Home / Breaking News (page 530)

Breaking News

ಶೀಘ್ರದಲ್ಲಿಯೇ ಬೆಳಗಾವಿ ಜಿಲ್ಲೆಯಿಂದ ಸರ್ವಪಕ್ಷ ನಿಯೋಗ-ರಮೇಶ ಜಾರಕಿಹೊಳಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಬರಗಾಲವಿದೆ ಜಿಲ್ಲೆಯ ರೈತರು ಸಂಕಷ್ಟದಲ್ಲಿದ್ದು ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಹಾಗು ಪ್ರಧಾನಿಗಳ ಬಳಿ ಜಿಲ್ಲೆಯಿಂದ ಸರ್ವ ಪಕ್ಷಗಳ ನಿಯೋಗ ಕೊಂಡೊಯ್ಯಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ತಿಳಿಸಿದರು ಗಣರಾಜ್ಯೋತ್ಸವ ಕಾರ್ಯಕ್ರಮದ ಬಳಿಕ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಂದು ಮೇವು ಬ್ಯಾಂಕ್ ತೆರೆಯಲಾಗಿದೆ ಒಂದು ಗ್ರಾಮದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ …

Read More »

ಗಣತಂತ್ರ ವ್ಯವಸ್ಥೆ ಗೆ ತೊಂದರೆಯುಂಟು ಮಾಡುವ ದುಷ್ಟಶಕ್ತಿಗಳ ವಿರುದ್ದ ನಿರ್ಲಕ್ಷಣ್ಯ ಕ್ರಮಕ್ಕೆ ಸರ್ಕಾರ ಬದ್ದ : ರಮೇಶ ಜಾರಕಿಹೊಳಿ

ಬೆಳಗಾವಿ- ಗಣತಂತ್ರ ವ್ಯವಸ್ಥೆ ಗೆ ತೊಂದರೆಯುಂಟು ಮಾಡುವ ದುಷ್ಟಶಕ್ತಿಗಳ ವಿರುದ್ದ ನಿರ್ಲಕ್ಷಣ್ಯ ಕ್ರಮಕ್ಕೆ ಸರ್ಕಾರ ಬದ್ದ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಜಿಲ್ಲಾ ಕ್ರೀಡಾಂಗಣ ದಲ್ಲಿ ೬೮ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಸಮುದಾಯದವರು ಪರಸ್ಪರ ಅರ್ಥ ಮಾಡಿಕೊಂಡು ಬದುಕುತ್ತಿದ್ದಾರೆ. ಜಿಲ್ಲೆಯ ಜನರು ಅನಾಚಾರವನ್ನು ಪ್ರಶ್ನಿಸುವ ಮನೋಧರ್ಮ ಹೊಂದಿದವರಾಗಿರುವುದರಿಂದ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು. ಜಿಲ್ಲೆಯಲ್ಲಿ ೨೦೧೬ನೇ ಸಾಲಿನ ಹಿಂಗಾರು …

Read More »

೧೭ ಜನ ಹಿಂಡಲಗಾ ಜೈಲು ಹಕ್ಕಿಗಳಿಗೆ ಬಿಡುಗಡೆಯ ಭಾಗ್ಯ..೧೮ ಅರ್ಜಿಗಳು ರಿಜೆಕ್ಟ

ಬೆಳಗಾವಿ-ಸನ್ನಢತೆ ಆಧಾರದ ಮೇಲೆ ಹಿಂಡಲಗಾ ಕೇಂದ್ರ ಕಾರಾಗೃಹದ 17 ಕೈದಿಗಳು ಜನವರಿ 26 ರ ಗಣಜಾಜ್ಯೋತ್ಸವದಿನ ಸರ್ಕಾರದಿಂದ ಬಿಡುಗಡೆ ಭಾಗ್ಯ ಕಾಣಲಿದ್ದಾರೆ. ಸನ್ನಢತೆ ಆಧಾರದ ಮೇಲೆ ಐತಿಹಾಸಿಕ ಹಿಂಡಲಗಾ ಕೇಂದ್ರ ಕಾರಾಗೃಹದ 25 ಕೈದಿಗಳನ್ನು ಬಿಡುಗಡೆಗೊಳಿಸುವಂತೆ ಕಾರಾಗೃಹದ ಅಧೀಕ್ಷಕರ ರಾಜ್ಯ ಗೃಹಸಚಿವಾಲಯಕ್ಕೆ ಶಿಫಾರಸು ಮಾಡಿದ್ದರು. ಒಟ್ಟಾರೆ ಕೈದಿಗಳ ಚಾರಿತ್ರ್ಯ, ಸನ್ನಡತೆ, ಶಿಕ್ಷೆಯ ಅವಧಿಯಲ್ಲಿ ಅವರ ಸ್ವಭಾವ ಮತ್ತು ಕೆಲಸ ಕಾರ್ಯಗಳನ್ನು ಪರಿಗಣಿಸಿ, ರಾಜ್ಯ ಗೃಹ ಸಚಿವಾಲಯವು 17 ಕೈದಿಗಳಿಗೆ ಬಿಡುಗಡೆ …

