Home / Breaking News (page 532)

Breaking News

ರಾಜ್ಯದ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಅತೀ ಹೆಚ್ಚು ಐಟಿ ರೇಡ್ -ಪರಮೇಶ್ವರ

ಬೆಳಗಾವಿ-ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಕಚೇರಿಗಳ ದಾಳಿ ನಡೆದ ಬಗ್ಗೆ ಮಾದ್ಯಮಗಳ ಮೂಲಕ ಗೊತ್ತಾಗಿದೆ ಐಟಿ ಇಲಾಖೆ ಕೇಂದ್ರ ಸರ್ಕಾರದ ಆಧೀನದಲ್ಲಿ ಬರುವದರಿಂದ ಈ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡುವದಿಲ್ಲ ಎಂದು ರಾಜ್ಯ ಗೃಹ ಸಚಿವ ಜಿ ಪರಮೇಶ್ವರ ಹೇಳಿದರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಗೃಹ ಸಚಿವ ಜಿ. ಪರಮೇಶ್ವರ ಮಾದ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮನೆ ಮೇಲೆ ಅತೀ ಹೆಚ್ಚು …

Read More »

ಐಟಿ ದಾಳಿ ಬಗ್ಗೆ ನನಗೆ ಮಾಹಿತಿ ಇಲ್ಲ-ಸತೀಶ ಜಾರಕಿಹೊಳಿ

ಬೆಳಗಾವಿ-ಬೆಳಗಾವಿ ಜಿಲ್ಲೆಯ ಕಾಂಗ್ರೆಸ ನಾಯಕರ ಮನೆಗಳ ಮೇಲೆ ಐಟಿ ದಾಳಿ ನಡೆದಿರುವ ಬಗ್ಗೆ ನನಗೆ ಮಾಹಿತಿ ಇಲ್ಲ ದಾಳಿ ಯಾವ ಕಾರಣಕ್ಕೆ ನಡೆದಿದೆ ಅನ್ನೋದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ ಬೆಳಗಾವಿ ಪಾಲಿಕೆಯಲ್ಲಿ ಮಾದ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಜಿಲ್ಲೆಯಲ್ಲಿ ಐಟಿ ದಾಳಿ ನಡೆದಿದೆ ಮಾದ್ಯಮಗಳಲ್ಲಿ ವರದಿ ಪ್ರಸಾರವಾದ ಬಗ್ಗೆ ಅಷ್ಟೇ ಮಾಹಿತಿ ಗೊತ್ತು ಆದರೆ ಯಾವ ಕಾರಣಕ್ಕಾಗಿ ಅನ್ನೋದು ನನಗೆ …

Read More »

ಸಂಸದ ಸುರೇಶ ಅಂಗಡಿ ಅವರಿಂದ ಕಿಣಿಯೇ ಡ್ಯಾಂ ಕಾಮಗಾರಿ ಪರಶೀಲನೆ

ಬೆಳಗಾವಿ – ಬೆಳಗಾವಿ ಗ್ರಾಮೀಣ ಕ್ಷೇತ್ರದ ಜೀವನಾಡಿಯಾಗಿರುವ ಕಿಣಿಯೇ ಡ್ಯಾಂ ಕಾಮಗಾರಿ ನಡೆಯುತ್ತಿದೆ ಸಂಸದ ಸುರೇಶ ಅಂಗಇ ಅವರು ಗುರುವಾರ ಕಿಣಿಯೇ ಡ್ಯಾಂ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿಯನ್ನು ಪರಶಿಲಿಸಿದರು ಬೆಳಗಾವಿ ಜಿಲ್ಲೆ ಭೂಸ್ವಾಧೀನ ಅಧಿಕಾರಿ ಪ್ರೀತಂ ನರಸಲಾಪುರೆ,ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು ಕಿಣಿಯೇ ಡ್ಯಾಂ ನಲ್ಲಿ ಜಮೀನು ಕಳೆದುಕೊಂಡ ಕೆಲವು ರೈತರಿಗೆ ಪರಿಹಾರ ಸಿಕ್ಕಿಲ್ಲ  ಎರಡು ತಿಂಗಳಲ್ಲಿ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಕೊಡುವಂತೆ ಅಧಿಕಾರಿಗಳಿಗೆ ಸಂಸದ ಸುರೇಶ …

Read More »

ಪೋಲೀಸರ ಬಲೆಗೆ ಬಿದ್ದ ಕಾಗೆ……!

