Breaking News

Breaking News

ಬೆಳಗಾವಿಯ ಅಟೋ ನಗರದಲ್ಲಿ ವ್ಯಕ್ತಿಯ ಕೊಲೆ

ಬೆಳಗಾವಿ-ಬೆಳಗಾವಿಯ ನಗರದ ಅಟೋ ನಗರದ ಬಳಿ ೩೩ ವರ್ಷದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ಭಾನುವಾರ ರಾತ್ರಿ ಒಂಬತ್ತು ಘಂಟೆಗೆ ನಡೆದಿದೆ ಕೊಲೆಯಾದ ವ್ಯಕ್ತಿಯನ್ನು ೩೩ ವರ್ಷದ ವಿಶಾಲ ಭಾತಖಾಂಡೆ ಎಂದು ಗುರುತಿಸಲಾಗಿದೆ ಮಾಳಮಾರುತಿ ಠಾಣೆಯ ಪೋಲೀಸರು ಸ್ಥಳಕ್ಕೆ ದೌಡಾಯಿಸಿದ್ದುಕೊಲೆಗೆ ಕಾರಣ ತಿಳಿದು ಬಂದಿಲ್ಲ ವಿಶಾಲ ಭಾತಖಾಂಡೆಯ ಹೊಟ್ಟೆಗೆ ಚೂರಿ ಹಾಕಲಾಗಿದೆ ಎಂದು ಹೇಳಲಾಗಿದ್ದು ಪೋಲೀಸರು ಮೃತ ವ್ಯಕ್ತಿಯ ಶವವನ್ನು ಶವಾಗಾರಕ್ಕೆ ರವಾನಿಸಿದ್ದಾರೆ ಎಂದು ತಿಳಿದು …

Read More »

ಪಾಲಿಕೆ ಆಯುಕ್ತರಾಗಿ ಶಶಿಧರ ಕುರೇರ ನಿಯೋಜನೆ,

ಬೆಳಗಾವಿ -ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರನ್ನಾಗಿ ರಾಜ್ಯಸರ್ಕಾರ ಶಶಿಧರ ಕುರೇರ ಅವರನ್ನು ನಿಯೋಜಿಸಿ ಆದೇಶ ಹೊರಡಿಸಿದೆ ಶಶಿಧರ ಕುರೇರ ಅವರು ಕಳೆದ ಒಂದು ವರ್ಷದಿಂದ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು ಪಾಲಿಕೆ ಆಯುಕ್ತ ಜಿ ಪ್ರಭು ಅವರು ರಾಜ್ಯ ವಸತಿ ಸಚಿವರ ಆಪ್ತ ಕಾರ್ಯದರ್ಶಿಗಳಾಗಿ ಬಡ್ತಿ ಹೊಂದಿದ್ದಾರೆ ಶುಕ್ರವಾರ ಸಂಜೆ ಸರ್ಕಾರದ ಆದೇಶ ಹೊರಬಿದ್ದಿದೆ ಶಶಿಧರ ಕುರೇರ ಅವರು ಸೋಮವಾರ ಅಧಿಕಾರ ಸ್ವಿಕರಿಸುವ ಸಾಧ್ಯತೆಗಳಿವೆ

Read More »

ಹೇಳದೇ ಕೇಳದೇ ಕೃಷ್ಣಾ ನದಿಗೆ ನೀರು ಬಿಟ್ಟ ಮಹಾರಾಷ್ಟ್ರ ಕಲ್ಲೋಳ-ಯಡೂರ ಸೇತುವೆ ಜಲಾವೃತ

ಬೆಳಗಾವಿ-    ಮಹಾರಾಷ್ಟ್ರ ರಾಜ್ಯದ ಕೃಷ್ಣಾ ನದಿ ಅಚ್ಚುಕಟ್ಟು ಪ್ರದೇಶದಲ್ಲಿ  ನಿರಂತರವಾಗಿ ಮಳೆ ಸುರಯುತ್ತಿರುವಮಹಾರಾಷ್ಟ್ರ ರಾಜ್ಯದ ರಾಜಾಪೂರೆ ಡ್ಯಾಂ ನಿಂದ ೫೨ ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ  ಹೇಳದೇ ಕೇಳದೇ ನೀರು ಬಿಡುಗಡೆ ಮಾಡಿದ ಕಾರಣ ಚಿಕ್ಕೋಡಿ ತಾಲೂಕಿನ  ಅನೇಕ  ಸೇತುವೆಗಳು ಜಲಾವೃತಗೊಂಡಿವೆ , ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಜಲಾವೃತ,ಗೋಡಿದೆ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ ಸೇತುವೆ ಜಲಾವೃತಗೋಡಿದ್ದು ಮಹಾರಾಷ್ಟ್ರಸರ್ಕಾರದ ಧಿಡೀರ್ ನಿರ್ಧಾರದಿಂದಾಗಿ,ಜಿಲ್ಲೆಯ ಅಧಿಕಾರಿಗಳು ಕಂಗಾಲಾಗಿದ್ದಾರೆ ಈ …

Read More »

24 ಗಂಟೆಗಳ ಕಾಲ ನಡೆದ ಗಣೇಶ ವಿಸರ್ಜನೆ..!

