Breaking News

Breaking News

ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!!

ಕೋರೆ ಮನೆಯಲ್ಲಿ ಬಿಜೆಪಿ ಕೋರ್ ಕಮೀಟಿ ಮೀಟಿಂಗ್..ಟಿಕೆಟ್ ಫಕ್ಸಿಂಗ್..!!! ಬೆಳಗಾವಿ- ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ,ಕಾಂಗ್ರೆಸ.ಮತ್ತು ಜೆಡಿಎಸ್ ಪಕ್ಷದಲ್ಲಿ ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿವೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕರು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಅವರನ್ನು ಭೇಟಿಯಾಗಲು ಬೆಂಗಳೂರಿಗೆ ದೌಡಾಯಿಸಿದರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬೆಳಗಾವಿಗೆ ದೌಡಾಯಿಸಿ ಬೆಳಗಾವಿಯ ಬಿಜೆಪಿ ನಾಯಕರನ್ನು ಸೆಟಲ್ ಮಾಡುತ್ತಿದ್ದಾರೆ ಬೆಳಗಾವಿ ಉತ್ತರದಲ್ಲಿ ಬಿಜೆಪಿ ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು …

Read More »

ನಶೇ ಏರುವ ಮೊದಲೇ ನಶೇ ಇಳಿಸಿದ ಪೋಲೀಸರು….

ಬೆಳಗಾವಿ- ಹುಬ್ಬಳ್ಳಿಯ ksrtc ನೌಕರನೊಬ್ಬ ಯಾವುದೋ ಸರ್ಕಾರಿ ಕೆಲಸಕ್ಕೆ ಬೆಳಗಾವಿಗೆ ಬಂದಿದ್ದ ಆತ ಸಿಬಿಟಿ ಬಸ್ ನಲ್ಲಿ ಪ್ರಯಾಣಿಸುತ್ತಿರುವಾಗ ಆತನ ಪಿಕ್ ಪಾಕೇಟ್ ಮಾಡಿದ ಇಬ್ಬರು ಚಾಲಾಕಿ ಕಳ್ಳರು ಆತನ ಪರ್ಸನಲ್ಲಿದ್ದ ಹಣದಿಂದ ಬಾರ್ ನಲ್ಲಿ ಮಜಾ ಮಾಡುತ್ತಿರುವಾಗ ಕಳ್ಳರನ್ನು ಎಪಿಎಂಸಿ ಪೋಲೀಸರು ಪತ್ತೆ ಮಾಡಿ ಕಳುವಾಗಿದ್ದ ಪರ್ಸನ್ನು ಹಣ ಸಮೇತ ಮರಳಿಸಿದ ಘಟನೆ ನಡೆದಿದೆ ಮ್ಯಾಹ್ನ ಮೂರು ಘಂಟೆ ಹೊತ್ತಿಗೆ ಇಬ್ಬರು ಕಳ್ಳರು ksrtc ನೌಕರನ ಜೇಬಿಗೆ ಕತ್ತರಿ …

Read More »

ಅಕಾಲಿಕ ಮಳೆಗೆ, ಐದು ಜನ,17 ಜಾನುವಾರು ಬಲಿ 97 ,ಮನೆಗಳಿಗೆ ಹಾನಿ

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಐದು ಜನ ,17 ಜಾನುವಾರುಗಳು ಮೃತಪಟ್ಟಿದ್ದು ಒಟ್ಟು 97 ಮನೆಗಳಿಗೆ ಹಾನಿಯಾಗಿದೆ ಎಪ್ರೀಲ್ ಒಂದರಿಂದ ಇಲ್ಲಿಯ ವರೆಗೆ ಜಿಲ್ಲೆಯಲ್ಲಿ ಒಟ್ಟು 18.2 mm ಮಳೆಯಾಗಿದೆ ಮತ್ತು ನಿನ್ನೆ ರಾತ್ರಿ ಹಾಗು ಮೊನ್ನೆ ರಾತ್ರಿ 24 ತಾಸಿನಲ್ಲಿ 12.2 mm ಮಳೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸುರೇಶ ಇಟ್ನಾಳ ತಿಳಿಸಿದ್ದಾರೆ ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಸಿಡಿಲು ಬಡಿದು …

