Home / Breaking News (page 531)

Breaking News

ರಾಯಣ್ಣನ ಉತ್ಸವ, ಮುಖ್ಯಮಂತ್ರಿಗಳಿಂದ ಉದ್ಘಾಟನೆ

.ಬೆಳಗಾವಿ- ಕ್ರಾಂತಿ ವೀರ ,ರಾಣಿ ಚನ್ನಮ್ಮಾಜಿಯ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ ಉತ್ಸವ ಇದೇ ತಿಂಗಳ ೨೭ ರಿಂದ ಆರಂಭ ವಾಗಲಿದ್ದು ಈ ಉತ್ಸವವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಲಿದ್ದಾರೆ ಕ್ರಾಂತಿಯ ನೆಲ ಶೂರರ ನಾಡು ವೀರ ರಾಣಿ ಕಿತ್ತೂರ ಚನ್ನಮ್ಮಾಜಿಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಈ ಉತ್ಸವವ ಜನೇವರಿ ೨೭ ಹಾಗು ೨೮ ರಂದು ಎರಡು ದಿನಗಳ ಕಾಲ ನಡೆಯಲಿದೆ ಕಿತ್ತೂರ ಉತ್ಸವಕ್ಕೆ ಬಾರದ ಮುಖ್ಯಮಂತ್ರಿ ರಾಯಣ್ಣನ ಉತ್ಸವಕ್ಕೆ ಬರುತ್ತಿರುವದರಿಂದ …

Read More »

ನಾಳೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈ- ಫೈ ಸೇವೆ

ಬೆಳಗಾವಿ- ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದೆ ಈ ಜಿಲ್ಲೆಯ ಜಿಲ್ಲಾ ಆಸ್ಪತ್ರೆಯ ರೋಗಿಗಳ ಮನರಂಜನೆಗಾಗಿ ಬಿಎಸ್ಎನ್ಎಲ್ ನಾಳೆ ಬುಧವಾರದಿಂದ ವೈಫೈ ಸೇವೆ ಆರಂಭವಾಗಲಿದೆ ಬುಧವಾರ ಬೆಳಿಗ್ಗೆ ೧೧ ಘಂಟೆಗೆ ಬಿಎಸ್ಎನ್ಎಲ್ ಜಿಲ್ಲಾ ಮುಖ್ಯ ವ್ಯೆವಸ್ಥಾಪಕ ತ್ಯಾಗಿ ಅವರು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ವೈಫೈ ಸೇವೆಗೆ ಚಾಲನೆ ನೀಡಲಿದ್ದಾರೆ ಏಸಿಯಾ ಖಂಡದಲ್ಲಿಯೇ ಸ್ವಚ್ಛ ಮತ್ತು ಬೃಹತ್ತ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾವ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯಲ್ಲಿ ಮೋಬೈಲ್ ನೆಟವರ್ಕ …

Read More »

ಸುರೇಶ ಅಂಗಡಿ ಅವರ ಎರಡನೇಯ ಅಭಿವೃದ್ಧಿಯ ಮೈಲಿಗಲ್ಲು…

  ಬೆಳಗಾವಿ:ನಗರದಲ್ಲಿ ಮೊಟ್ಟಮೊದಲ ರೈಲ್ವೇ ಓವರ್ ಬ್ರಿಡ್ಜ್ ಕಪಿಲೇಶ್ವರ ಮಂದಿರದ ಬಳಿ ನಿರ್ಮಾಣಗೊಂಡು ಸೆವೆಗೆ ಸಮರ್ಪಣೆಯಾದ ಬಳಿಕ ಈಗ ಎರಡನೇ ಓವರ್ ಬ್ರಿಡ್ಜ್ ಕಾಮಗಾರಿಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಹಳೆ ಪಿಬಿ ರಸ್ತೆಯ ಬಾಜಿ ಮಾರ್ಕೇಟ್ ಬಳಿ ಓವರ್ ಬ್ರಿಡ್ಜ್ ಕಾಮಗಾರಿಗೆ ಬೆಳಗಾವಿ ಸಂಸದ ಸುರೇಶ ಅಂಗಡಿ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಸುಮಾರು ೨೫.೦೪ ಕೋಟಿ ವೆಚ್ಚದಲ್ಲಿ ಬರುವ ಮೇ ತಿಂಗಳ ಅಂತ್ಯದ ವೇಳೆಗೆ ಕಾಮಗಾರಿ ಮುಗಿಯಲಿದೆ. …

Read More »

ಶಿಸ್ತಿನ ಕ್ರಮ,ಪದದ ಬೆಲೆ ಕಳೆಯಬೇಡಿ….ಯಡಿಯೂರಪ್ಪನ ವಿರುದ್ಧ ಈಶ್ವರಪ್ಪ ಲೇವಡಿ…!

