Breaking News

Breaking News

ಬೆಳಗಾವಿ ರೇಲ್ವೆ ಟ್ರ್ಯಾಕ್ ಮೇಲೆ ತಾಯಿ ಮತ್ತು ಮಗಳ ಆತ್ಮಹತ್ಯೆ

ಬೆಳಗಾವಿ- ಮಗನ ಸಾವಿನಿಂದ ಮನನೊಂದು ತಾಯಿ ಮತ್ತು ಮಗಳು ಇಬ್ಬರೂ ಸೇರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ ಬೆಳಗಾವಿಯ ರೈಲ್ವೆ ಕಿಲ್ಲಾಗೇಟ್ ಬಳಿ ಇಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಬೆಳಗಾವಿ ನಗರದ ಗಣೇಶಪುರ ನಿವಾಸಿಗಳು ಆತ್ಮಹತ್ಯೆ ಮಾಡಕೊಂಡ ದುರ್ದೈವಿಗಳಾಗಿದ್ದಾರೆ ತಾಯಿ ರುಕ್ಮಿಣಿ ಶ್ಯಾಮಸುಂದರ ನಾವಗಾಂವಕರ್( ೬೦) ಮಗಳು ಸರಿತಾ ಗಣೇಶ ಬುಲಬುಲೆ (೩೦) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.. ನಿನ್ನೆ ಮಗ ಸಂತೋಷ ಶ್ಯಾಮಸುಂದರ ನಾವಗಾಂವಕರ್ (೩೫) ರೈಲ್ವೆ ಎರಡನೇ ಗೇಟ್ …

Read More »

ಬೆಳಗಾವಿ ಗಲಬೆ ಇಬ್ಬರು ಪೋಲೀಸ್ ಪೇದೆಗಳ ಅಮಾನತು

ಬೆಳಗಾವಿ-ಬೆಳಗಾವಿ ಕೋಮುಗಲಭೆ ಪ್ರಕರಣಕ್ಕೆ ಸಮಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಇಬ್ಬರು ಮಾರ್ಕೇಟ್ ಠಾಣೆ ಪೊಲೀಸ್ ಸಿಬ್ಬಂದಿ ಅಮಾನತು ಮಾಡಲಾಗಿದೆ ಪೊಲೀಸ್ ಹೆಡಕಾನ್ಸಟೇಬಲ್ ಎನ.ಎಸ.ಪಾಟೀಲ್ ಹಾಗೂ ಪೊಲೀಸ್ ಪೇದೆ ಐ.ಎಸ. ಪಾಟೀಲ ಅಮಾನತುಗೊಂಡ ಪೋಲೀಸ್ ಪೇದೆಗಳಾಗಿದ್ದಾರೆ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸೀಮಾ ಲಾಟಕರ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ

Read More »

ಶಿವಸೇನೆ ಶ್ರೀರಾಮ ಸೇನೆಯ ಸಂಗಮ..ಇಂದು ಮುಂಬೈಯಲ್ಲಿ ಸಭೆ

ಬೆಳಗಾವಿ- ಮಹಾರಾಷ್ಟ್ರದ ಶಿವಸೇನೆ ಜೊತೆ ಕೈಜೋಡಿಸಿ ಶ್ರೀರಾಮ ಸೇನೆ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ತಯಾರಿ ನಡೆಸಿದೆ ಮುಂಬೈಗೆ ತೆರಲಿದ ಪ್ರಮೋದ ಮುತಾಲಿಕ ಶಿವಸೇನೆಯ ನಾಯಕ ಉದ್ಧವ ಠಾಖ್ರೆ ಜೊತೆಗೆ ಮಾತುಕತೆ ನಡೆಸಿದ್ದಾರೆ ಪ್ರಮೋದ ಮುತಾಲಿಕ ಶ್ರೀರಾಮ ಸೇನೆ ಸಂಸ್ಥಾಪಕರಾಗಿದ್ದು ಶಿವಸೇನೆಯನ್ನ ಕರ್ನಾಟಕಕ್ಕೆ ತರುವುದಕ್ಕಾಗಿ ಮುತಾಲಿಕ ಮುಂಬೈಗೆ ತೆರಳಿದ್ದು ಮುಂಬೈನಲ್ಲಿ ಶಿವ ಸೇನೆ ನಾಯಕರನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಲಿದ್ದಾರೆ ಉದ್ಧವ ಠಾಕ್ರೆ ಸೇರಿ ವಿವಿಧ ಶಿವಸೇನೆ ನಾಯಕರನ್ನ …

