Breaking News

Breaking News

ಕಚೇರಿ ಸ್ಥಳಾಂತರ ಮಾಡದಿದ್ದರೆ ಸುವರ್ಣ ಸೌಧಕ್ಕೆ ಬೀಗ

ಬೆಳಗಾವಿ-ಬೆಳಗಾವಿ ಸುವರ್ಣ ಸೌಧಕ್ಕೆ ಕಚೇರಿ ಸ್ಥಳಾಂತರದ ಕುರಿತು ಸರ್ಕಾರ ಮೌನಕ್ಕೆ ಶರಣಾಗಿದ್ದು ಸೆಪ್ಟೆಂಬರ್ ಮೊದಲ ವಾರದಲ್ಲಿ ಸುವರ್ಣಸೌಧದ ಗೇಟ್ ಗೆ ಬೀಗ ಜಡಿಯಲಾಗುವದು ಎಂದು ಅಶೋಕ ಪೂಜಾರಿ ಎಚ್ಚರಿಕೆ ನೀಡಿದ್ದಾರೆ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡರು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉತ್ತರ ಕರ್ನಾಟಕ ವಿವಿಧ ಮಠಾಧೀಶರ ನೇತೃತ್ವದಲ್ಲಿ ಈ ಭಾಗದ ಅಭಿವೃದ್ಧಿ ಪಡಿಸುವಂತೆ ಹೋರಾಟ ನಡೆಸಲಾಗಿತ್ತು.ಸುವರ್ಣ ವಿಧಾನಸೌಧಕ್ಕೆ ಕಚೇರಿ ಸ್ಥಳಾಂತರವಾಗಬೇಕು. ಅದಕ್ಕೆ ಶಕ್ತಿ ತುಂಬಲು ಸೆಕ್ರೆಟರಿ ಕಚೇರಿ ತರವಂತೆ …

Read More »

ಜಿಲ್ಲಾ ಕಾಂಗ್ರೆಸ್ ಸಮೀತಿ ವಿಸರ್ಜಿಸಲು ಶಂಕರ ಮುನವಳ್ಳಿ ಆಗ್ರಹ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಿರ್ನಾಮ. ಶಾಸಕರಿಂದ ಪಕ್ಷ ಅಧೋಗತಿಗೆ ಹೋಗಿದೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಆರೋಪಿಸಿದ್ದಾರೆ. ಬಿಜಿನೆಸ್ ಗ್ರುಪ್ ಕೈಯಲ್ಲಿ ಕಾಂಗ್ರೆಸ್ ಸಿಕ್ಕಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೇಜವಾಬ್ದಾರಿ ಹೇಳಿಕೆ. ನೀಡುತ್ತಿರುವುದು ಸರಿಯಲ್ಲ. ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗಬೇಕು. ನಮ್ಮ ಪಕ್ಷದ ನಾಯಕರಿಂದ ಕಾರ್ಯಕರ್ತರಿಗೆ ಭಯ ಭೀತಿ ಉಂಟಾಗುತ್ತಿದೆ. ಕೂಡಲೇ ಜಿಲ್ಲಾ ಕಾಂಗ್ರೆಸ್ ಕಮೀಟಿ ವಿಸರ್ಜನೆಗೆ ಆಗ್ರಹಿಸಿದರು. ಪಿಎಲ್ ಡಿ ಬ್ಯಾಂಕ್ …

Read More »

