Breaking News

Breaking News

ಬೆಳಗಾವಿಯಲ್ಲಿ ದರೋಡೆಗೆ ವಿಫಲ ಯತ್ನ

ಬೆಳಗಾವಿಯಲ್ಲಿ ದರೋಡೆಗೆ ವಿಫಲ ಯತ್ನ ಬೆಳಗಾವಿ- ಚಾಕು ಚೂರಿ ಸಮೇತ ಬಂದ ದರೋಡೆಕೋರರು ಸಕ್ಯುರಿಟಿ ಗಾರ್ಡಗೆ ಅರವಳಿಕೆ ಮದ್ದು {ಕ್ಲೋರೋಫಾರ್ಮ}ನೀಡಿ ಮನೆಯ ದರೋಡೆಗೆ ವಿಫಲ ಯತ್ನ ನಡೆಸಿದ ಘಟನೆ ಶನಿವಾರ ಮದ್ಯರಾತ್ರಿ ನಡೆದಿದೆ ನಗರದ ಕಾಂಗ್ರೆಸ್ ರಸ್ತೆಯಲ್ಲಿರುವ ಅರುಣ ಚಿತ್ರ ಮಂದಿರದ ಹಿಂಬದಿಯಲ್ಲಿರು ಅಹಜಾ ಎಂಬ ಮನೆಗೆ ಬಂದ ಮೂರು ಜನ ದರೋಡೆಕೋರರು ಮೊದಲು ಸಕ್ಯುರಿಟಿ ಕಾರ್ಡಗೆ ಕಟ್ಟಿ ಹಾಕಿ ಆತನಿಗೆ ಕ್ಲೋರೋಫಾರ್ಮ ನೀಡಿ ಆತನನ್ನು ಮಲಗಿಸಿ ನಂತರ ಮನೆಗೆ …

Read More »

ಅಭಯ ಅಂದ್ರೆ ಅಕ್ಷಯ ಪಾತ್ರೆ,, ಪೌರ ಕಾರ್ಮಿಕನಾಗಿ ಸ್ವಚ್ಛ ಮಾಡಿದ್ರು ಜಿಲ್ಲಾ ಆಸ್ಪತ್ರೆ…!

ಬೆಳಗಾವಿ-ಪ್ರದಾನಿ ನರೇಂದ್ರ ಮೋದಿ ಅವರು ಪೊರಕೆ ಹಿಡಿದು ದೇಶದ ಜನರಿಗೆ ಸ್ವಚ್ಛ ಭಾರತದ ಪಾಠ Àಹೇಳಿ ಮೊತ್ತೊಂದು ಬಾರಿ ಪೊರಕೆ ಹಿಡಿದ ಉದಾಹರಣೆ ಇಲ್ಲ ಆದರೆ ಮಾಜಿ ಶಾಸಕ ಅಭಯ ಪಾಟೀಲರು ನಿರಂತರವಾಗಿ ಅಭಿಯಾನ ಮುಮದುವರೆಸಿ ಎಲ್ಲರ ಗಮನ ಸೆಳೆದಿದ್ದಾರೆ ತಮ್ಮ ನೂರಾರು ಯುವ ಮಿತ್ರರೊಂದಿಗೆ ಪ್ರತಿ ಭಾನುವಾರ ನಗರದ ವಿವಿಧ ಪ್ರದೇಶಗಳಲ್ಲಿ ತಪ್ಪದೇ ಸ್ವಚ್ಛತಾ ಅಭಿಯಾನ ನಡೆಸುತ್ತಿದ್ದು ಈ ಭಾನುವಾರ ಅಭಯ ಪಾಟೀಲರ ಸ್ವಚ್ಛತಾ ಪಡೆ ಏಕಾ ಏಕಿ …

Read More »

