Breaking News

Breaking News

ಬೆಳಗಾವಿ ಪಾಲಿಕೆಯ ಮೇಲೆ ಎಸಿಬಿ ದಾಳಿ ಇಬ್ಬರು ಬಲೆಗೆ

ಬೆಳಗಾವಿ- ಬೆಳಗಾವಿ ಮಹಾನರಗ ಪಾಲಿಕೆ ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ ಬಾಲಕೃಷ್ಣ ಪೀಸಾಳೆ ಮತ್ತು ಪಿ. ದೇವದಾನಮ್ಮ ಎಸಿಬಿ ಬಲೆಗೆ ಬಿದ್ದವರು.ಇವರಿಬ್ಬರು ಪಾಲಿಕೆಯ ಟೌನ್ ಪ್ಲ್ಯಾನಿಂಗ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಬಾಲಕೃಷ್ಣ ನಗರ ಯೋಜನಾ ವಿಭಾಗದ ಮ್ಯಾನೇಜರ್. ಇದೇ ಶಾಖೆಯ ಎಸಡಿಎ ಪಿ. ದೇವದಾನಮ್ಮ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ ಕಟ್ಟಡದ ಕಡತ ನೀಡಲು ೫ ಸಾವಿರ ಲಂಚ ಕೇಳಿದ್ದರು ಅವಿನಾಶ ಧಾಮನಕರ ಅವರಿಂದ ಲಂಚ ಕೇಳಿದ್ದರಿಂದ …

Read More »

ಬೆಳಗಾವಿ ಜಿಲ್ಲೆಯ 2016 ರ ಸಂಪೂರ್ಣ ಚಿತ್ರಣ..

  ಜನವರಿ ತಿಂಗಳ ಪ್ರಮುಖ ಘಟನೆಗಳು ಜನವರಿ 4 ಸಕ್ಕರೆ ಜಿಲ್ಲೆ ಬೆಳಗಾವಿಯಲ್ಲಿ ಇಂದು ಸಿಎಂ ಹಾಗೂ ಸಂಪುಟ ದರ್ಜೆ ಸಚಿವರು ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇಸಿದರು. ಬೆಳಗಾವಿ ರಾಮದುರ್ಗ ತಾಲೂಕಿನ ವೀರಭದ್ರೇಶ್ವರ ಏತ ನೀರಾವರಿ ಯೋಜನೆ, ರಾಮದುರ್ಗಕ್ಕೆ ಕುಡಿಯವ ನೀರಿನ ಯೋಜನೆ, ವಸತಿ ಶಾಲೆಗಳು, ರಾಮದುರ್ಗ ಪಟ್ಟಣದ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಸಿಎಂ ಚಾಲನೆ ನೀಡಿದರು. ವೀರಭದ್ರೇಶ್ವರ ಏತನೀರಾವರಿ ಯೋಜನೆಯಿಂದ ರಾಮದುರ್ಗ ತಾಲೂಕಿ 32 ಹಳ್ಳಿಗಳ ರೈತರಿಗೆ ಅನುಕುಲವಾಗಲಿದೆ. …

Read More »

ಬ್ರಿಗೇಡ್ ಮೂಲಕ ಬಿಜೆಪಿ ಅಧಿಕಾರಕ್ಕೆ ತರುವ ಉದ್ಧೇಶ ಇತ್ತು ಈಗ ಉದ್ದೇಶ ಬದಲಾಗಿದೆ-ಈಶ್ವರಪ್ಪ

ಬೆಳಗಾವಿಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್ ಈಶ್ವರಪ್ಪ ಸುದ್ದಿಗೋಷ್ಠಿ.ನಡೆಸು ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಆರಂಭವಾಗಿ ೬ ತಿಂಗಳು ಕಳೆದಿದೆ. ಹಿಂದುಳಿದ, ದಲಿತರು ನ್ಯಾಯ ಕೊಡಿಸಲು ಬ್ರಿಗೇಡ್ ಸ್ಥಾಪನೆ. ಮಾಡಲಾಗಿದೆ ಎಂದರು ಜ.೨೬ ಕ್ಕೆ ಸಂಗೊಳ್ಳಿ ರಾಯಣ್ಣ ನೇಣಿಗೆ ಹಾಕಿದ ದಿನದಂದು ಕೂಡಲಸಂಗಮದಲ್ಲಿ ಬೃಹತ್ ಸಮಾವೇಶ. ಸಮಾವೇಶ ಉತ್ತರ ಕರ್ನಾಟಕದ ೧೦ ಜಿಲ್ಲೆಗಳ ಕಾರ್ಯಕರ್ತರು ಭಾಗಿಯಾಗುತ್ತಾರೆ ಸಮಾವೇಶದಲ್ಲಿ ವಿವಿಧ ಮಠಾಧೀಶರು ಭಾಗವಹಿಸಿ ಮಾರ್ಗದರ್ಶನ ಮಾಡಲಿದ್ದಾರೆ.ಎಂದು ಈಶ್ವರಪ್ಪ ಮಾಹಿತಿ ನೀಡಿದರು ೨ …