ಪಿ ಎಲ್ ಡಿ ಸದಸ್ಯರಿಗೆ ಹೆಬ್ಬಾಳಕರ ಆಮೀಷ ,ಸತೀಶ ಜಾರಕಿಹೊಳಿ ಆರೋಪ

ಬೆಳಗಾವಿ- ಬೆಳಗಾವಿ ಪಿಎಲಡಿ ಬ್ಯಾಂಕ್ ಚುನಾವಣಾ ಮುಂದೂಡಿದ ಹಿನ್ನೆಲೆ ಬೆಳಗಾವಿಯಲ್ಲಿ ಶಾಸಕ ಸತೀಶ ಜಾರಕಿಹೊ ಳಿ ಪ್ರತಿಕ್ರಿಯೆ ನಿಡಿದ್ದಾರೆ.. ಪಿಎಲಡಿ ಬ್ಯಾಂಕ್ ಚುನಾವಣೆ ನಮಗೆ ಪ್ರತಿಷ್ಠೆಯಾಗಿದೆ‌ಈ ಹಿಂದೆ ನಡೆದುಕೊಂಡು ಬಂದ ಪರಂಪರೆಯಂತೆ ಅವಿರೋಧ ಆಯ್ಕೆಯಾಗಿಬೇಕಿತ್ತು,ಇದರಲ್ಲಿ ಗ್ರಾಮೀಣ ಶಾಸಕಿ ಭಾಗವಹಿಸಿದ್ದಾರೆ ಸದಸ್ಯರಿಗೆ ಆಮಿಷ್ ನೀಡಿ ತಮ್ಮ ಬಣದಲ್ಲಿ 9 ಜನ ನಿರ್ದೇಶಕರು ಇದ್ದಾರೆ ಅಂತಾ ಹೇಳ್ತಿದ್ದಾರೆ. ಇದರಲ್ಲಿ ನಮ್ಮ ಸದಸ್ಯರು ಕಿಡ್ನಾಪ ಆಗಿದ್ದಾರೆ ಆ ಕೇಸ್ ಆಧರಿಸಿ ಚುನಾವಣೆ ಮುಂದೂಡಲಾಗಿದೆ ಈ …

Read More »

ಲಿಂಗಾಯತ ಹೆಣ್ಣು ಮಗಳನ್ನು ಕೆಣಕ ಬೇಡಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಲಿಂಗಾಯತ ಸಮಾಜದ ಹೆಣ್ಣು ರಾಜಕೀಯವಾಗಿ ಮುಂದೆ ಬರುತ್ತಿದ್ದಾಳೆ ಎಂದು ಬೆಳಗಾವಿ ಪಿ ಎಲ್ ಡಿ ಬ್ಯಾಂಕಿನ ಅದ್ಯಕ್ಷರ ಚುನಾವಣೆ ವಿನಾಕಾರಣ ಮುಂದೂಡಿರುವ ತಹಶೀಲ್ದಾರ ಕ್ರಮ ಖಂಡಿಸಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ತಹಶೀಲ್ದಾರ ಕಚೇರಿ ಎದುರು ಅಹೋ ರಾತ್ರಿ ಧರಣಿ ನಡೆಸಿದ್ದಾರೆ ಈ ಸಂಧರ್ಭದಲ್ಲಿ ಮಾದ್ಯಮ ಮಿತ್ರರ ಜೊತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ ನಾನು ಲಿಂಗಾಯತ ಸಮಾಜದ ಹೆಣ್ಣು ನನ್ನ ರಾಜಕೀಯ …

Read More »

ಬಸ್ಸಿಗೆ ಕಾರು ಡಿಕ್ಕಿ ಇಬ್ಬರ ಸಾವು ಇಬ್ಬರಿಗೆ ಗಂಭೀರ ಗಾಯ

ಬೆಳಗಾವಿ-ಸರ್ಕಾರಿ ಬಸ್, ಕಾರಿನ ನಡುವೆ ಡಿಕ್ಕಿಯಾದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನೊಪ್ಪಿದ ಘಟನೆಬೆ ಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಇಡವನ್ ಗ್ರಾಸ್ ಬಳಿ ನಡೆದಿದೆ ಬೆಳಗಾವಿಯಿಂದ ಹಳಿಯಾಳಕ್ಕೆ ಹೊರಟ್ಟಿದ್ದ ಬಸ್ ಕಾರ ನಡುವೆ ಡಿಕ್ಕಿ ಯಾಗಿದ್ದು ಸ್ಥಳದಲ್ಲಿ ಕಾರ ನಲ್ಲಿ ಇದ್ದ ಇಬ್ಬರು ಸಾವನ್ನೊಪ್ಪಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Read More »

