Home / Breaking News (page 468)

Breaking News

ರೋಡ್ ಕೀ ಹಾಲತ್ ಕ್ಯಾ ಹೋ ಗಯೀ ಭಗವಾನ..ಕಿತನಾ ಬದಲ್ ಗಯಾ ಬೆಲಗಾಮ್….!

  ಬೆಳಗಾವಿ- ನಗರದ ರಸ್ತೆಗಳ ಅಭಿವೃದ್ಧಿಗೆ ಕೋಟಿ ಕೋಟಿ ಸುರಿದರೂ ರಸ್ತೆ ಮೇಲೆ ಬಿದ್ದಿರುವ ತಗ್ಗುಗಳನ್ನು ತುಂಬಲು ಸಾಧ್ಯವಾಗುತ್ತಿಲ್ಲ ಮಹಾನಗರ ಪಾಲಿಕೆ ನಗರದ ರಸ್ತೆಗಳಿಗೆ ಕೋಟ್ಯಾಂತರ ರೂ ಅನುದಾನ ಖರ್ಚು ಮಾಡಿ ರಿಪೇರಿ ಮಾಡುತ್ತಿದೆ ಒಂದು ಕಡೆ ಹೆಸ್ಕಾಂ ಇನ್ನೊಂದು ಕಡೆ ಖಾಸಗಿ ಕಂಪನಿಗಳು ನಗರದ ರಸ್ತೆಗಳನ್ನ ಅಗೆದು ಅಗೆದು ಕೇಬಲ್ ಹಾಕಿ ನಗರದ ರಸ್ತೆಗಳನ್ನು ಹಾಳು ಮಾಡುತ್ತಿರುವದು ದೊಡ್ಡ ದುರಂತ ನಗರದ ಆರ್ ಟಿ ಓ ವೃತ್ತದ ಬಳಿ …

Read More »

ಕಿತ್ತೂರ ಉತ್ಸವಕ್ಕೆ ಮಂತ್ರಿ ಉಮಾಶ್ರೀ ಗೈರು ,ಉತ್ತರ ಕರ್ನಾಟಕದ ಪ್ರಮುಖ ಉತ್ಸವಕ್ಕೆ ಅಗೌರವ

ಬೆಳಗಾವಿ- ಬೆಳಗಾವಿ ಜಿಲ್ಲೆಯ ಕಿತ್ತೂರು ಕೋಟೆ ಆವರಣದಲ್ಲಿ ನಡೆಯುತ್ತಿರುವ ಉತ್ಸವಕ್ಕೆ ಸಹಕಾರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ಉತ್ಸವ ಉದ್ಘಾಟನೆ. ಜ್ಯೋತಿ ಬೆಳಗಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದು ಕಿತ್ತೂರು ಉತ್ಸವಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಹಾ ಸಚಿವೆ ಉಮಾಶ್ರೀ ಗೈರು ಉಳಿಯುವ ಮೂಲಕ ಕ್ರಾಂತಿ ನೆಲಕ್ಕೆ ಅವಮಾನ ಮಾಡಿದ್ದಾರೆ ಕಿತ್ತೂರು ಉತ್ಸವ ಉದ್ಘಾಟಿಸಬೇಕಿದ್ದ ಸಚಿವೆ ಉಮಾಶ್ರೀ ಉತ್ತರ ಕರ್ನಾಟಕದ ಮುಖ್ಯ ಉತ್ಸವಕ್ಕೆ ಬಾರದೇ ಕಡೆಗೆಣಿಸಿದ್ದು ಚನ್ನಮ್ಮ …

Read More »

