Breaking News

Breaking News

ಮುಳುಗಿದ ಅಲತ್ರಿ ಸೇತುವೆ ವಾಹನ ಸಂಚಾರ ನಿಷೇಧ

    ಖಾನಾಪೂರ- ಪಶ್ಚಿಮ ಘಟ್ಟದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ , ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದ್ದು ಖಾನಾಪೂರ ತಾಲೂಕಿನ ಹಳ್ಳಗಳು,ನಾಲೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಖಾನಾಪೂರದ ಮಂತುರ್ಗಾ ಗ್ರಾಮದ ಅಲತ್ರಿ ಸೇತುವೆ ಮುಳುಗಡೆಯಾಗಿದ್ದು ಸಿಂಧನೂರು ಹೆಮ್ಮಡಗಾ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. Water flowing On Alatri Bridge near Manturga village and traffic on Sindhanuru Hemmadaga state highway closed today

Read More »

ಬೆಳಗಾವಿಯಲ್ಲಿ ರಾಜ್ಯಪಾಲ, ಥಾವರಚಂದ್ ಗೆಹ್ಲೋಟ್

ತಂತ್ರಜ್ಞಾನ ಬೆಳವಣಿಗೆಯಿಂದ ವಿಶ್ವದಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಲಿದೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಬೆಳಗಾವಿ, ಜು.1 ಭಾರತದಲ್ಲಿ ಆರ್ಥಿಕ ಅಭಿವೃದ್ಧಿ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಪ್ರಗತಿ, ಕೈಗಾರಿಕೀಕರಣ, ಕೃಷಿ ಕ್ಷೇತ್ರದ ಸುಧಾರಣೆಗಳು, ಶಿಕ್ಷಣ ಮತ್ತು ಆಧುನೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಸಾಧಿಸಲಾಗಿದೆ. ಪ್ರಸ್ತುತ ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವತ್ತ ವೇಗದಲ್ಲಿ ಸಾಗುತ್ತಿದೆ, ಮುಂಬರುವ ವರ್ಷಗಳಲ್ಲಿ ದೇಶವನ್ನು ವಿಶ್ವದ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವು ಸಕ್ರಿಯ ಪ್ರಯತ್ನಗಳನ್ನು ಮಾಡಬೇಕಾಗಿದೆ …

Read More »

ಸಮಯ ಪ್ರಜ್ಞೆ ತಪ್ಪಿದ ಅನಾಹುತ, ಮನೆಯಲ್ಲಿ ಮಲಗಿದ ಎಲ್ಲರೂ ಬಚಾವ್….!

ಖಾನಾಪೂರ- ಹೊರಗಡೆ, ಜಿಟಿ ಜಿಟಿ ಮಳೆ,ಗಾಳಿ, ಚಳಿಯಲ್ಲಿ ಅವರು ಮನೆಯಲ್ಲಿ ಗಾಢ ನಿದ್ರೆಯಲ್ಲಿದ್ದರು. ಗೋಡೆ ಬಿರುಕು ಬಿಡುವ ಶಬ್ದವಾಯಿತು ಇದನ್ನು ಕೇಳಿದ ಮನೆಯ ಯಜಮಾನ ನಿದ್ದೆಯಿಂದ ಎದ್ದು ಮನೆಯಲ್ಲಿ ಮಲಗಿದವರನ್ನು ಎಬ್ಬಿಸಿ ಹೊರಗೆ ಹಾಕುವದಷ್ಟೇ ತಡ ಮನೆಯ ಗೋಡೆ ಕುಸಿದು ಬಿದ್ದಿತು. ಮನೆಯ ಯಜಮಾನನ ಸಮಯ ಪ್ರಜ್ಞೆಯಿಂದಾಗಿ ದೊಡ್ಡ ಅನಾಹುತವೇ ತಪ್ಪಿದೆ. ಧಾರಾಕಾರ ಸುರಿಯುತ್ತಿರುವ ಮಳೆಗೆ ಮನೆ ಗೊಡೆ ಕುಸಿತ ಸ್ವಲ್ಪದರಲ್ಲಿ ಕುಟುಂಬಸ್ಥರು ಬಚಾವಾಗಿದ್ದಾರೆ.ಈ ಘಟನೆ ನಡೆದಿದ್ದು,ಬೆಳಗಾವಿ ಜಿಲ್ಲೆ ಖಾನಾಪೂರ …

Read More »

