Home / Breaking News (page 556)

Breaking News

ಖಾನಾಪೂರ ರಸ್ತೆಯಲ್ಲಿ ಕಿಡಗೇಡಿಗಳ ಕಿತಾಪತಿ..!

ಬೆಳಗಾವಿ-ಬೆಳಗಾವಿ ಖಾನಾಪೂರ ರಸ್ತೆಯ ಇಕ್ಕೆಲುಗಳಲ್ಲಿ ಲೋಕೋಪಯೋಗಿ ಇಲಾಕೆ ಹಲವಾರು ಫಲಕಗಳನ್ನು ಹಾಕಿದೆ ಈ ಫಲಕಗಳಲ್ಲಿ ಬೆಳಗಾವಿ ಎಂದು ನಮೂದಿಸಿದೆ ಆದರೆ ಬೆಳಗಾವಿ ಖಾನಾಪೂರ ನಡುವೆ ಇರುವ ಎಲ್ಲ ಫಲಕಗಳಲ್ಲಿ ಕೆಲವು ಕಿಡಗೇಡಿಗಳು ಬೆಳಗಾವಿಯ ಬದಲು ಬೆಳಗಾವ್ ಎಂದು ಬರೆಯುವ ಕಿತಾಪತಿ ಹಲವಾರು ದಿನಗಲಿಂದ ಮುಂದುವರೆದಿದೆ ಬೆಳಗಾವಿ ನಗರದ ವ್ಯಾಪ್ತಿ ದಾಟಿದರೆ ಸಾಕು ಮಚ್ಚೆ ಗ್ರಾಮದ ನಂತರ ಬರುವ ಎಲ್ಲ ಫಲಕಗಳಿಗೆ ಬಣ್ಣ ಬಳಿದಿರುವ ನಾಡವಿರೋಧಿಗಳು ಬೆಳಗಾವ ಎಂದು ತಿರುಚಿದ್ದಾರೆ ಇಂಗ್ಲೀಷ್ …

Read More »

ಮೇಯರ್ ಕಾರ್, ಕಿರಣ ಸಾಯಿನಾಯಿಕ ವಿರುದ್ಧ ಗುಂಜಟಕರ ವಾರ್ ಎಂಈಎಸ್ ನಲ್ಲಿ ಗುಂಪುಗಾರಿಕೆ ಜೋರಧಾರ್

ಬೆಳಗಾವಿ-ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಮೇಯರ್ ಹಾಗು ಉಪಮೇಯರ್ ಗೆ ಹೊಸ ಕಾರು ಕೊಡಿಸಬೇಕು ಎನ್ನುವ ವಿಷಯ ಪಾಲಕೆಯ ಸಾಮಾನ್ಯ ಸಭೆಯಲ್ಲಿ ಪ್ರತಿಧ್ವನಿಸಿತು ಸಭೆ ಆರಂಭವಾಗುತ್ತಿದ್ದಂತೇಯೇ ಎಂ ಈ ಎಸ್ ನಗರ ಸೇವಕ ವಿನಾಯಕ ಗುಂಜಟಕರ ಮೇಯರ್ ಸರೀತಾ ಪಾಟೀಲರು ಬೆಳಗಾವಿಯ ಪ್ರಥಮ ಪ್ರಜೆ ಅವರು ಸ್ಕೂಟರ್ ಮೇಲೆ ಬರುತ್ತಿರುವದರಿಂ ಬೆಳಗಾವಿ ನಿವಾಸಿಗಳಿಗೆ ಅವಮಾನವಾಗಿದೆ ಈ ಬಗ್ಗೆ ಮೇಯರ್ ಸರಿತಾ ಪಾಟೀಲರು ಉತ್ತರ ಕೊಡಬೇಕು ಎಂದು ಒತ್ತಾಯಿಸಿದಾಗ ಇದಕ್ಕೆ …

Read More »

ಜಿಂಕೆ ಕೊಂಬು ಪ್ರಕರಣ ಮೂವರ ಬಂಧನ ಸ್ಯಾಂಪಲ್ ಡೆಹರಾಡೂನ ಗೆ

ಬೆಳಗಾವಿ ನಗರದ ಶೆಟ್ಟಿಗಲ್ಲಿಯ ಮನೆಯೊಂದರಲ್ಲಿ ಅಕ್ರಮವಾಗಿ ಪ್ರಾಣಿಗಳ ಅಂಗಾಂಗಗಳನ್ನು ಸಂಗ್ರಹಿಸಿಡಲಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಜೊತೆ ಮತ್ತೆ ಇಬ್ಬರನ್ನು ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಪೋಲೀಸ್ ಆಯುಕ್ತ ಟಿ ಜಿ ಕೃಷ್ಣಭಟ್ ಅವರು ಪ್ರಮುಖ ಆರೋಪಿ ಸಲೀಮಖಾನ್ ಶೇರಖಾನ್ ಜೊತೆ ಮಝರಖಾನ ಸೌದಾಗರ ಹಾಗೂ ಅಮ್ಜದಖಾನ್ ಸೌದಾಗರ ಅವರನ್ನು ಬಂಧಿಸಲಾಗಿದೆ ಎಂದರು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂ ಬೆಲೆಬಾಳುವ ಒಂದು ಟನ್‍ದಷ್ಟು ಜಿಂಕೆ ಕೊಂಬು …