Read More »

ಸತೀಶ ಜಾರಕಿಹೊಳಿ ಪ್ರಭಾವಿ ನಾಯಕ – ಸಿಎಂ

ಬೆಳಗಾವಿ- ಕ್ಷೇತ್ರದ ಅಭಿವೃದ್ಧಿಗೆ 50 ಸಾವಿರ ಕೋಟಿಗೂ ಅಧಿಕ ಖರ್ಚು ಮಾಡಿ ದಾಖಲೆ ನಿರ್ಮಿಸಿದ್ದೇವೆ ಎಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು ಯಮಕನಮರಡಿ ಗ್ರಾಮದ ಸಿಇಎಸ್ ಹೈಸ್ಕೂಲ್ ಮೈದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ರೂ. 7403.63 ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ನೆರವೇರಿಸಿ ಮಾತನಾಡಿದರು. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಪ್ರಶ್ನೆ ಕೇಳುವ ವಿರೋಧ ಪಕ್ಷ ಮುಖಂಡರು ಸದನದಲ್ಲಿ ನಾನು ಉತ್ತರ ನೀಡುವಾಗ ಯಾವ ಮುಖಂಡರು ಇರಲಿಲ್ಲ. …

Read More »

ಮಹಾದಾಯಿ ಸಮಸ್ಯೆ ಒಂದೇ ಸಭೆಯಲ್ಲಿ ಇತ್ಯರ್ಥ ಆಗಲಿ….

ಬೆಳಗಾವಿ: ಮಹಾದಾಯಿ ವಿವಾದ ವಿಚಾರವಾಗಿ ಗೋವಾ ಮುಖ್ಯಮಂತ್ರಿ ಪರೀಕ್ಕರ್ ಬರೆದಿರುವ ಪತ್ರದ ಕುರಿತು ಬೆಳಗಾವಿಯಲ್ಲಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ ಮಹಾದಾಯಿ ಟ್ರಿಬ್ಯೂನಲ್ ನಲ್ಲಿ ನಮ್ಮ ಬೇಡಿಕೆ ೩೬.೫೫೮ ಟಿಎಂಸಿ ನೀರು ಕೇಳಿದಿವಿ‌ ಗೋವಾ ಚುನಾವಣೆಗೂ ಮುನ್ನ ಮತ್ತು ನಂತರ ಸಿಎಂ ಸಿದ್ದರಾಮಯ್ಯ, ಗೋವಾ ಸಿಎಂ ಗೆ ಪತ್ರವನ್ನು ಬರೆದಿದ್ದರು. ಆಗ ಅಲ್ಲಿನ ನೀರಾವರಿ ಸಚಿವ ಪಾಲೇಕರ್ ಅವರು ಕೆಟ್ಟ ಶಬ್ದ ಬಳಸಿ “ಡರ್ಟಿ ಪಾಲಿಟಿಕ್ಸ್” ಅಂತ ಪತ್ರ …

Read More »

ಗೋವಾ ಸಿಎಂ ಬರದ್ರೂ ಪ್ರೇಮ ಪತ್ರ..ಮಹಾದಾಯಿ ಬಂತು ಹತ್ರ…ಹತ್ರ….!!!!