ಕಿತ್ತೂರಿನಲ್ಲಿ ರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ

ಬೆಳಗಾವಿ ಬೆಳಗಾವಿಯಲ್ಲಿ ಕಿತ್ತೂರು ಉತ್ಸವ ಹಿನ್ನಲೆಯಲ್ಲಿ ಕಿತ್ತೂರಿನಲ್ಲಿ ಸಂಬ್ರಮ ಮನೆ ಮಾಡಿದೆ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕೆ ವೀರರಾಣಿ ಚನ್ನಮ್ಮಾಜಿಯ ಇತಿಹಾಸದ ಗತವೈಭವ ಕಿತ್ತೂರಿನಲ್ಲಿ ಮರುಕಳಿಸಿದೆ ಕಿತ್ತೂರಿನಲ್ಲಿ ವಿಜಯೋತ್ಸವ ಜ್ಯೋತಿ ಸ್ವಾಗತಿಸಿದ ಸಚಿವ ರಮೇಶ್ ಜಾರಕಿಹೊಳಿ ಜ್ಯೋತಿ ಸ್ವಾಗತಿಸಿ ಸಚಿವ ರಮೇಶ ಜಾರಕಿಹೊಳಿಯಿಂದ ಚನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಲಾಯಿತು ಕಿತ್ತೂರು ಉತ್ಸವದ ಜಾನಪದ ಕಲಾತಂಡಗಳ ಮೆರವಣಿಗೆ ಸಚಿವರಿಂದ ಚಾಲನೆ ನೀಡಲಾಯಿತು ಸಚಿವರಿಗೆ ಶಾಸಕ ಡಿ.ಬಿ.ಇನಾಮದಾರ, ಡಿಸಿ ಜಿಯಾವುಲ್ಲಾ ಸೇರಿ ಗಣ್ಯರು ಸಾಥ್ …

Read More »

ಎಮ್ಮೆಗಳ ಓಟ…ಇದು ಬೆಳಗಾವಿಯ ಬೆಳಕಿನ ಹಬ್ಬದ ನೋಟ…!

ಬೆಳಗಾವಿ- ದೇಶದಲ್ಲಿ ಇದೀಗ ಎಲ್ಲಾ ಕಡೆಗಳಲ್ಲಿ ಬೆಳಕಿ ಹಬ್ಬ ದೀಪಾವಳಿಯ ಸಂಭ್ರಮ ಮನೆ ಮಾಡಿದೆ. ಹಬ್ಬದ ನಿಮಿತ್ತ ಲಕ್ಷ್ಮೀ ಪೂಜೆ, ಪಟಾಕಿ ಸದ್ದು, ದೀಪಗಳ ಬೆಳಕು ಎಲ್ಲೆಡೆ ಮನೆ ಮಾಡಿದೆ. ಆದರೇ ಬೆಳಗಾವಿಯಲ್ಲಿ ದೀಪಗಳ ಹಬ್ಬವನ್ನು ಅತ್ಯಂತ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತದೆ. ಇಲ್ಲಿ ನಡೆಯುವ ಎಮ್ಮೆಗಳ ಓಟ ಎಲ್ಲರನ್ನು ಸೆಳೆಯುತ್ತದೆ. ಎನಿದು ಎಮ್ಮೆಗಳ ಓಟ ಅಂತರಾ ಈ ಸ್ಟೋರಿ ಓದಿ ಎಂಜಾಯ್ ಮಾಡಿ ಹೀಗೆ ರಸ್ತೆಯ ಬದಿಯಲ್ಲಿ ವಾದ್ಯ ಮೇಳದೊಂದಿಗೆ …

Read More »

ಬೆಳಗಾವಿ ಜಿಲ್ಲಾ ಪೋಲೀಸರ ದೀಪಾವಳಿ ಧಮಾಕಾ..ಆರು ಜನ ಕಳ್ಳರು ಬಲೆಗೆ,ನಲ್ವತ್ತು ಲಕ್ಷಕ್ಕೂ ಅಧಿಕ ಮೊತ್ತದ ವಸ್ತುಗಳ ವಶ

*ಪ್ರತ್ಯೇಕ ಕಳ್ಳತನ ಪ್ರಕರಣ: ಆರು ಜನ ಅಂತರಾಜ ಡಕಾಯಿತರ ಬಂಧನ, ಕಳ್ಳತನದ ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವ ಬಾಲಕ ವಶಕ್ಕೆ* ಹಗಲುಹೊತ್ತು ಮನೆ ಕಳ್ಳತನ, ಅಪಹರಣ, ಸುಲಿಗೆ, ಡಕಾಯಿತೆ ದಂಧೆಯಲ್ಲಿ ತೊಡಗಿದ ಆರು ಜನ ಅಂತರಾಜ್ ಡಕಾಯಿತರನ್ನು  ಹಾಗೂ ಕಳ್ಳತನದಲ್ಲಿ ತೊಡಗಿ ಕಾನೂನ ಸಂಘರ್ಷಕ್ಕೆ ಒಳಗಾದ ಓರ್ವ ಬಾಲಕನನ್ನು ಬೆಳಗಾವಿ ಜಿಲ್ಲೆ ಖಾನಾಪುರ, ನಂದಗಡ, ನಿಪ್ಪಾಣಿ ಗ್ರಾಮೀಣ ಹಾಗೋ ಗೋಕಾಕ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣಗಳ ಬೇಧಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. …

Read More »

ರಾಜು ಸೇಠ ಸ್ಥಾನ ಗಟ್ಟಿ,ಕಾಂಗ್ರೆಸ್ ವರಿಷ್ಠರ ಸ್ಪಷ್ಠನೆ..

