Home / Breaking News (page 528)

Breaking News

ಕರೆಂಟ್ ಕಟ್ ಮಾಡಿದ್ದಕ್ಕೆ ಇಬ್ಬರು ಲೈನ್ ಮನ್ ಗಳ ಮೇಲೆ ಹಲ್ಲೆ..

ಬೆಳಗಾವಿ- ಕಳೆದ ಮೂರು ತಿಂಗಳಿನಿಂದ ಕರೆಂಟ್ ಬಿಲ್ ತುಂಬದ ಕಾರಣ ಕರೆಂಟ್ ಕನೆಕ್ಷನ್ ಕಟ್ ಮಾಡಿದ ಕಾರಣ ಗ್ರಾಮ ಪಂಚಾಯತಿಯ ಸದಸ್ಯನೋರ್ವ ಇಬ್ಬರು ಲೈನ್ ಮನ್ ಗಳ ಮೇಲೆ ಹಲ್ಲೆ ಮಾಡಿದ ಘಟನೆ ಕಾಕತಿ ಪೋಲೀಸ್ ಠಾಣೆಯ ಗೋಜಗಾ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ ಬೋಜಗಾ ಗ್ರಾಮ ಪಂಚಾಯತಿ ಸದಸ್ಯ ಚೇತನ ಪಾಟೀಲ ಕಳೆದ ಮೂರು ತಿಂಗಳಿನಿಂದ ಕರೆಂಟ್ ಬಿಲ್ ತುಂಬದ ಕಾರಣ ಕಳೆದ ಭಾನುವಾರ ಇತನ ಕರೆಂಟ್ ಕನೆಕ್ಷನ್ …

Read More »

ಸೆಟ್ ಬ್ಯಾಕ್..ಪಾಲಿಕೆಯಿಂದ ಕಿಕ್ ಬ್ಯಾಕ್…

ಬೆಳಗಾವಿ-ನಗರದ ದೇಶಪಾಂಡೆ ಗಲ್ಲಿಯಲ್ಲಿ ಸೆಟ್ ಬ್ಯಾಕ್ ನಲ್ಲಿ ನಿರ್ಮಿಸಲಾದ ಕಟ್ಟಡದ ಆಕ್ರಮ ಭಾಗವನ್ನು ಪಾಲಿಕೆ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ತೆರವುಗೊಳಿಸಿದರು ದೇಶಾಂಡೆ ಗಲ್ಲಿಯ ಜೈನ್ ಕುಟುಂಬದವರು ಸೆಟ್ ಬ್ಯಾಕ್ ನಲ್ಲಿ ಆಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಿದ್ದರು ಕೆಲವು ವರ್ಷಗಳ ಹಿಂದೆ ಪಾಲಿಕೆ ಅಧಿಕಾರಿಗಳು ಅದನ್ನು ತೆರವುಗೊಳಿಸಲು ಮುಂದಾದಾಗ ಜೈನ್ ಕುಟುಂಬ ನ್ಯಾಯ್ಯಾಲಯದ ಮೊರೆ ಹೋಗಿದ್ದರು ನ್ಯಾಯಾಲಯದಲ್ಲಿ ಪಾಲಿಕೆ ಪರವಾಗಿ ತೀರ್ಪು ಹೊರಬಂದಿರುವದರಿಂದ ಪಾಲಿಕೆ ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಕ್ರಮ ಸೆಟ್ …

Read More »