Read More »

ಬೆಳಗಾವಿ ನಗರದಲ್ಲಿ ಏಕಕಾಲಕ್ಕೆ ಎರಡು ಕಡೆ ಸರಗಳ್ಳತನ

ಬೆಳಗಾವಿ ನಗರದ ಎಪಿಎಂಸಿ ಪೋಲೀಸ್ ಠಾಣೆಯ ವ್ತಾಪ್ತಿಯಲ್ಲಿ ಏಕಕಶಲಕ್ಕೆ ಎರಡು ಕಡೆ ಸರಗಳ್ಖತನ ನಡೆದಿದೆ ಸರಗಳ್ಳರು ಸುಮಾರು ಆರುವರೆ ತೊಲೆ ಬಂಗಾರದ ಚೈನ್ ಹಾಗು‌ ಮಂಗಳಸೂತ್ರವನ್ನು ದೋಚಿಕೊಂಡು ಪರಾರಿಯಾಗಿದ್ಸಾರೆ ನಗರದ ಸದಾಶುವ ನಗರದ ಲಾಸ್ಟ ಬಸ್ ಸ್ಟಾಪ್ ಹತ್ತಿರ ಎಸ್ ಎಸ್ ಮಾನೆ ಅವರ ಮನೆಯ ಎದುರು ಸರಗಳ್ಳರು ವಿಜಯಲಕ್ಷ್ಮೀ ಹಲವಾಯಿ ಅವರ ನಾಲ್ಕು ತೊಲೆ ಬಂಗಾರದ ಮಂ್ಳಸೂತ್ರವನ್ನು ದೋಚಿದ್ದಾರೆ ಇದಾದ ಬಳಿಕ ಸರಗಳ್ಳರು ನೆಹರು ನಗರದ ಶಿವಾಲಯದ ಬಳಿ …

Read More »

ಬೆಳಗಾವಿ ಪಾಲಿಕೆಯಿಂದ ಸರ್ಜಿಕಲ್ ವಾರ್….!

ಬೆಳಗಾವಿ- ಬೆಳಗಾವಿ ಮಹಾನಗರ ಪಾಲಿಕೆ ನಗರದ ಮುಖ್ಯ ಮಾರುಕಟ್ಟೆ ಪ್ರದೇಶದಲ್ಲಿ ರಸ್ತೆ ಅತೀಕ್ರಮಣ ತೆರವು ಸೇರಿದಂತೆ ನಗರ ಸಂಚಾರ ವ್ಯೆವಸ್ಥೆ ಸುಗಮಗೊಳಿಸಲು ಸರ್ಜಿಕಲ್ ವಾರ್ ಆರಂಭಿಸಿದ್ದು ನಗರದ ಖಡೇಬಝಾರದಲ್ಲಿ ಬೋಲ್ಡೆಜರ್ ಗಳ ಮೂಲಕ ರಸ್ತೆ ಅತೀಕ್ರಮಣವನ್ನು ತೆರವುಗೊಳಿಸುವ ಕಾರ್ಯಾಚರಣೆ ಆರಂಭಿಸಿದೆ ಪಾಲಿಕೆ ಅಧಿಕಾರಿಗಳು ನಗರದ ಖಡೇಬಝಾರನಲ್ಲಿ ರಸ್ತೆ ಅತೀಕ್ರಮಣವನ್ನು ತೆರವುಗೊಳಿಸುತ್ತಿದ್ದು ಬೀದಿ ವ್ಯಾಪಾರಿಗಳ ವಿರುದ್ಧ ಸಮರ ಸಾರಿದ್ದಾರೆ ಪಾಲಿಕೆ ಅಧಿಕಾರಿಗಳು ಹಾಗು ನಗರದ ಟ್ರಾಫಿಕ್ ಪೋಲೀಸರು ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ …

Read More »

ಹಮ್ ಸಾಥ್.ಸಾಥ್ ಇದೇ ಇವತ್ತಿನ ಖಾಸ್ ಬಾತ್..!