  ಬೆಳಗಾವಿ- ಬೆಳಗಾವಿ ನಗರ ಜಿಲ್ಲಾ ಕಾಂಗ್ರೆಸ್ ಘಟಕವನ್ನು ಅನುರ್ಜಿತಗೊಳಿಸಿಲ್ಲ ನಗರ ಘಟಕ ಸ್ಥಾನ ಮುಂದುವರೆಯಲಿದ್ದು ಬೆಳಗಾವಿ ಗ್ರಾಮೀಣ ಘಟಕವನ್ನು ಮಾತ್ರ ಪರಿಷ್ಕರಣೆ ಮಾಡಲಾಗಿದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್,ರಾಜು ಸೇಠ ಅವರ ಜೊತೆ ದೂರವಾಣಿ ಮೂಲಕ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿದು ಬಂದಿದೆ ವೇಣುಗೋಪಾಲ ಮನಿಕ್ಕಮ್ ಠ್ಯಾಗೋರ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ ಜಿ ಪರಮೇಶ್ವರ ಅವರು ಬೆಳಗಾವಿ ನಗರ ಜಿಲ್ಲಾಧ್ಯಕ್ಷ ರಾಜುಸೇಠ ಅವರ ಜೊತೆ ಮಾತನಾಡಿ ನಗರ …

Read More »

ಎರಡು ಬಾರಿ ಸೋತರು ದೈರ್ಯ ಕಳೆದುಕೊಂಡಿಲ್ಲ. ಗೆಲ್ಲುವ ವರೆಗೂ ಹೋರಾಟ ನಿಲ್ಲುವುದಿಲ್ಲ: ಹೆಬ್ಬಾಳಕರ

ಬೆಳಗಾವಿ:15 ಜನರ ಹೃದಯ ಗೆದ್ದು ವಿಧಾನ ಸೌಧದ ಮೆಟ್ಟಿಲು ಏರುವ ಸಂಕಲ್ಪ ಮಾಡಿದ್ದೇನೆ ಎರಡು ಬಾರಿ ಸೋತರು ಬೆನ್ನು ತೋರಿಸಿ ಮನೆಯಲ್ಲಿ ಕುಳಿತುಕೊಂಡ ಹೆಣ್ಣು ನಾನಲ್ಲ. ಜನರ ಹೃದಯ ಗೆಲ್ಲುವ ವರೆಗೂ ನನ್ನ ರಾಜಕೀಯ ಹೋರಾಟ ಮುಂದುವರೆಯುತ್ತದೆ ಸೋತರು ಕೈಲಾದಮಟ್ಟಿಗೆ ಕ್ಷೇತ್ರ ಜನರಿಗೆ ಸಹಾಯ ಮಾಡಿದ್ದೇನೆ. ಇಲ್ಲಿಯ ಸಮಸ್ಯೆಗಳಿಗೆ ಸ್ಪಂದಿಸಿದ ಸಮಾದಾನ ನನಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಹೇಳಿದ್ದಾರೆ. ಇಂದು ಕರ್ನಾಟಕ ರಾಜ್ಯದ ಕಾಂಗ್ರೆಸ್ …

Read More »

ನಾಳೆ ಬೆಳಗಾವಿಗೆ ವೇಣುಗೋಪಾಲ್..ಕಾಂಗ್ರೆಸ್ ಒಳಜಗಳಕ್ಕೆ ದೊಡ್ಡ ಸವಾಲ್..‌!

ಬೆಳಗಾವಿಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ 15 ರಂದು ಬೆಳಗಾವಿಗೆ ಬರುತ್ತಿದ್ದು ಇವರ ಭೇಟಿ ಕೆಲವು ನಾಯಕರಿಗೆ ನಡುಕ ಹುಟ್ಟಿಸಿದರೆ ಕುಟುಂಬ ರಾಜಕಾರಣದಿಂದ ಬೇಸತ್ತು ಹೋಗಿರುವ ಕಾರ್ಯಕರ್ತರಿಗೆ ಖುಷಿ ತಂದಿದೆ ಬೆಳಗಾವಿ ಜಿಲ್ಲಾ ಕಾಂಗ್ರೆಸನಲ್ಲಿ ಎಲ್ಲವೂ ಸರಿಯಿಲ್ಲ…. ಪಕ್ಷ ಸಂಘಟನೆ ಹೆಸರಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಮನೆಮನೆಗೆ ಕಾಂಗ್ರೇಸ್ ನಡಿಗೆಗೆ ಚಾಲನೆ ನೀಡುತ್ತಿದ್ದರೆ. ಇತ್ತ ಬೆಳಗಾವಿ ಕಾಂಗ್ರೇಸ್ ಅಲ್ಲಿ ಟೀಕಿಟಗಾಗಿ ಬಿನ್ನಮತ ತೆಲೆದೋರಿದೆ. ಮೂಲ ಕಾಂಗ್ರೆಸ್ಸಿಗರೂ ವೇಣಗೋಪಾಲರನ್ನ ಭೇಟಿ …

Read More »

ಸುವರ್ಣಸೌಧ ಕ್ರಿಯಾಶೀಲ ಆಗಲಿ ಅನ್ನೋದು ನಮ್ಮ ಆಸೆ, ಕಾರ್ಯರೂಪಕ್ಕೆ ತರುವ ಅಧಿಕಾರ ನಮಗಿಲ್ಲ

ಬೆಳಗಾವಿ- ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನಕ್ಕೆ ಬರದ ಸಿದ್ದತೆ ನಡೆಯುತ್ತಿದೆ. ಅದರಂತೆ ಇಂದು ವಿಧಾನ ಸಭಾ ಸಭಾದ್ಯಕ್ಷ ಕೆ.ಬಿ. ಕೋಳಿವಾಡ ಮತ್ತು ಸಭಾಪತಿ ಡಿ ಎಚ್ ಶಂಕರಮೂರ್ತಿ ಜಂಟಿಯಾಗಿ ಪೂರ್ವಭಾವಿ ಸಭೆ ಮಾಡಿದರು. ಇಂದು ಬೆಳಗಾವಿ ಸುವರ್ಣ ಸೌದದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ಕೆ.ಬಿ.ಕೋಳಿವಾಡ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. ನಾನು ಸ್ಪೀಕರ್ ಆಗಿದ್ದಾಗಿನಿಂದ ಉತ್ತರ ಕರ್ನಾಟಕದಲ್ಲಿ ೨೦ ತ್ತು ದಿನ ಅದೀವೇಶನ …

Read More »

ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮರಾಠಿ ಮೇಳಾವ್…!

  ಬೆಳಗಾವಿ- ಗಡಿನಾಡ ಗುಡಿ ಬೆಳಗಾವಿಯಲ್ಲಿ ನಾಡವಿರೋಧಿಗಳ ಚಲ್ಲಾಟ ವಿಪರೀತವಾಗಿದೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಾಲ ಬಿಚ್ಚಿರುವ ಎಂಈಎಸ್ ನಾಯಕರು ಬೆಳಗಾವಿಯ ಮರಾಠಾ ಮಂದಿರದಲ್ಲಿ ಸಭೆ ಸೇರಿ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಬೆಳಗಾವಿಯಲ್ಲಿ ಮರಾಠಿ ಮಹಾ ಮೇಳಾವ್ ನಡೆಸುವ ಪುಂಡಾಟಿಕೆಯ ನಿರ್ಧಾರ ತೆಗೆದುಕೊಂಡಿದ್ದಾರೆ ಮನೋಹರ ಕಿಣೇಕರ ದೀಪಕ ದಳವಿ ಅರವಿಂದ ಪಾಟೀಲ ಸೇರಿದಂತೆ ಹಲವಾರು ಜನ ಎಂಈಎಸ್ ನಾಯಕರು ಸಭೆ ಸೇರಿ ರಾಜ್ಯೋತ್ಸವದ ದಿನ ಕರಾಳ ದಿನಾಚರಣೆ, ದಿನ ಮರಾಠಿ ಮಹಾ …

Read More »