 ಬೆಳಗಾವಿ- ನನ್ನ ಜೀವ ಇರೋ ವರೆಗೆ ಬ್ರೀಗೆಡ್ ಒಪ್ಪಲ್ಲ ಎಂದು ಯಡಿಯೂರಪ್ಪ ಹೇಳಿಕೆ ವಿಚಾರ. ಇದು ಯಡಿಯೂರಪ್ಪ ಅವರದು ಬಹಳ ಅವಸರದ ಹೇಳಿಕೆ. ಹಿಂದೆ ಕೆಜೆಪಿ ಕಟ್ಟಿದಾಗ ಉಸಿರು ಇರೋ ವರೆಗೆ ಬಿಜೆಪಿಗೆ ಬರಲ್ಲ ಎಂದು ಅವಸರದ ಹೇಳಿಕೆ ನೀಡಿದ್ದರು. ಇದು ಸಹ ಅವಸರದ ಹೇಳಿಕೆಯಾಗಿದೆ. ಎಂದು ಬೆಳಗಾವಿಯಲ್ಲಿ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ  ಬೆಳಗಾವಿಯ ಸರ್ಕ್ಯಟ್ ಹೌಸ್ ನಲ್ಲಿ ಅವರನ್ನು ಭೇಟಿಯಾದ ಮಾದ್ಯಮಗಳ ಜೊತೆ ಮಾತನಾಡಿದ ಅವರು ರಾಷ್ಟ್ರೀಯ …

Read More »

ಪಾರ್ಕಿಂಗ್ ಸ್ಥಳವಾಯ್ತು ಮೋಡಕಾ ಬಝಾರ್

ಬೆಳಗಾವಿ- ಬೆಳಗಾವಿ ನಗರದ ಖಂಜರ್ ಗಲ್ಲಿಯಲ್ಲಿನ ಗುಜ್ಜರಿ ಅಂಗಡಿಗಳನ್ನು ತೆರವು ಮಾಡಿ ನಂತರ ಉದ್ಭವಿಸಿದ ನಕಲಿ ಗೋರಿಯನ್ನು ತೆಗೆದು ಬರೊಬ್ಬರಿ ಎರಡು ವರ್ಷಗಳು ಗತಿಸಿವೆ ಆದರೂ ಪಾಲಿಕೆ ಅಧಿಕಾರಿಗಳು ಈ ಸ್ಥಳದಲ್ಲಿ ಪಾರ್ಕಿಂಗ್ ಶುರು ಮಾಡದೇ ಇರುವದರಿಂದ ಗುಜ್ಜರಿ ವ್ಯಾಪಾರಿಗಳು ಪಾರ್ಕಿಂಗ್ ಸ್ಥಳವನ್ನು ಆಕ್ರಮಿಸಿಕೊಂಡಿದ್ದಾರೆ ಬೆಳಗಾವಿ ಮಹಾನಗರ ಪಾಲಿಕೆಯ ಅಧಿಕಾರಿಗಳು ಈ ವಿಷಯದಲ್ಲಿ ಯಾರ ಮರ್ಜಿ ಕಾಯುತ್ತಿದ್ದಾರೆ ಗೊತ್ತಿಲ್ಲ ಖಂಜರ ಗಲ್ಲಿಯ ಪಾರ್ಕಿಂಗ್ ಸ್ಥಳ ಈಗ ಬೇ ವಾರಸಾ ಅಂದ್ರೆ …

Read More »