ಫೆ,1 ರಿಂದ ಬೆಳಗಾವಿ ಪ್ರಿಮೀಯರ್ ಲೀಗ್

ಬೆಳಗಾವಿ- ಬೆಳಗಾವಿ ಯೂನಿಯನ್ ಜಿಮಖಾನಾ ಮೈದಾನದಲ್ಲಿ ಫೆ 1 ರಿಂದ 15 ರವರೆಗೆ ಶಂಕರ ಮುನವಳ್ಳಿ ಬೆಳಗಾವಿ ಪ್ರಿಮೀಯರ್ ಲೀಗ್ ಕ್ರಕೇಟ್ ಪಂದ್ಯಾವಳಿ ನಡೆಯಲಿದೆ ಬೆಳಗಾವಿ ಪ್ರಿಮೀಯರ್ ಲೀಗ್ ಪಂದ್ಯಾವಳಿಯಲ್ಲಿ 7 ಪ್ರಾಯೋಜಿತ ತಂಡಗಳು ಭಾಗವಹಿಸುತ್ತವೆ ಕಾಂಗ್ರೆಸ್ ಮುಖಂಡ ಶಂಕರ ಮುನವಳ್ಳಿ ಅವರು ಪಂದ್ಯಾವಳಿ25ಯ ಮುಖ್ಯ ಪ್ರಾಯೋಜಕರಾಗಿದ್ದಾರೆ ಪ್ರಥಮ ಸ್ಥಾನ ಪಡೆದ ತಂಡಕ್ಕೆ 1 ಲಕ್ಷ 25 ಸಾವಿರ ನಗದು ಹಾಗು ಟ್ರೋಫಿ ಎರಡನೇಯ ಬಹುಮಾನ 75 ಸಾವಿರ ನಗದು …

Read More »

ಕೀ ಮರೆತವನ ಕೈಗೆ ಕಳ್ಳ ಸಿಕ್ಕಿಬಿದ್ದ

ಬೆಳಗಾವಿ- ಮನೆಗೆ ಕೀಲಿ ಹಾಕಿಕೊಂಡು ತನ್ನ ಕಿರಾಣಿ ಅಂಗಡಿ ತೆರೆಯಲು ಹೋದ ಅಂಗಡಿಯ ಮಾಲೀಕನೊಬ್ಬ ಅಂಗಡಿಯ ಕೀ ಮನೆಯಲ್ಲಿ ಮರೆತು ಬಂದಿದ್ದ ಕೀ ತರಲು ಮನೆಗೆ ಮರಳಿದ ಆತನಿಗೆ ಅಚ್ಚರಿ ಕಾದಿತ್ತು ಮನೆಗೆ ಹೋಗುವಷ್ಠರಲ್ಲಿ ಮನೆಬಾಗಿಲದ ಕೀಲಿ ಮುರದಿತ್ತು ಎಚ್ಚರಗೊಂಡ ಮನೆ ಮಾಲೀಕ ಸಾವಧಾನದಿಂದ ಮನೆಯಲ್ಲಿ ಹೆಜ್ಜೆ ಹಾಕಿದಾಗ ಮನೆಯಲ್ಲಿ ಕರೆಯದೇ ಬಂದ ಅತಿಥಿಯೊಬ್ಬ ಮನೆಯ ಟ್ರೇಝರಿ ಲಾಕ್ ಮುರಿಯುವಲ್ಲಿ ಬ್ಯಜಿಯಾಗಿದ್ದ ಆತನನ್ನು ಲಬಕ್ ಎಂದು ಹಿಡಿಯಲು ಪ್ರಯತ್ನಿಸಿದಾಗ ಆತ …

Read More »

ಫೆ,17 ರಂದು ಬೆಳಗಾವಿಯಲ್ಲಿ ಮರಾಠಾ ಕ್ರಾಂತಿ ಮೋರ್ಚಾ..

ಬೆಳಗಾವಿ- ಫೆಬ್ರುವರಿ ೧೭ ರಂದು ಬೆಳಗಾವಿಯಲ್ಲಿ ಏಕ್ ಮರಾಠಾ ಲಾಕ್ ಮರಾಠಾ ಮೌನ ಕ್ರಾಂತಿ ಮೋರ್ಚಾ ರ್ಯಾಲಿ ಹೊರಡಿಸಲು ಬೆಳಗಾವಿಯ ಎಂಈಎಸ್ ಸೇರಿದಂತೆ ವಿವಿಧ ಮರಾಠಿ ಸಂಘಟನೆಗಳು ನಿರ್ಧರಿಸಿವೆ ಬೆಳಗಾವಿಯ ಓರಿಯಂಟಲ್ ಹೈಸ್ಕೂಲ್ ನಲ್ಲಿ ಸಭೆ ಸೇರಿದ ನೂರಾರು ಜನ ನಾಯಕರು ಬೆಳಗಾವಿಯಲ್ಲಿ ಮಹಾರಾಷ್ಟ್ರ ಮಾದರಿಯಲ್ಲಿ ಮೌನ ಕ್ರಾಂತಿ ಮೋರ್ಚಾ ನಡೆಸಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ ಫೆ ೧೭ ರಂದು ಬೆಳಗಾವಿ ನಗರದ ಶಿವಾಜಿ ಉದ್ಯಾನವನದಿಂದ ಬೆಳಿಗ್ಗೆ ಹತ್ತು ಘಂಟೆಗೆ …

