Breaking News
Home / Breaking News (page 486)

Breaking News

ಬೆಳಗಾವಿ ಪಾಲಿಕೆ ಸಭೆಯಲ್ಲಿ ಮೊಳಗಿದ ನಾಡಗೀತೆ,ಡಿಸಿ ಜಯರಾಂ ಜಿಂದಾಬಾದ್…

ಬೆಳಗಾವಿ ಪಾಲಿಕೆ ಸಭೆಯಲ್ಲಿ ಮೊಳಗಿದ ನಾಡಗೀತೆ,ಡಿಸಿ ಜಯರಾಂ ಜಿಂದಾಬಾದ್… ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಇತಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿತು ಚುನಾವಣಾ ಅಧಿಕಾರಿಯಾಗಿದ್ದ ಡಿಸಿ ಜಯರಾಂ ಪಾಲಿಕೆಯಲ್ಲಿ ನಾಡಗೀತೆ ನುಡಿಸಲು ಸೂಚಿಸುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ ಶನಿವಾರ ಪಾಲಿಕೆಯಲ್ಲಿ ಸ್ಥಾಯಿ ಸಮೀತಿಗಳ ಚುನಾವಣೆ ನಡೆಯಿತು ಚುನಾವಣಾ ಅಧಿಕಾರಿಗಳಾಗಿ ಡಿಸಿ ಜಯರಾಂ ಭಾಗವಹಿಸಿ ಚುನಾವಣಾ ಪ್ರಕ್ರಿಯೆ ಆರಂಭಿಸಿದರು ಆರಂಭದಲ್ಲಿ ಕೋರಂ ಭರ್ತಿ ಆಗಿದೆ ಐದು ನಿಮಿಷದೊಳಗಾಗಿ …

Read More »

ಖಡೇ ಬಝಾರ್ ಪೋಲೀಸರ ಭರ್ಜರಿ ಬೇಟೆ 5kg ಬೆಳ್ಳಿ 8 kg ಶ್ರೀಗಂಧ ವಶ

  ಬೆಳಗಾವಿ – ನಗರದ ಖಡೇಬಝಾರ್ ಪೋಲೀಸರು ಭರ್ಜರಿ ಬೇಟೆಯಾಡಿ ಮುಂಬಯಿಯಿಂದ ಬೆಳಗಾವಿಗೆ ಬೆಳ್ಳಿ ಮತ್ತು ಶ್ರೀಗಂಧದ ಕಟ್ಟಿಗೆಯನ್ನು ಸ್ಮಗಲಿಂಗ್ ಮಾಡುತ್ತಿದ್ದ ಎರಡು ಪ್ರಕರಣಗಳನ್ನು ಬೇಧಿಸಿದ್ದಾರೆ ಆಕ್ರಮವಾಗಿ ಬೆಳ್ಳಿ ಸಾಗಾಣಿಕೆ ಮತ್ತು ಶ್ರೀಗಂಧದ ಕಟ್ಟಿಗೆ ಸ್ಮಗಲಿಂಗ್ ಸಮಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿರುವ ಖಡೇಬಝಾರ್ ಪೋಲೀಸರು ಐದು ಕೆಜಿ ಅರವತ್ತು ಗ್ರಾಂ ಬೆಳ್ಳಿ ಮತ್ತು ಎಂಟು ಕೆಜಿ ಶ್ರೀಗಂಧದ ಕಟ್ಟಿಗೆಯನ್ನು ವಶ ಪಡಿಸಿ ಕೊಂಡಿದ್ದಾರೆ ಬೆಳ್ಳಿ ಸಾಗಾಣಿಕೆ ಪ್ರಕರಣಕ್ಕೆ ಸಮಂಧಿಸಿದಂತೆ ಮುಂಭೈ …

Read More »