ಜೀವಂತ ಗೂಗಿ,ಚಿರತೆ ಚರ್ಮ ವಶಕ್ಕೆ ಆರು ಜನರ ಬಂಧನ

ಬೆಳಗಾವಿ: ಖಚಿತ ಮಾಹಿತಿ ಮೇರೆಗೆ ತಡರಾತ್ರಿ ದಾಳಿ ನಡೆಸಿದ ಬೆಳಗಾವಿ ಸಿಸಿಐಬಿ ಪೊಲೀಸರು ಜೀವಂತ ಗೂಬೆ ಹಾಗೂ ಚಿರತೆ ಚರ್ಮವನ್ನು ಪತ್ತೆಹಚ್ಚಿ ಒಟ್ಟು ಆರು ಜನರನ್ನು ವಶಕ್ಕೆ ಪಡೆದಿದ್ದಾರೆ. ಸುವರ್ಣಸೌಧದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗೂಬೆ ವಶಪಡಿಸಿಕೊಂಡ ಪೊಲೀಸರು, ನಗರದ ಕಿಲ್ಲಾ ಬಳಿಯ ದುರ್ಗಾ ದೇವಸ್ಥಾನದ ಬಳಿ ಚಿರತೆ ಚರ್ಮ ವಶಕ್ಕೆ ಪಡೆದಿದ್ದಾರೆ. ಸಲೀಂ ಮುಬಾರಕಲಿ ಕೊಪ್ಪಳ ಜಿಲ್ಲೆ, ರಾಘವೇಂದ್ರ ಸದಾನಂದ ಪೈ ಕೊಪ್ಪಳ ಜಿಲ್ಲೆ, ನಾರಾಯಣ ಗಣಪತಿ ಶೆಟ್ಟಿ …

Read More »

ಬೆಳಗಾವಿಯಲ್ಲಿ, ಮೌಂಸ ಸಾಗಿಸುತ್ತಿದ್ದ ಟಾಟಾ ಎಸ್ ಗೆ ಬೆಂಕಿ

ಬೆಳಗಾವಿ- ಬೆಳಗಾವಿಯಿಂದ ಕಣಬರ್ಗಿ ಕಡೆಗೆ ಮೌಂಸ ಸಾಗಿಸುತ್ತಿದ್ದ ಟಾಟಾ ಎಸ್ ವಾಹನಕ್ಕೆ ಕೆಲವು ಕಿಡಗೇಡಿಗಳು ಬೆಂಕಿ ಹಚ್ವಿದ ಘಟನೆ ಬೆಳಗಾವಿಯ ಅಟೋನಗರದ ಬಳಿ ನಡೆದಿದೆ ಬೆಳಗಾವಿಯದ ಕಣಬರ್ಗಿಯ ಕಡೆಗೆ ಹೊರಟಿದ್ದ ಟಾಟಾ ಎಸ್ ವಾಹನ ಅಟೋನಗರದ ಬಳಿ ಹೊತ್ತಿ ಉರಿದಾಗ ಅದನ್ನು ಆರಿಸಲು ಕೆಲವರು ಪ್ರಯತ್ನಿಸಿದ್ದಾರೆ ಆದರೆ ವಾಹನದಲ್ಲಿ ಮೌಂಸ ಇರುವದನ್ನು ನೋಡಿ ದೂರ ಸರಿದಿದ್ದಾರೆ ಮೌಂಸದಿಂದ ತುಂಬಿಕೊಂಡಿದ್ದ ಟಾಟಾ ಎಸ್ ವಾಹನದ ಮುಂಬಾಗ ಸುಟ್ಟಿದೆ ಮೌಂಸವೂ ಬೆಂಕಿಗಾಹುತಿಯಾಗಿದೆ ವಾಹನದಲ್ಲಿದ್ದ …

Read More »

