Breaking News

ಇವರು ಎಂಟು ಕೋಟಿ ₹ ದಾನ ಮಾಡಿದ್ದು ಯಾರಿಗೆ ಯಾತಕ್ಕೆ ಗೊತ್ತಾ….??

ಬೆಳಗಾವಿ- ಚಿತ್ರದಲ್ಲಿ ಕಾಣುವ ಈ ದಂಪತಿಗಳು ಅಥಣಿಯವರು ಇವರು ಹಲವಾರು ದಶಕಗಳಿಂದ ಅಮೇರಿಕಾದಲ್ಲಿ ವೈದ್ಯರಾಗಿದ್ದಾರೆ. ನಾನು ಕಲಿತ ಶಾಲೆಗೆ, ಹುಟ್ಟಿದ ಊರಿಗೆ ಏನಾದ್ರೂ ಉಪಕಾರ ಮಾಡಬೇಕು ಎನ್ನುವ ಆಶಯ ಹೊಂದಿರುವ ಇವರು ಹುಟ್ಟಿದ ಊರಿನ ಜನರ ಅನಕೂಲಕ್ಕಾಗಿ ಬರೊಬ್ಬರಿ ಎಂಟು ಕೋಟಿ ₹ ದಾನ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ ಹಣವಂತರಿಗೆ ಮಾದರಿಯಾಗಿದ್ದಾರೆ, ಸ್ಪೂರ್ತಿಯಾಗಿದ್ದಾರೆ.ಇವರು ಮಾಡಿರುವ ದಾನ ಪ್ರೇರಣೆ ನೀಡಿದೆ. ಇವರು ಸಾಮಾನ್ಯ ವೈದ್ಯರಲ್ಲಿ ಅಮೇರಿಕಾದಲ್ಲೂ ಇವರು ಪ್ರಸಿದ್ದಿ …

Read More »

ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಪ್ರೆಸ್ ಕ್ಲಬ್ ವಿಶೇಷ ಪ್ರಶಸ್ತಿ

ಬೆಳಗಾವಿ: ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳಕರ್ ಆಯ್ಕೆಯಾಗಿದ್ದಾರೆ. ರಾಜ್ಯದ ಕಾಂಗ್ರೆಸ್ ಸರಕಾರದ ಪ್ರತಿಷ್ಠಿತ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಕ್ಕಾಗಿ ಬೆಂಗಳೂರು ಪ್ರೆಸ್ ಕ್ಲಬ್ ನ ವಿಶೇಷ ಪ್ರಶಸ್ತಿಗೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಪಂಚ ಗ್ಯಾರಂಟಿಗಳಲ್ಲೇ ಅತ್ಯಂತ ದೊಡ್ಡದಾದ ಗೃಹಲಕ್ಷ್ಮೀ ಯೋಜನೆಯನ್ನು ಲಕ್ಷ್ಮೀ ಹೆಬ್ಬಾಳಕರ್ ಅವರು ರಾಜ್ಯದ 1.25 ಕೋಟಿ …

Read More »

ಸಡನ್ ಆಗಿ ಡಿನ್ನರ್ ಫಿಕ್ಸ್ ಆಗಿತ್ತು ಈ ರೀತಿ, ಸುಮಾರು ಸಲ ಸೇರಿದ್ದೇವೆ.

