ಬಂಧಿಸಿ ಕ್ರಮಕೈಗೊಳ್ಳ ಬೇಕೆಂದು ಬೆಳಗಾವಿ ಕೆರವೇ ಯುವ ಘಟಕ ಒತ್ತಾಯಿಸಿದೆ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾರ್ಯಕರ್ತರು ರಾಜ್ಯಸರ್ಕಾರ ನಾಡು ನುಡಿ ನಾಡಿನ ಇತಿಹಾಸದ …

Read More »

ಕೊನೆಗೂ ಬೆಳಗಾವಿಯಲ್ಲಿ ಸ್ಮಾರ್ಟ್ ಸಿಟಿ ಕೆಲಸ ಆಯ್ತು.. ಸ್ಟಾರ್ಟ್….!

ಬೆಳಗಾವಿ- ಬೆಳಗಾವಿ ನಗರ ಸ್ಮಾರ್ಟ್ ಸಿಟಿ ಪಟ್ಟಿಯಲ್ಲಿ ಸೇರಿ ಎರಡುವರೆ ವರ್ಷಗಳ ಸುಧೀರ್ಘ ಅವಧಿಯ ನಂತರ ಬೆಳಗಾವಿಯಲ್ಲಿ ಇಂದು ಸ್ಮಾರ್ಟ್ ಸಿಟಿ ಕೆಲಸ ಶುಭಾರಂಭಗೊಂಡಿತು ಬೆಳಗಾವಿಯ ಕೆಪಿಟಿಸಿಎಲ್ ರಸ್ತೆಯ ಹೈಟೆಕ್ ಗೊಳಿಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ಕೊಟ್ಟರು ಶಾಸಕ ಫಿರೋಜ್ ಸೇಠ,ಪಾಲಿಕೆ ಆಯುಕ್ತ ಶಶಿಧರ ಕುರೇರ ಸೇರಿದಂತೆ ಜಿಲ್ಲೆಯ ಅಧಿಕಾರಿಗಳು ಗಣ್ಯರು ಭಾಗವಹಿಸಿದ್ದರು ಸ್ಮಾರ್ಟ್ ಸಿಟಿ ಕಾಮಗಾರಿಗೆ …

Read More »

ಬೆಳಗಾವಿಯಲ್ಲಿ ಈದ್ ಮಿಲಾದ್ ಸಂಬ್ರಮ…

ಬೆಳಗಾವಿ- ಪ್ರವಾದಿ ಮಹ್ಮದ ಪೈಗಂಬರ ಅವರ ಜಯಂತಿಬಾರದು ವದ ನಿಮಿತ್ಯ ಆಚರಿಸಲಾಗುವ ಈದ್ ಮಿಲಾದ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯುತು ಬೆಳಗಾವಿಯ ಫೋರ್ಟ್ ರಸ್ತೆಯ ಮಸೀದಿ ಬಳಿ ಈದ್ ಮಿಲಾದ ಹಬ್ಬದ ನಿಮಿತ್ಯ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಫಿರೋಜ್ ಸೇಠ,ರಾಜು ಸೇಠ ಫೈಜಾನ್ ಸೇಠ ನಗರ ಸೇವಕ ರಮೇಶ ಕಳಸಣ್ಣವರ, ವಿಕಾಸ ಕಲಘಟಗಿ ಡಿಸಿಪಿ ಅಮರನಾಥ ರೆಡ್ಡಿ ಸೇರಿದಂತೆ ಹಲವಾರು ಜನ ಗಣ್ಯರು ಭಾಗವಹಿಸಿದ್ದರು ಮುಫ್ತಿ …

Read More »