ಬೆಳಗಾವಿಯಲ್ಲಿ ಹಾಡುಹಗಲೇ ಕಳ್ಳತನ 100 ಗ್ರಾಂ ಬಂಗಾರ ,2 ಲಕ್ಷ ರೂ ಸ್ವಾಹಾ….!! ,ಬೆಳಗಾವಿ- ಬೆಳಗಾವಿ ನಗರ ಹೊಸ ವರ್ಷದ ಆಚರಣೆಯ ಮೂಡ್ ನಲ್ಲಿರುವಾಗ ಸುಭಾಷ್ ನಗರದ ಮನೆಯನ್ನು ಟಾರ್ಗೇಟ್ ಮಾಡಿರುವ ಕಳ್ಳರು ಮನೆಯ ಲಾಕ್ ಮುರಿದು ಬಂಗಾರದ ಆಭರಣ ಮತ್ತು ನಗದು ಹಣವನ್ನು ದೋಚಿದ್ದಾರೆ ಮನೆಗೆ ಕೀಲಿ ಹಾಕಿ ಶನಿವಾರ ಬೆಳಿಗ್ಗೆ ಸಮಂಧಿಕರ ಮನೆಗೆ ಹೋದ ಸಂಧರ್ಭದಲ್ಲಿ ಮನೆಯ ಲಾಕ್ ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು ಟ್ರೇಝರಿಯ ಲಾಕ್ …
Read More »ಅನಂತಕುಮಾರ ಹೆಗಡೆ ವಜಾ ಮಾಡಲು ಬೆಳಗಾವಿ ಕಾಂಗ್ರೆಸ್ ಒತ್ತಾಯ..
ಬೆಳಗಾವಿ- ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಭಾರತದ ಒಕ್ಕೂಟ ವ್ಯೆವಸ್ಥೆಗೆ ಧಕ್ಕೆ ತರುವ ಹೇಳಿಕೆ ನೀಡುತ್ತಿರುವದನ್ನು ಖಂಡಿಸಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮೀತಿ ನಗರದಲ್ಲಿ ಪ್ರತಿಭಟನೆ ನಡೆಸಿತು ಕ್ಲಬ್ ರಸ್ತೆಯ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನಾ ರ್ಯಾಲಿ ಹೊರಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಅನಂತಕುಮಾರ ಹೆಗಡೆ ಅವರ ಪ್ರತಿಕೃತಿ ಧಹಿಸಿ ಆಕ್ರೋಶ ವ್ಯೆಕ್ತಪಡಿಸಿದರು ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಿದರು ಮನವಿಯಲ್ಲಿ ಏನೇನಿದೆ …
Read More »ಬೀಟ್ ಕ್ವಾಯಿನ್… ಮಾಯಾಜಾಲದಲ್ಲಿ ಬೆಳಗಾವಿಯ ಶ್ರೀಮಂತರು…..!!!!!
ಬೆಳಗಾವಿ- ಜಪಾನ ಲೈಫ್ ಎಂಬ ಅನಾಮಿಕ ಸಂಸ್ಥೆ ಬೆಳಗಾವಿ ಜಿಲ್ಲೆಯ ಪ್ರಜ್ಞಾವಂತರಿಗೆ ಮರಳು ಮಾಡಿ ಕೋಟ್ಯಾಂತರ ರೂಪಾಯಿಯ ಟೋಪಿ ಹಾಕಿದ ಹಾಗೆ ಈಗ ಬಿಟ್ ಕ್ವಾಯಿನ್ ಎಂಬ ಆನ್ ಲೈನ್ ಕರೆನ್ಸಿ ಉಳ್ಳವರ ತಲೆಕೆಡಿಸಿದೆ 2009 ರ ಜನೇವರಿ ತಿಂಗಳಲ್ಲಿ ಸತೋಷಿ ನಾಕೋಮೋಟೋ ಎಂಬ ವ್ಯೆಕ್ತಿ ಆನ್ ಲೈನ್ ನಲ್ಲಿ ಬಿಟ್ ಕ್ವಾಯಿನ್ ಕರೆನ್ಸಿ ಯನ್ನು ಪರಿಚಯಿಸಿದ ಆಗ ಒಂದು ಬಿಟ್ ಕ್ವಾಯಿನ್ ಬೆಲೆ ಹತ್ತರಿಂದ ಇಪ್ಪತ್ತು ರೂಪಾಯಿ ಇತ್ತು …
Read More »ಬೆಳಗಾವಿಯಲ್ಲಿ ಆರಂಭವಾಗಲಿದೆ ಸ್ಕೀನ್ ಬ್ಯಾಂಕ್….