ಬೆಳಗಾವಿ-ಸತೀಶ್ ಜಾರಕಿಹೊಳಿ‌ ಮನೆಯಲ್ಲಿ ಡಿನ್ನರ್ ಮೀಟಿಂಗ್ ವಿಚಾರವಾಗಿ,ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ‌ ಪ್ರತಿಕ್ರಿಯೆ ನೀಡಿದ್ದಾರೆ.ಸಿಎಂ ಮನೆಗೆ ಬಂದಿದ್ದು ಹೊಸದೇನೂ ಅಲ್ಲಾ,ಸುಮಾರು ಬಾರಿ ನಮ್ಮ ಮನೆಗೆ ಬಂದಿದ್ದಾರೆ.ನಾವು ಬೇರೆ ಬೇರೆ ಕಡೆ ಹೋಗಿದ್ದೇವೆ ಇದರಲ್ಲಿ ಎನೂ ಹೊಸದಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹೊಸ ವರ್ಷ, ಬಹಳಷ್ಟು ಜನರು ಎಲ್ಲರೂ ಸೇರಬೇಕು ಅಂತಾ ಸೇರಿದ್ದೇವೆ,ಅಧ್ಯಕ್ಷರನ್ನ, ಸಿಎಂ ಅವರನ್ನ ಯಾರು ಚೇಂಜ್ ಮಾಡ್ತಾರೆ ನಮಗೆ ಗೊತ್ತಿಲ್ಲ‌,ರಾಜಕೀಯ ಬಗ್ಗೆ, ಸಂಘಟನೆ ಬಗ್ಗೆ ಸ್ವಾಭಾವಿಕವಾಗಿ ಚರ್ಚೆ …

Read More »

ಇಂದು ಬೆಳಗಾವಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಳಗಾವಿ- ಜಗತ್ಪ್ರಸಿದ್ಧ ಬೆಳಗಾವಿಯ ಕೆಎಲ್ಇ ಸಂಸ್ಥೆ ಹಳ್ಳಿಯಿಂದ ದಿಲ್ಲಿಗೆ, ದಿಲ್ಲಿಯಿಂದ ದುಬಾಯಿ ವರೆಗೆ ಜಾಗತಿಕ ಮಟ್ಟದ ಸೇವಾ ವ್ಯಾಪ್ತಿಯನ್ನು ಹೊಂದಿದ್ದು ಕೆಎಲ್ಇ ಸಂಸ್ಥೆ ಇಂದು ಕ್ಯಾನ್ಸರ್ ಆಸ್ಪತ್ರೆಯನ್ನು ಲೋಕಾರ್ಪಣೆ ಮಾಡಲಿದೆ. ಕೆಎಲ್ಇ ಸಂಸ್ಥೆ ಬೆಳಗಾವಿಯಲ್ಲಿ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆಯನ್ನು ನಿರ್ಮಿಸಿದ್ದು ಈ ಆಸ್ಪತ್ರೆಯನ್ನು ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಶುಕ್ರವಾರ ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಲೋಕಾರ್ಪಣೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಂದ್ರ …

Read More »

ಗಂಡನನ್ನು ತುಂಡು ಮಾಡಿ, ಬ್ಯಾರಲ್ ನಲ್ಲಿ ಸಾಗಿಸಿದ ಖತರ್ನಾಕ್ ಪತ್ನಿ

ಬೆಳಗಾವಿ – ಗಂಡನ ಕಿರಿಕಿರಿಯಿಂದ ಬೇಸತ್ತು ಗಂಡ ಮಲಗಿದ ಸಂಧರ್ಭದಲ್ಲಿ ಗಂಡನಿಗೆ ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪಾಪಿ ಪತ್ನಿ ಗಂಡನ ಎರಡು ತುಂಡು ಮಾಡಿ, ತುಂಡುಗಳನ್ನು ಚಿಕ್ಕ ಬ್ಯಾರಲ್ ನಲ್ಲಿ ಸಾಗಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಮರಾಣಿಯಲ್ಲಿ ನಡೆದಿದೆ. ಪತ್ನಿ ಸಾವಿತ್ರಿ ಇಟ್ನಾಳೆ ಗಂಡ ಶ್ರೀಮಂತ ಇಟ್ನಾಳೆಯ ಕೊಲೆ ಮಾಡಿ ಜೈಲು ಪಾಲಾಗಿದ್ದಾಳೆ.ಪತ್ನಿ ಸರಸಕ್ಕೆ ಬರದಿದ್ದಾಗ ಮಗಳ ಮೇಲೆ ಎರಗಲೇತ್ನಿಸಿದ ಪಾಪಿ ಗಂಡನ …

Read More »