Read More »

ಫೆ,3 ರಂದು ಬೆಳಗಾವಿ ಮಹಾನಗರ ಪಾಲಿಕೆಯ ಸ್ಮಾರ್ಟ ಬಜೆಟ್…!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆಯ ಪ್ರಸಕ್ತ ಸಾಲಿನ ಬಜೆಟ್ ಫೇಬ್ರುವರಿ 3ರಂದು ಮಂಡನೆಯಾಗಲಿದೆ ಅದಕ್ಕಾಗಿ ಪಾಲಿಕೆ ಕಚೇರಿಯಲ್ಲಿ ಪೂರ್ವಸಿದ್ಧತೆಯ ಸರಣಿ ಸಭೆಗಳು ನಡೆದಿವೆ ಬೆಳಗಾವಿ ನಗರ ಸ್ಮಾರ್ಟ ಸಿಟಿ ಯೋಜನೆಯ ಪಟ್ಟಿಯಲ್ಲಿ ಸೇರಿದ ಬಳಿಕ ಮೊದಲ ಬಜೆಟ್ ಮಂಡನೆಯಾಗುತ್ತಿದೆ ಈ ಬಾರಿಯ ಬಜೆಟ್ ನ್ನು ಸ್ಮಾರ್ಟ ಬಜೆಟ್ ವನ್ನಾಗಿಸಲು ಪಾಲಿಕೆ ಆಯುಕ್ತ ಶಶಿಧರ ಕುರೇರ ಎಲ್ಲ ರೀತಿಯ ಸಿದ್ಧತೆ ಗಳನ್ನು ಮಾಡಿಕೊಂಡಿದ್ದಾರೆ ಬಜೆಟ್ ಹೇಗಿರಬೇಕು ಎನ್ನುವ ಕುರಿತು ನಗರದ ಬುದ್ಧಿಜೀವಿಗಳ …

Read More »

ಕೃಷ್ಣಾ..ನೀ..ಬೇಗನೇ ..ಬಾರೋ..!

ಕೃಷ್ಣೆಯ ವಿರಹ…ಜಿಲ್ಲೆಯಲ್ಲಿ ಕೈ..ಕಲಹ ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರು ಕಾಂಗ್ರೆಸ್ ಗೆ ಗುಡ್ ಬೈ ಹೇಳಿರುವ ವಿಷಯ ಈಗ ಬೆಳಗಾವಿ ಜಿಲ್ಲೆಯ ಹಲವಾರು ಕಾಂಗ್ರೆಸ್ ನಾಯಕರ ನಿದ್ದೆಗೆಡಿಸಿದೆ ಕೆಲವರು ಕೃಷ್ಣಾ ನೀ ಬೇಗನೆ ಬಾರೋ ಎಂದು ಮರಳಿ ಪಕ್ಷಕ್ಕೆ ಕರೆದರೆ ಇನ್ನು ಕೆಲವರು ಕೃಷ್ಣಾ ನೀ ಬಿಜೆಪಿಗೆ ಹೋಗೋ ಎನ್ನುವ ಮಂತ್ರ ಜಪಿಸುತ್ತ ಕುಳಿತಿದ್ದಾರೆ ಹಾಗಾದರೆ ಎಸ್ ಎಂ ಕೃಷ್ಣಾ ಬಿಜೆಪಿಗೆ ಹೋದರೆ ಅವರ ಜೊತೆ …

Read More »

ಅಪಾಯದ ಅಂಚಿನಲ್ಲಿ ಕನ್ನಡ ಶಾಲೆ,ಜನಪ್ರತಿನಿಧಿಗಳ ಕಣ್ಣುಮುಚ್ಚಾಲೆ,ಯಾರಿಗೆ ಬರೆಯಲಿ ವೇದನೆಯ ಓಲೆ..