Read More »

ಬೆಳಗಾವಿ ನಗರದಲ್ಲಿ ಶ್ರದ್ಧಾ ಭಕ್ತಿಯ ಮೊಹರಂ ಆಚರಣೆ

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಮೊಹರಂ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು ಬುಧವಾರ ಬೆಳಿಗ್ಗೆ ನಗರದ ದರ್ಬಾರ ಗಲ್ಲಿಯಲ್ಲಿ ನಗರ ಹಾಗು ಸುತ್ತಮುತ್ತಲಿನ ಪ್ರದೇಶಗಳ ಪಂಜಾಗಳು ಸಮಾವೇಶಗೊಂಡವು ಪಂಜಾಗಳ ಮಿಲನ ನೋಡಲು ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಮ ಹಾಗು ಹಿಂದೂ ಬಾಂಧವರು ಸೇರಿದ್ದರು ಖಾನಾಪೂರ ಗನೇಬೈಲ,ಕ್ಯಾಂಪ್ ಕಸಾಯಿ ಗಲ್ಲಿ ಖಂಜರಗಲ್ಲಿ ಗಾಂಧಿ ನಗರ,ರುಕ್ಮೀಣಿ ನಗರ ಸೇರಿದಂತೆ ವಿವಿಧ ಪ್ರದೇಶಗಳ ಪಂಜಾಗಳು ದರ್ಬಾರ ಗಲ್ಲಿಯಲ್ಲಿ ಕೂಡಿಕೊಂಡವು ಟೋಪಿ ಗಲ್ಲಿಯ ಪಂಜಾಗಳು ಬಂದ ನಂತರ  ಎಲ್ಲ ಪಂಜಾಗಳ ಮಿಲನದ …

Read More »

ಬೆಳಗಾವಿ ನಗರದಲ್ಲಿ ಪರಿಸ್ಥಿತಿ ಶಾಂತ ಇಬ್ಬರು ನಗರ ಸೇವಕರು ಸೇರಿದಂತೆ 26 ಜನರ ಬಂಧನ

ಬೆಳಗಾವಿ- ಬೆಳಗಾವಿ ನಗರದ ಶೆಟ್ಟಿ ಗಲ್ಲಿ ಕಾರ್ನರದಲ್ಲಿ ಹಾಕಲಾಗಿದ್ದ ಧ್ವಜಕ್ಕೆ ಸಂಬಂಧಿಸಿದ ಮಂಗಳವಾರ ಮದ್ಯರಾತ್ರಿ ನಡೆದ ಗಲಬೆಗೆ ಸಂಬಂಧ5ಸಿದಂತೆ ಇಬ್ಬರು ನಗರ ಸೇವಕರರು ಸೇರಿದಂತೆ ಒಟ್ಟು 26 ಜನರನ್ನು ಬಂಧಿಸಲಾಗಿದ್ದು ನಗರದಲ್ಲಿ ಪರಿಸ್ಥಿತಿ ಈಗ ಶಾಂತವಾಗಿದೆ ಮಂಗಳವಾರ ರಾತ್ರಿ ಎರಡು ಗುಂಪುಗಳ ನಡುವೆ ಘರ್ಷನೆ ನಡೆದು ಜಾಲಗಾರ ಗಲ್ಲಿ ಭಡಕಲ್ಲ ಗಲ್ಲಿ ಖಂಜರ್ ಗಲ್ಲಿ ದರ್ಬಾರ ಗಲ್ಲಿ ಸೇರಿದಂತೆ ನಗರದ ಹಲವು ಪ್ರದೇಶಗಳಲ್ಲಿ ಕಲ್ಲು ತೂರಾಟ ನಡೆದು ಹಲವಾರು ವಾಹನಗಳು …

Read More »