ಬಹುಗ್ರಾಮಗಳ ಯೋಜನೆಗಳಿಗೆ 180 ಕೋಟಿ ಬೇಕು

ಬೆಳಗಾವಿ–ಶನಿವಾರ ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕುರಿತು ಚರ್ಚೆ ನಡೆಯಿತು ಜಿಲ್ಲೆಯಲ್ಲಿ ಹಲವಾರು ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗಳು ನಡೆಯುತ್ತಿದ್ದು ಅನುದಾನದ ಕೊರತೆಯಿಂದ ಕಾಮಗಾರಿಗಳ ಅನುಷ್ಠಾನಕ್ಕೆ ತೊಂದರೆ ಅಗುತ್ತಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು ಸಭೆಯಲ್ಲಿ ಶಾಸಕರಾದ ಶಶಿಕಲಾ ಜೊಲ್ಲೆ.ಐಹೊಳೆ,ಪಿರಾಜು ಸೇರಿದಂತೆ ಹಲವಾರು ಜನ ಶಾಸಕರು ಚರ್ಚೆಯಲ್ಲಿ ಭಾಗವಹಿಸಿ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳ ಕಾಮಗಾರಿಗ:ಳ ವಿಳಂಬದ ಬಗ್ಗೆ …

Read More »

ಹೆಗಲ ಮೇಲೆ ಹಸಿರು ರುಮಾಲ್..ಕೈಯಲ್ಲಿ ಬಾರಕೋಲ್..ಸಕಾರಕ್ಕೆ ಅನ್ನದಾತನ ಸವಾಲ್..!

ಬೆಳಗಾವಿ- ಕಳಸಾ ಬಂಡೂರಿ, ಮಹಾದಾಯಿ ರೈತರ ಸಾಲ ಮನ್ನಾ, ಕಬ್ಬಿನ ಬಾಕಿ ಬಿಲ್ ಪಾವತಿ,ಸೇರಿದಂತೆ ಹತ್ತು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿವಿಧ ರೈತ ಸಂಘಟಣೆಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ನಡೆಸುತ್ತಿರುವ ಹೋರಾಟ ವರ್ಷ ಪೂರ್ಣಗೊಳಿಸಿದೆ ಹೋಎಆಟಕ್ಕೆ ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ರೈತರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಹೆಗಲ ಮೇಲೆ ಹಸಿರು ಟಾವೆಲ್ ಹಾಕಿಕೊಂಡು ಕೈಯಲ್ಲಿ ಬಾರಕೋಲ್ ಹಿಡಿದು ಕೇಂದ್ರ ಹಾಗು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತ …

Read More »

ಬೆಳಗಾವಿ ಜಿಲ್ಲೆಯಲ್ಲಿ ಭಾರತ ಬಂದ್ ನಿರಸ ಪ್ರತಿಕ್ರಿಯೆ

.ಬೆಳಗಾವಿ-ಇಂದು ದೇಶವ್ಯಾಪಿ ಕಾರ್ಮಿಕ ಸಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ಬೆಳಗಾವಿ ಜಿಲ್ಲೆಯಲ್ಲಿ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಕಾಮಿ೯ಕ ಸಂಘಟನೆಗಳ ಒಕ್ಕೂಟ ಮುಷ್ಕರಕ್ಕೆ ಕರೆ ನೀಡಿವೆ. ಆದ್ರೆ ಕಾಮಿ೯ಕ ಒಕ್ಕೂಟಗಳ ಮುಷ್ಕರಕ್ಕೆ ಕುಂದಾ ನಗರಿ ಬೆಳಗಾವಿಯಲ್ಲಿ ಹಲವು ಸಂಘಟನೆಗಳು ಸಾಂಕೇತಿ ಪ್ರತಿಭಟನೆ ನಡೆಸಲಿವೆ. ಹೀಗಾಗಿ ಬೆಳಗ್ಗೆಯಿಂದಲೇ ಬಸ್ ಸಂಚಾರ, ಆಟೋ ಸಂಚಾರ, ಹೋಟೆಲ್ ಎಂದಿನಂತೆ ಕಾಯಾ೯ರಂಭ ಮಾಡಿವೆ. ಕಾಮಿ೯ಕರ ಮುಷ್ಕರವನ್ನು ಬೆಂಬಲಿಸಿ, ವಿವಿಧ …

Read More »

ಖಡಕ್ ಗಲ್ಲಿಯ ರಾಜನಿಗೆ 7 ದಶಕಗಳಿಂದ ಒಂದೇ ಆಕಾರ.. ಒಬ್ಬನೇ ಮೂರ್ತಿಕಾರ..!