ಮಾರಕಾಸ್ತ್ರಗಳಿಂದ ಹಲ್ಲೆ..ಗೆಳೆಯರಿಂದ ಗೆಳೆಯನ ಮೇಲೆ ಹಲ್ಲೆ

ಬೆಳಗಾವಿ ಕಳೆದ ರಾತ್ರಿ ಹಳೆ ವೈಷಮ್ಯದ ಹಿನ್ನಲೆಯಲ್ಲಿ ಗೆಳೆಯರೇ ಸೇರಿಕೊಂಡು ಗೆಳೆಯನೊಬ್ಬನಿಗೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದ ಹೋಟೆಲ್ ಒಂದರ ಬಳಿ ನಡೆದಿದೆ. ಬಾಳೆಕುಂದ್ರಿ ಗ್ರಾಮದ ನಿವಾಸಿ ಸಾಹಿಲ್ ಎಂಬಾತ ಊಟ ಮುಗಿಸಿಕೊಂಡು ಮನೆಗೆ ಹಿಂತಿರುಗುವಾಗ ಐದು ಜನ ದುಷ್ಕರ್ಮಿಗಳು ಲಾಂಗು ಹಾಗೂ ರಾಡ್ ನಿಂದ ಹಲ್ಲೆ ಮಾಡಿದ್ದಾರೆ. ತಕ್ಷಣ ಸ್ಥಳೀಯರು ಸಾಹಿಲ್ ನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ತಲೆ ಬಾಗಕ್ಕೆ ಬಲವಾದ ಪೆಟ್ಟು …

Read More »

ಸ್ಮಾರ್ಟ್ ಸಿಟಿಯಲ್ಲಿ ಬಿಗ್ ಫ್ರಾಡ್ ಬಿಜೆಪಿ ಶಾಸಕ ಅಭಯ ಪಾಟೀಲ ಆರೋಪ

ಬೆಳಗಾವಿ- ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಗರದ ವ್ಯಾಕ್ಸೀನ್ ಡಿಪೋದಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿ ಸಂಪೂರ್ಣವಾಗಿ ಕಳಪೆಮಟ್ಟದಾಗಿದ್ದು ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಗಳಲ್ಲಿ ಅವ್ಯೆವಹಾರ ನಡೆಯುತ್ತಿದೆ ಎಂದು ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಗಂಬೀರ ಆರೋಪ ಮಾಡಿದ್ದಾರೆ ಬೆಳಗಾವಿ ದಕ್ಷಿಣ ಮತಕ್ಷೇತ್ರದ ವ್ಯಾಕ್ಸೀನ್ ಡಿಪೋದಲ್ಲಿ ಸುಮಾರು ಎರಡು ನೂರು ಅಡಿ ಆಳದಲ್ಲಿ ನಡೆಯುತ್ತಿರುವ ಕಾಲುವೆ ಕಾಮಗಾರಿಯನ್ನು ಪರಶೀಲನೆ ಮಾಡಿರುವ ಅಭಯ ಪಾಟೀಲ ಈ ಕಾಮಗಾರಿಯಲ್ಲಿ ಶೇ80 ರಷ್ಟು ಮಣ್ಣು …

Read More »