ಬೆಳಗಾವಿ- ಐ ಬ್ಯಾಂಕ್, ಬ್ಲಡ್ ಬ್ಯಾಂಕ್,ನಂತರ ಈಗ ಬೆಳಗಾವಿಯಲ್ಲಿ ಸ್ಕೀನ್ ಬ್ಯಾಂಕ್ ಆರಂಭವಾಗಲಿದೆ ಬೆಳಗಾವಿಯ ರೋಟರಿ ಸಂಸ್ಥೆ ಕೆಎಲ್ಇ ಸಂಸ್ಥೆಯ ಸಹಯೋಗದಲ್ಲಿ ಬೆಳಗಾವಿಯಲ್ಲಿ ಸ್ಕೀನ್ ಬ್ಯಾಂಕ್ ಆರಂಭಿಸಲು ನಿರ್ಧರಿಸಿದೆ ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಈ ಸ್ಕೀನ್ ಬ್ಯಾಂಕ್ ಇದ್ದು ಬೆಳಗಾವಿಯಲ್ಲಿ ಆರಂಭವಾಗಲಿರುವ ಈ ಸ್ಕೀನ್ ಬ್ಯಾಂಕ್ ರಾಜ್ಯದ ಎರಡನೇಯ ಸ್ಕೀನ್ ಬ್ಯಾಂಕ್ ಆಗಲಿದೆ ಸ್ಕೀನ್ ಬ್ಯಾಂಕ್ ಗೆ ಅಗತ್ಯವಿರುವ ಯಂತ್ರಗಳಿಗೆ ಈಗಾಗಲೇ ಆರ್ಡರ್ ಮಾಡಲಾಗಿದ್ದು ಫೆಬ್ರುವರಿ ತಿಂಗಳಲ್ಲಿ ಬೆಳಗಾವಿಯ ಸ್ಕೀನ್ …
Read More »ಬೆಳಗಾವಿ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆ
ಬೆಳಗಾವಿ- ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸಿ ಬಿಜಿಪಿ ರೈತ ಮೋರ್ಚಾ ವತಿಯಿಂದ ಮೋರ್ಚಾ ಜಿಲ್ಲಾಧ್ಯಕ್ಷ ಬಸನಗೌಡ ಸಿದ್ರಾಮಣಿ ನೇತ್ರತ್ವದಲ್ಲಿ ಇಂದು ಕ್ಲಬ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಭಟಿಸಲಾಯಿತು ಮಹದಾಯಿ ವಿಚಾರ ಕಾಂಗ್ರೆಸ್ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದುಆರೋಪಿಸಿ ಬೆಳಗಾವಿಯಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನಿಸಲಾಯಿತು ಮೋರ್ಚಾದ ಜಿಲ್ಲಾಧ್ಯಕ್ಷ ಬಸನಗೌಡ ಸಿದ್ರಾಮನಿ ನೇತ್ರತ್ವದಲ್ಲಿ ಮುತ್ತಿಗೆ ಯತ್ನಿಸಲಾಯಿತು ನಗರದ ಚನ್ನಮ್ಮ ವೃತ್ತದಿಂದ ಕಾಂಗಸ್ …
Read More »ಮೊದಲು ಗಡಿ ವಿವಾದ ಆಮೇಲೆ ಮಹಾದಾಯಿ ಮತ್ತೇ ಎಂಈಎಸ್ ಕ್ಯಾತೆ…!!!