ಕೊಂಬು ವಶ ಸ್ಪೋಟಕ ಮಾಹಿತಿ ಬಹಿರಂಗ ಪೋಲೀಸರು ಹೀರೋ ಆಗಲು ಮಾಡಿದ ಗಿಮಿಕ್ ಇದು

ಬೆಳಗಾವಿ:ಮಂಗಳವಾರ ಮಧ್ಯಾಹ್ನ ಶೆಟ್ಟಿ ಗಲ್ಲಿಯಲ್ಲಿ ದಾಳಿ ಮಾಡಿ ಕಾಡು ಪ್ರಾಣಿಗಳ ಕೋಟಿಗಟ್ಟಲೆ ಎನ್ನಲಾದ ಕೊಂಬುಗಳಿಗೆ ಸ್ವತಃ ಅರಣ್ಯ ಇಲಾಖೆಯೇ ಕಳೆದ ಎರಡು ದಶಕಗಳ ಹಿಂದೆಯೇ ಅಧಿಕೃತವಾಗಿ ಕೊಂಬುಗಳ ಓನರ್ಶಿಪ್ ಪ್ರಮಾಣಪತ್ರ ಆಗಿನ ಬೆಳಗಾವಿ RFO ಅವರಿಂದ ಕೊಡಲ್ಪಟ್ಟಿದ್ದು ಸದ್ಯ ಬೆಳಕಿಗೆ ಬಂದಿದೆ. ದಿನಾಂಕ ೨೦. ೦೧. ೧೯೯೮ರಂದೇ ಖಂಜರಗಲ್ಲಿಯ ಶೇರಖಾನ್ ಮಹಮ್ಮದೀಯ ಖಾನ್ ಸೌದಾಗರ ಎಂಬುಔರಿಗೆ ಕೊಡಲ್ಪಟ್ಟ ಸರಕಾರಿ certificate ಲಭ್ಯವಾಗಿದ್ದು ಈಗ ಆ ವ್ಯಕ್ತಿ ಮೃತಪಟ್ಟಿದ್ದು ಆತನ ಮಗ …

Read More »

ಕೊಂಬುಗಳಿಗೆ ಪ್ರಮಾಣ ಪತ್ರ ಇದೇ ಅಂತೆ

ಸ್ಫೊಟಕ ಮಾಹಿತಿ: ಬೆಳಗಾವಿ:ಮಂಗಳವಾರ ಮಧ್ಯಾಹ್ನ ಶೆಟ್ಟಿ ಗಲ್ಲಿಯಲ್ಲಿ ದಾಳಿ ಮಾಡಿ ಕಾಡು ಪ್ರಾಣಿಗಳ ಕೋಟಿಗಟ್ಟಲೆ ಎನ್ನಲಾದ ಕೊಂಬುಗಳಿಗೆ ಸ್ವತಃ ಅರಣ್ಯ ಇಲಾಖೆಯೇ ಕಳೆದ ಎರಡು ದಶಕಗಳ ಹಿಂದೆಯೇ ಅಧಿಕೃತವಾಗಿ ಕೊಂಬುಗಳ ಓನರ್ಶಿಪ್ ಪ್ರಮಾಣಪತ್ರ ಆಗಿನ ಬೆಳಗಾವಿ RFO ಅವರಿಂದ ಕೊಡಲ್ಪಟ್ಟಿದ್ದು ಸದ್ಯ ಬೆಳಕಿಗೆ ಬಂದಿದೆ. ದಿನಾಂಕ ೨೦. ೦೧. ೧೯೯೮ರಂದೇ ಖಂಜರಗಲ್ಲಿಯ ಶೇರಖಾನ್ ಮಹಮ್ಮದೀಯ ಖಾನ್ ಸೌದಾಗರ ಎಂಬುಔರಿಗೆ ಕೊಡಲ್ಪಟ್ಟ ಸರಕಾರಿ certificate ಲಭ್ಯವಾಗಿದ್ದು ಈಗ ಆ ವ್ಯಕ್ತಿ ಮೃತಪಟ್ಟಿದ್ದು …

Read More »