ಪಿ ಎಲ್ ಡಿ ಅಧ್ಯಕ್ಷ ಸ್ಥಾನಕ್ಕಾಗಿ ಬಿಗ್ ಫೈಟ್ …

ಬೆಳಗಾವಿ- ನಾಳೆ ಮಂಗಳವಾರ ಬೆಳಗಾವಿ ತಾಲ್ಲೂಕಿನ ಪಿ ಎಲ್ ಡಿ ಬ್ಯಾಂಕಿನ ಅದ್ಯಕ್ಷ ಉಪಾದ್ಯಕ್ಷರ ಚುನಾವಣೆ ನಡೆಯಲಿದ್ದು ಜಿಲ್ಲೆಯ ಒಂದೇ ಪಕ್ಷದ ಇಬ್ಬರು ರಾಜಕೀಯ ನಾಯಕರ ನಡುವೆ ಬಿಗ್ ಫೈಟ್ ನಡೆಯಲಿದ್ದು ಚುನಾವಣೆಯ ಸಂಧರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಡಿಸಿಪಿ ಕ್ರೈಂ ಸಂಪಗಾವಿ ಅವರನ್ನು ಬಂದೋಬಸ್ತಿಯ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಪಿ ಎಲ್ ಡಿ ಬ್ಯಾಂಕಿನ ನಿರ್ದೇಶಕರ ಚುನಾವಣೆ ಮುಗಿದಿದೆ 14 ಜನ ನಿರ್ದೇಶಕರು ಆಯ್ಕೆ ಆಗಿದ್ದಾರೆ ಸರ್ಕಾರ ಒಬ್ಬ ಸದಸ್ಯನನ್ನು …

Read More »

ವಿಟಿಯು ಸಮೀಪದಲ್ಲಿ ಸರಾಯಿ ಅಂಗಡಿ ಬೇಡ

ಬೆಳಗಾವಿ – ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಮೀಪದಲ್ಲಿರುವ ಸಂತಿ ಬಸ್ತವಾಡ ಗ್ರಾಮದಲ್ಲಿ MSIL ಸರಾಯಿ ಅಂಗಡಿ ತೆರೆಯಲು ಅನುಮತಿ ನೀಡಬಾರದು ಎಂದು ಆಗ್ರಹಿಸಿ ಸಂತಿ ಬಸ್ತವಾಡ ಗ್ರಾಮಸ್ಥರು ಹಾಗು ಗ್ರಾಮ ಪಂಚಾಯತ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ ಸರಾಯಿ ಅಂಗಡಿಯನ್ನು ವಿರೋಧಸಿ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಠರಾವ್ ಪಾಸ್ ಮಾಡಿ ಗ್ರಾಸ್ಥರೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಗ್ರಾ ಪಂ ಸದಸ್ಯರು ಗ್ರಾಮದಲ್ಲಿ ಮೂರಾರ್ಜಿ ಶಾಲೆ ಮಂದಿರ ಮಸೀದಿ ಚರ್ಚ …

Read More »

ರಾಯಣ್ಣನ ಪ್ರತಿಮೆ ನಿರ್ಮಾಣಕ್ಕೆ ವಿರೋಧಿಸಿದವರಿಗೆ ತಕ್ಕಪಾಠ

ಬೆಳಗಾವಿ ರಾಯಣ್ಣನನ್ನು, ಚನ್ನಮ್ಮನನ್ನು ಒಪ್ಪಿಕೊಳ್ಳದ ಕೆಲ ಪುಂಡರು ಅವರ ಪುತ್ಥಳಿ ನಿರ್ಮಾಣ‌ ಮಾಡಲು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಕನ್ನಡಿಗರಾದ ನಾವು ಶಿವಾಜಿಯನ್ನು ಹೇಗೆ ಒಪ್ಪಿಕೊಳ್ಳಬೇಕು ಕರ್ನಾಟಕ ನವ ನಿರ್ಮಾಣ ಸೇನೆ ರಾಜ್ಯಾಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಪೀರನವಾಡಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ಮಾಡಲು ಬಿಡದ ಕಿಡಿಗೇಡಿಗಳು ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯಾಕೆ ನಿರ್ಮಾಣ ಮಾಡಬೇಕು. ಪೀರನವಾಡಿಯಲ್ಲಿ ರಾಯಣ್ಣನ ಪ್ರತಿಷ್ಠಾಪನೆ ಮಾಡಲು ಬಿಡದ …

Read More »