ಬೆಳಗಾವಿ ಏಳನೇಯ ತರಗತಿಯ ವಿಧ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿ ಇದನ್ನು ಮೋಬೈಲ್ ನಲ್ಲಿ ಶೂಟ್ ಮಾಡಿ ಇದನ್ನೇ ದುರುಪಯೋಗ ಪಡಿಸಿಕೊಂಡು ಮುಗ್ಧ ಬಾಲೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ ಇಂಜನಿಯರಿಂಗ್ ವಿಧ್ಯಾರ್ಥಿಯೊಬ್ಬನ ಕಾಮುಕನ ಕರ್ಮಕಾಂಡ ಬೆಳಕಿಗೆ ಬಂದಿದೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಇಂಜಿನಿಯರಿಂಗ್ ವಿದ್ಯಾರ್ಥಿಯಿಂದ ನಿರಂತರ ಅತ್ಯಾಚಾರ.ನಡೆಸಿದ್ದಾನೆ ೭ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋ ಮಾಡಿದ ಕಾಮುಕ. ಅತ್ಯಾಚಾರದ ವಿಡಿಯೋ ತೋರಿಸಿ ಬಾಲಕಿ ಮೇಲೆ ನಿರಂತರ ಅತ್ಯಾಚಾರ. ನಡೆಸಿದ್ದ …
Read More »ಬೆಳಗಾವಿಯಲ್ಲಿ ಮತ್ತೇ ಬಾಲ ಬಿಚ್ಚಿದ ಇರಾಣಿ ಗ್ಯಾಂಗ್ .ಏಕಕಾಲಕ್ಕೆ ಎರಡು ಕಡೆ ಸರಗಳ್ಳತನ
ಬೆಳಗಾವಿ-ಬಾಲ ಮುದುಡಿಕೊಂಡು ಗೂಡು ಸೇರಿದ್ದ ಇರಾಣಿ ಗ್ಯಾಂಗ್ ಬೆಳಗಾವಿಯಲ್ಲಿ ಮತ್ತೇ ಬಾಲ ಬಿಚ್ಚಿದ್ದು ನಗರದಲ್ಲಿ ಮಟ ಮಟ ಮಧ್ಯಾಹ್ನ ವೇ ಏಕ ಕಾಲಕ್ಕೆ ಎರಡು ಕಡೆ ಸರಗಳ್ಳತನ ನಡೆದಿದೆ ಮೊದಲು ಬೆಳಗಾವಿ ಎಪಿಎಂಸಿ ಠಾಣೆಯ ವ್ಯಾಪ್ತಿಯಲ್ಲಿ ಹನುಮಾನ ನಗರದ TV ಸೇಂಟರ್ ಬಳಿ ಮಹಿಳೆಯ ಮೇಲೆ ಅಟ್ಯಾಕ್ ಮಾಡಿರುವ ಕಿರಾತಕರು ೩೫ ವರ್ಷ ವಯಸ್ಸಿನ ಸೀಮಾ ಹೂಲಿ ಎಂಬ ಮಹಿಳೆಯ ಎರಡುವರೆ ತೊಲೆ ಚಿನ್ನದ ಮಂಗಳಸೂತ್ರವನ್ನು ದೋಚಿದ್ದಾರೆ ಇದಾದ …
Read More »ಅಳಿಯನ ಆಸ್ತಿ ರಕ್ಷಣೆಗಾಗಿ ಎಸ್ ಎಂ ಕೃಷ್ಣಾ ಬಿಜೆಪಿಗೆ- ಶಂಕರ ಮುನವಳ್ಳಿ
ಬೆಳಗಾವಿ- ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣಾ ಕಾಂಗ್ರೆಸ್ ಪಕ್ಷದಲ್ಲಿ ಅಧಿಕಾರದ ರುಚಿ ನೋಡಿ ತಮ್ಮ ಸ್ವಾರ್ಥ ಗೋಸ್ಕರ ಅಳಿಯ ಸಿದ್ಧಾರ್ಥನ ಕಾಫಿ ಡೇ ಆಕ್ರಮ ಆಸ್ತಿಯ ರಕ್ಣೆಗಾಗಿ ಮಾತೃಪಕ್ಷ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿ ಸೇರಿದ್ದಾರೆ ಎಂದು ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ಗಂಭೀರ ಆರೋಪ ಮಾಡಿದ್ದಾರೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಂಕರ ಮುನವಳ್ಳಿ ಎಸ್ ಎಂ ಕೃಷ್ಣಾ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ ಎಂದು ತಿಳಿದುಕೊಂಡಿದ್ದೆ …
Read More »ಪ್ರೋಫೆಸರ್ ಕಿಡ್ನಾಪ್ ಪ್ರಕರಣ ಸುಖಾಂತ್ಯ..