Read More »

ಸತೀಶ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕಿ-ಶಂಕರ ಮುನವಳ್ಳಿ

ಬೆಳಗಾವಿ-ಮಾಜಿ ಸಚಿವ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರು ಈ ಹಿಂದೆ ನಡೆದ ಎಪಿಎಂಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದು ಅವರನ್ನು ಕೂಡಲೇ ಕಾಂಗ್ರೆಸ್ ಪಕ್ಷದಿಂದ ಹೊರ ಹಾಕಬೇಕು ಎಂದು ಕಾಂಗ್ರೆಸ್ ಮುಖಂಡ ಮಾಜಿ ಕೆಪಿಸಿಸಿ ಸದಸ್ಯ ಶಂಕರ ಮುನವಳ್ಳಿ ಒತ್ತಾಯಿಸಿದ್ದಾರೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಅವರು ಜಿಲ್ಲಾ ಮಂತ್ರಿಗಳಾಗಿದ್ದಾಗ ಪಕ್ಷಕ್ಕಾಗಿ ಏನೂ ಮಾಡಿಲ್ಲ ಪಕ್ಷದ ಸಂಘಟನೆಗೂ …

Read More »

ಬೈಲಹೊಂಗಲದ ಕೃಷಿ ಮೇಳಕ್ಕೆ ಅದ್ಧೂರಿ ಚಾಲನೆ

ಬೆಳಗಾವಿ/ಬೈಲಹೊಂಗಲ:(ಸಂಗೊಳ್ಳಿ ರಾಯಣ್ಣ ಸಭಾಂಗಣ) ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದೀ ಯೋಜನೆ ವತಿಯಿಂದ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ನಗರದ ವಿದ್ಯಾನಗರದ ಮೂಗಿಯವರ ಹೊಲದಲ್ಲಿ ಆಯೋಜಿಸಿರುವ 37ನೇ ರಾಜ್ಯ ಕೃಷಿ ಮೇಳ ಉದ್ಘಾಟನೆಯಾಯಿತು.. ಕೃಷಿ ವಸ್ತು ಪ್ರದರ್ಶನವನ್ನು ಗಣಿ ಭೂವಿಜ್ಞಾನ ಇಲಾಖೆ ಸಚಿವ ವಿನಯ ಕುಲಕರ್ಣಿ ಉದ್ಘಾಟಿಸಿದರು. ಕೃಷಿ ಯಂತ್ರೋಪಕರಣ ವಿಭಾಗವನ್ನು ರಾಜ್ಯಸಭಾ ಸದಸ್ಯ ಹಾಗೂ ಕೆಎಲ್‍ಇ ಆಡಳಿತ ಮಂಡಳಿ ಚೇರಮನ ಡಾ. ಪ್ರಭಾಕರ ಕೋರೆ, ಕರಕುಶಲ ವಸ್ತುಪ್ರದರ್ಶನವನ್ನು ಬೆಳಗಾವಿ ಸಂಸದ ಸುರೇಶ ಅಂಗಡಿ …

Read More »

ಸಿಎಂ ಸಿದ್ಧರಾಮಯ್ಯ, ಯಡಿಯೂರಪ್ಪಗೆ ,ಕಾಮನ್ ಸೆನ್ಸ ಇಲ್ಲ-ಕುಮಾರಸ್ವಾಮಿ

ಬೆಳಗಾವಿ- ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ಪ್ರಕರಣ. ಐಟಿ ದಾಳಿ ವಿಚಾರಕ್ಕೆ ರಾಜಕೀಯ ಬಣ್ಣ ಕಟ್ಟಲ್ಲ. ಪಕ್ಷಕ್ಕಿಂತ ಹೆಚ್ಚಾಗಿ ಮಾಹಿತಿ ಆಧಾರದ ಮೇಲೆ ಅಧಿಕಾರಿಗಳು ದಾಳಿ ಮಾಡುತ್ತಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಮಂತ್ರಿಯಾಗಲು ಕೆಲ ನಾಯಕರು ಐಟಿ ರೇಡ್ ಮಾಡಿಸಿದ್ದಾರೆ ಎಂಬ ಆರೋಪವಿದೆ. ಈ ರೇಡ್ ಗಳು ಕೇವಲ ಕಾಟಾಚಾರಕ್ಕೆ ಸಿಮೀತವಾಗಬಾರದು.ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮಾದ್ಯಮಗಳ …

Read More »

ಸಿಸಿಬಿ ಪೋಲೀಸರಿಂದ ಭರ್ಜರಿ… ರಿಕವರಿ..!