ಬೆಳಗಾವಿ-ಗುರುವಾರ ಮಧ್ಯಾಹ್ನ ನಾಲ್ಕು ಘಂಟೆಗೆ ಆರಂಭವಾದ ಗಣೇಶ ವಿರ್ಜನಾ ಮೆರವಣಿಗೆ ಶುಕ್ರವಾರ ಮಧ್ಯಾಹ್ನ ಮೂರು ಘಂಟೆಗೆ ಮುಕ್ತಾಯವಾಯಿತು ಬೆಳಗಾವಿ ನಗರದಲ್ಲಿ ನಡೆದ ಐತಿಹಾಸಿಕ ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ 357 ಸಾರ್ವಜನಿಕ ಮಂಡಳಗಳ ಗಣೇಶ ಮೂರ್ತಿಗಳು ಭಾಗವಹಿದ್ದವು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಲಕ್ಷಾಂತರ ಜನ ಭಕ್ತರು ವಿಘ್ನ ವಿನಾಯಕನಿಗೆ ಭಕ್ತಿಯ ವಿದಾಯ ಹೇಳಿದರು ಅಲ್ಲಲ್ಲಿ ಸಣ್ಣ ಪುಟ್ಟ ಘರ್ಷಣೆಗಳನ್ನು ಹೊರತುಪಡಿಸಿದರೆ ಮೆರವಣಿಗೆ ಶಾಂತವಾಗಿ ಮುಕ್ತಾಯವಾಯಿತು ಹುತಾತ್ಮ ಚೌಕ ಮಂಡಳದ ಗಣೇಶ ಪ್ರಥಮವಾಗಿ ಕಪೀಲೇಶ್ವರ …

Read More »

ಬೆಳಗಾವಿ ಪಾಲಿಕೆಯಲ್ಲಿ ಕಾರ್.. ವಾರ್ ಹಳೆ ಅಂಬ್ಯಾಸಿಡರ್ ಆಯ್ತು ಡಿಬಾರ್..!

ಬೆಳಗಾವಿ- ಮಹಾನಗರ ಪಾಲಿಕೆಯಲ್ಲಿ ಹೊಸ ಕಾರಿಗಾಗಿ ಕದನ ಶುರುವಾಗಿದೆ ತಮಗೆ ಹೊಸ ಕಾರು ಬೇಕು ಎಂದು ಪಟ್ಟು ಹಿಡಿದಿರುವ ಡಪ್ಯುಟಿ ಮೇಯರ್ ಸಂಜಯ ಶಿಂಧೆ, ಪಾಲಿಕೆ ಅಂಬ್ಯಾಸಿಡರ್ ಕಾರನ್ನು ತ್ಯೇಜಿಸಿ ಖಾಸಗಿ ವಾಹನದಲ್ಲಿ ಪಾಲಿಕೆ ಕಚೇರಿಗೆ ಬರುತ್ತಿದ್ದಾರೆ. ಪಾಲಿಕೆಯ ಅಂಬ್ಯಾಸಿಡರ್ ಕಾರ್ ರೀಪೇರಿಗೆ ಬಂತು ಈ ಕಾರನ್ನು ಹುಬ್ಬಳ್ಳಿಯ ಗ್ಯಾರೇಜಿಗೆ ಕಳುಹಿಸಿ 50 ಸಾವಿರ ಖರ್ಚುಮಾಡಿ ಕಾರು ದುರಸ್ಥಿ ಮಾಡಲಾಯಿತು ಅಲ್ಲಿಯವರೆಗೆ ಉಪಮಹಾಪೌರರು ಪಾಲಿಕೆ ಆರೋಗ್ಯಾಧಿಕಾರಿಗಳ ಕಾರನ್ನು ಉಪಯೋಗ ಮಾಡುತ್ತಿದ್ದರು …

Read More »

ಹಳೆಯ ಗಂಡನ ಪಾದವೇ ಗತಿ…! ಗೂಡಿಗೆ ಮರಳಿದ ಗೌಡರು..!