Read More »

ಬಿಜೆಪಿ ಟಿಕೆಟ್ ಬಗ್ಗೆ ಅಮೀತ್ ಷಾ ನಿರ್ಧರಿಸುತ್ತಾರೆ- ಯಡಿಯೂರಪ್ಪ

ಬೆಳಗಾ ಮಾಜಿ ಸಿಎಂ ಎಚ್.ಡಿ.ಕೆ ಬಿಜೆಪಿ ಆರು ಹೋಳಾಗಲಿದೇ ಎಂದು ನೀಡಿದ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಿರಗೇಟು ನೀಡಿದ್ದಾರೆ  ಬೆಳಗಾವಿ ಸಾಂಬ್ರಾ ವಿಮಾಣ ನಿಲ್ದಾಣ ದಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಎಚ್.ಡಿ. ಕುಮಾರಸ್ವಾಮಿ ಮೊದಲು ತಮ್ಮ ಮನೆ ಸ್ವಚ್ಛ ಮಾಡಿಕೊಳ್ಳಲಿ.ವಎಚ್.ಡಿ.ಕೆ ಟೀಕೆಗಳಿಗೆ ಪ್ರತಿಕ್ರಿಯೆ ನೀಡುವುದು ಬಿಟ್ಟಿದ್ದೇನೆ.ಎಂದು ಯಡಿಯೂರಪ್ಪ ಹೇಳಿದ್ದಾರೆ ರಾಜ್ಯದಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನ ಅಮಿತ್ ಶಾ ನಿರ್ಧರಿಸುತ್ತಾರೆ.ಎಂದು ಹೇಳಿದ ಯಡಿಯೂರಪ್ಪ ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು …

Read More »

ಬೆಳಗಾವಿಯಲ್ಲಿ 7 ಜನ ಬಾಂಗ್ಲಾದೇಶಿಯರ ಅರೇಸ್ಟ.

ಬೆಳಗಾವಿ- ಕೆನರಾ ಸಂಸದ ಅನಂತಕುಮಾರ ಹೆಗಡೆ ಅವರು ಬೆಳಗಾವಿಯಲ್ಲಿ ನಡೆದ ಸಭೆಯಲ್ಲಿ ಮೊದಲು ಬಾಂಗ್ಲಾ ದೇಶೀಯರನ್ನು ಹಿಡಿಯಿರಿ ಎನ್ನುವ ಒತ್ತಾಯ ಮಾಡಿದ ಬೆನ್ನಲ್ಲಿಯೇ ಬೆಳಗಾವಿ ಪೋಲೀಸರು ಬೆಳಗಾವಿಯಲ್ಲಿ ಒಟ್ಟು 7 ಜನ ಬಾಂಗ್ಲಾ ದೇಶೀಯರನ್ನು ಹಿಡಿಯುವ ಮೂಲಕ ಬಾಂಗ್ಲಾ ದೇಶೀಯರ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ ದೇಶದ ಗಡಿಯಲ್ಲಿ ಆಕ್ರಮವಾಗಿ ನುಸುಳಿ ಬಂದು ಬೆಳಗಾವಿಯಲ್ಲಿ ನೆಲೆಸಿದ್ದ 7 ಬಾಂಗ್ಲಾ ದೇಶೀಯರನ್ನು ಬೆಳಗಾವಿ ಪೋಲೀಸರು ಪತ್ತೆ ಮಾಡಿದ್ದಾರೆ ಬೆಳಗಾವಿ ಪೊಲೀಸರಿಂದ ಓರ್ವ ಮಹಿಳೆ …

Read More »

