Breaking News

Breaking News

ಬೆಂಗಳೂರಿನಲ್ಲಿ ಐಟಿ ದಾಳಿ..ಸದನದಲ್ಲಿ ಬಿಜೆಪಿ ವಾಗ್ದಾಳಿ…

ಬೆಳಗಾವಿ- ಶುಕ್ರವಾರ ವಿಧಾನಸಭೆಯ ಕಲಾಪಗಳು ಆರಮಭವಾಗುತ್ತಿದ್ದಂತೇಯೇ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್ ಬೆಂಗಳೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ನಡೆದ ಐಟಿ ದಾಲಿಯನ್ನು ಪ್ರಸ್ಥಾಪಿಸಿದರು ಸಾರ್ವಜನಿಕರು ಎರಡು ಸಾವಿರ ರೂಪಾಯಿಗಾಗಿ ಬ್ಯಾಂಕುಗಳ ಎದುರು ದಿನವಿಡೀ ಸರದಿಯಲ್ಲಿ ನಿಲ್ಲುತ್ತಿದ್ದಾರೆ ಆದರೆ ಬೆಂಗಳೂರಿನಲ್ಲಿ ಅಧಿಕಾರಿಗಳ ಮನೆ ಮೇಲೆ ನಡೆದ ಐಟಿ ದಾಳಿಯಲ್ಲಿ ಅಧಿಕಾರಿಗಳ ಮನೆಯಲ್ಲಿ ನಾಲ್ಕು ಕೋಟಿ ಎಪ್ಪತ್ತು ಲಕ್ಷ ಹೊಸ ನೋಟುಗಳು ಪತ್ತೆಯಾಗಿವೆ ಏನಿದು ಅರಾಜಕತೆ ಪಾರದರ್ಶಕ ಸರ್ಕಾರ ಅಂದ್ರೆ ಇದೇನಾ …

Read More »

ಹಿಂಡಲಗಾ ಕೈದಿಗಳು ತಯಾರಿಸಿದ ಶಾಲು ಖರಿದಿಸಿದ ಗೃಹ ಸಚಿವ

ಬೆಳಗಾವಿ – ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಬೆಳಗ್ಗೆ ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಧೀಡೀರ್ ಭೇಟಿ ನೀಡಿ ಅಲ್ಲಿಯ ಅದ್ವಾನ ಪರಿಸ್ಥಿತಿಯನ್ನು ನೋಡಿ ದಂಗಾದೆರು ಜೈಲಿನ ಭದ್ರತೆ  ಊಟದ ವ್ಯೆವಸ್ಥೆ ಪರಶೀಲಿಸಿ ಕೈದಿಗಳ ಸಮಸ್ಯೆಯನ್ನು ಆಲಿಸಿದರು ಈ ಸಂಧರ್ಭದಲ್ಲಿ ಮಾದ್ಯಮಗಳ ಜತೆ ಮಾತನಾಡಿದ ಅವರು ಹಿಂಡಲಗಾ ‌ಜೈಲು ಶತಮಾನದ ಹಳೆಯದಾಗಿದೆ. ಜೈಲಿನ ಆಧುನಿಕರಣ, ಭದ್ರತೆಗೆ ಹೆಚ್ಚಿನ ಆದ್ಯತೆ.ನೀಡಲಾಗುವದು ರಾಜ್ಯದಲ್ಲಿ ೮ ಕೇಂದ್ರ ಕಾರಾಗೃಹಗಳಲ್ಲಿ ೧೪ ಸಾವಿರ ಜನ ಕೈದಿಗಳಿದ್ದಾರೆ. …

Read More »