ಅಂಬೋಲಿ ಪಾಲ್ಸ್ ಹತ್ತಿರ ಉರಳಿದ ಬಂಡೆಕಲ್ಲು…

  ಬೆಳಗಾವಿ-ಪಕ್ಕದ ಮಹಾರಾಷ್ಟ್ರ,ಗೋವಾ,ಮತ್ತು ಬೆಳಗಾವಿಯ ಗಡಿಯಲ್ಲಿ ವಿಪರೀತ ಮಳೆ ಸುರಿಯುತ್ತಿದೆ.ಬೆಳಗಾವಿಯ ಗಡಿಯಲ್ಲಿರುವ ಮಹಾರಾಷ್ಟ್ರದ ಸಾವಂತವಾಡಿ ರಸ್ತೆಯಲ್ಲಿ ಇರುವ ಅಂಬೋಲಿ ಫಾಲ್ಸ್ ಬಳಿ ದೊಡ್ಡ ಬಂಡೆ ಕಲ್ಲು ಉರಳಿ ಬಿದ್ದಿದೆ. ಬೆಳಗಾವಿ- ಸಾವಂತವಾಡಿ ರಸ್ತೆಯಲ್ಲಿ ಬೆಳಗಾವಿ ಗಡಿ ದಾಟಿದ ತಕ್ಷಣ ಪ್ರಸಿದ್ದ ಅಂಬೋಲಿ ಫಾಲ್ಸ್ ಬರುತ್ತದೆ.ಈ ಫಾಲ್ಸ್ ನೋಡಲು,ಬೆಳಗಾವಿ,ಗೋವಾ,ಮತ್ತು ಮಹಾರಾಷ್ಟ್ರದಿಂದ ಸಾವಿರಾರು ಜನ ಬರ್ತಾರೆ ಆದ್ರೆ ಏಕಾಏಕಿ ದೊಡ್ಡ ಗಾತ್ರದ ಬಂಡೆ ಕಲ್ಲು ಇದೇ ಫಾಲ್ಸ್ ಬಳಿ ರಸ್ತೆಯ ಮೇಲೆ ಬಂಡೆ …

Read More »

ಡವರಿ ಹರ್ಯಾಶ್ಮೆಂಟ್ ಕೇಸ್ ವಿರುದ್ಧ ಡವ್ ಕೇಸ್ ಎಂದು ಕೌಂಟರ್ ಕೇಸ್…!!

ಬೆಳಗಾವಿ, ಡವರಿ ಕೇಸ್ ಗೆ ಟ್ವಿಸ್ಟ್ ಕೌಂಟರ್ ಕೇಸ್ ದಾಖಲು….!!! ಬೆಳಗಾವಿ – ಗಂಡ ಮೋಸ ಮಾಡಿದ್ದಾನೆ ವರದಕ್ಷಣೆ ಕಿರುಕಳ ಕೊಟ್ಟಿದ್ದಾನೆ, ಗಂಡನ ಮಾವ ಲೈಂಗಿಕ ಕಿರುಕಳ ಕೊಟ್ಟಿದ್ದಾನೆ, ಎಂದು ಆರೋಪಿಸಿದ ಮಹಿಳೆ ಆತ್ಮಹತ್ಯೆಗೆ ಯತ್ಮಿಸಿದ ಘಟನೆ ದೊಡ್ಡ ಸುದ್ಧಿಯಾಗಿತ್ತು ಆದ್ರೆ ಇದಕ್ಕೆ ಪ್ರತಿಯಾಗಿ ಗಂಡನ ಕುಟುಂಬಸ್ಥರು ಮಹಿಳೆ ಅನ್ಯ ಯುವಕರ ಜೊತೆ ಮೋಜು ಮಾಡಿರುವ ಪೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವದರ ಜೊತೆಗೆ ಮಹಿಳೆಯ ವಿರುದ್ದ ಪ್ರತಿದೂರು ದಾಖಲಿಸಿದ್ದಾರೆ. …

Read More »

ರಜೆ ಇದ್ರೂ ಸಹ, ನದಿ ಪಾತ್ರಗಳ ಪರಿಸ್ಥಿತಿ ಪರಶೀಲಿಸಿದ ಜಿಲ್ಲಾಧಿಕಾರಿ…

ನದಿಪಾತ್ರಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಭೇಟಿ: ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ ಬೆಳಗಾವಿ,-  ಪಕ್ಕದ  ಮಹಾ ನಿನ್ನೆಯ ದಿನ ಮೊಹರಂ ಹಬ್ಬದ ಸರ್ಕಾರಿ ರಜೆ ಇದ್ದರೂ ಸಹ ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ ರೋಷನ್ ಅವರು ಜಿಲ್ಲೆಯ ನದಿಗಳ ಒಳ ಹರಿವು ಹಾಗೂ ಪ್ರವಾಹ ಪರಿಸ್ಥಿತಿ ಎದುರಿಸಲು ಮಾಡಿರುವ ಸಿದ್ಧತೆಗಳನ್ನು ಪರಶೀಲಿಸಿದರು   ರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ …

Read More »

ಬೆಳಗಾವಿಯಲ್ಲಿ ಅತ್ಯಾಚಾರಕ್ಕೆ ಯತ್ನ ಆರೋಪಿಗೆ, ಥಳಿತ…!!