ಬೆಳಗಾವಿ: ನಗರದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದ್ದ ಅಪಹರಣ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿರುವ ಪೊಲೀಸರು, ಮೂವರು ಆರೋಪಗಳನ್ನು ಬಂಧಿಸಿದ್ದಾರೆ. ಅಪಹರಣಕ್ಕೆ ಒಳಗಾದವರನ್ನು ಸುಧೀಂದ್ರ ಧೂಳಖೇಡ ಎಂದು ಗುರುತಿಸಲಾಗಿದೆ. ಅಶೋಕ ಮತ್ತಿಕೊಪ್ಪ, ಭೀಮಪ್ಪ ನಾಯಕ ಹಾಗೂ ಅಡಿವೆಪ್ಪ ಕೋರಿ ಬಂಧಿತ ಆರೋಪಿಗಳು. ಮೂವರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಡಿಸಿಪಿ ಜಿ. ರಾಧಿಕಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಮ್ಮನ್ನು ಕಾಯಂ ಮಾಡಿಕೊಡುತ್ತೇವೆ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಧಿಕಾರಿಗಳು ಹಣ ಪಡೆದು ವಂಚಿಸಿದ್ದಾರೆ …
Read More »ಅಟ್ರಾಸಿಟಿ ಕೇಸ್ ಗಳನ್ನು ತ್ವರಿತಗತಿಯಲ್ಲಿ ತನಿಖೆ ಮಾಡಿ- ಡಿಸಿ ಜಯರಾಂ
ಬೆಳಗಾವಿ- ದಲಿತ ದೌರ್ಜನ್ಯ ಪ್ರಕರಣಕ್ಕೆ ದಮಂಧಿಸಿದಂತೆ ಅರವತ್ತು ದಿನಗಳಲ್ಲಿ ತನಿಖೆ ಮುಗಿಸಬೇಕು ಎನ್ನುವದು ನಿಯಮವಿದೆ ಆದರೆ ಬೆಳಗಾವಿ ಜಿಲ್ಲೆಯಲ್ಲಿ ಡಿಸೆಂಬರ ತಿಂಗಳಲ್ಲಿ 7 ಪ್ರಕರಣಗಳು ದಾಖಲಾಗಿದ್ದರೂ ಇನ್ನುವರೆಗೆ ತನಿಖೆ ಮುಗಿದಿಲ್ಲ ಪೋಲೀಸ್ ಅಧಿಕಾರಿಗಳು ತ್ವರಿತಗತಿಯಲ್ಲಿ ತನಿಖೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಎನ್ ಜಯರಾಂ ಸೂಚಿಸಿದರು ಜಿಲ್ಲಾಧಿಕಾರಿಗ ಅಧ್ಯಕ್ಷತೆಯಲ್ಲಿ ಅನಸೂಚಿತ ಜಾತಿ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಉಸ್ತುವಾರಿ ಸಮೀತಿ ಸಭೆ ನಡೆಯಿತು ಸಭೆಯಲ್ಲಿ ಮಾತನಾಡಿದ ಅವರು ದಲಿತ ದೌರ್ಜನ್ಯ …
Read More »ಬೆಳಗಾವಿಯ ವಿಕಲಚೇತನಕ್ಕೆ ಎರಡು ಗೋಲ್ಡ ಮೆಡಲ್..