ಎಪ್ರಿಲ್ ಅಥವಾ ಮೇ ತಿಂಗಳಲ್ಲಿ ಬೆಳಗಾವಿಗೆ ಬೋಯಿಂಗ್..ಸುರೇಶ ಅಂಗಡಿ ಪ್ಲ್ಯಾನಿಂಗ್

ಬೆಳಗಾವಿ- ಬೆಳಗಾವಿಯ ಸಾಂಬ್ರಾ ವಿಮಾಣ ನಿಲ್ಧಾಣದ  ಅಭೀವೃದ್ಧ  ಕಾಮಗಾರಿ  ಭರದಿಂದ ನಡೆದಿದೆ ಮಾರ್ಚ ತಿಂಗಳಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವ ಸಂಕಲ್ಪ ಮಾಡಲಾಗಿದೆ.ಇನ್ನೆರಡು ದಿನದಲ್ಲಿ ಕಾಮಗಾರಿಯನ್ನು ಪರಶೀಲಿಸಿ ಕಾಮಗಾರಿಯ ವೇಗವನ್ನು ಹೆಚ್ಚಿಸಿ ಕಾಲಮಿತಿಯಲ್ಲಿ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಮುಗಿಸುವಂತೆ ವಿಮಾಣ ಯಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವದು ಎಂದು ಸಂಸದ ಸುರೇಶ ಅಂಗಡಿ ಬೆಳಗಾವಿ ಸುದ್ಧೀ ಡಾಟ್ ಕಾಮ್ ಗೆ ತಿಳಿಸಿದ್ದಾರೆ ಮಾರ್ಚ ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಎಪ್ರಿಲ್ ಅಥವಾ ಮೇ ತಿಂಗಳಲ್ಲಿ …

Read More »

ಗಗನಕ್ಕೆ ಗಾಳಿಪಟ ಟೇಕಪ್..ಬಾನಂಗಳದಲ್ಲಿ ಅಭಯ ಪಾಟೀಲರ ಗೆಟಪ್..!

ಬೆಳಗಾವಿ- ಬೆಳಗಾವಿಯ ಬಾನಂಗಳಕ್ಕೆ ಗಾಳಿಪಟಗಳು ಟೇಕಪ್ ಆಗಿವೆ ಬಣ್ಣ ಬಣ್ಣದ ಪತಂಗಗಳು ಗಗನದ ರಂಗೇರಿಸಿವೆ ಚಲುವಿನ ಚಿತ್ತಾರ ನೋಡಲು ಸಾವಗಾಂವ ರಸ್ತೆಯ ಅಂಗಡಿ ಕಾಲೇಜಿನ ಪರಿಸರದಲ್ಲಿ ಜನಸಾಗರವೇ ಹರಿದು ಬಂದಿದೆ ಶನಿವಾರ ಬೆಳಿಗ್ಗೆ ಪತಂಗ ಉತ್ಸವದ ರೂವಾರಿ ಅಭಯ ಪಾಟೀಲರ ಸಮ್ಮುಖದಲ್ಲಿ ಶಿವಾನಂದ ಸಂಗೊಳ್ಳಿ ಪ್ರಸಾದ ಗುಡಿ ಸೇರಿದಂತೆ ಗಣ್ಯಾತಿ ಗಣ್ಯರು ಪತಂಗ ಉತ್ಸವಕ್ಕೆ ಚಾಲನೆ ನೀಡಿದರು ದೇಶ ವಿದೇಶಗಳ ಕೈಟ್ ಫ್ಲಾಯರ್ಸಗಳು ಬೆಳಗಾವಿಯ ಬಾನಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ ಬಣ್ಣ …

Read More »

ವಿಟಿಯು ಘಟಿಕೋತ್ಸವದಲ್ಲಿ,ನೇಪಾಲ್ ಹುಡುಗನ ಕಮಾಲ್..!

ಬೆಳಗಾವಿ- ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೧೬ನೇ ಘಟಿಕೋತ್ಸವ. ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆಯಲ್ಲಿ ನಡೆಯಿತು ಇಂಜನೀಯರಿಂಗ್ ವ್ಯಾಸಂಗಕ್ಕಾಗಿಯೇ ನೇಪಾಳದಿಂದ ಕರ್ನಾಟಕದ ತುಮಕೂರಿನ ಗುಬ್ಬಿ ಚನ್ನ ಬಸವೇಶ್ವರ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ನೇಪಾಳದ ಹುಡುಗ ಬಿತೇಶ ಯಾದವ ಐದು ಚಿನ್ನದ ಪದಕಗಳನ್ನು ಬಾಚಿಕೊಂಡು ಎಲ್ಲರ ಗಮನ ಸೆಳೆದರು ಐಐಟಿ ರೂರ್ಕಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಪ್ರೇಮ್ ಕೃಷ್ಣ ಅವರು ಘಟಿಕೋತ್ಸವ ಭಾಷಣ.ಮಾಡಿದರು ೭೫ ವಿದ್ಯಾರ್ಥಿಗಳಿಗೆ ಚಿನ್ನದ ಪದಕ. ಒಟ್ಟು ೭೧೧೧೭ ವಿದ್ಯಾರ್ಥಿಗಳಿಗೆ …

Read More »