ಬೆಳಗಾವಿ- ಬೆಳಗಾವಿ ನಗರದ ವಿವಿಧ ಪೋಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ  ನಡೆದ ಹದಿನಾಲ್ಕು ಕಳ್ಳತನದ ಪ್ರಕರಣಗಳನ್ನ ಪತ್ತೆ ಮಾಡಿರುವ ಸಿಸಿಬಿ ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ಬಂಗಾರದ ಆಭರಣ ಹಾಗು ಬೆಳ್ಳಿಯ ವಸ್ತುಗಳನ್ನು ವಶ ಪಡಿಸಿಕೊಂಡು ಭರ್ಜರಿ ರಿಕವರಿ ಮಾಡಿದ್ಸಾರೆ ಸಿಪಿಐ ಗಡ್ಡೇಕರ ಅವರ ನೇತ್ರತ್ವದಲ್ಲಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೋಲೀಸರು ಬೆಳಗಾವಿಯ ಜಿನಾಬಕುಲ್ ಫ್ಯಾಕ್ಟರಿ ಬಳಿ ಇಬ್ಬರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೋಲೀಸರು …

Read More »

ರಾಯಣ್ಣನ ಉತ್ಸವ, ಮುಖ್ಯಮಂತ್ರಿಗಳಿಂದ ಉದ್ಘಾಟನೆ

.ಬೆಳಗಾವಿ- ಕ್ರಾಂತಿ ವೀರ ,ರಾಣಿ ಚನ್ನಮ್ಮಾಜಿಯ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ ಉತ್ಸವ ಇದೇ ತಿಂಗಳ ೨೭ ರಿಂದ ಆರಂಭ ವಾಗಲಿದ್ದು ಈ ಉತ್ಸವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ ಕ್ರಾಂತಿಯ ನೆಲ ಶೂರರ ನಾಡು ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಈ ಉತ್ಸವವ ಜನೇವರಿ ೨೭ ಹಾಗು ೨೮ ರಂದು ಎರಡು ದಿನಗಳ ಕಾಲ ನಡೆಯಲಿದೆ ಕಿತ್ತೂರ ಉತ್ಸವಕ್ಕೆ ಬಾರದ ಮುಖ್ಯಮಂತ್ರಿ ರಾಯಣ್ಣನ ಉತ್ಸವಕ್ಕೆ ಬರುತ್ತಿರುವದರಿಂದ …

Read More »

ನಾಳೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈ- ಫೈ ಸೇವೆ

ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದೆ ಈ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ರೋಗಿಗಳ ಮನರಂಜನೆಗಾಗಿ ಬಿಎಸ್ಎನ್ಎಲ್ ನಾಳೆ ಬುಧವಾರದಿಂದ ವೈಫೈ ಸೇವೆ ಆರಂಭವಾಗಲಿದೆ ಬುಧವಾರ ಬೆಳಿಗ್ಗೆ ೧೧ ಘಂಟೆಗೆ ಬಿಎಸ್ಎನ್ಎಲ್ ಜಿಲ್ಲಾ ಮುಖ್ಯ ವ್ಯೆವಸ್ಥಾಪಕ ತ್ಯಾಗಿ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈಫೈ ಸೇವೆಗೆ ಚಾಲನೆ ನೀಡಲಿದ್ದಾರೆ ಏಸಿಯಾ ಖಂಡದಲ್ಲಿಯೇ ಸ್ವಚ್ಛ ಮತ್ತು ಬೃಹತ್ತ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾವ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಮೋಬೈಲ್ ನೆಟವರ್ಕ …

Read More »

ಸುರೇಶ ಅಂಗಡಿ ಅವರ ಎರಡನೇಯ ಅಭಿವೃದ್ಧಿಯ ಮೈಲಿಗಲ್ಲು…

  ಬೆಳಗಾವಿ:ನಗರದಲ್ಲಿ ಮೊಟ್ಟಮೊದಲ ರೈಲ್ವೇ ಓವರ್ ಬ್ರಿಡ್ಜ್ ಕಪಿಲೇಶ್ವರ ಮಂದಿರದ ಬಳಿ ನಿರ್ಮಾಣಗೊಂಡು ಸೆವೆಗೆ ಸಮರ್ಪಣೆಯಾದ ಬಳಿಕ ಈಗ ಎರಡನೇ ಓವರ್ ಬ್ರಿಡ್ಜ್ ಕಾಮಗಾರಿಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಹಳೆ ಪಿಬಿ ರಸ್ತೆಯ ಬಾಜಿ ಮಾರ್ಕೇಟ್ ಬಳಿ ಓವರ್ ಬ್ರಿಡ್ಜ್ ಕಾಮಗಾರಿಗೆ ಬೆಳಗಾವಿ ಸಂಸದ ಸುರೇಶ ಅಂಗಡಿ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಸುಮಾರು ೨೫.೦೪ ಕೋಟಿ ವೆಚ್ಚದಲ್ಲಿ ಬರುವ ಮೇ ತಿಂಗಳ ಅಂತ್ಯದ ವೇಳೆಗೆ ಕಾಮಗಾರಿ ಮುಗಿಯಲಿದೆ. …

Read More »