ಬೆಳಗಾವಿ ಜಿಲ್ಲಾ ಮಂತ್ರಿಗಳ ಕಾರು ಅಪಘಾತ ರಮೇಶ ಜಾರಕಿಹೊಳಿ ಅವರಿಗೆ ಸಣ್ಣ ಪುಟ್ಟ ಗಾಯ

ಬೆಳಗಾವಿ- ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರ ಕಾರು ಹಲಗಾ ಸಮೀಪ ಅಪಘಾತಕ್ಕೀಡಾಗಿದ್ದು ರಮೇಶ ಜಾರಕಿಹೊಳಿ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಅಧಿವೇಶನದ ಕಲಾಪಗಳನ್ನು ಮುಗಿಸಿಕೊಂಡು ನಗರಕ್ಕೆ ಮರಳುತ್ತಿರುವಾಗ ಹಲಗಾ ಸಮೀಪ ಪ್ಯಾಸೆಂಜರ್ ಟಿಂಪೋ ಒಂದು ಮಂತ್ರಿಗಳ ಕಾರಿಗೆ ಡಿಕ್ಕಿ ಹೊಡೆದಿದೆ ಈ ಅಪಘಾತದಲ್ಲಿ ರಮೇಶ ಜಾರಕಿಹೊಳಿ ಅವರ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅವರು ಸುರಕ್ಷಿತವಾಗಿದ್ದಾರೆ ಲೆಕ್ ವ್ಯುವ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮನೆಗೆ ಮರಳಿದ್ದಾರೆ ಅಪಘಾತ ಸಂಭವಿಸಿದ …

Read More »

ಸಿದ್ಧನಭಾಂವಿ ಕೆರೆ ತುಂಬಿಸುವ ಹಠಕ್ಕೆ ಬಿದ್ದಿರುವ ಲಕ್ಷ್ಮೀ ಹೆಬ್ಬಾಳಕರ

ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ ಸೆರಗಿನಲ್ಲಿರುವ ಹತ್ತಾರು ಗ್ರಾಮಗಳ ಜೀವನಾಡಿಯಾಗಿರುವ ಸಿದ್ಧನಬಾಂವಿ ಕೆರೆಗೆ ಕಾಯಕಲ್ಪ ನೀಡುವ ಕಾಲ ಈಗ ಕೂಡಿ ಬಂದಿದೆ. ಕೆಪಿಸಿಸಿ ಮಹಿಳಾ ಘಟಕದ ಅದ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ ಅವರು ಹೇಗಾದರೂ ಮಾಡಿ ಈ ಕೆರೆಯನ್ನು ತುಂಬಿಸುವ ಹಟಕ್ಕೆ ಬಿದ್ದಿದ್ದಾರೆ ಜಲಸಂಪನ್ಮೂಲ ಸಚಿವರನ್ನು ಹಿರೆಬಾಗೆವಾಡಿ ಗ್ರಾಮಕ್ಕೆ ಕರೆÀದೊಯ್ದು ಸಿದ್ಧನಬಾವಿ ಕೆರೆಯ ದರ್ಶಣ ಮಾಡಿಸಿದ್ದಾರೆ ಈ ಕುರಿತು ಒಂದು ರಿಪೋರ್ಟ ಇಲ್ಲಿದೆ ನೋಡಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಹಾಗು …

Read More »

ಬೆಳಗಾವಿ ಬಸ್ ನಿಲ್ದಾಣಕ್ಕೆ ಅಭಿವೃದ್ಧಿಯ ಭಾಗ್ಯ

ಬೆಳಗಾವಿ ಬಸ್ ನಿಲ್ದಾಣಕ್ಕೆ ಕೊನೆಗೂ ಅಭಿವೃದ್ಧಿ ಭಾಗ್ಯ ಒದಗಿ ಬಂದಿದೆ. ಇಷ್ಟು ದಿನ ಸೊರಗಿದ ರೋಗಿಯಂತೆ ಕಾಣುತ್ತಿದ್ದ ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣಕ್ಕೆ ಸದ್ಯದರಲ್ಲಿಯೇ ಹೈಟೆಕ್ ಸ್ಟರ್ಶ ದೊರೆಯಲಿದೆ. ಶುಕ್ರವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಬೆಳಗಾವಿ ಬಸ್ ನಿಲ್ದಾಣದ ಅಭಿವೃದ್ದಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದ ಅವ್ಯವಸ್ಥೆ ಬಗ್ಗೆ ಇನ್ ನ್ಯೂಸ್ ವಾಹಿನಿಯಲ್ಲಿ ಸರಣಿ ವರದಿಗಳು ಪ್ರಸಾರವಾಗಿದ್ದವು. ಆದರೂ ಸಾರಿಗೆ ಇಲಾಖೆ ಜಾಣ ಮೌನ …

Read More »

ಬೆಳಗಾವಿ ಜಿಲ್ಲೆಯಲ್ಲಿ ಹನ್ನೊಂದು ತಾಲೂಕುಗಳು, ಐತಿಹಾಸಿಕ ನೆಲಕ್ಕೆ ತಾಲೂಕಿನ ಮಾನ್ಯತೆ..