ಗಾದಿ ಕೆಳಗಿದ್ದ ಚಾವಿ ತಗೊಂಡು 120 ಗ್ರಾಂ ಚಿನ್ನಾಭರಣ ದೋಚಿದರು

ಬೆಳಗಾವಿ- ಬೆಳಗಾವಿ ನಗರದ ಮಹಾಂತೇಶ ನಗರದಲ್ಲಿ ಹಾಡು ಹಗಲೇ ಮನೆಗಳ್ಳತನ ನಡೆದಿದ್ದು ಕಳ್ಳರು ಮನೆಯ ಲಾಕ್ ಮುರಿದು ಹನ್ನೆರಡು ತೊಲೆ ಬಂಗಾರದ ಆಭರಣ ಹಾಗು ಐದು ಸಾವಿರ ರೂ ನಗದು ಹಣವನ್ನು ದೋಚಿದ ಘಟನೆ ನಡೆದಿದೆ ಮಹಾಂತೇಶ ನಗರದ ಮಲ್ಲಿಕಾರ್ಜುನ್ ರೆಡ್ಡಿ ಎಂಬುವವರು ಶುಕ್ರವಾರ ಮಧ್ಯಾಹ್ನ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಲು ಬೇರೆ ಕಡೆಗೆ ಹೋದ ಸಂಧರ್ಭದಲ್ಲಿ ಸಮಯ ಸಾಧಿಸಿ ಮನೆಯ ಲಾಕ್ ಮುರಿದು ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿ ಗಾದಿ …

Read More »

ಸಂಜಯ ಪಾಟೀಲ,ಸುರೇಶ ಅಂಗಡಿ ನಡುವೆ ವಾಗ್ವಾದ

ಬೆಳಗಾವಿ- ಹಲಗಾ ಗ್ರಾಮದಲ್ಲಿ ಕೇವಲ ಎರಡು ಎಕರೆ ಜಮೀನು ಇದೆ ಇತ್ತಿಚಿಗಷ್ಟೇ ಪೈಪ್ ಲೈನ್ ಮಾಡಿದ್ದೇನೆ ಇದರ ಮೇಲೆಯೇ ನನ್ನ ಜೀವನ ದಯವಿಟ್ಟು ನನ್ನ ಜಮೀನು ಕಸಿದುಕೊಳ್ಳಬೇಡಿ ಎಂದು ಹಲಗಾ ಗ್ರಾಮದ ರೈತನೊಬ್ಬ ಶಾಸಕ ಸಂಜಯ ಪಾಟೀಲ ಹಾಗು ಸಂಜಯ ಪಾಟೀರನ್ನು ಅಪ್ಪಿಕೊಂಡು ಕಣ್ಣೀರು ಹಾಕಿದ ಘಟನೆ ನಡೆದಿದೆ ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲು ಹಲಗಾ ಗ್ರಾಮದಲ್ಲಿ 19 ಎಕರೆ ರೈತರ ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾಗಿದೆ ಈ ಕುರಿತು …

Read More »

ಹುಡಗಿ ನೋಡಲು ನನ್ನನ್ನು ಕರೆಯದೇ ಮದುವೆ ಫಿಕ್ಸ ಮಾಡಿದ್ರು..

ಬೆಳಗಾವಿ- ಕೊಳಚೆ ನೀರು ಸಂಸ್ಕರಣಾ ಘಟಕ ನಿರ್ಮಿಸಲು ಮೊದಲು ಅಲಾರವಾಡ ಗ್ರಾಮದಲ್ಲಿ ಭೂಮಿ ಗುರುತಿಸಲಾಗಿತ್ತು ಆದರೆ ಹಲಗಾ ಗ್ರಾಮದ ಭೂಮಿ ಗುರುತಿಸುವಾಗ ನನ್ನನ್ನು ಕರೆದಿಲ್ಲ  ಮನೆಯ ಯಜಮಾನನ್ನು ಕರೆಯದೇ ಹುಡಗಿ ನೋಡಿ ಮದುವೆ ಫಿಕ್ಸ ಮಾಡಿದ್ದು ಯಾವ ನ್ಯಾಯ ಎಂದು ಶಾಸಕ ಸಂಜಯ ಪಾಟೀಲ ಸಭೆಯಲ್ಲಿ ತಮ್ಮ ಅಳಲು ತೋಡಿಕೊಂಡರು ಜಿಲ್ಲಾಧಿಕಾರಿ ಎನ್ ಜಯರಾಂ ಸಂಸದ ಸುರೇಶ ಅಂಗಡಿ,ಶಾಸಕ ಸಂಜಯ ಪಾಟೀಲ ಅವರು ಕೊಳಚೆ ನೀರು ಸಂಸ್ಕರಣಾ ಘಟಕಕ್ಕೆ ಜಮೀನು …

Read More »

ಕನ್ನಡಿಗರ ಕಮಾಲ್…ಎಂಈಎಸ್ ಕಂಗಾಲ್…!!