ಬೆಳಗಾವಿ ಡಿಸಿಪಿ ಸೀಮಾ ಲಾಟಕರ್ ಬೆಳಗಾವಿ ಜಿಲ್ಲೆಯ ಸೊಸೆ

  ಬೆಳಗಾವಿ: ಬೆಳಗಾವಿ ಪೊಲೀಸ್ ಕಮಿಷನರೇಟ್ ನ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಎಂದು ಅಧಿಕಾರ ವಹಿಸಿಕೊಳ್ಳಲಿರುವ ಸೀಮಾ ಅನಿಲ್ ಲಾಟ್ಕರ್ ನಿಪ್ಪಾಣಿ ನಗರದ ಸೊಸೆ. ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಉಮೇಶ ಲಾಟ್ಕರ್ ಅವರ ಪುತ್ರ ಅನಿಲ್ ನನ್ನು ವಿವಾಹವಾಗಿದ್ದಾರೆ. ಬಿಇ ಎಂಬಿಎ ಶಿಕ್ಷಣ ಪಡೆದಿರುವ ಅನಿಲ್ ಲಾಟ್ಕರ್ ಸದ್ಯ ಬೆಂಗಳೂರಿನಲ್ಲಿ ಐಬಿಎಂ ಕಂಪನಿಯಲ್ಲಿ ಉನ್ನತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.  ಪತಿಯ ಮನೆ ಮತ್ತು ತವರು ಮನೆ ಧಾರವಾಡಕ್ಕೆ ಹತ್ತಿರ …

Read More »

ಸರ್ ನಮ್ಮ ಯಜಮಾನ್ರಿಗೆ ವಾರಕ್ಕೊಂದು ರಜೆ ಕೊಡಿ…ಡಿಜಿಪಿ ಎದುರು ಪೋಲೀಸ್ ಪತ್ನಿಯರ ಅಳಲು..!!

  ಬೆಳಗಾವಿ- ಪೋಲೀಸ್ ಸಿಬ್ಬಂಧಿಗಳ ಕುಟುಂಬಗಳು ಡಿಜಿಪಿ ಎದುರು ತಮ್ಮ ಸಮಸ್ಯೆ ಹೇಳಿಕೊಳ್ಳುವ ಅವಕಾಶವನ್ನು ಜಿಲ್ಲಾಪೋಲೀಸ್ ವರಿಷ್ಠ ರವಿಕಾಂತೇಗೌಡರು ಖಾನಾಪೂರದಲ್ಲಿ ಮಾಡಿಕೊಡುವ ಮೂಲಕ ಇಲಾಖೆಯಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿಹಾಡಿದರು ಈ ಅಪರೂಪದ ಸಂವಾದದಲ್ಲಿ ಪೋಲೀಸ್ ಪತ್ನೀಯರು ಹಲವಾರು ಸಮಸ್ಯೆ ಹೇಳಿಕೊಳ್ಳುವ ಮೂಲಕ ಡಿಜೆಪಿ ಅನುಪ ಕುಮಾರ ದತ್ತಾ ಅವರ ಗಮನ ಸೆಳೆದರು ಸರ್‌.. ಸರ್‌… ನಮ್ಮ ಯಜಮಾನ್ರೀಗೆ ಕನಿಷ್ಠ ವಾರಕ್ಕೊಂದು ರಜೆ ಕೊಡಿ… ನಮ್ಮದು ಫ್ಯಾಮ್ಲಿ ಇದೇ… ಸರ್ಕಾರದಿಂದ ಹಣ …

Read More »

ಬೆಳಗಾವಿಯಲ್ಲಿ ಪೊಲೀಸ್ ಆಯುಕ್ತಯರ ಕಚೇರಿ ಸ್ಥಾಪನೆಗೆ ೬.೫ ಕೋಟಿ ರೂ ಅನುದಾನ ಮಂಜುರು

  ಬೆಳಗಾವಿ, ಬೆಳಗಾವಿಯಲ್ಲಿ ಪೊಲೀಸ್ ಆಯುಕ್ತಯರ ಕಚೇರಿಗೆ ೬.೫ ಕೋಟಿ ರೂ ಅನುದಾನವನ್ನು ಸರಕಾರ ಮಂಜುರು ಮಾಡಿದ್ದು ಕಚೇರಿ ಸ್ಥಾಪನೆಗೆ ಶೀಘ್ರದಲ್ಲಿ ಜಾಗವನ್ನುವಾಂತಿಮಗೊಳಿಸಲಾಗುವುದೆಂದು ರಾಜ್ಯ ಪೊಲೀಸ್ ಮಹಾನಿರ್ಧೆಶಕ ರೂಪಕುಮಾರ ದತ್ತಾ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಟ್ರಾಫಿಕ್ ನ್ಯಾನೇಜ್ ಮೇಂಟ್ ಕೇಂದ್ರವನ್ನು ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ ನಗರ ಹಾಗೂ ಜಿಲ್ಲೆಯಲ್ಲಿ ಜನಸಂಖ್ಯೆ ಗೆ ತಕ್ಕಂತೆ ಹೊಸ ಪೊಲೀಸ್ ಠಾಣೆಗಳನ್ನು ತೆರೆಯುವ ಪ್ರಸ್ತಾವಣೆಗಳು ಬರುತ್ತವೆ. ಆದ್ಯತೆ ಮೇರೆಗೆ ಸರಕಾರ ಇದಕ್ಕೆ ಮಂಜೂರಾತಿ …