ಬೆಳಗಾವಿ-ಗಡಿ ಭಾಗದ ಬೆಳಗಾವಿ ನಗರದಲ್ಲಿ ಸಾರ್ವಜನಿಕ ಗಣೇಶ ಉತ್ಸವವನ್ನು ಅತ್ಯಂತ ಅದ್ಧೂರಿಯಾಗಿ ವೈಶಿಷ್ಟಪೂರ್ಣವಾಗಿ ಆಚರಣೆ ಮಾಡಲಾಗುತ್ತದೆ ಮಹಾರಾಷ್ಟ್ರದ ಪೂನೆ ಹೊರತು ಪಡಿಸಿದರೆ ಬೆಳಗಾವಿಯಲ್ಲಿ ವೈಭವದಿಂದ ಹಬ್ಬವನ್ನು ಆಚರಿಸಲಾಗುತ್ತದೆ ಸಾರ್ವಜನಿಕ ಗಣೇಶ ಉತ್ಸವದ ರೂವಾರಿ ಲೋಕಮಾನ್ಯ ಬಾಲಗಂಗಾಧರ ತಿಲಕ ಅವರು ಪ್ರತಿಷ್ಟಾಪಿಸಿದ ಗಣೇಶ ಮಂಡಳಿಯೂ ಬೆಳಗಾವಿ ನಗರದಲ್ಲಿದೆ ನಗರದಲ್ಲಿ 300 ಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಊತ್ಸವ ಮಂಡಳಗಳು ಇವೆ ಇದರಲ್ಲಿ ಖಡಕ್ ಗಲ್ಲಿಯ ಗಣೇಶ ಅನೇಕ ವೈಶಿಷ್ಟಗಳನ್ನು ಹೊಂದಿದೆ 1949 …

Read More »

ಕಾಮಗಾರಿ ಗುಣಮಟ್ಟ ಪರಶೀಲನೆಗೆ ವಿಶೇಷ ಜಾಗೃತ ದಳ-ಖಂಡ್ರೆ

ಬೆಳಗಾವಿ-ನಗರ ಸಭೆ ,ಪುರಸಭೆ ಸೇರಿದಂತೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರು ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ ವಿಶೇಷ ಜಾಗೃತ ದಳವನ್ನು ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಪೌರಾಡಳಿತ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಘಟಕದ ವತಿಯಿಂದ ಸನ್ಮಾನ ಸ್ವಿಕರಿಸಿ ಮಾದ್ಯಮಗಳ ಜೊತೆ ಮಾತನಾಡಿದ ಅವರು ಗ್ರಾಮ ಮಟ್ಟದಿಂದ ನಗರ ಪ್ರದೇಶಗಳಿಗೆ ವಲಸೆ ಬರುವದನ್ನು ತಡೆಯಲು ಮೂರನೇಯ ಹಾಗು ನಾಲ್ಕನೇಯ ನಗರೋಥ್ಥಾನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಆದಷ್ಟು ಬೇಗನೆ …

Read More »

ಅಸಲಿ ಚಿನ್ನ ಕದ್ದು ಪರಾರಿಯಾದ ನಕಲಿ ಪೊಲೀಸರು.!