ಬೆಳಗಾವಿ-ಬೆಳಗಾವಿ ಜಿಲ್ಲೆಯ ಐತಿಹಾಸಿಕ ನೆಲಕ್ಕೆ ರಾಜ್ಯ ಸರ್ಕಾರ ಕೊನೆಗೂ ತಾಲೂಕಿನ ಮಾನ್ಯತೆ ನೀಡಿದೆ ವೀರ ರಾಣಿಯ ಕಿತ್ತೂರು ಈಗ ಅಧಿಕೃತ ತಾಲೂಕು ಆಗಿದ್ದು ಕಂದಾಯ ಇಲಾಖೆಯ ಕಾರ್ಯದರ್ಶಿಗಳು ಕಿತ್ತೂರು ತಾಲೂಕಿಗೆ ಗ್ರೇಡ್-೧ ತಹಶೀಲ್ದಾರ ಸೇರಿದಂತೆ ತಾಲೂಕಿಗೆ ಅಗತ್ಯವಿರುವ ಎಲ್ಲ ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಅವರ ವಿಶೇಷ ಕಾಳಜಿಯಿಂದಾಗಿ ಕಿತ್ತೂರಿಗೆ ತಾಲೂಕಿನ ಮಾನ್ಯತೆ ದೊರೆತಿದೆ ಬೆಳಗಾವಿ ಜಿಲ್ಲೆ ಈಗ ಹನ್ನೊಂದು ತಾಲೂಕುಗಳನ್ನು ಹೊಂದಿದ …

Read More »

ಅತ್ಯಾಧುನಿಕ ಕಬ್ಬು ಕಟಾವು ಯಂತ್ರಗಳ ಸೇವೆಗೆ ಸಿಎಂ ಚಾಲನೆ

ಬೆಳಗಾವಿ -ಕೃಷಿ ಆಧುನಿಕರಣ ಮತ್ತು ಹನಿ ನೀರಾವರಿಗೆ ಹೆಚ್ಚು ಆದ್ಯತೆ ನೀಡುರುವ ನಮ್ಮ ಸರ್ಕಾರ ಒಂದು ಲಕ್ಷ ರೈತ ಕುಟುಂಬಗಳಿಗೆ ಕೃಷಿ ಭಾಗ್ಯ ಯೋಜನೆಯನ್ನು ತಲುಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಬೆಳಿಗ್ಗೆ ಬೆಳಗಾವಿ ತಾಲೂಕಿನ ಮಾಸ್ತಮರಡಿ ಗ್ರಾಮದಲ್ಲಿ ಕೃಷಿ ಯಂತ್ರಧಾರೆ ಕೇಂದ್ರಗಳ ಮೂಲಕ ರೈತರಿಗೆ ಅತ್ಯಾಧುನಿಕ ಕಬ್ಬು ಕಟಾವು ಯಂತ್ರಗಳ ಸೇವೆ ಒದಗಿಸುವ ಯೋಜನೆಗೆ ಚಾಲನೆ ನೀಡಿ, ರೈತರನ್ನು ಉದ್ದೇಶಿಸಿ ಮಾತನಾಡಿದರು. ಕೃಷಿಯಲ್ಲಿ ಆಧುನಿಕ …

Read More »