ಬೆಳಗಾವಿ-ಕರ್ನಾಟಕದ ಈ ಬಾರಿಯ ವಿಧಾನಸಭೆ ಚುನಾವಣೆ ರಾಜ್ಯದ ಪಾಲಿಗೆ ಹಲವಾರು ಮ್ಯಾಜಿಕ್ ಮಾಡುವ ಮುಖ್ಯ ಲಾಜಿಕ್ ಆಗಲಿದೆ ಮಹಾದಾಯಿ ನೀರಿನ ಹಂಚಿಕೆ ಕುರಿತು ಕರ್ನಾಟಕದ ವಾದ ನ್ಯಾಯ ಸಮ್ಮತ ಮತ್ತು ಯೋಗ್ಯವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಮನೋಹರ ಪರೀಕ್ಕರ್ ಮಾಜಿ ಮುಖ್ಯಮಂತ್ರಿ ಮನೋಹರ ಪರೀಕ್ಕರ್ ಅವರಿಗೆ ಪ್ರೇಮ ಪತ್ರ ಬರೆಯುವ ಮೂಲಕ ಉತ್ತರ ಕರ್ನಾಟಕದ ರೈತರಲ್ಲಿ ಹೊಸ ಆಶಾ ಕಿರಣ ಮೂಡಿಸಿದ್ದಾರೆ ಹಲವಾರು ದಶಕಗಳ ಬಳಿಕ ಗೋವಾ ಸರ್ಕಾರ ಮಹಾದಾಯಿ …

Read More »

ಮೋದಿ ಅವರದ್ದು ಕೇವಲ ಮನ್ ಕೀ ಬಾತ್..ನಮ್ಮದು ಕಾಮ್ ಕೀ ಬಾತ್…..

ಮೋದಿ ಮ್ಯಾಜಿಕ್ ನಡೆಯೋದಿಲ್ಲ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬೆಳಗಾವಿ- ಕಾಂಗ್ರೆಸ್ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ ಗೋಕಾಕ್ ದಲ್ಲಿ ೧೧೦ ಕೋಟಿ ರೂಪಾಯಿಗಳ ಕಾಮಗಾರಿಗಳಿಗೆ ಚಾಲನೆ ಕೊಟ್ಟಿದ್ದೇವೆರಮೇಶ್ ಜಾರಕಿಹೊಳಿಯವ್ರಿ ಈ ಚುನಾವಣೆಯಲ್ಲಿ ಜಿಲ್ಲೆಯ ೧೮ ಕ್ಷೇತ್ರಗಳನ್ನು ಗೆಲ್ಲಿಸುವ ಜವಾಬ್ದಾರಿ ಅವರಿಗಿದೆ ಮುಂದಿನ ಚುನಾವಣೆಯಲ್ಲಿ ಕನಿಷ್ಠ ೧೫ ಸ್ಥಾನಗಳನ್ನು ಗೆದ್ದೆ ಗೆಲ್ಲಬೇಕು ಅಂತ ಹೇಳಿದಿನಿ. ಅವರು ಒಪ್ಕೊಂಡಿದಾರೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಬಲಿಷ್ಟವಾಗಿದೆ ಎಂದು ಸಿಎಂ ಸಿದ್ರಾಮಯ್ಯ ಹೇಳಿದರು ಐದು ವರ್ಷದ …

Read More »

ಬೆಳಗಾವಿಯಲ್ಲಿ ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ

ಜಿಲ್ಲಾ ಮಂತ್ರಿಗಳ ವಿರುದ್ಧ ರೈತರ ಪ್ರತಿಭಟನೆ ಬೆಳಗಾವಿ- ಗೋಕಾಕಿನ ಜಿಲ್ಲಾ ಮಂತ್ರಿ ರಮೇಶ ಜಾರಕಿಹೊಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ರೈತರ ಕಬ್ಬಿನ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿ ರೈತರು ಬೆಳಗಾವಿ ಜಿಲ್ಲಾಧಿಕಾರಿ ಗಳ ಕಚೇರಿ ಎದುರು ಅರಬೆತ್ತಲೆ ಉರುಳು ಸೇವೆ ಮಾಡಿದ್ರು ಸಚಿವ ರಮೇಶ ಜಾರಕಿಹೊಳಿಗೆ ಧಿಕ್ಕಾರ ಹಾಕಿದ ರೈತರಿಂದ ಅರೆಬೆತ್ತಲೆ ಹೋರಾಟ ನಡೆಯುತು ನಿನ್ನೆ ಮದ್ಯಾಹ್ನದಿಂದ ಬೆಳಗಾವಿಯಲ್ಲಿ ಡಿಸಿ ಕಚೇರಿ ಎದುರು ನಡೆಯುತ್ತಿರುವ ಪ್ರತಿಭಟನೆ …

Read More »

ಬೆಳಗಾವಿ ಕಾಂಗ್ರೆಸ್ ಕಾರ್ಯಕರ್ತರಿಗೆ ಧಾರವಾಡದಲ್ಲಿ ಗಪ್ ಚುಪ್ ಟ್ರೇನಿಂಗ್….!!!