ಘಟಪ್ರಭಾ ನದಿಗೆ ಬಿದ್ದ ಕಾರು ಓರ್ವನ ಸಾವು……

ಬೆಳಗಾವಿ : ಸಂಚರಿಸುತ್ತಿದ್ದ ಕಾರೊಂದು ಘಟಪ್ರಭಾ ನದಿ ನೀರಿಗೆ ಉರಳಿ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಬೆನಕೊಳಿ ಗ್ರಾಮದ ಬಳಿ ನಡೆದಿದೆ. ಹುಕ್ಕೇರಿ ತಾಲೂಕಿನ ದಡ್ಡಿ ಗ್ರಾಮದ ಕಿರಣ ಎನ್ನುವ ವ್ಯಕ್ತಿಯು ಈ ಘಟನೆಯಲ್ಲಿ ಮೃತಪಟ್ಟಿರುವ ವ್ಯಕ್ತಿಯಾಗಿದ್ದಾರೆ. ಈತ ತನ್ನ ಮಾರುತಿ ಇಕ್ಕೊ ವಾಹನದಲ್ಲಿ ಸಂಚರಿಸುತ್ತಿದ್ದಾಗ ಕಾರು ಘಟಪ್ರಭಾ ನದಿಗೆ ಉರುಳಿಬಿದ್ದಿದೆ. ಯಮಕನಮರಡಿ ಕಡೆಯಿಂದ ಬೆಳಗಾವಿ ಕಡೆಗೆ ಕಾರು ಸಂಚರಿಸುತ್ತಿದ್ದಾಗ ಕಾರು ನದಿ ನೀರಿಗೆ ಬಿದ್ದಿದೆ. ಕಾರಿನಲ್ಲಿಯೇ …

Read More »

ಸಾವಿರಾರು ಮಹಿಳೆಯರಿಗೆ ಮೋಸ, ತನಿಖೆಗೆ ತಂಡ ರಚನೆ

ಹದಿನೈದು ಸಾವಿರ ಮಹಿಳೆಯರಿಗೆ ಮೋಸ; ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಮೈಕ್ರೋಪೈನಾಸ್ಸ್ ನಿಂದ ಸಾಲ ಪಡೆದು ಜಿಲ್ಲೆಯಲ್ಲಿ ಸುಮಾರು ಹದಿನೈದು ಸಾವಿರ ಜನ ಮಹಿಳೆಯರು ಮೋಸ ಹೋಗಿದ್ದು, ಈ ಕುರಿತು ಮೂವರು ಪೊಲೀಸ್ ಅಧಿಕಾರಿಗಳ ತಂಡ ರಚಿಸಿ, ತನಿಖೆಗೆ ಆದೇಶಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ …

Read More »

ಉಳವಿ ಭಕ್ತರ ಮನವಿಗೆ ಸ್ಥಳದಲ್ಲೇ ಸ್ಪಂದಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ – ಉಳವಿ ಚನ್ನಬಸವೇಶ್ವರ ದೇವಸ್ಥಾನಕ್ಕೆ ನಿರಂತರವಾಗಿ ಸಾವಿರಾರು ಭಕ್ತರು ಹೋಗ್ತಾರೆ,ಅದರಲ್ಲೂ ಬೆಳಗಾವಿ,ಹುಬ್ಬಳ್ಳಿ, ಧಾರವಾಡ ಜಿಲ್ಲೆಗಳಿಂದ ಅಧಿಕ ಸಂಖ್ಯೆಯಲ್ಲಿ ಭಕ್ತರು ಹೋಗುತ್ತಾರೆ, ಉಳವಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು ಈ ರಸ್ತೆಯನ್ನು ಕೂಡಲೇ ದುರಸ್ತಿ ಮಾಡುವಂತೆ ಬೆಳಗಾವಿಯ ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ನೇತ್ರತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಅರ್ಪಿಸಲಾಯಿತು. ಸುಕ್ಷೇತ್ರ ಉಳವಿ ಶ್ರೀ ಚನ್ನಬಸವೇಶ್ವರ ದರ್ಶನ ಪಡೆಯಯಲು ನಿತ್ಯ ಸಾವಿರಾರು ಭಕ್ತರು ಉಳವಿಗೆ …

Read More »

ಬೆಳಗಾವಿ ಜಿಲ್ಲಾ ಕಾಂಗ್ರೆಸ್, ಅಧ್ಯಕ್ಷ ಸ್ಥಾನಕ್ಕೆ ಮುಂದುವರೆದ ಗುದ್ದಾಟ….!!