ಬೆಳಗಾವಿ-ಆಡ ಮುಟ್ಟದ ಸೊಪ್ಪಿಲ್ಲ ಬಾಬಾಗೌಡರು ಸೇರ್ಪಡೆಯಾಗದ ರಾಜಕೀಯ ಪಕ್ಷವೇ ಉಳಿದಿಲ್ಲ. ಎಲ್ಲ ರಾಜಕೀಯ ಪಕ್ಷಗಳಲ್ಲಿ ಸೇರ್ಪಡೆಯಾಗಿ ದೇಶ ಸಂಚಾರ ಮಾಡಿ ಎಲ್ಲ ಪಕ್ಷಗಳಲ್ಲಿ ತೊಂದರೆ ಅನುಭವಿಸಿ ಹಳೆಯ ಗಂಡನ ಪಾದವೇ ಗತಿ ಎಂದು ಖಾತ್ರಿಯಾದ ಮೇಲೆ ಕೇಂದ್ರದ ಮಾಜಿ ಸಚಿವ ಬಾಬಾಗೌಡಾ ಪಾಟೀಲ ಮತ್ತೆ ರೈತ ಸಂಘಣೆಯತ್ತ ಮುಖ ಮಾಡಿದ್ದಾರೆ ಸೋಮವಾರ ನೂರಾರು ರೈತರೊಂದಿಗೆ ಬೆಳಗಾವಿ ನಗರದಲ್ಲಿ ಮೆರವಣಿಗೆ ನಡೆಸಿ ಅಖಂಡ ಕರ್ನಾಟಕ ರೈತ ಸಂಘಟಣೆಯ ಹೆಸರಿನಿಲ್ಲಿ ಪ್ರತಿಭಟನೆ ನಡೆಸಿ …

Read More »

ಬೆಂಕಿಯ ಜ್ವಾಲೆಗೆ ನುಗ್ಗಿ ಅನಾಹುತ ತಪ್ಪಿಸಿದ ರಾಕೇಶ

ಬೆಲಗಾವಿ-ನಗರದ ಟೆಂಗಿನಕರ ಗಲ್ಲಿಯಲ್ಲಿರುವ ಅಂಗಡಿಯಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದಾಗಿ ಚುರಮರಿ ಅಂಗಡಿಗೆ ಬೆಂಕಿ ತಗಲಿ ಅಪಾರ ಪ್ರಮಾನದ ಹಾನಿಯಾದ ಘಟನೆ ಬಾನುವಾರ ಮಧ್ಯಾಹ್ನ ನಡೆದಿದೆ ರಾಕೇಶ ಪರಶರಾಮ ಶಹಾಪೂರಕರ ಅವರಿಗೆ ಸೇರಿದ ಅಶ್ವಿನಿ ಪರ್ಸನ್ ಅಂಗಡಿಯಲ್ಲಿ ಈ ಬೆಂಕಿ ಅವಘಡ ಸಂಬವಿಸಿದೆ,ಬೆಳಿಗ್ಗೆ ಅಂಗಡಿಯಲ್ಲಿ ಭಜಿ ಮಡಲು ಗ್ಯಾಸ್ ಹೊತ್ತಿಸಿದ ಸಂಧರ್ಭದಲ್ಲಿ ಗ್ಯಾಸ್ ಪೈಪ್ ಲೀಕೇಜ್ ಆಗಿ ಅಂಗಡಿಯಲ್ಲಿ ಬೆಂಕಿ ಹರಡಿದಾಗ ಅಂಡಿಯಲ್ಲಿದ್ದವರು ಹೊರ ಬಂದಿದ್ದಾರೆ ನಂತರ ಭಂಡ ಧೈರ್ಯ ಪ್ರದರ್ಶಿಸಿದ …

Read More »

ಬಲೀ..ಕಾ…ಬಕ್ರಾ ಆದರೂ ಬೆಲೆ ಒಂದೂವರೆ ಲಕ್ಷ..!

ಬೆಳಗಾವಿ- ಬಕ್ರೀದ ಹಬ್ಬದ ಸಂದರ್ಭದಲ್ಲಿ ಕುರಿ ಮತ್ತು ಆಡಿಗೆ ಎಲ್ಲಿಲ್ಲದ ಬೆಲೆ ಇದನ್ನು ಗಮನದಲ್ಲಿಟ್ಟುಕೊಂಡು ಗೋಕಾಕ ತಾಲೂಕಿನ ಪಿಜಿ ಮಲ್ಲಾಪೂರ ಗ್ರಾಮದ ರೈತನೊಬ್ಬ ಸಾಕಿದ ಕಮಲಾಪುರಿ ಜಾತಿಯ ಕುರಿಗೆ ಈಗ ಎಲ್ಲಿಲ್ಲದ ಬೇಡಿಕೆ ಕುರಿಯ ಮಾರಾಟಕ್ಕೆ ರೈತ ನಡೆಸಿದ ಬಹಿರಂಗ ಸವಾಲ್ ನಲ್ಲಿ ಕುರಿಗೆ ಒಂದು ಲಕ್ಷ 20 ಸಾವಿರ ರೂ ದರ ಫಿಕ್ಸ ಆದರೂ ಕುರಿ ಮಾರಾಟವಾಗಿಲ್ಲ ಪಿಜಿ ಮಲ್ಲಾಪೂರ ಗ್ರಾಮದ ರೈತ ಸಾಕಿದ ಮಹಾ ಕುರಿಗೆ ಒಂದೂವರೆ …