ಬೆಳಗಾವಿ – ಉತ್ತರ ಕರ್ನಾಟಕದಲ್ಲಿ ಮಹಾದಾಯಿಗಾಗಿ ಸಂಘರ್ಷ ನಡೆಯುತ್ತಿರುವಾಗಲೇ ನಾಡದ್ರೋಹಿ ಎಂಈಎಸ್ ಕ್ಯಾತೆ ತೆಗೆದಿದೆ ಗಡಿ ವಿವಾದ ಬಗೆಹರಿಸುವ ವರೆಗೂ ಮಹಾರಾಷ್ಟ್ರ ಸರ್ಕಾರ ಮಹಾದಾಯಿ ಯೋಜನೆಗೆ ಒಪ್ಪಿಗೆ ಸೂಚಿಸ ಬಾರದು ಎಂದು ಎಂಈಎಸ್ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಪತ್ರ ಬರೆದು ಕಾಲು ಕೆದರಿ ಜಗಳಕ್ಕೆ ನಿಂತಿದೆ ಬೆಳಗಾವಿಯ ಮರಾಠಾ ಯುವ ಮಂಚ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಕರ್ನಾಟಕ ಸರ್ಕಾರ ಗಡಿ ಭಾಗದ ಮರಾಠಿಗರಿಗೆ ಅನ್ಯಾಯ …
Read More »ಕಾಂಗ್ರೆಸ್… ಬಿಜೆಪಿ.. ಆಗೋದಿಲ್ಲ ಭಾಯೀ..ಭಾಯೀ. ಹಿಂಗಾದ್ರ ಹೆಂಗ ಬರ್ತೈತಿ..ಮಹಾದಾಯಿ…!!
ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲೂ ಮಹಾದಾಯಿ ಹೋರಾಟ ಕಿಚ್ಚು ಜೋರಾಗಿತ್ತು. ಬೆಳಿಗ್ಗೆಯಿಂದಲೇ ಬೀದಿಗಿಳಿದು ರೈತ ಮತ್ತು ಕನ್ನಡಪರ ಸಂಘನೆಗಳು ಜಿಲ್ಲೆಯ ಅಲ್ಲಲ್ಲಿ ಟೈರುಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದ್ರು.. ಗೋವಾ ಸರ್ಕಾರ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಧಿಕ್ಕಾರ ಕೂಗಿ ಛೀಮಾರಿ ಹಾಕಿದ್ರು. ಇನ್ನು ಬೆಳಗಾವಿಯಲ್ಲಿ ಸಾಲು ಸಾಲು ಪ್ರತಿಭಟನೆಗಳೂ ನಡೆದ್ರೆ, ಬೈಲಹೊಂಗಲ್ ಸಂಪೂರ್ಣ ಸ್ತಬ್ಧವಾಗಿತ್ತು. ಗಡಿ ಜಿಲ್ಲೆಯ ಜನತೆ ಮಹಾದಾಯಿ ನೀರು ಸಿಗೋವರೆಗೂ ಹೋರಾಟ ನಿಲ್ಲೊದಿಲ್ಲ ಅನ್ನೊ ಎಚ್ಚರಿಕೆಯವನ್ನ ಬಂದ್ ಮೂಲಕ …
Read More »ಬೆಳಗಾವಿಗೆ ಬರಲಿವೆ ಸ್ಮಾರ್ಟ್ ವಾಟರ್ ಕಿಯೋಸ್ಕ….
