Breaking News
Home / Breaking News (page 564)

Breaking News

ಕೃಷ್ಣಾ ನದಿಗೆ ಇಂದು ಕೋಯ್ನಾ ನೀರು ಒಂಬತ್ತು ಸೇತುವೆಗಳ ಮುಳುಗಡೆ, ಜಮಖಂಡಿ ಮಿರಜ ಹೆದ್ದಾರಿ ಬಂದ್

ಬೆಳಗಾವಿ-ಸಹ್ಯಾದ್ರಿಯ ಮಡಿಲಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ನೆರೆಯ ಮಹಾರಾಷ್ಟ್ರದ ನದಿಗಳು ಊಕ್ಕಿ ಹರಿಯುತ್ತಿವೆ.ಮಹಾರಾಷ್ಟ್ರದ ಕೋಯ್ನಾ ಜಲಾಶಯ ಭರ್ತಿಯಾಗಿದ್ದು ಶನಿವಾರ ಮಧ್ಯಾಹ್ನದವರೆ ಕೋಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುವ ಸಾಧ್ಯತೆಗಳಿವೆ.ಎಂದು ನಂಬಲರ್ಹ ಮೂಲಗಳು ತಿಳಿಸಿವೆ ಬೆಳಗಾವಿ ಜಿಲ್ಲೆಯ ಕೃಷ್ಣಾ,ವೇದಗಂಗಾ,ದೂದಗಂಗಾ, ನದಿಗಳ ಒಳ ಹರಿವು ಹೆಚ್ಚಾಗಿದೆ.ಕೃಷ್ಣಾ ನದಿಯಲ್ಲಿ 1ಲಕ್ಷ 52 ಸಾವಿರ ಕ್ಯುಸೆಕ್ಸ ನೀರು ಹರಿದು ಬರುತ್ತಿದೆ.ಹೀಗಾಗಿ ಚಿಕ್ಕೋಡಿ ತಾಲೂಕಿನ 7 ಸೇತುವೆಗಳು ಹಾಗು ರಾಯಬಾಗ ತಾಲೂಕಿನ ಎರಡು ಸೇತುವೆಗಳು …

Read More »

ಕಸದ ತೊಟ್ಟಿಯಾದ ರಾಣಿ ಚನ್ನಮ್ಮಾಜಿಯ ಸಮಾಧಿ

ಮೆಹಬೂಬ ಮಕಾನದಾರ ಬೆಳಗಾವಿ: ಸ್ವಾತಂತ್ರ್ಯ ಹೋರಾಟದ ಬೆಳ್ಳಿ ಚುಕ್ಕಿ ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಸಮಾದಿ ಕಸದ ತೊಟ್ಟಿಯಾಗಿ ಪರಿವರ್ತನೆಯಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿರುವ ಐತಿಹಾಸಿಕ ಸಮಾದಿ ಹಂದಿ ನಾಯಿಗಳ ತಾಣವಾಗಿದ್ದು, ದೇಶ ರಕ್ಷಣೆಗಾಗಿ ಹೋರಾಡಿದ ವೀರ ಮಹಿಳೆಯ ಸಮಾಧಿ ಅನಾಥವಾಗಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಸಮರ ಸಾರಿ ನಿನನಗೇಕೆ ಕೊಡಬೇಕು ಕಪ್ಪ ಎಂದು ಕೆಂಪ ಮುಂಗೋಸಿಗಳಿಗೆ ಪ್ರಶ್ನಿಸಿ ಹೋರಾಟದ ಇತಿಹಾಸವನ್ನು ನಿರ್ಮಿಸಿದ್ದ ವೀರ ರಾಣಿಯ ಸಮಾಧಿ …

Read More »

ಶಾಸಕ ಸೇಠ ಅವರಿಂದ ಸರ್ಕಾರಿ ಶಾಲೆಗಳ ಪರಿಸ್ಥಿತಿ ಪರಶೀಲನೆ ಕಣಬರ್ಗಿ ಕನ್ನಡ ಶಾಲೆಯ ಅಬಿವೃದ್ಧಿಗೆ ೩೫ ಲಕ್ಷ ರೂ.