ಬೆಳಗಾವಿ-ಇತ್ತೀಚಿಗೆ ಹೈದ್ರಾಬಾದ ನಲ್ಲಿ ನಡೆದ ಹ್ಯಾಂಡಿಕ್ಯಾಪ್ಟ ಫಿಜಿಕಲಿ ಚಾಲೇಂಜ್ ಅಥ್ಲೆಟಿಕ್ ಗೇಮ್ಸ ನಲ್ಲಿ ಬೆಳಗಾವಿಯ ಈ ವಿಕಲಚೇತನ ಎರಡು ಗೋಲ್ಡ ಮೆಡಲ್ ಗಳನ್ನು ಗಿಟ್ಟಿಸಿಕೊಂಡಿದೆ ಬೆಳಗಾವಿಯ ವೀರಭದ್ರ ನಗರದ ನಿವಾಸಿಯಾಗಿರುವ 31 ವರ್ಷ ವಯಸ್ಸಿನ ರಿಜ್ವಾನಾ ಆರ್ ಜಮಾದಾರ ಶಾಟ್ ಪೂಟ್ ಮತ್ತು ಡಿಸ್ಕ ನಲ್ಲಿ ಚಿನ್ನದ ಪದಕ,ಜಾವಲಿಂಗ್ ನಲ್ಲಿ ಬೆಳ್ಳಿ ಪದಕ ವ್ಹೀಲ್ ಚೇರ್ ರೇಸ್ ನಲ್ಲಿ ಕಂಚಿನ ಪದಕ ಪಡೆದು ಬೆಳಗಾವಿಗೆ ಕೀರ್ತಿ ತಂದಿದ್ದಾಳೆ ಇದರ ಜೊತೆಗೆ …
Read More »ಬೆಳಗಾವಿ KIDB ಅಧಿಕಾರಿಗಳು ACB ಬಲೆಗೆ
ಬೆಳಗಾವಿ- ಬೆಳಗಾವಿಯ ACB ಈಗ ಫುಲ್ ಆ್ಯಕ್ಟಿವ್ ಆಗಿದ್ದು ನಗರದ ಲಂಚಕೋರ ಅಧಿಕಾರಿಗಳ ಮೇಲೆ ಬಲೆ ಬೀಸುತ್ತಿದೆ ಬೆಳಗಾವಿಯಲ್ಲಿ ಎಸಿಬಿ ಅಧಿಕಾರುಗ ದಾಳಿ ನಡೆಸಿ ಲಂಚಕೊರ ಅಧಿಕಾರಿಯನ್ನ ಖೆಡ್ಡಾಗೆ ಕೆಡವಿದ್ದಾರೆ. ಬೆಳಗಾವಿಯ ಕೆ ಐ ಡಿ ಬಿ ವಲಯ ಅಧಿಕಾರಿ ಕಚೇರಿಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಕೆ ಐ ಡಿ ಬಿ ವಲಯ ಅಧಿಕಾರಿ ಪ್ರಕಾಶ ಕುಮಾರ ಹಾಗೂ ಕೇಸ್ ವರ್ಕರ್ ಬಸು ಪೂಜಾರ್ ಲಂಚ್ ತೆಗೆದುಕೊಳ್ಳುವಾಗ ರೆಡ್ …
Read More »ಅಡ್ಮೀಶನ್ ಫಾರ್ಮ ಪಡೆಯಲು ಕಿಮೀ..ಕ್ಯೂ..! ಶಾಲೆಯ ಎದುರು ವಸತಿ…!!!
ಬೆಳಗಾವಿ – ನಮ್ಮ ಮಗ ಹಾಯ್..ಹಲೋ..ಅನ್ಬೇಕು.ಇಂಗ್ಲಿಷ್ ಕಲಿಯಬೇಕು ಎನ್ನುವ ಕನಸು ಕಾಣುವ ಬೆಳಗಾವಿ ನಗರದ ಸಾವಿರಾರು ಜನ ಪಾಲಕರು ಇಂಗ್ಲಿಷ್ ಶಾಲೆಗಳಲ್ಲಿ ಪ್ರವೇಶ ಪಡೆಯಲು ಇಂಗ್ಲಿಷ್ ಶಾಲೆಗಳ ಎದುರು ಕೀಲೋ ಮೀ ನಷ್ಟು ಕ್ಯೂ ನಿಂತುಕೊಂಡು ಶಾಲೆಗಳ ಎದುರೇ ರಾತ್ರಿಯಲ್ಲ ವಸತಿ ಮಾಡುವ ಪರಿಸ್ಥಿತಿ ಬೆಳಗಾವಿಯಲ್ಲಿ ಎದುರಾಗಿದೆ ಪ್ರತಿ ವರ್ಷ ಇದೇ ಹಾಡು ನಗರದ ಇಂಗ್ಲೀಷ್ ಮಾದ್ಯಮ ಶಾಲೆಗಳಾದ ಸೆಂಟ್ ಪಾಲ್ಸ,ಸೇಂಟ್ ಮೇರಿ,ಸೇಂಟ್ ಜೋಸೆಫ್ ಸೇಂಟ್ ಝೇವಿಯರ್ಸ ಶಾಲೆಗಳಲ್ಲಿ ಪ್ರತಿ …
Read More »ಸ್ವಾಮೀಜಿ ನೀಡಿದ ನಾಟಿ ಔಷಧಿ ಕುಡಿದು ಪ್ರಾಣ ಕಳೆದುಕೊಂಡ ಭಕ್ತ..!!