Read More »

ಕಮಲದ ಕಾಂತಕ್ಕೆ ಮರಳಾದ ಶಶಿಕಾಂತ, ಶಿವಕಾಂತ….!

ಬೆಳಗಾವಿ ವಿಧಾನಸಭೆ ಚುನಾವಣೆಗೆ ಇನ್ನೂ ಒಂದುವರೆ ವರ್ಷ ಬಾಕಿ ಇದೆ. ಆದರೇ ಈಗಿನಿಂದಲೇ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯ ದೃವೀಕರಣ ಆರಂಭವಾಗಿದೆ. ಪಕ್ಷಾಂತರದ ಗಾಳಿ ಬಿಸುತ್ತಿದೆ. ಒಂದು ಕಾದಲ್ಲಿ ಕಾಂಗ್ರೆಸ್ ಹೈಕಮಾಂಡ್ ಎಂದೇ ಖ್ಯಾತಿಗಳಿಸಿದ್ದ ಎಸ್.ಬಿ. ಸಿದ್ನಾಳ್ ಅವರ ಕುಟುಂಬ ಇದೀಗ ಕಮಲದ ಕಾಂತಕ್ಕೆ ಆಕರ್ಷಿರಾಗಿದ್ದಾರೆ. ಸಿದ್ನಾಳರ ಇಬ್ಬರು ಸುಪುತ್ರರಾದ ಶಿವಕಾಂತ ಮತ್ತು ಶಶಿಕಾಂತ ಇದೀಗ ಭಾರತೀಯ ಜನತಾ ಪಾರ್ಟಿ ಸೇರುವು ತಯಾರಿ ನಡೆಸಿದ್ದಾರೆ. ಎಸ್. ಬಿ ಸಿದ್ನಾಳ್ ಕಾಂಗ್ರೆಸ್ ಪಕ್ಷದಲ್ಲಿ …

Read More »

ಸಂಸದ ಅಂಗಡಿ ಸೇರಿದಂತೆ ನೂರಾರು ಕಾರ್ಯಕರ್ತರಿಂದ ಪ್ರವೀಣ ಟಕ್ಕಳಕಿಗೆ ಅದ್ದೂರಿ ಸ್ವಾಗತ

ಬೆಳಗಾವಿ-ಮಹಾರಾಷ್ಟ್ರದ ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ವರ್ಷಗಳ ನಂತರ ಜಾಮೀನಿನ ಮೇಲೆ ಹೊರಬಂದಿರುವ ಆರೋಪಿ ಪ್ರವೀಣ ಟಕ್ಕಳಕಿ ಅವರನ್ನು ಭಜರಂಗ ದಳ ವಿವಿಧ ಹಿಂದೂ ಸಂಘಟನೆಗ¼ ನೂರಾರು ಕಾರ್ಯಕರ್ತರು ಸಾಂಬ್ರಾ ನಿಲ್ದಾಣದ ಬಳಿ ಶನಿವಾರ ಅದ್ಧೂರಿಯಾಗಿ ಸ್ವಾಗತಿಸಿದರು. ಸಂಸದ ಸುರೇಶ ಅಂಗಡಿ ಸಹ ವಿಮಾನ ನಿಲ್ದಾಣಕ್ಕೆ ಬಂದು ಪ್ರವೀಣ ಅವರನ್ನು ಬರಮಾಡಿಕೊಂಡರು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಕಾ (ಮಹಾರಾಷ್ಟ್ರ ಕಂಟ್ರೋಲ್ ಆಫ್ ಕ್ರೈಂ ಆ್ಯಕ್ಟ್) ಕಾಯ್ದೆಯಡಿ ದಾಖಲಿಸಿದ್ದ ಮಹಾರಾಷ್ಟ್ರ ಸರಕಾರದ …

Read More »
Sahifa Theme License is not validated, Go to the theme options page to validate the license, You need a single license for each domain name.