ಬೆಳಗಾವಿ-ವಿವೇಕ ಶೆಟ್ಟಿ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಮಂಧಿಸಿದಂತೆ ಕಾಗವಾಡ ಶಾಸಕ ರಾಜು ಕಾಗೆ ಸೇರಿದಂತೆ ಆರು ಜನರನ್ನು ಪೋಲೀಸರು ಬಂಧಿಸಿದ್ದು ಅವರನ್ನು ಅಥಣಿಯ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗುತ್ತಿದೆ ಶಾಸಕ ರಾಜು ಕಾಗೆ ಅವರನ್ನು ಬಂಧಿಸಿರುವ ಬೆಳಗಾವಿ ಜಿಲ್ಲಾ ಪೋಲೀಸರು ಕಾನೂನು ಎಲ್ಲರಿಗೂ ಒಂದೇ ಅನ್ನೋದನ್ನು ಸಾಭಿತು ಪಡಿಸಿದ್ದಾರೆ ಈ ವಿಷಯದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಅವರು ಇಲಾಖೆಯ ವಿಶ್ವಾಸವನ್ನು ಹೆಚ್ಚಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಕಾಗವಾಡ ಶಾಸಕ …

Read More »

ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರ ಮನೆ,ಕಚೇರಿಗಳ ಮೇಲೆ ಐಟಿ ರೇಡ್

ಬೆಳಗಾವಿ – ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡಿರುವ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ,ಜಿಲ್ಲಾ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಹಾಗು ಲಖನ್ ಜಾರಕಿಹೊಳಿ ನಿವಾಸದ ಮೇಲೆ  ಏಕಕಾಲಕ್ಕೆ ದಾಳಿ ನಡೆಸಿದ್ದಾರೆ ಬೆಳಗಾವಿ ನಗರದ ಕುವೆಂಪು ನಗರದಲ್ಲಿರುವ ಲಕ್ಷ್ಮೀ ಹೆಬ್ಬಾಳಕರ ಮನೆ, ಜೊತೆಗೆ ಗೋಕಾಕಿನಲ್ಲಿರುವ ಯುಥ್ ಕಾಂಗ್ರೆಸ್ ಅಧ್ಯಕ್ಷ ಜಾವೇದ ಮುಲ್ಲಾ ಅವರ ನಿವಾಸ ಹಾಗು ಜಿಲ್ಲಾ ಉಸ್ತುವಾರಿ …

Read More »

ಜನೇವರಿ ೨೬ ರಿಂದ ಬೆಳಗಾವಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಆರಂಭ

ಬೆಳಗಾವಿ- ಬೆಳಗಾವಿ ಬಸ್ ನಿಲ್ದಾಣದ ಆವರಣದಲ್ಲಿ ಇರುವ ಅಂಗಡೀಕಾರರಿಗೆ ಅಂಗಡಿಗಳನ್ನು ತೆರವು ಮಾಡಲು ಸೂಚಿಸಲಾಗಿದ್ದು ಜನೇವರಿ ೨೬ ರಿಂದ ಬೆಳಗಾವಿ ಬಸ್ ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಆರಂಭವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ ಬೆಳಗಾವಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾದ್ಯಮಗಳ ಜೊತೆಗೆ ಮಾತನಾಡಿದ ಅವರು ಬೆಳಗಾವಿ ಬಸ್ ನಿಲ್ಧಾಣವನ್ನು ಹೈಟೆಕ್ ಮಾಡುವದು ಸರ್ಕಾರದ ಉದ್ದೇಶವಾಗಿದೆ ಅದಕ್ಕಾಗಿ ವಿಶೇಷ ಆದ್ಯತೆ ನೀಡಲಾಗುತ್ತದೆ …

Read More »

ಬೆಳಗಾವಿ ಜಿಲ್ಲೆಯ ಮೊದಲ ಐ ಎ ಎಸ್ ,ಸ್ನೇಹಲ್

ಬೆಳಗಾವಿ- ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲೆ ಗ್ರಾಮದ ಅಣ್ಣಾಸಾಹೇಬ ರಾಯಮಾಣೆ ಅವರ ಸುಪುತ್ರಿ ಸ್ನೇಹಲ್ ಬೆಳಗಾವಿ ಜಿಲ್ಲೆಯ ಮೊದಲ ಐಎಸ್ ಅಧಿಕಾರಿಯಾಗಿದ್ದಾರೆ ಅವರು ಧಾರವಾಡ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಸ್ನೇಹಲ್ ಅವರ ತಂದೆ   ಅಣ್ಣಾಸಾಹೇಬ ರಾಯಮಾಣೆ ಅವರು ಚಿಕ್ಕೋಡಿ ತಾಲೂಕಿನ ಅಂಕಲೆ ಗ್ರಾಮದವರಾಗಿದ್ದು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರೋಫೆಸರ್ ಆಗಿದ್ದಾರೆ ಇವರ ಪುತ್ರಿ ಸ್ನೇಹಲ್ ಅವರು ಐಎಸ್ ಅಧಿಕಾರಿಯಾಗಿ ಬೆಳಗಾವಿ ಜಿಲ್ಲೆಗೆ ಕೀರ್ತಿ …

Read More »