ಬೆಳಗಾವಿ -ಬುದ್ಧಿಮಾಂದ್ಯೆ ಯುವತಿ ಮೇಲೆ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿಯ ಕಾಕತಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಪೋಷಕರು ಜಮೀನಿಗೆ ಹೋಗಿದ್ದ ವೇಳೆ ಸಮಯ ಸಾಧಿಸಿ ಮನೆಗೆ ನುಗ್ಗಿರುವ ಕಾಮುಕ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದಾಗ,ಯುವತಿ ಚೀರಾಟ ಕೂಗಾಟ ನಡೆಸಿದ ತಕ್ಷಣವೇ ಮನೆ ಒಳಗೆ ಹೋಗಿರುವ ಯುವತಿಯ ಚಿಕ್ಕಪ್ಪ,ಕಾಮುಕನನ್ನು ಹಿಡಿದು ಥಳಿಸಿದ್ದಾನೆ.ಬಳಿಕ ಪ್ರಜ್ಞೆ ತಪ್ಪಿ ಬಿದ್ದು ಕಾಮುಕ …

Read More »

ಕ್ಯಾಂಟೋನ್ ಮೆಂಟ್ ವಸತಿ ಪ್ರದೇಶ ಮಹಾನಗರ ಪಾಲಿಕೆಗೆ ಹಸ್ತಾಂತರ ಕುರಿತು ಸಭೆ

15 ದಿನಗಳಲ್ಲಿ ಸಮೀಕ್ಷಾ ವರದಿ‌ ಸಲ್ಲಿಸಲು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ಬೆಳಗಾವಿ, -: ಬೆಳಗಾವಿ ನಗರದ ಪ್ರದೇಶದ ಕ್ಯಾಂಟೋನಮೆಂಟ್ ಏರಿಯಾದ ವಸತಿ ಪ್ರದೇಶವನ್ನು ಬೆಳಗಾವಿ ಮಹಾನಗರ ಪಾಲಿಕೆಗೆ ವಿಲಿನಗೊಳಿಸುವುದಕ್ಕೆ ಸಂಬಂಧಿಸಿದಂತೆ ಕ್ಯಾಂಟೋನ್‌ಮೆಂಟ್ ಬೋರ್ಡನ ಒಟ್ಟು 1763.78 ಎಕರೆ ಜಾಗೆಯ ವಿವಿಧ ಅಂಶಗಳನ್ನು ಒಳಗೊಂಡಂತೆ ಸಂಪೂರ್ಣ ಸಮೀಕ್ಷೆ ಕೈಗೊಂಡು 15 ದಿನಗಳೊಳಗಾಗಿ ವರದಿಯನ್ನು ಸಲ್ಲಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದ್ದಾರೆ. ರಕ್ಷಣಾ ಸಚಿವಾಲಯದ ಜಂಟಿ ನಿರ್ದೇಶಕರ ಅಧ್ಯಕ್ಷತೆಯಲ್ಲಿ …

Read More »

ರೈತನ ಮೇಲೆ ಕರಡಿ ದಾಳಿ, ರೈತನಿಗೆ ಗಾಯ

ಲೊಂಡಾದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ 65 ವರ್ಷದ ರೈತನ ಮೇಲೆ ಮೂರು ಕರಡಿ ದಾಳಿ ಮಾಡಿದ ಪರಿಣಾಮ ಮಂಗಳವಾರ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕರಡಿ ದಾಳಿಗೆ ಒಳಗಾದ ರೈತ ಪ್ರಭು ದೇಸೂರಕರ ಎಂದು‌ ಗುರುತಿಸಲಾಗಿದೆ. ಜಮೀನಲ್ಲಿ ಕೆಲಸ ಮಾಡುತ್ತಿರುವಾಗ ದಾಳಿ ನಡೆಸಿದ ಕರಡಿ ಹಿಂಡು ಪ್ರಭುವಿನ ಮೇಲೆ ಭೀಕರ ದಾಳಿ ನಡೆಸಿವೆ. ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More »

ಬೆಳಗಾವಿಯಲ್ಲಿ ಸಭೆ ನಡೆಸಿದ ರಾಹುಲ್ ವಾರ್ನಿಂಗ್ ಮಾಡಿದ್ದೇನು ಗೊತ್ತಾ..??

ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಜಿ.ಪಂ. ಸಿ.ಇ.ಓ.ರಾಹುಲ್ ಶಿಂಧೆ ಸೂಚನೆ ಬೆಳಗಾವಿ, – ತಾಲೂಕು ಮಟ್ಟದ ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವುದರ ಮೂಲಕ ಸಾರ್ವಜನಿಕರ ಸಮಸ್ಯೆಗಳ ತ್ವರಿತ ಪರಿಹಾಕ್ಕೆ ಮುಂದಾಗಬೇಕು. ತಾಲೂಕುಗಳ ಅಭಿವೃದ್ಧಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ಪಾತ್ರ ಮಹತ್ವದಾಗಿದ್ದು, ತಮ್ಮ ಜವಾಬ್ದಾರಿ ಅರಿತು ಸಮರ್ಪಕವಾಗಿ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಜು.16) ಜರುಗಿದ …

Read More »