Read More »

ಟ್ರಾಫಿಕ್ ಮ್ಯಾನೇಜ್ ಮೆಂಟ್ ಕೇಂದ್ರ ಸೇವೆಗೆ ಸಮರ್ಪಣೆ

  ಬೆಳಗಾವಿ-ನಗರದ ಟ್ರಾಫಿಕ್ ಸಿಗ್ನಲ್ ಗಳು ಸೇರಿದಂತೆ ನಗರದ ಆಯಕಟ್ಟಿನ ಸ್ಥಳಗಳು ಮತ್ತು ಜನದಟ್ಟನೆ ಪ್ರದೇಶಗಳಲ್ಲಿ ಹಾಕಲಾಗಿರುವ ಕ್ಯಾಮರಾಗಳನ್ನು ನಿರ್ವಹಣೆ ಮಾಡುವ ಟ್ರಾಫಿಕ್ ಮ್ಯಾನೇಜ್ ಮೆಂಟ್ ಕೇಂದ್ರವನ್ನು ಪೋಲೀಸ್ ಮಹಾನಿರ್ದೇಶಕ ರೂಪಕುಮಾರ್ ದತ್ತಾ ಅವರು ಸೇವೆಗೆ ಸಮರ್ಪಿಸಿದರು ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಮಾಡಲಾಗಿರುವ ಈ ಟ್ರಾಫಿಕ್ ಮ್ಯಾನೇಜ್ ಮೆಂಟ್ ಕೇಂದ್ರವನ್ನು ಪೋಲೀಸ್ ಮಹಾ ನಿರ್ದೇಶಕರು ಉದ್ಘಾಟಿಸಿದರು ಕೇಂದ್ರದಲ್ಲಿ ಅಳವಡಿಸಲಾಗಿರುವ ಹೈಟೆಕ್ ಸ್ಕ್ರೀನ್ ಮೂಲಕ ನಗರದ ವಿವಿಧ …

Read More »

ಶಾಸಕರ ಶೆಡ್ ತೆರವು ಮಾಡಲು ಹೋದ ಪಾಲಿಕೆ ಅಧಿಕಾರಿಗಳು ಕಾಲಾವಕಾಶ ನೀಡಿದ್ರು..!

ಬೆಳಗಾವಿ;ಹಿಂದವಾಡಿಯ ಗೋಮಟೇಶ್ ಪಾಲಿಟೆಕ್ನಿಕ್ ಆಟೋಮೊಬೈಲ್ ಎಂಜಿನಿಯರಿಂಗ್ ಕಾರ್ಯಾಗಾರದ ಶೆಡ್‌ನ್ನು ಸ್ವತಃ ತೆರವುಗೊಳಿಸಲು ಬೆಳಗಾವಿ ಮಹಾನಗರ ಪಾಲಿಕೆಯು ಸಂಸ್ಥೆಯ ಆಡಳಿತ ಮಂಡಳಿಗೆ ೧೦ ದಿನಗಳ ಕಾಲಾವಕಾಶ ನೀಡಿದೆ. ಇಂದು ಸಂಜೆ ಪಾಲಿಕೆ ಎಂಜಿನಿಯರ್ ಲಕ್ಷ್ಮಿ ನಿಪ್ಪಾಣಕರ ನೇತೃತ್ವದ ಸಿಬ್ಬಂದಿ ಜೆಸಿಬಿ ಯಂತ್ರಗಳ ಸಮೇತ ಸ್ಥಳಕ್ಕೆ ಭೇಟಿ ನೀಡಿ, ಶೆಡ್ ತೆರವುಗೊಳಿಸಲು ಮುಂದಾದರು. ಆದರೆ, ಗೋಮಟೇಶ್ ವಿದ್ಯಾಪೀಠದ ಅಧೀಕ್ಷತಾ ಹಾಗೂ ಶಾಸಕ ಸಂಜಯ ಪಾಟೀಲ ಮತ್ತು ಅವರ ಬೆಂಬಲಿದರು ಶೆಡ್ ತೆರವು ಕಾರ್ಯಾಚರಣೆಗೆ …

Read More »

ಸಾಲಮನ್ನಾ ಮಾಡಿದ ಮುಖ್ಯಮಂತ್ರಿಗಳಿಗೆ ವಂದನೆ…ಅಭಿನಂದನೆ…!