ಬೆಳಗಾವಿ-ಕುಮಾರಸ್ವಾಮಿ ಲೇಔಟ್ ಬಳಿ ನಕಲೀ ಪೊಲೀಸರು ವ್ಯಕ್ತಯೊಬ್ಬನ ಗಮನವನ್ನು ಬೆರೆಕಡೆಗೆ ಸೆಳೆದು ಎರಡು ತೊಲೆ ಬಂಗಾರದ ಸರವನ್ನು ಕದ್ದು ಪರಾರಿಯಾದ ಘಟಣೆ ನಡೆದಿದೆ ಬೆಳಗಾವಿ ನಗರದ ಕುಮಾರಸ್ವಾಮಿ ಲೇಔಟ್‍ನ 68 ವರ್ಷ ವಯಸ್ಸಿನ ಅಂಕಲ್ ಬಸ್ಸಪ್ಪಾ ಗಂಗಪ್ಪ ಪಟ್ಟಣಶೆಟ್ಟಿ ಅವರು ಗುರುವಾರ ವಾಯು ವಿಹಾರಕ್ಕೆಂದು ಮನೆಯಿಂದ ಹೊರಗೆ ಬಂದಿದ್ದರು ಅಷ್ಟರಲ್ಲಿ ಎದುರಿಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಅಂಕಲ್ ನಗರದಲ್ಲಿ ದಂಗೆಯಾಗುತ್ತಿದೆ ನಿಮ್ಮ ಚಿನ್ನದ ಸರವನ್ನು ಜೇಬಿನಲ್ಲಿ ಇಟ್ಟುಕೊಳ್ಳಿ ನೀವು …

Read More »

ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ.೮ ಜನರಿಗೆ ಗಂಭೀರ ಗಾಯ

ಸವದತ್ತಿ ತಾಲೂಕಿನ ಯಡ್ರಾವಿ ಗ್ರಾಮದಲ್ಲಿ ಗುಂಪು ಘರ್ಷಣೆ. ಮಾರಾಮಾರಿ, ೮ ಜನರಿಗೆ ಗಂಭೀರ ಗಾಯ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ. ಗ್ರಾಮದ ಮನೆಗಳು ಜಖಂ.‌೨೦ ಕ್ಕೂ ಜನರ ಬಂಧನ . ಗ್ರಾಮದಲ್ಲಿ ಮುಂಜಾಗೃತ ಕ್ರಮವಾಗಿ ಪೊಲೀಸ ಬಂದೋಬಸ್ಥ

Read More »

ಸುಡಗಾಡ ಸಿದ್ದನ ,ವಿಭಿನ್ನ ಪ್ರತಿಭಟನೆ.ಚರಂಡಿಗೂ ಪೂಜೆ,,,”

ತೆರೆದ ಡ್ರೈನೆಜ್ ರಿಪೇರಿ ಮಾಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಮಾಜಿ ಮೇಯರ್ ವಿಜಯ ಮೋರೆ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಗರದ ಬಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದ ಮುಂಭಾಗದಲ್ಲಿಯೇ ಡ್ರೈನೆಜ್ ಓಪನ್ ಆಗಿದೆ. ಕಳೆದ ಅನೇಕ ದಿನಗಳಿಂದ ಡ್ರೈನೆಜ್ ಇದೇ ಸ್ಥಿತಿಯಲ್ಲಿ ಯಾವೊಬ್ಬ ಅಧಿಕಾರಿಯು ಇದನ್ನು ಗಮನಿಸಿರಲಿಲ್ಲ. ಇದರಿಂದ ಆಕ್ರೋಶಗೊಂಡ ವಿಜಯ ಮೋರೆ ಇಂದು ತೆರೆದ ಡ್ರೈನೆಜಗೆ ಕಾಯಿ ಒಡೆದು ಕರ್ಪೂರ್, ಊದಿನಕಡ್ಡಿ ಬೆಳಗಿ ಪೂಜೆ ಸಲ್ಲಿಸಿದ್ರು. ಈ ಮೂಲಕ …

Read More »
Sahifa Theme License is not validated, Go to the theme options page to validate the license, You need a single license for each domain name.