ಬೆಳಗಾವಿ- ಬೆಳಗಾವಿ ಊತ್ತರ ಮತಕ್ಷೇತ್ರದ ಶಾಸಕ ಫಿರೋಜ್ ಸೇಠ ಅವರು ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಿಗೆ ಬೇಟಿ ನೀಡಿ ಶಾಲೆಗಳ ಪರಿಸ್ಥಿತಿಯನ್ನು ಪರಶೀಲಿಸಿದರು ಬೆಳಗಾವಿ ಊತ್ತರ ಮತಕ್ಷೇತ್ರದ ಕಣಬರ್ಗಿ ಕನ್ನಡ ಶಾಲೆ,ಕಾಕತಿವೇಸ್ ಊರ್ದು ಶಾಲೆ,ಪುಲಬಾಗ್ ಗಲ್ಲಿ, ಮಾಳಿಗಲ್ಲಿ ಸೇರಿದಂತೆ ಅನೇಕ ಶಾಲೆಗಳಿಗೆ ಬೇಟಿ ನೀಡಿದ ಶಾಸಕ ಸೇಠ ಪರಿಸ್ಥಿತಿಯನ್ನು ಪರಶೀಲಿಸಿದರು ಕಣಬರ್ಗಿ ಕನ್ನಡ ಶಾಲೆಗೆ ೩೫ಲಕ್ಷ,ಕಾಕತಿವೇಸ್ ಶಾಲೆಗೆ ೫ಲಕ್ಷ, ಮಾಳಿಗಲ್ಲಿ ಶಾಲೆಗೆ ೩ಲಕ್ಷ, ಅನುದಾನ ನೀಡಿ ಶಾಲಾ ಕೊಠಡಿ ನಿರ್ಮಾಣ …

Read More »

ಸಿಎಂ ಭೇಟಿಯಾದ ಕಲ್ಲಪ್ಪ ಕುಟುಂಬ, ಡಿವೈಎಸ್ಪಿ ಸಾವಿಗೆ ಕಾರಣರಾದವರನ್ನು ಶಿಕ್ಷಿಸಿ ಎಂದು ಆಗ್ರಹ

ಬೆಂಗಳೂರು: ಇತ್ತೀಚಿಗೆ ಆತ್ಮಹತ್ಯೆಗೆ ಶರಣಾದ ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುಟುಂಬ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದರು. ಕಲ್ಲಪ್ಪ ಹಂಡಿಭಾಗ್ ಅವರ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಶೀಘ್ರ ಕ್ರಮಕೈಗೊಳ್ಳಿ ಎಂದು ಮೃತ ಪೊಲೀಸ್ ಅಧಿಕಾರಿ ಕುಟುಂಬ ಸದಸ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು. ನಮ್ಮ ಮಗ ಅಮಾಯಕನಾಗಿದ್ದು, ಪೊಲೀಸ್ ಇಲಾಖೆಯಲ್ಲಿ ಅತ್ಯಂತ ನಿಷ್ಠಾವಂತನಾಗಿ ಕಾರ್ಯನಿರ್ವಹಿಸಿದ್ದಾನೆ. ಆತನ ಆತ್ಮಹತ್ಯೆ ಹಿಂದಿನ …

Read More »

ಕೊಚ್ಚಿ ಹೋದ ರಸ್ತೆ…! ರೊಚಿಗೆದ್ದ ರೈತರು ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಂಬ್ರಾ ರೈತರಿಂದ ರಸ್ತೆ ತಡೆ

ಬೆಳಗಾವಿ- 53 ಲಕ್ಷ ರುಪಾಯಿ ಖರ್ಚುಮಾಡಿ ಸಾಂಬ್ರಾ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾದ ರಸ್ತೆಯು ಆರು ತಿಂಗಳಲ್ಲಿ ಕೊಚ್ಚಿ ಹೋಗಿದ್ದು ರಸ್ತೆ ದುರಸ್ತಿಗೆ ಆಗ್ರಹಿಸಿ ಸಾಂಬ್ರಾ ಗ್ರಾಮದ ರೈತರು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ತಡೆ ನಡೆಸಿದರು ಸಾಂಬ್ರಾ ವಿಮಾಣ ನಿಲ್ದಾಣದ ಬಳಿ ರೈತರಿಗೆ ಹೊಲಗದ್ದೆಗಳಿಗೆ ಹೋಗಲು ಅನಕೂಲವಾಗುವಂತೆ 53 ಲಕ್ಷ ರುಪಾಯಿ ಖರ್ಚು ಮಾಡಿ ರಸ್ತೆ ನಿರ್ಮಿಸಲಾಗಿತ್ತು ಆದರೆ ಈ ರಸ್ತೆ ಆರು ತಿಂಗಳಲ್ಲಿಯೇ ಮಳೆ ನೀರಿನಲ್ಲಿ …