ಮುಖ್ಯಮಂತ್ರಿ ಸಿದ್ಧರಾಮಯ್ಯ ರೈತರ ಸಾಲ ಮನ್ನಾ ಮಾಡಿತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದೆ ಬೆಳಗಾವಿ ಗ್ರಾಮೀಣ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಹಲಗಾ ಗ್ರಾಮದಲ್ಲಿ ಲಕ್ಷ್ಮೀ ಹೆಬ್ಬಾಳಕರ ನೇತ್ರತ್ವದಲ್ಲಿ ಸಮಾವೇಶ ನಡೆಸಿ ಸಾಲ ಮನ್ನಾ ಮಾಡಿ ರೈತರ ಕೈ ಹಿಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅಭಿನಂಧಿಸಿದ ಅಪರೂಪದ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದ ಸಮಗ್ರ ವರದಿ ಇಲ್ಲಿದೆ ನೋಡಿ ಹಲಗಾ ಗ್ರಾಮದ ಸುವರ್ಣ ಗಾರ್ಡನ್ ದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ …

Read More »

ಡಿಸಿಪಿ ರಾಧಿಕಾ ವರ್ಗಾವಣೆ ಬೆಳಗಾವಿ ಡಿಸಿಪಿ ಸೀಮಾ

ಬೆಳಗಾವಿ-ಬೆಳಗಾವಿ ಡಿಸಿಪಿ ರಾಧಿಕಾ ಅವರನ್ನು ಬೆಳಗಾವಿಯಿಂದ ವರ್ಗಾವಣೆ ಮಾಡಿರುವ ರಾಜ್ಯಸರ್ಕಾರ ರಾಧಿಕಾ ಅವರು ಮಂಡ್ಯ ಎಸ್ಪಿಯಾಗಿ ಕಾರ್ಯನಿರ್ವಹಿಸಲಿದ್ದಾರೆ ಬೆಳಗಾವಿ ಡಿಸಿಪಿ ಯಾಗಿ ಬೆಂಗಳೂರು ಲೋಕಾಯುಕ್ತ ಎಸ್ ಪಿ ಸೀಮಾ ಅನೀಲ ಲಾಟಕರ್ ಅವರನ್ನು ನಿಯೋಜಿಸಿ ಸರ್ಕಾರ ಆದೇಶ ಹೊರಡಿಸಿದೆ

Read More »

ರಾಜ್ಯ ಸರ್ಕಾರ ರೈತರ ಸರ್ಕಾರ ಸಿದ್ರಾಮಯ್ಯ ರೈತರ ಹರಿಕಾರ- ಹೆಬ್ಬಾಳಕರ

ರಾಜ್ಯ ಸರ್ಕಾರ ರೈತರ ಸರ್ಕಾರ ಸಿದ್ರಾಮಯ್ಯ ರೈತರ ಹರಿಕಾರ- ಹೆಬ್ಬಾಳಕರ ಬೆಳಗಾವಿ: ರಾಜ್ಯದಲ್ಲಿ ತಲೆ ದೂರಿರುವ ಭೀಕರ ಬರಗಾಲದ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಂಕಷ್ಟದಲ್ಲಿರುವ ರೈತರ ಸಾಲ ಮನ್ನಾ ಮಾಡಿ ರೈತರ ಬಗ್ಗೆ ಸರಕಾರಕ್ಕೆ ಇರುವ ಕಾಳಜಿಯನ್ನು ತೋರಿಸಿದ್ದಾರೆ ಎಂದು ಕೆಪಿಸಿಸಿ ಮಹಿಳಾ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರು ಸಂತಸ ವ್ಯಕ್ತ ಪಡಿಸಿದ್ದಾರೆ. ಕೇಂದ್ರ ಸರಕಾರ ಸಾವಿರ ಹಾಗೂ 500 ಮುಖ ಬೆಲೆಯ ನೋಟುಗಳನ್ನು ರದ್ದು ಮಾಡಿದ ನಂತರ …

Read More »