ಬೆಳಗಾವಿ ಗಡಿಭಾಗದ ಕನ್ನಡ ಶಾಲೆಗಳನ್ನ ಉಳಿಸುತ್ತೇವೆ ಅಂತ ಸರ್ಕಾರ ಬರೀ ಮಾತಿನಲ್ಲೆ ಮನೆಕಟ್ಟುತ್ತಿದೆ. ಆದ್ರೆ ಕನ್ನಡ ಶಾಲೆಯ ವಾಸ್ತವ ಸ್ಥಿತಿ ನೊಡಿದ್ರೆ ಅಯ್ಯೋ ಅನಿಸುತ್ತದೆ. ಒಂದು ಕಡೆ ಕನ್ನಡ ಶಾಲೆಗಳಿಗೆ ಸ್ವಂತ ಕಟ್ಟಡ ಇಲ್ಲದೆ ಪರದಾಡುತ್ತಿದ್ದರೆ, ಇನ್ನೊಂದು ಕಡೆ ಸ್ವಂತ ಕಟ್ಟಡ  ಇದ್ದರೂ ಯಾವಾಗ ಮುರುದು ಬೀಳುತ್ತೊ ಅನ್ನೋ ಭಯ  ಇನ್ನೊಂದು ಕಡೆ. ಭಯದ ನಡೆಯೂ ಶಾಲೆ ಕಲಿಯುತ್ತಿದ್ದಾರೆ ಕನ್ನಡ ಶಾಲೆಯ ಚಿಕ್ಕ ಮಕ್ಕಳು. ಅರೆ ಎಲ್ಲಿದೆ ಈ ಸ್ಥಿತಿ …

Read More »

ಇಟ್ಕೊಂಡವಳ ಮೋಬೈಲ್ ಗಾಗಿ ಗೆಳೆಯನನ್ನೇ ಜಜ್ಜಿ ಕೊಂದ ಕಿರಾತಕರು..!

ಬೆಳಗಾವಿ- ಮೂರು ದಿನಗಳ ಹಿಂದೆ ಕಾಕತಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣವನ್ನು ಎರಡೇ ಎರಡು ದಿನದಲ್ಲಿ ಭೇದಿಸುವಲ್ಲಿ ಕಾಕತಿ ಪೋಲೀಸರು ಯಶಸ್ವಿಯಾಗಿದ್ದಾರೆ ವೈಭವ ನಗರದ ವ್ಯೆಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಿ ಆತನ ಶವವನ್ನು ಕೆಂಚಾನಟ್ಟಿ ಗ್ರಾಮದಲ್ಲಿ ಎಸೆದಿದ್ದರು ಪ್ರಕಣವನ್ನು ಗಂಭೀರವಾಗಿ ಪರಗಣಿಸಿದ ಕಾಕತಿ ಪೋಲೀಸರು ಎರಡು ದಿನದಲ್ಲಿಯೇ ಪ್ರಕರಣ ಭೇಧಿಸಿ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ವೈಭವ ನಗರದ ಗೆಳೆಯರು ಪಾರ್ಟಿ …

Read More »

ಗುಡುಗಿದ ಮೀಸೆ ಮಾವ ನಡುಗಿದ ಕಾಂಗ್ರೆಸ್..

ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಅವರ ರಾಜಕೀಯ ನಿವೃತ್ತಿಯ ಘೋಷಣೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿರುವ ವಿಷಯ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವಲಯದಲ್ಲಿ ತಳಮಳವನ್ನುಂಟು ಮಾಡಿದೆ ಚಿಕ್ಕೋಡಿ ಸಂಸದ ಪ್ರಕಾಶ ಹುಕ್ಕೇರಿ ಎಸ್ ಎಂ ಕೃಷ್ಣ ಅವರಿಗೆ ಬೆಂಬಲ ಸೂಚಿಸಿದ್ದು ಪ್ರಸಂಗ ಬಂದರೆ ಅವರೂ ರಾಜಿನಾಮೆ ನೀಡಲು ಸಿದ್ಧವಿರುವದಾಗಿ ಗುಡಗಿದ ಪರಿಣಾಮ ಕಾಂಗ್ರೆಸ್ ಪಕ್ಷದ ನಾಯಕರನ್ನೇ ನಡುಗಿಸಿದೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದಲ್ಲಿ ಕೆಲವು …

Read More »