ಬೆಳಗಾವಿ- ನನ್ನ ಮಗ ವಿಪರೀತವಾಗಿ ಸರಾಯಿ ಕುಡಿಯುತ್ತಾನೆ ಸ್ವಾಮೀಜಿ ಇತನಿಗೆ ಕುಡಿಯುವದನ್ನು ಬಿಡಿಸಿ ಎಂದು ಭಕ್ತನೊಬ್ಬ ಸ್ವಾಮೀಜಿ ಬಳಿ ಬಂದಾಗ ಸ್ವಾಮೀಜಿ ಅವಾಂತರ ಮಾಡಿದ್ದಾನೆ ಸ್ವಾಮೀ ನೀಡಿದ್ದ ನಾಟಿ ಔಷಧ ಸೇವಿಸಿ ಸ್ಥಳದಲ್ಲಿಯೇ ವ್ಯಕ್ತಿ ಯೊಬ್ಬ ಸಾವನ್ನೊಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ಹಣ್ಣಿಕೇರಿಯಲ್ಲಿ ನಡೆದಿದೆ ಬೆಳಗಾವಿ ತಾಲೂಕಿನ ಜುಮನಾಳ ಗ್ರಾಮದ ನಿವಾಸಿ ಸಿದ್ದರಾಯ್ ನಾಯಕ್ (28) ಮೃತಪಟ್ಟ ವ್ಯಕ್ತಿಯಾಗಿದ್ದಾನೆ ಮಾರ್ಚ್ 14, 2017ರಂದು ನಡೆದ ಈ ಪ್ರಕರಣ ತಡವಾಗಿ ಬೆಳಕಿಗೆ …
Read More »ಮುಂದಿನ ವಿಶ್ವಕನ್ನಡ ಸಮ್ಮೇಳನ ದಾವಣಗೆರೆಯಲ್ಲಿ…!!
ಬೆಳಗಾವಿ- ರಾಜ್ಯಸರ್ಕಾರ ವಿಶ್ವಕನ್ನಡ ಸಮ್ಮೇಳನಕ್ಕೆ ಬಜೆಟ್ ನಲ್ಲಿ ೨೦ ಕೋಟಿ ಮಿಸಲಿಟ್ಟಿದ್ದು ಮುಂದಿನ ವಿಶ್ವ ಕನ್ನಡ ಸಮ್ಮೇಳನ ದಾವಣಗೆರೆ ಯಲ್ಲಿ ನಡೆಯುವದು ಬಹುತೇಕ ನಿಶ್ಚಿತವಾಗಿದೆ ಸರ್ಕಾರ ವಿಶ್ವಕನ್ನಡ ಸಮ್ಮೇಳನಕ್ಕೆ ೨೦ ಕೋಟಿ ಮಂಜೂರು ಮಾಡಿದೆ ಜೊತೆಗೆ ಮುಂದಿನ ಸಮ್ಮೇಳನ ದಾವಣಗೆರೆ ಯಲ್ಲಿ ಎಂದು ಸ್ಥಳ ನಿಗದಿ ಮಾಡಲಾಗಿದ್ದು ಸ್ಥಳ ಮತ್ತು ದಿನಾಂಕವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ದಾವಣಗೆರೆಗೆ ಭೇಟಿ ನೀಡಿ …
Read More »