ಬೆಳಗಾವಿ- ಬೆಳಗಾವಿ ನಗರವನ್ನು ಸ್ಮಾರ್ಟ್ ಮಾಡುವ ಕೆಲಸ ಸದ್ದಿಲ್ಲದೇ ನಡೆದಿದೆ ನಗರದ ಐದು ಕಡೆ ಜನನಿಬಿಡ ಪಾಯಿಂಟ್ ಗಳಲ್ಲಿ ಹೈಟೆಕ್ ವಾಟರ್ ಕಿಯೋಸ್ಕಗಳನ್ನು ಅಳವಡಿಸಲು ಟೆಂಡರ್ ಕರೆಯಲಾಗಿತ್ತು ಈಗಾಗಲೇ ಟೆಂಡರ್ ಓಪನ್ ಆಗಿದ್ದು ಎರಡ್ಮೂರು ದಿನದಲ್ಲಿ ವರ್ಕ್ ಆರ್ಡರ್ ಇಸ್ಸ್ಯು ಆಗಲಿದೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಈ ಸ್ಮಾರ್ಟ್ ಕಿಯೋಸ್ಕಗಳನ್ನು ಅಳವಡಿಸಲಾಗುತ್ತಿದ್ದು ಇದಕ್ಕಾಗಿ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಒಂಬತ್ತು ಕೋಟಿ ರೂ ಅನುದಾನ ತೆಗೆದಿರಿಸಲಾಗಿದೆ ಪ್ರಾಯೋಗಿಕವಾಗಿ ಕೇಂದ್ರ ಬಸ್ ನಿಲ್ಧಾಣ …
Read More »ಬೈಲಹೊಂಗಲದಲ್ಲಿ ಕಲ್ಲು ತೂರಾಟ…
ಬೆಳಗಾವಿ: ಮಹಾದಾಯಿಗಾಗಿ ಉತ್ತರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೈಲಹೊಂಗಲ ಪಟ್ಟಣದಲ್ಲಿ ಕಲ್ಲು ತೂರಾಟ ನಡೆದಿದೆ ಕೆವಿಜಿ ಬ್ಯಾಂಕಗೆ ಪ್ರತಿಭಟನಾಕಾರರಿಂದ ಕಲ್ಲು ತೂರಾಟ ಮಾಡಲಾಗಿದ್ದು ಬ್ಯಾಂಕಿನ ಗಾಜುಗಳು ಪುಡಿಪುಡಿಯಾಗಿವೆ ಬ್ಯಾಂಕ್ ಬಂದ್ ಮಾಡದ ಕಾರಣ ಪ್ರತಿಭಟನಾಕಾರರ ಆಕ್ರೋಶಕ್ಕೆ ಗುರಿ ಯಾದ ಕೆವಿಜೆ ಬ್ಯಾಂಕಿನ ಬಾಗಿಲು ಹಾಗು ಕಿಡಕಿ ಗಾಜುಗಳು ಪುಡಿಪುಡಿಯಾಗಿವೆ ಬೈಲಹೊಂಗಲದಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡಲಾಗಿದೆ ಅಂಗಡಿ ಬಂದ್ ಮಾಡಿ ಬಂದ್ ಗೆ ಬೆಂಬಲ ನೀಡಿದ ಅಂಗಡಿಕಾರರು …
Read More »ಉತ್ತರ ಕರ್ನಾಟಕ ಬಂದ್…ಬೆಳಗಾವಿಯಲ್ಲೂ ಬಂದ್ ಬಿಸಿ…
ಬೆಳಗಾವಿ….ಮಹದಾಯಿ ಹೋರಾಟ ಉತ್ತರ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಳಗಾವಿ ಜಿಲ್ಲೆಯಲ್ಲೂ ಬಂದ್ ಬಿಸಿ ತಟ್ಟಿದೆ ಜಿಲ್ಲೆಯ ರಾಮದುರ್ಗ, ಸವದತ್ತಿ ಹಾಗೂ ಬೈಲಹೊಂಗಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಸ್.ಜಿಯಾವುಲ್ಲಾ ಆದೇಶ ಹೊರಡಿಸಿದ್ದಾರೆ ಬಂದ್ ಹಿನ್ನೆಲೆ ಇಂದು ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಲಾಗಿದೆ BE/17 EME14 ವಿಷಯ ಡಿಸೆಂಬರ್ ೨೯ ಕ್ಕೆ ಮತ್ತು ಉಳಿದ ವಿಷಯದ ಪರೀಕ್ಷೆಗಳನ್ನು ಜನವರಿ ೮ನೇ ತಾರೀಖಿಗೆ ಮುಂದೂಡಲಾಗಿದೆ ಬಂದಗೆ ಕರ್ನಾಟಕ ರಾಜ್ಯ …
Read More »