ರಣಜಿ ನೋಡಿದ ಬೆಳಗಾವಿ ಕ್ರಿಕೇಟ್ ಪ್ರೇಮಿಗಳು ಕ್ಲೀನ್ ಬೋಲ್ಡ…

ಬೆಳಗಾವಿ-  ಒಂದೂವರೆ ದಶಕಗಳ ನಂತರ ಬೆಳಗಾವಿಯಲ್ಲಿ ನಡೆಯುತ್ತಿರುವ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಗುಜರಾತ್ ತಂಡ ಮೊದಲ ದಿನ ಬೃಹತ್ ಮೊತ್ತದ ರನ್ ದಾಖಲಿಸುವ ಮೂಲಕ ಕುಂದಾನಗರಿ ಕ್ರಿಕೆಟ್ ಪ್ರೇಮಿಗಳ ದಶಕಗಳ ಸಂಭ್ರಮಕ್ಕೆ ಸಾಕ್ಷಿಯಾಯಿತು. ಕೆಎಸ್‍ಸಿಎ ಮೈದಾನದಲ್ಲಿ ಮಂಗಳವಾರ ನಡೆದ ಪಂಜಾಬ್ ಎದುರಿನ ರಣಜಿ ಪಂದ್ಯದಲ್ಲಿ ಗುಜರಾತ್ ತಂಡ ಮೊದಲ ದಿನದ ಅಂತ್ಯಕ್ಕೆ ಎರಡು ವಿಕೆಟ್‍ಗೆ 281 ರನ್ ಗಳಿಸಿತು. ಆರಂಭಿಕ ಬ್ಯಾಟ್ಸ್‍ಮನ್ ಪ್ರಿಯಾಂಕ ಪಾಂಚಾಲ್ ಶತಕ (134* ರನ್) ಸಿಡಿಸುವ …

Read More »

ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ನಾಯಕರ ಕಿಡಿನುಡಿ…

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಜೈಲು ಕಂಡು ಬಂದವರು ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿಕೆ ನೀಡಿದ್ದರು. ಸಿಎಂ ಹೇಳಿಕೆಗೆ ರಾಜ್ಯ ಬಿಜೆಪಿಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರದ ಜನಪರ ಆಡಳಿತವನ್ನು ಸಹಿಸಿಕೊಳ್ಳಲಾಗದ ಸಿದ್ದರಾಮಯ್ಯ  ರೀತಿ ಹೇಳಿಕೆ ನೀಡುತ್ತಿದ್ದಾರೆ. ಅವರ ಬಗ್ಗೆ ನನಗೆ ಆಕ್ರೋಶ ಇಲ್ಲ ಹೊರತಾಗಿ ಕನಿಕರ ಮೂಡುತ್ತಿದೆ. ಎಂದು ಬಿಜೆಪಿ ವಕ್ತಾರ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಸುವರ್ಣ ವಿಧಾನ …

Read More »

ಮಹಾ ಪರಿನಿರ್ವಾಣ ದಿನ ಪರ್ಯಾಯ ಕಾರ್ಯಕ್ರಮ. ಸತೀಶ ಜಾರಕಿಹೊಳಿಗೆ ಮುನವಳ್ಳಿ ಟಾಂಗ್..

ಬೆಳಗಾವಿ- ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಭಾರತ ರತ್ನ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನವನ್ನು ಸ್ಮಶಾನದಲ್ಲಿ ಆಚರಿಸುತ್ತಿರುವದಕ್ಕೆ ಕೆಪಿಸಿಸಿ ಮಾಜಿ ಸದಸ್ಯ ಶಂಕರ ಮುನವಳ್ಳಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ ಪತ್ರೀಕಾಗೋಷ್ಠಿ ನಡೆಸಿದ ಅವರು ಸತೀಶ ಜಾರಕಿಹೊಳಿ ಅವರು ಸ್ಮಶಾನದಲ್ಲಿ ಡಾ ಬಾಬಾ ಸಾಹೇಬರ ಭಾವಚಿತ್ರವನ್ನು ಸ್ಮಶಾನದಲ್ಲಿ ಇಟ್ಟು ಸತ್ತವರ ಎದುರು ಊಟ ಮಾಡಿ ಅಲ್ಲಿಯೇ ಮಲಗಿ ಬಾಬಾಸಾಹೇಬರನ್ನು ಅವಮಾನ ಮಾಡುತ್ತಿದ್ದು ಅವರಿಗೆ ಸ್ಮಶಾನದಲ್ಲಿಯೇ …

Read More »
Sahifa Theme License is not validated, Go to the theme options page to validate the license, You need a single license for each domain name.