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿ ಜಿಲ್ಲೆಯಿಂದ ಡಜನ್ ಕಾಂಗ್ರೆಸ್ ಶಾಸಕರನ್ನು ಗೆಲ್ಲಿಸುವ ಮಿಶನ್ ಗೆ ಚಾಲನೆ ನೀಡಿದ್ದು ಬೆಳಗಾವಿ ಜಿಲ್ಲೆಯ ಹದಿನೆಂಟು ವಿಧಾನಸಭೆ ಕ್ಷೇತ್ರಗಳ ಕಾಂಗ್ರೆಸ್ ನಾಯಕರಿಗೆ ಧಾರವಾಡದಲ್ಲಿ ಗಪ್ ಚುಪ್ ಟ್ರೇನಿಂಗ್ ಕೊಡುತ್ತಿದ್ದಾರೆ ಹದಿನೆಂಡು ವಿಧಾನಸಭೆ ಕ್ಷೇತ್ರಗಳಿಂದ ನೂರಕ್ಕೂ ಹೆಚ್ಚು ಕ್ರಿಯಾಶೀಲ ಕಾರ್ಯಕರ್ತರನ್ನು ಗುರುತಿಸಿರುವ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಮತ್ತು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿ ಪಿ ಮೋಹನ ಅವರು ಧಾರವಾಡದಲ್ಲಿ ಕ್ರೀಯಾಶೀಲ ಕಾರ್ಯಕರ್ತರಿಗೆ …

Read More »

ಕಲ್ಲು…ಬಾಟಲಿ..ಇಟ್ಟಂಗಿ..ಇಟ್ಕೊಂಡಾವ್ರ..ಪೋಲೀಸರ ಕೈಗೆ ಸಿಕ್ಕೊಂಡಾರ್..!!

ಬೆಳಗಾವಿ ಕುಂದಾನಗರಿ ಬೆಳಗಾವಿಯಲ್ಲಿ ಮೊನ್ನೆ ನಡೆದಿದ್ದ ಕೋಮು ಗಲಭೆ ಸದ್ಯ ನಿಯಂತ್ರಣಕ್ಕೆ ಬಂದಿದೆ. ಗಲಭೆ ಪೀಡಿತ ಪ್ರದೇಶದಲ್ಲಿ ಬೀಗಿ ಪೊಲೀಸ್ ಭದ್ರತೆ ಮುಂದೊರೆದಿದ್ದು, ನಿನ್ನೆ ಸಂಜೆ ಪೊಲೀಸ್ರು ಗಲಭೆ ಪೀಡಿತ ಪ್ರದೇಶದಲ್ಲಿ ಏಕಾಏಕಿ ದಾಳಿ ನಡೆಸಿ ಗಲಾಟೆ ಮಾಡಲು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಕಲ್ಲು ಮತ್ತು ಗಾಜಿ ಬಾಟಲಿಗಳನ್ನ ಜಪ್ತಿ ಮಾಡಿಕೊಂಡಿದ್ದಾರೆ ಡಿಸಿಪಿಗಳಾದ ಸೀಮಾ ಲಾಟಕರ್ ಮತ್ತು  ಅಮರನಾಥ ರೆಡ್ಡಿ ನೇತೃತ್ವದಲ್ಲಿ ಆರು ಪ್ರತ್ಯೇಕ ಅಧಿಕಾರಿಗಳ ತಂಡವು ಗಲಭೆ ಪೀಡಿತ ಪ್ರದೇಶದ …

Read More »