Read More »

ಸರ್ಕಾರಿ ಬಸ್ ಸಂಚಾರ ಸ್ಥಗಿತ, ಜನರ ಪರದಾಟ

ಬೆಂಗಳೂರು, ಜುಲೈ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ಸುಗಳು ರಸ್ತೆಗಿಳಿದಿಲ್ಲ. ಶೇ. 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಾರಿಗೆ ಸಂಸ್ಥೆಗಳ ನೌಕರರು ಜುಲೈ 25ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಮುಷ್ಕರದ …

Read More »

‘ಪದ್ಮಾವತಿ’ ಜೊತೆ ಹಸಿಬಿಸಿಯಾಗಿ ಕಾಣಿಸಿಕೊಳ್ತಾರಾ ಶಾರುಖ್.?

ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ‘ಪದ್ಮಾವತಿ’ ಚಿತ್ರ ಸದ್ಯಕ್ಕೆ ಬಿಟೌನ್ ನಲ್ಲಿ ಒಂದಲ್ಲಾ ಒಂದು ವಿಷಯಕ್ಕೆ ಭಾರಿ ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ನಾಯಕಿಯಾಗಿ ನಟಿ ದೀಪಿಕಾ ಪಡುಕೋಣೆ ಅವರು ಫಿಕ್ಸ್ ಆಗಿದ್ದಾರಾದರೂ, ಇವರಿಗೆ ನಾಯಕನನ್ನು ಹುಡುಕುವಷ್ಟರಲ್ಲಿ ನಿರ್ದೇಶಕ ಬನ್ಸಾಲಿ ಅವರು ಸುಸ್ತಾಗಿ ಹೋಗಿದ್ದಾರೆ. ಮೇವಾಡ ರಾಣಿ ‘ಪದ್ಮಾವತಿ’ಯ ಜೀವನದ ಕಥೆಯನ್ನಾಧರಿಸಿದ ಈ ಐತಿಹಾಸಿಕ ಚಿತ್ರದಲ್ಲಿ ಬಾಲಿವುಡ್-ಹಾಲಿವುಡ್ ನಲ್ಲಿ ಖ್ಯಾತಿ ಗಳಿಸಿರುವ ನಟಿ ದೀಪಿಕಾ ಪಡುಕೋಣೆ ಅವರು ರಾಣಿ ‘ಪದ್ಮಾವತಿ’ …

Read More »

ಸಾರಿಗೆ ಮುಷ್ಕರ ನಾಳೆಯಿಂದ

ಬೆಂಗಳೂರು: ವೇತನ ಹೆಚ್ಚಳ ಬೇಡಿಕೆ ಕುರಿತು ರಾಜ್ಯ ಸರ್ಕಾರ ಹಾಗೂ ಸಾರಿಗೆ ನಿಗಮಗಳ ನೌಕರರ ನಡುವೆ ಸಂಧಾನ ಏರ್ಪಡದೆ ಇರುವುದರಿಂದ ಭಾನುವಾರ ಮಧ್ಯರಾತ್ರಿಯಿಂದಲೇ ಸಾರಿಗೆ ಸಂಸ್ಥೆ ಬಸ್ಸುಗಳು ರಸ್ತೆಗೆ ಇಳಿಯುವುದಿಲ್ಲ. ಸಾರಿಗೆ ನೌಕರರ ವೇತನವನ್ನು ಶೇ 10ರಷ್ಟು ಹೆಚ್ಚಿಸಲು ಸರ್ಕಾರ ಸಿದ್ಧವಿದೆ. ಆದರೆ, ಶೇ 35ರಷ್ಟು ಏರಿಕೆಗೆ ನೌಕರರು ಪಟ್ಟು ಹಿಡಿದಿರುವುದರಿಂದ ಬಿಕ್ಕಟ್ಟು ಮುಂದುವರಿದಿದೆ. ಶೇ 35ರಷ್ಟು ವೇತನ ಪರಿಷ್ಕರಣೆ ಸಾಧ್ಯ ಇಲ್ಲ. ಆದರೆ, ಕೊಡುಕೊಳ್ಳುವ ಆಧಾರದಲ್ಲಿ ಸೌಹಾರ್ದಯುತ ಮಾತುಕತೆಗೆ …

Read More »

‘ಯುಎಫ್‌ಓ’ ಭೂಮಿಗೆ ಪ್ರವೇಶಿಸುತ್ತಿದ್ದ ವೀಡಿಯೊವನ್ನು ನಾಸಾ ಕಡಿತಗೊಳಿಸಿದ್ದೇಕೆ?