ಬೆಳಗಾವಿ- ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಬದಲಾಯಿಸುವ ಪ್ರಕ್ರಿಯೆ ನಡೆದು ವರ್ಷ ಪೂರ್ತಿಯಾಗಿದೆ.ಆದ್ರೆ ಇನ್ನುವರೆಗೆ ಅಧ್ಯಕ್ಷರ ಬದಲಾವಣೆ ಆಗಿಲ್ಲ ಈ ಸ್ಥಾನಕ್ಕಾಗಿ ಬೈಲಹೊಂಗಲದ ಮಹಾಂತೇಶ್ ಮತ್ತಿಕೊಪ್ಪ ಮತ್ತು ಬಸವರಾಜ್ ಶೇಗಾಂವಿ ನಡುವೆ ಗುದ್ದಾಟ ಮುಂದುವರೆದಿದೆ. ಇಬ್ಬರ ನಡುವೆ ಪೈಪೋಟಿ ನಡಯುತ್ತಲೇ ಇದೆ. ಇಬ್ಬರೂ ಹತ್ತು ಹಲವಾರು ಬಾರಿ,ಅಧ್ಯಕ್ಷ ಸ್ಥಾನದ ಆದೇಶ ಪಡೆಯಲು ಹತ್ತು ಹಲವು ಬಾರಿ ಬೆಂಗಳೂರಿಗೆ ಹೋಗಿ ಬರಿಗೈಯಿಂದ ವಾಪಸ್ ಆಗಿದ್ದಾರೆ.ಆದ್ರೆ ಇನ್ನುವರೆಗೆ ಆದೇಶ ಹೊರಬಿದ್ದಿಲ್ಲ.ಗುದ್ದಾಟ ನಿಂತಿಲ್ಲ. …

Read More »

ಕಣಕುಂಬಿ ಬಳಿಯ ರಿಸಾರ್ಟ್ ಸ್ವೀಮೀಂಗ್ ಫೂಲ್ ನಲ್ಲಿ ಮುಳುಗಿ ಯುವಕನ ಸಾವು

ಬೆಳಗಾವಿ-ಸುಮಾರು 25 ಕ್ಕೂ ಹೆಚ್ಚು ಜನರ ಗ್ರೂಪ್ ಜೊತೆ ರಿಸಾರ್ಟ್ ಗೆ ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಡ ಘಟನೆ ಕಣಕುಂಬಿ ಬಳಿಯ ಜಂಗಲ್ ರಿಸಾರ್ಟ್ ನಲ್ಲಿ ನಡೆದಿದೆ. ನಿನ್ನೆ ವಿಕೆಂಡ್ ಶನಿವಾರ ಖಾಸಗಿ ಕಂಪನಿಯ ಸರ್ವಿಸ್ ಸೆಂಟರ್ ನ ಗ್ರೂಪ್ ಒಂದು ಜಂಗಲ್ ರಿಸಾರ್ಟ್ ಗೆ ಹೋಗಿತ್ತು ಇಂದು ಮಧ್ಯಾಹ್ನ ಈಜುಕೋಳದಲ್ಲಿ ಮುಳುಗಿ ಬೆಳಗಾವಿ ಖಾಸಭಾಗ ಪ್ರದೇಶದ 25 ವರ್ಷದ ಮಹಾಂತೇಶ್ ಗುಂಜೀಕರ್ ಮೃತಪಟ್ಟ ಘಟನೆ ನಡೆದಿದೆ. ಇಂದು …

Read More »