ಬೆಳಗಾವಿ- ಬೆಳಗಾವಿ ದಕ್ಷಿಣ ಮತಕ್ಷೇತ್ರದ ರಾಜಕೀಯ ವಿರೋಧಿಗಳಾದ ಎಂಈಎಸ್ ಶಾಸಕ ಸಂಬಾಜಿ ಪಾಟೀಲ ಹಾಗು ಬಿಜೆಪಿಯ ಮಾಜಿ ಶಾಸಕ ಅಭಯ ಪಾಟೀಲ ಅವರು ಒಂದೇ ಬೈಕ್ ಏರಿ ಕಪಿಲೇಶ್ವರ ರಸ್ತೆಯ ಹೊಸ ಸೇತುವೆ ಮೇಲೆ ಸಂಚರಿಸಿ ಅಚ್ಚರಿ ಮೂಡಿಸಿದರು ರೇಲ್ವೆ ಮೇಲ್ಸೇತುವೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅವರು ಸೇತುವೆ ಲೋಕಾರ್ಪಣೆಗೊಂಡ ಬಳಿಕ ಅಭಯ ಪಾಟೀಲ ಬೈಕ್ ಏರಿ ಬಂದರು ಅದೇ ಮಾರ್ಗದಲ್ಲಿ ಹೊರಟಿದ್ದ ಸಂಬಾಜಿ ಪಾಟೀಲ ಅಭಯ ಪಾಟೀಲ ಬೇಕ್ …

Read More »

ಮರಾಠಿ ನೆಲದಿಂದ ಹೊರಹೊಮ್ಮಿದ ಜೈ ಕರ್ನಾಟಕ..!

ಬೆಳಗಾವಿ: ನಗರ ನಿವಾಸಿಗಳ ಸ್ವಾತಂತ್ರ್ಯ ಪೂರ್ವ ಕನಸು ಈಗ ನನಸಾಗಿದೆ. ಮಹಾರಾಷ್ಟ್ರದ ರಾಜಧಾನಿ ಮುಂಬೈಯಿಂದ ವಿಡಿಯೋ ಲಿಂಕ್ ಮೂಲಕ ಜಯ ಕರ್ನಾಟಕ ಎಂಬ ಘೋಷಣೆಯೊಂದಿಗೆ ರೈಲು ಸಚಿವ ಸುರೇಶ ಪ್ರಭು ಬೆಳಗಾವಿ ನಗರದ ಕಪಿಲೇಶ್ವರ ರಸ್ತೆಯಲ್ಲಿ ನಿರ್ಮಾಣಗೊಂಡ ರೈಲ್ವೆ ಮೇಲ್ಸೇತುವೆ ಯನ್ನು ಲೋಕಾರ್ಪಣೆ ಮಾಡಿದರು. ಸಂಸದ ಸುರೇಶ ಅಂಗಡಿಯವರ ಕನಸಿನ ಕೂಸಾದ ಪ್ರಥಮ ರೈಲ್ವೆ ಮೇಲ್ಸೆತುವೆ ರಾಜಕೀಯ ದೇವರು ಅಟಲ್ ಬಿಹಾರಿ ವಾಜಪೇಯಿ ಅವರ ದಿನ ಲೋಕಾರ್ಪಣೆಗೊಂಡಿರುವುದು ವಿಶೇಷವಾಗಿದೆ. ವಿಡಯೋ …

Read More »

ಯೇಸುವೇ…ಯೇಸುವೆ…ನಿನ್ನನ್ನೇ ಬಯಸುವೆ…!