ಬೆಳಗಾವಿ- ಬೆಳಗಾವಿ ನಗರದಲ್ಲಿ ಹತ್ತು ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದು ಬೆಳಗಾವಿ ಸುಂದರಿ ನಗರಿಯಾಗಿ ಬೆಳೆಯುತ್ತಿರುವದನ್ನು ನೋಡಿ ಸಹಿಸಲಾಗದ ನಾಡ ವಿರೋಧಿ ಎಂಈಎಸ್ ಮತ್ತೆ ಕಾಲು ಕೆದರಿ ಜಗಳ ತೆಗೆಯಲು ಹೊಂಚು ಹಾಕಿದ್ದಾರೆ ಮರಾಠಿ ಭಾಷೆಯಲ್ಲಿ ಸರ್ಕಾರಿ ಕಾಗದಪತ್ರಗಳನ್ನು ಕೊಡಬೇಕೆನ್ನುವ ಹಳೆಯ ತಗಾದೆಗೆ ಹೊಸ ಮಸಾಲೆ ಸೇರಿಸಿರುವ ಝಾಪಾಗಳು ಹಳೆಯ ಕ್ಯಾತೆಯನ್ನು ಮುಂದಿಟ್ಟುಕೊಂಡು ಹೊಸ ಬೊಗಳೆ ಶುರು ಮಾಡಿಕೊಂಡಿದ್ದಾರೆ ಗಡಿನಾಡ ಬೆಳಗಾವಿಯ ಬೆಳವಣಿಗೆ ಮತ್ತು ಕನ್ನಡಮಯ ವಾತಾವರಣವನ್ನು ನೋಡಲಿಕ್ಕಾಗದ ಇವರು …

Read More »

ಮೆಡಿಕಲ್ ವಿದ್ಯಾರ್ಥಿಗಳಿಗೆ ಬ್ಲಾಕ್ ಮೇಲ್ ಮಾಡಿದ ಐವರು ನಕಲಿ ಕ್ರೈಂ ರಿಪೋರ್ಟರ್ ಗಳು ಅಂದರ್..

ಬೆಳಗಾವಿ- ನಗರದ ಕುಮಾರಸ್ವಾಮಿ ಲೇ ಔಟ್ ನ ಮನೆಯೊಂದರಲ್ಲಿ ಅಭ್ಯಾಸ ಮಾಡುತ್ತಿದ್ದ ಫಾರ್ಮಸಿ ಕಾಲೇಜಿನ ವಿಧ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿ ನಾವು ಮಿಡಿಯಾದವರು ನಮಗೆ 30 ಸಾವಿರ ರೂ ಹಣ ಕೊಡಿ ಇಲ್ಲದಿದ್ದರೆ ಮಿಡಿಯಾದಲ್ಲಿ ಮಾನ ಕಳೆಯುತ್ತೇವೆ ಎಂದು ಧಮಕಿ ಹಾಕಿದ ಬೆಳಗಾವಿಯ ಐದು ಜನ ನಕಲಿ ಕ್ರೈಂ ರಿಪೋರ್ಟರ್ ಗಳನ್ನು ಎಪಿಎಂಸಿ ಪೋಲೀಸರು ಬಂಧಿಸಿದ್ದಾರೆ ಬೆಳಗಾವಿಯ ಫಾರ್ಮಸಿ ಕಾಲೇಜಿನ ಕೆಲವು ಹುಡುಗರು ಮತ್ತು ಹುಡುಗಿಯರು ಸೋಮನಾಥ ಸುರೇಶ ಮುಲ್ಲಾ …

Read More »