ದೆವ್ವಿನ ಮನೆ ಎಂದು ಭಯ ಹುಟ್ಟಿಸಿದ್ದ

ಬೆಳಗಾವಿ- ಬೆಳಗಾವಿಯ ಶೆಟ್ಟಿಗಲ್ಲಿಯ ಮನೆಯಲ್ಲಿ ಆನೆ ಸಾರಂಗು ಚಿಗರೆಯ ಕೋಡುಗಳನ್ನು ಆನೆ ದಂತಗಳನ್ನು ಬಚ್ಚಿಟ್ಟು ಆ ಮನೆಯ ಸಮೀಪ ಯಾರೊಬ್ಬರು ಸುಳಿಯದಂತೆ ಇದು ದೆವ್ವಿನ ಮನೆ ಎಂದು ಗಲ್ಲಿಯ ಜನರಲ್ಲಿ ಭಯ ಹುಟ್ಟಿಸಿದ್ದ ಕೋತ್ವಾಲ ಗಲ್ಲಿಯ ಸಲೀಂ ಚಮಡೆವಾಲೆಯ ಕರಾಮತ್ತು ಈಗ ಬಯಲಿಗೆ ಬಂದಿದೆ ಶೆಟ್ಟಿಗಲ್ಲಿಯ ಈ ಭೂತದ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಕೋಡುಗಳನ್ನು ಬಚ್ಚಿಟ್ಟು ಇವುಗಳನ್ನು ಚೀನಾ ಸೇರಿದಂತೆ ಅರಬ್ ರಾಷ್ಟ್ರಗಳಿಗೆ ಸಲೀಂ    ಚಮಡಿವಾಲೆ ರಫ್ತು …

Read More »

ಬೆಳಗಾವಿಯ ಶೆಟ್ಟಿಗಲ್ಲಿಯಲ್ಲಿ ಗೂಡ್ಸ ರಿಕ್ಷಾ ತುಂಬ ಸಾರಂಗಿನ ಕೋಡು ವಶ

ಬೆಳಗಾವಿ -ಸಿಸಿಐಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಾರಂಗ ಕೊಂಬು, ಪೆಂಗ್ವಲಿಯನ್ ಚಿಪ್ಪು, ೨ ಆನೆ ಕೋರಿ, ಹುಲಿ ಉಗುರು ಸೇರಿದಂತೆ ಕೋಟ್ಯಾಂತರ ರೂ ಬೆಲೆ ಬಾಳುವ ಕಾಡು ಪ್ರಾಣಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡಿದ್ದಾರೆ ಬೆಳಗಾವಿಯ ಶೆಟ್ಟಿ ಗಲ್ಲಿಯಲ್ಲಿರುವ ದೆವ್ವದ ಮನೆಯಲ್ಲಿ ಕಾಡು ಪ್ರಾಣಿಗಳ ಕೋಡುಗಳನ್ನು ಆನೆ ದಂತಗಳನ್ನು ಸಂಗ್ರಹಿಸಿ ಇಡಲಾಗಿತ್ತು ಟ್ರಾಫಿಕ್ ಸಿಪಿಐ ಜಾವೇದ ಮುಶಾಪೂರೆ ಅವರು ನೀಡಿದ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ಮಾಡಿರುವ ಸಿಸಿಐಬಿ ಪೋಲಿಸರು …

Read More »

ಹುದಲಿ ಸಕ್ಕರೆ ಕಾರ್ಖಾನೆಯ ಬಾಯಲರ್ ಪ್ರದೀಪನ

ಬೆಳಗಾವಿ-ರಾಜಕಾರಣದಲ್ಲಿ ಸಾಧನೆ ಮಾಡಿದ ಸಾಮಾಜಿಕ ಕ್ರಾಂತಿಯ ಹರಿಕಾರ ಸತೀಶ ಜಾರಕಿಹೊಳಿ ಅವರು ಸಕ್ಕರೆ ಉದ್ಯಮದಲ್ಲಿಯೂ ಸದ್ದಿಲ್ಲದೇ ಸಾಧನೆ ಮಾಡುತ್ತಿದ್ದಾರೆ ಸತೀಶ ಶುಗರ್ಸ ಹೆಸರಿನಲ್ಲಿ ಸಕ್ಕರೆ ಉದ್ಯಮಕ್ಕೆ ಕಾಲಿಟ್ಟ ಸತೀಶ ಜಾರಕಿಹೊಳಿ ಈ ಕ್ಷೇತ್ರದಲ್ಲಿ ತಮ್ಮ ಕದಂಬ ಬಾಹುಗಳನ್ನು ಚಾಚುವಲ್ಲಿ ಯಶಸ್ವಿಯಾಗಿದ್ದಾರೆ ಬೆಳಗಾವಿ ನಗರಕ್ಕೆ ಹೊಂದಿಕೊಂಡಿರುವ ಮಹಾತ್ಮಾ ಗಾಂಧೀಜಿ ಅವರು ಪಾದಸ್ಪರ್ಷ ಮಾಡಿದ ಗ್ರಾಮದಲ್ಲಿ ಸತಿಶ ಜಾರಕಿಹೊಳಿ ಅವರು ಅತ್ಯಾಧುನಿಕ ಸಕ್ಕರೆ ಕಾರ್ಖಾನೆ ನಿರ್ಮಾಣ ಮಾಡಿದ್ದು ದಸರಾ ಹಬ್ಬದ ದಿನ ಕಾರ್ಖಾನೆಯ …

Read More »