ಜನೇವರಿ ೨೧ ರಂದು ವಿಟಿಯು ಘಟಿಕೋತ್ಸವ

ಬೆಳಗಾವಿ-ಜನವರಿ ೨೧ ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ೧೬ನೇ ಘಟಿಕೋತ್ಸವ ನಡೆಯಲಿದೆ ಎಂದು ಕುಲಪತಿ ಡಾ.ಕರಿಸಿದ್ದಪ್ಪ ತಿಳಿಸಿದ್ದಾರೆ ರಾಜ್ಯಪಾಲ ವಜುಭಾಯಿ ವಾಲಾ ಅಧ್ಯಕ್ಷತೆ ವಹಿಸಲಿದ್ದಾರೆ, ಐಐಟಿ ರೂರ್ಕಿಯ ವಿಶ್ರಾಂತ ಪ್ರಾಧ್ಯಾಪಕ ಡಾ.ಪ್ರೇಮ್ ಕೃಷ್ಣ ಅವರಿಂದ ಘಟಿಕೋತ್ಸವ ಭಾಷಣ ನಡೆಯಲಿದೆ ೭೫ ವಿದ್ಯಾರ್ಥಿಗಳಿಗೆ ಚಿನ್ನದ ಪದಕ. ಒಟ್ಟು ೭೧೧೧೭ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ. ಬೆಂಗಳೂರಿನ ದಯಾನಂದ ಸಾಗರ ಎಂಜಿನಿಯರಿಂಗ್ ಕಾಲೇಜಿಗೆ ಅತೀ ಹೆಚ್ಚು ೩೨ ಚಿನ್ನದ ಪದಕ- ಕರಿಸಿದ್ದಪ್ಪ ಬೆಂಗಳೂರಿನ …

Read More »

ಕಡಲ ತೀರದ ಬಾನಂಗಳದಲ್ಲಿ ಬಣ್ಣದ ಚಿತ್ತಾರ….!

ಪಣಜಿ:- ಇಲ್ಲಿನ ಮೀರಾಮಾರ ಕಡಲತಡಿ ಎಂದಿನಂತಿರಲಿಲ್ಲ. ಆಗಸದಲ್ಲಿ ಬಣ್ಣ ಬಣ್ಣದ ಚಿತ್ತಾರ, ಚಿಣ್ಣರ ಕೇಕೆ, ಯುವಕ–ಯುವತಿಯರ ಶಿಳ್ಳೆ, ಚಪ್ಪಾಳೆ ಸುರಿಮಳೆ .. ಈ ದೃಶ್ಯಾವಳಿ ಕಂಡುಬಂದಿದ್ದು ಗೋವಾ 3ನೇ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವದಲ್ಲಿ. ಗಾಳಿ ಪಟ ಉತ್ಸವವು ನೋಡುಗರ ಕಣ್ಮನ ಸೆಳೆಯಿತು. ಲೋಹದ ಹಕ್ಕಿಗೆ ಸವಾಲು ಹಾಕಿದಂತೆ ಆಗಸಕ್ಕೆ ಚಿಮ್ಮಿದ ವಿವಿಧ ಚಿತ್ತಾರದ ಗಾಳಿಪಟಗಳು ನೋಡು ಗರನ್ನು ಮಂತ್ರಮುಗ್ಧಗೊಳಿಸಿದವು. ಫೈಟರ್ ಕೈಟ್ , ರಾಷ್ಟ್ರ ಧ್ವಜ ಟ್ರೈನ್ ಕೈಟ್, ಆಕ್ಟೋಪಸ್, …

Read More »

ಅಭಿವೃದ್ಧಿಯ ಪ್ರತಿಧ್ವನಿ…. ಮಹಾಂತೇಶ ಧಣಿ…!

ಬೆಳಗಾವಿ-ವಿದಾನ ಪರಿಷತ್ತಿನಲ್ಲಿ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಯ ಕುರಿತು ಧ್ವನಿ ಎತ್ತಿ ಹತ್ತು ಹಲವು ಯೋಜನೆಗಳನ್ನು ಮಂಜೂರು ಮಾಡಿಸಿ ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿದ ಬೆಳಗಾವಿಯ ವಿಧಾನ ಪರಿಷತ್ತ ಸದಸ್ಯ ಮಹಾಂತೇಶ ಕವಟಗಿಮಠ ಅವರು ಜಿಲ್ಲೆಯ ಅಭಿವೃದ್ಧಿಯ ಪ್ರತಿಧ್ವನಿಯಾಗಿ ಹಗಲಿರಳು ಶ್ರಮಿಸುತ್ತಿದ್ದಾರೆ ಇಂದು ಮಹಾಂತೇಶ ಕವಟಗಿಮಠ ಅವರ ಹುಟ್ಟು ಹಬ್ಬದ ದಿನ ಅವರ ಅಭಿಮಾನಿಗಳಿಗೆ ಮತ್ತು ಹಿತೈಶಿಗಳಿಗೆ ಈ ಲೇಖನ ಸಮರ್ಪಣೆ ಮಾಡುತ್ತಿದ್ದೇವೆ ಮಹಾಂತೇಶ ಕವಟಗಿಮಠ ಅವರು ವಿಧಾನ ಪರಿಷತ್ತಿನಲ್ಲಿ ಬೆಳಗಾವಿ …

Read More »