  ಬೆಳಗಾವಿ:ಪವಿತ್ರ ಕ್ರಿಸಮಸ್ ಹಬ್ಬದ ಅಂಗವಾಗಿ ಕ್ರಿಶ್ಚಿಯನ್ ಬಾಂಧವರು ಇಂದು ಚರ್ಚ್‍ಗಳಲ್ಲಿ ದೇವ ಏಸು ಮತ್ತು ಮಾತೆ ಮೇರಿ ಅವರಿಗೆ ಪ್ರಾರ್ಥನೆ ಸಲ್ಲಿಸಿ ಹಬ್ಬ ಆಚರಿಸಿದರು. ಮೆಥೋಡಿಸ್ಟ್, ಕೆಥೋಲಿಕ್ ಹಾಗೂ ಪ್ರೊಟೆಸ್ಟಂಟ್ ತತ್ವದ ಅನುಯಾಯಿಗಳು ತಮ್ಮ ಪದ್ಧತಿ ಮತ್ತು ನಂಬುಗೆಯ ಪ್ರಕಾರ ಪ್ರಾರ್ಥನೆ, ಆರಾಧನೆ ನಡೆಸಿದರು. ಯೇಸುವೆ… ಯೇಸುವೆ ನಿನ್ನನ್ನೇ ಬಯಸುವೆ….. ಪ್ರಾರ್ಥನಾ ಮೈ ತುಜಸೇ ಕರು ಓ ಮೇರೆ ಪ್ಯಾರೆ ಮಸೀಹಾ…… ಐ ಎಂಟರ್ ದಿ ಹೋಲಿ ಆಫ್ …

Read More »

ಸರ್ದಾರ್ ಮೈದಾನದ ಅಭಿವೃದ್ಧಿ ಕಾಮಗಾರಿ ಆರಂಭ

ಬೆಳಗಾವಿ- ನಗರದ ಹೃದಯ ಭಾಗದಲ್ಲಿರುವ ಸರ್ಧಾರ ಮೈದಾನದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಫಿರೋಜ್ ಸೇಠ ಭಾನುವಾರ ಬೆಳಗ್ಗೆ ಚಾಲನೆ ನೀಡಿದರು ನಗರೋಥ್ಥಾನ ಅನುದಾನದ ೧.೫ ಕೋಟಿ ರೂ ವೆಚ್ಚದಲ್ಲಿ ಪೆವೆಲಿಯನ್ ನಿರ್ಮಾಣದ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಾಯಿತು ಸರ್ಧಾರ ಮೈದಾನ ನಗರ ಪ್ರದೇಶದ ಕ್ರೀಡಾ ಪ್ರೇಮಿಗಳ ಜೀವನಾಡಿಯಾಗಿದೆ ಒಂದು ಕೋಟಿ ರೂ ವೆಚ್ಚದಲ್ಲಿ ಪೆವೆಲಿಯನ್ ನಿರ್ಮಾಣ ಹಾಗು ಪಿಚ್ ಯಾರ್ಡ ಹಾಗು ಗ್ಯಾಲರಿ ನಿರ್ಮಿಸಲಾಗುವದು ಒಟ್ಟು ೧.೫ ಕೋಟಿ ವೆಚ್ಚದ …

Read More »

ಭಾನುವಾರ ಕೇಂದ್ರ ರೇಲ್ವೆ ಸಚಿವ ಸುರೇಶ ಪ್ರಭು ಬೆಳಗಾವಿಗೆ

ಬೆಳಗಾವಿ- ಕೇಂದ್ರ ರೇಲ್ವೆ ಸಚಿವ ಸುರೇಶ ಪ್ರಭು ಭಾನುವಾರ ಬೆಳಗಾ ನಗರಕ್ಕೆ ಆಗಮಿಸಿ ಕೇಂದ್ರ ಹಾಗು ರಾಜ್ಯ ಸರ್ಕಾರಗಳ ಶೇ ಐವತ್ತರ ಅನುಪಾತದದ ಅನುದಾನಲ್ಲಿ ನಿರ್ಮಾಣಗೊಂಡಿರುವ ಕಪಿಲೇಶ್ವರ ರಸ್ತೆಯ ರೇಲ್ವೆ ಮೇಲ್ಸೆತುವೆಯನ್ಮು ಉದ್ಘಾಟಿಸಲಿದ್ದಾರೆ ಭಾನುವಾರ ಬೆಳಿಗ್ಗೆ ೧೧ ಘಂಟೆಗೆ ಈ ಕಾರ್ಯಕ್ರಮ ನಡೆಯಲಿದೆ  ರಾಜ್ಯದ ಬೃಹತ್ತ ನೀರಾವರಿ ಸಚಿವ ಆರ್ ವ್ಹಿ ದೇಶಪಾಂಡೆ ಸಂಸದ ಸುರೇಶ ಅಂಗಡಿ ಪ್ರಭಾಕರ ಕೋರೆ ಶಾಸಕ ಸಂಬಾಜಿ ಪಾಟೀಲ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಳ್ಳಲಿದ್ದಾರೆ …

Read More »
Sahifa Theme License is not validated, Go to the theme options page to validate the license, You need a single license for each domain name.