ಏಲಿಯನ್‌ಗಳ ಬಗ್ಗೆ ಪಿತೂರಿ ಸಿದ್ಧಾಂತಿಗಳು ವಾದಿಸುವ ಕೆಲವೊಂದು ಆಧಾರ ವಿಷಯಗಳು ನಂಬದೇ ಇರಲಾರದಂತಹ ಸಂಕಷ್ಟಕ್ಕೆ ಒಡ್ಡುತ್ತದೆ. ಆದ್ದರಿಂದ ಜನರು ಸಹ ಪಿತೂರಿ ಸಿದ್ಧಾಂತಿಗಳು ಹೇಳುವ ಮಾಹಿತಿಯನ್ನು ಇಷ್ಟಪಡುತ್ತಾರೆ. ಪಿತೂರಿ ಸಿದ್ಧಾಂತಿಗಳ ವಾದಗಳನ್ನು ಎಲ್ಲರೂ ಸರಿ ಎನ್ನುವ ಕಾಲ ಹತ್ತಿರಕ್ಕೆ ಬಂದಿದೆ. ಅಂದಹಾಗೆ ಇತ್ತೀಚೆಗೆ ಯುಎಫ್‌ಓ(unidentified flying object) ಭೂಮಿಗೆ ಪ್ರವೇಶಿಸುವ ವೀಡಿಯೋ ದೊರೆತಿದ್ದು, ಅದನ್ನು ನಾಸಾ ಸಂಪೂರ್ಣ ವೀಡಿಯೊ ಮಾಡದೆ ಅರ್ಧಕ್ಕೆ ಕಡಿತಗೊಳಿಸಿದೆ. ನಾಸಾ ‘ಯುಎಫ್‌ಓ’ ಭೂಮಿಯ ವಾತಾವರಣಕ್ಕೆ ಪ್ರವೇಶಿಸುವುದನ್ನು …

Read More »

ಫ್ರಾನ್ಸ್ ನಲ್ಲಿ ಮತ್ತೆ ಇಸಿಸ್ ಅಟ್ಟಹಾಸ; ಸ್ಫೋಟಕ ತುಂಬಿದ್ದ ಟ್ರಕ್ ಹರಿಸಿ 80 ಮಂದಿ ಹತ್ಯೆ

ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಯಂದೇ ನೀಸ್ ನಗರದಲ್ಲಿ ಉಗ್ರರ ಕುಕೃತ್ಯ, ಹಲವು ಅಮಾಯಕ ಮಕ್ಕಳ ಸಾವು ಪ್ಯಾರಿಸ್: ಫ್ರಾನ್ಸ್ ನಲ್ಲಿ ಮತ್ತೆ ಭೀಕರ ಉಗ್ರ ದಾಳಿ ಸಂಭವಿಸಿದ್ದು, ರಾಷ್ಟ್ರೀಯ ದಿನಾಚರಣೆ ಸಂಭ್ರಮಾಚರಣೆ ವೇಳೆ ನೀಸ್ ನಗರದ ಬೀಚ್ ರೆಸಾರ್ಟ್ ನಲ್ಲಿ ಸಿಡಿಮದ್ದು ಪ್ರದರ್ಶನದ ವೇಳೆ  ಉಗ್ರಗಾಮಿ ಚಾಲಕನೋರ್ವ ಭಾರಿ ಗಾತ್ರ ಸ್ಫೋಟಕ ತುಂಬಿದ ಟ್ರಕ್ ಅನ್ನು ಜನರ ಮೇಲೆ ಹರಿಸಿದ್ದಾನೆ. ಪರಿಣಾಮ ಸ್ಥಳದಲ್ಲಿಯೇ 80 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು  ತಿಳಿದುಬಂದಿದೆ.ನಿನ್ನೆ …

Read More »